ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು! – Kannada News | Miscreant cheats man of Rs 60 thousand in the guise of helping withdraw cash at ATM In Raichur

ರಾಯಚೂರು, (ಮಾರ್ಚ್ 04): ಎಟಿಎಂ ಪಿನ್ (ಪಾಸ್​ವರ್ಡ್​​) ಯಾರೊಂದಿಗೆ ಹಂಚಿಕೊಳ್ಳಬೇಡಿ ಎಂದು ಪೊಲೀಸರು, ಬ್ಯಾಂಕಿನವರು ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಆದ್ರೆ, ಹಳ್ಳಿ ಕಡೆಗಳಲ್ಲಿ ಏನು ತಳಿಯದ ಜನ ಎಟಿಎಂನಲ್ಲಿ ಹಣ ತೆಗೆದುಕೊಳ್ಳಲು ಬೇರೆಯವರ ಮೊರೆ ಹೋಗುತ್ತಾರೆ. ಅದರಂತೆ ರಾಯಚೂರಿನಲ್ಲಿ ವ್ಯಕ್ತಿಯೋರ್ವ ಎಟಿಎಂನಿಂದ ಹಣ ಡ್ರಾ ಮಾಡಿಕೊಳ್ಳಲು ಬೇರೆಯವನ ಸಹಾಯಕ ಪಡೆದುಕೊಂಡು 64,000 ಕಳೆದುಕೊಂಡಿದ್ದಾರೆ. ಹೌದು…ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್​​ನಲ್ಲಿ ಫೆಬ್ರವರಿ 26ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.. ಫೆಬ್ರವರಿ 26ರಂದು ಭೀಮಪ್ಪ ಎನ್ನುವ…

Read More

‘ನಾನು ಸಲಿಂಗಿ ಅಲ್ಲ’: ದಿಶಾ ಪಟಾನಿ ಜೊತೆಗಿನ ಸಂಬಂಧಕ್ಕೆ ಮೌನಿ ರಾಯ್ ಸ್ಪಷ್ಟನೆ – Kannada News | Mouni Roy denies her rumours of Disha Patani after Divorce with Suraj Nambiar

ಬಾಲಿವುಡ್ ನಟಿ ಮೌನಿ ರಾಯ್ (Mouni Roy) ಇತ್ತೀಚೆಗಷ್ಟೇ ತಮ್ಮ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ್ದರು. ಪತಿ ಸೂರಜ್ ನಂಬಿಯಾರ್ ಅವರಿಂದ ಅಧಿಕೃತವಾಗಿ ಬೇರ್ಪಟ್ಟ ಬೆನ್ನಲ್ಲೇ, ನಟಿಯ ಲೈಂಗಿಕ ಆದ್ಯತೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ವದಂತಿಗಳು ಹರಿದಾಡತೊಡಗಿದ್ದವು. ದಿಶಾ ಪಟಾನಿ (Disha Patani) ಮತ್ತು ಮೌನಿ ರಾಯ್ ಅವರು ಆಪ್ತವಾಗಿ ಇರುವುದನ್ನು ಹಲವರು ತಪ್ಪಾಗಿ ಅರ್ಥೈಸಿದ್ದರು. ಇದೀಗ ಈ ಎಲ್ಲಾ ಊಹಾಪೋಹಗಳಿಗೆ ಮೌನಿ ರಾಯ್ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ತಾವು ಸಲಿಂಗಿ ಅಲ್ಲ ಎಂದು ಅವರು…

Read More

ಗಾಂಧಿ, ನೆಹರು ಬಗ್ಗೆ ವಿವಾದಾತ್ಮಕ ಭಾಷಣ: ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ಗೆ ಶಾಕ್​​ ಕೊಟ್ಟ ಖಾಕಿ – Kannada News | Controversial Remarks on Gandhi Nehru: Yatnal Faces Police Case for Hate Speech

ಯಾದಗಿರಿ, ಫೆಬ್ರವರಿ 25: ಗಾಂಧಿ, ನೆಹರು ಬಗ್ಗೆ ಅವಹೇಳನಕಾರಿ, ದ್ವೇಷ ಭಾಷಣ ಆರೋಪ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​​​ ವಿರುದ್ಧ ಗುರುಮಠಕಲ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ.21ರಂದು ಯಾದಗಿರಿ ಜಿಲ್ಲೆ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಯತ್ನಾಳ್​​, ಗಾಂಧಿ ಮತ್ತು ನೆಹರು ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಬಿಜೆಪಿ ಉಚ್ಛಾಟಿತ ಶಾಸಕನ ವಿರುದ್ಧ ಬಿಎನ್‌ಎಸ್ 196, 299, 302, 352, 353 ಅಡಿ ಪೊಲೀಸರು ಸುಮೋಟೋ ಕೇಸ್…

Read More

Video: ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ, ಆಮೇಲೆ ನಡೆದಿದ್ದೇ ರೋಚಕ – Kannada News | Man Survives 10th Floor Fall After Leg Gets Caught in Building Grille

ಸೂರತ್, ಡಿಸೆಂಬರ್ 26: ವ್ಯಕ್ತಿಯೊಬ್ಬರು 10ನೇ ಮಹಡಿಯಲ್ಲಿರುವ ತಮ್ಮ ಫ್ಲ್ಯಾಟ್​ನಲ್ಲಿ ಮಲಗಿದ್ದರು. ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿ ಬಾಲ್ಕನಿಯಿಂದ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಅವರು ಎರಡು ಮಹಡಿಗಳ ಕೆಳಗಿನ ಗ್ರಿಲ್​ಗಳ ನಡುವೆ ಸಿಲುಕಿದ್ದರು. 57 ವರ್ಷದ ನಿತಿನ್ ಭಾಯ್ ಆದಿಯಾ ಸೂರತ್‌ನ ಜಹಾಂಗೀರ್‌ಪುರದಲ್ಲಿರುವ ಟೈಮ್ಸ್ ಗ್ಯಾಲಕ್ಸಿ ಕಟ್ಟಡದಲ್ಲಿರುವ ತಮ್ಮ ಮನೆಯ ಕಿಟಕಿಯ ಬಳಿ ಮಲಗಿದ್ದಾಗ ಆಯತಪ್ಪಿ ಬಿದ್ದು, ಎಂಟನೇ ಮಹಡಿಯಲ್ಲಿ ಗ್ರಿಲ್‌ನಿಂದ ಆಯತಪ್ಪಿ ಬಿದ್ದಿದ್ದು, ಅವರ ಕಾಲು ಸಿಲುಕಿಕೊಂಡಿದೆ. ನಂತರ ಒಂದು ಗಂಟೆಯ ಕಾಲ ಅಗ್ನಿಶಾಮಕ ದಳದ ಅಧಿಕಾರಿಗಳು…

Read More

Tirumala Horn Ban: ತಿರುಮಲ ಭಕ್ತರಿಗೆ ಬಿಗ್ ಅಲರ್ಟ್; ಬೆಟ್ಟದ ಮೇಲೆ ಹಾರ್ನ್ ಮಾಡಿದರೆ ಬೀಳುತ್ತೆ ದಂಡ! – Kannada News | Tirumala Horn Ban: TTD’s New Rule for Devotees and Drivers Penalty Info

ತಿರುಮಲ ಭಕ್ತರಿಗೆ ಬಿಗ್ ಅಲರ್ಟ್Image Credit source: Getty Images ತಿರುಮಲಕ್ಕೆ ಹೋಗುವ ಶ್ರೀವಾರಿ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನಂ (TTD) ಮಂಡಳಿಯು ಪ್ರಮುಖ ಸೂಚನೆಯೊಂದನ್ನು ನೀಡಿದೆ. ನೀವು ನಿಮ್ಮ ಸ್ವಂತ ವಾಹನಗಳಲ್ಲಿ ಏಳುಬೆಟ್ಟಗಳ ಒಡೆಯನ ದರ್ಶನಕ್ಕೆ ಹೋಗುತ್ತಿದ್ದರೆ, ಈ ಹೊಸ ನಿಯಮವನ್ನು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕು. ತಿರುಮಲ ಬೆಟ್ಟದ ಮೇಲಿನ ಆಧ್ಯಾತ್ಮಿಕ ವಾತಾವರಣವನ್ನು ಕಾಪಾಡಲು ಮತ್ತು ಶಬ್ದ ಮಾಲಿನ್ಯವನ್ನು ಸಂಪೂರ್ಣವಾಗಿ ಕಡಿಮೆ ಮಾಡಲು ಟಿಟಿಡಿ ಇನ್ಮುಂದೆ ಹಾರ್ನ್ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ‘ಸೈಲೆಂಟ್ ತಿರುಮಲ ಇನಿಶಿಯೇಟಿವ್’ ವಿಶೇಷ…

Read More

ಬೆಂಗಳೂರು: ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಗೆ ಕನ್ನ ಹಾಕಿದ ಯುವಕ – Kannada News | Bangalore Basavanagudi Crime: 241g Gold Stolen, Recovered After Police Catch Accused

ಬೆಂಗಳೂರು, ಫೆ.10: ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಗೆ ಯುವಕನೊಬ್ಬ ಕನ್ನ ಹಾಕಿದ್ದಾನೆ. ಈ ಘಟನೆ ಬೆಂಗಳೂರಿನ ಬಸವನಗುಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯಲ್ಲಿದ್ದ 241 ಗ್ರಾಂ ಚಿನ್ನಾಭರಣ, 2.8 ಕೆಜಿ ಬೆಳ್ಳಿ 1.3 ಲಕ್ಷ ನಗದು ಕಳ್ಳತನ ಮಾಡಲಾಗಿದೆ. ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಮಹಿಳೆಯೊಬ್ಬರು ಕೆಲಸ ಮಾಡುತ್ತಿದ್ದರು. ಮಾಲೀಕರು ಆಕೆಯ ಮೇಲೆ ಅತೀವ ನಂಬಿಕೆ ಇಟ್ಟು ಮನೆಯ ಕೀಲಿ ಕೈಯನ್ನು ಆಕೆಯ ಬಳಿಯೇ ನೀಡುತ್ತಿದ್ದರು. ಈ ಮಹಿಳೆಯ ಜೊತೆಗೆ ಆಕೆಯ ತಂಗಿಯ ಮಗನೂ…

Read More

ಶಿವಣ್ಣ ಫ್ಯಾನ್ಸ್ ಕ್ರೇಜ್ ಯಾವತ್ತೂ ಕಡಿಮೆ ಆಗಲ್ಲ: ಸಾಕ್ಷಿ ತೋರಿಸಿದ ಕೆ.ಪಿ. ಶ್ರೀಕಾಂತ್ – Kannada News | KP Srikanth talks about Shivarajkumar fans craze during 45 Kannada Movie release

‘ಹ್ಯಾಟ್ರಿಕ್ ಹೀರೋ’ ಶಿವರಾಜ್​​ಕುಮಾರ್ ನಟನೆಯ ‘45’ ಸಿನಿಮಾ (45 Kannada Movie) ಡಿಸೆಂಬರ್ 25ಕ್ಕೆ ಎಲ್ಲೆಡೆ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ಮತ್​ತು ಉಪೇಂದ್ರ ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಡಿಸೆಂಬರ್ 24ರಂದು ಈ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಬೆಂಗಳೂರಿನ ‘ಪ್ರಸನ್ನ’ ಚಿತ್ರಮಂದಿರದಲ್ಲಿ 2 ಪ್ರೀಮಿಯರ್ ಶೋ ಹೌಸ್​ಫುಲ್ ಆಗಿದೆ. ಶಿವರಾಜ್​​ಕುಮಾರ್ (Shivarajkumar) ಅವರ ಆಪ್ತರಾದ ಕೆ.ಪಿ. ಶ್ರೀಕಾಂತ್ ಕೂಡ ಸಿನಿಮಾ ನೋಡಲು ಬಂದಿದ್ದಾರೆ. ‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಅವರ ಅಭಿನಯಕ್ಕೆ ಪ್ರೇಕ್ಷಕರಿಂದ…

Read More

ಬೆಂಗಳೂರಿನಲ್ಲಿ ‘ತೆಂಗಿನಕಾಯಿ ಕಳ್ಳಿ’ಯ ಹಾವಳಿ! ಮಾಲೀಕ ಕಾದು ಕುಳಿತಿದ್ದರೂ ಬುಟ್ಟಿಗೆ 15 ಕಾಯಿ ಹಾಕ್ಕೊಂಡು ಹೋದ ಮಹಿಳೆ – Kannada News | Mahalakshmi Layout: Habitual coconut thief targeting rice shop caught on CCTV

ಬೆಂಗಳೂರು, ಏ.16: ರಾಜಧಾನಿಯ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಪುರದಲ್ಲಿ ವಿಚಿತ್ರ ಕಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ‘ಶ್ರೀ ಲಕ್ಷ್ಮೀದೇವಿ ರೈಸ್ ಕಾರ್ನರ್’ ಎಂಬ ಅಂಗಡಿಯಲ್ಲಿ ಮಹಿಳೆಯೊಬ್ಬರು ಸತತವಾಗಿ ತೆಂಗಿನಕಾಯಿಗಳನ್ನು ಕದಿಯುತ್ತಿದ್ದು, ಅಂಗಡಿ ಮಾಲೀಕರಿಗೆ ತಲೆನೋವಾಗಿ ಪರಿಣಮಿಸಿದ್ದಾರೆ. ನಿನ್ನೆ (ಏಪ್ರಿಲ್ 15, 2026) ಬೆಳಗಿನ ಜಾವ ಸುಮಾರು 3 ಗಂಟೆಗೆ ಮಹಿಳೆಯೊಬ್ಬರು ಅಂಗಡಿಯ ಆವರಣಕ್ಕೆ ನುಗ್ಗಿ ಸುಮಾರು 15 ತೆಂಗಿನಕಾಯಿಗಳನ್ನು ಕದ್ದಿದ್ದಾರೆ. ಈ ದೃಶ್ಯವು ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ. ಇದು ಮೊದಲ…

Read More