Headlines

ಎಷ್ಟೇ ಬ್ಯುಸಿ ಇದ್ದರೂ ಫ್ಯಾನ್ಸ್ ಜೊತೆ ಪ್ರೀತಿಯಿಂದ ನಡೆದುಕೊಂಡ ಐಶ್ವರ್ಯಾ ರೈ – Kannada News | Aishwarya Rai Bachchan wins hearts Cannes 2026 fans interaction viral video

ವಿಶ್ವದ ಅತ್ಯಂತ ಪ್ರತಿಷ್ಠಿತ ‘ಕಾನ್ ಚಲನಚಿತ್ರೋತ್ಸವ’ದಲ್ಲಿ (Cannes Film Festival) ಬಾಲಿವುಡ್ ನಟಿ, ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಬಚ್ಚನ್ ಅವರು ಎಂದಿನಂತೆ ಸೌಂದರ್ಯದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ವರ್ಷದ ಫಿಲ್ಮ್ ಫೆಸ್ಟಿವಲ್​ನ ಕೊನೆಯ ದಿನಗಳಲ್ಲಿ ಭರ್ಜರಿಯಾಗಿ ಎಂಟ್ರಿ ಕೊಟ್ಟ ಐಶ್ವರ್ಯಾ (Aishwarya Rai Bachchan) ಅವರು ಪ್ರಸಿದ್ಧ ಡಿಸೈನರ್ ಅಮಿತ್ ಅಗರ್ವಾಲ್ ವಿನ್ಯಾಸಗೊಳಿಸಿದ ನೀಲಿ ಬಣ್ಣದ ಗೌನ್ ಧರಿಸಿ ರೆಡ್ ಕಾರ್ಪೆಟ್ ಮೇಲೆ ರಾಜಕುಮಾರಿಯಂತೆ ಹೆಜ್ಜೆ ಹಾಕಿದ್ದರು. ಇದು ದೊಡ್ಡ ಸಂಗತಿ…

Read More

ಬೆಂಗಳೂರು ಸವಾರರಿಗೆ ಮತ್ತೊಂದು ಬಿಗ್ ಶಾಕ್: ಇಂದಿನಿಂದ ನೈಸ್ ರಸ್ತೆ, ಇ-ಸಿಟಿ ಫ್ಲೈಓವರ್ ಟೋಲ್ ದರ ಭಾರಿ ಏರಿಕೆ – Kannada News | New Toll Rates: Bangalore’s NICE Road and E City Flyover See Big Price Jump

ಬೆಂಗಳೂರು, ಜು. 1: ಸಿಲಿಕಾನ್ ಸಿಟಿಯ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಸಾರಿಗೆ ಬಸ್ ದರ ಏರಿಕೆಯ ಪ್ರಸ್ತಾವನೆಯ ಬೆನ್ನಲ್ಲೇ, ಈಗ ಬೆಂಗಳೂರಿನ ಪ್ರಮುಖ ಟೋಲ್ ರಸ್ತೆಗಳ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಬೆಂಗಳೂರಿನ ಅತಿ ಬ್ಯುಸಿ ಕಾರಿಡಾರ್‌ಗಳಾದ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಮತ್ತು ನೈಸ್ ರಸ್ತೆಗಳನ್ನು (NICE Road) ಬಳಸುವ ವಾಹನ ಸವಾರರು ಇಂದು ಜುಲೈ 1, 2026 ರಿಂದ ಪರಿಷ್ಕೃತ ಟೋಲ್ ದರಗಳನ್ನು ಪಾವತಿಸಬೇಕಾಗಿದೆ. ನಂದಿ ಎಕನಾಮಿಕ್ ಕಾರಿಡಾರ್…

Read More

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!

ದೇವನಹಳ್ಳಿ, ಜೂನ್ 2: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕಣ್ಣೂರಹಳ್ಳಿ ರಸ್ತೆಯಲ್ಲಿ ಅಚ್ಚರಿಯ ಹಾಗೂ ಆತಂಕದ ಘಟನೆಯೊಂದು ನಡೆದಿದೆ. ಇಲ್ಲಿ ಒಂದೇ ಸ್ಥಳದಲ್ಲಿ ಬರೋಬ್ಬರಿ 23 ನಾಗರಹಾವಿನ ಮರಿಗಳು ಒಟ್ಟಿಗೆ ಪತ್ತೆಯಾಗಿವೆ. ಒಂದೇ ಕಡೆ ಇಷ್ಟೊಂದು ಸಂಖ್ಯೆಯ ಹಾವಿನ ಮರಿಗಳನ್ನು ಕಂಡ ಸ್ಥಳೀಯರು ಕೆಲ ಕಾಲ ತೀವ್ರ ಆತಂಕಕ್ಕೆ ಒಳಗಾಗಿ ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಜಾಗೃತರಾದ ಸಾರ್ವಜನಿಕರು ಸ್ಥಳೀಯ ಉರಗ ತಜ್ಞರಾದ ಸಿ.ಎಸ್. ನಾಗಭೂಷಣ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಉರಗ ತಜ್ಞರು ಹಾವಿನ ಮರಿಗಳನ್ನು…

Read More

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ: ಅಷ್ಟಕ್ಕೂ ಆಗಿದ್ದೇನು?

ಬೆಂಗಳೂರು, ಜೂನ್​​ 11: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. 155 ವಿವಿಧ ಸಂಸ್ಥೆಗಳಿಗೆ 71.85 ಕೋಟಿ ಅನುದಾನ ಮಂಜೂರು ಮಾಡಲಾಗಿದ್ದು, ಸಮುದಾಯ ಭವನ, ಹಾಸ್ಟೆಲ್ ನಿರ್ಮಾಣಕ್ಕೆ ಮೀಸಲಿಟ್ಟ ಬಜೆಟ್​​ನ ಶೇ. 52ರಷ್ಟು ಹಣವನ್ನು ಕೆಲವೇ ಸಮುದಾಯದ ಸಂಸ್ಥೆಗಳಿಗೆ ನೀಡಲಾಗಿದೆ. 8 ಮಡಿವಾಳ‌, 2 ಯಾದವ, 01 ಹೆಳವ, ಸವಿತಾ ಸಮಾಜದ 01 ಸಂಘಗಳಿಗೆ ಅನುದಾನ ನೀಡಲಾಗಿದೆ. ಟೀ. ನರಸೀಪುರ ಒಂದೇ ತಾಲೂಕಿಗೆ 13 ಸಮುದಾಯ ಭವನಗಳು ಮಂಜೂರು…

Read More

ಇದು ಪಾಕ್ ಲೀಗ್​ ವಿಡಿಯೋನಾ? ವೈರಲ್ ಆದ ವಿಡಿಯೋ ಹಿಂದಿನ ಅಸಲಿಯತ್ತೇನು?

ಪಾಕಿಸ್ತಾನ ಪ್ರೀಮಿಯರ್ ಲೀಗ್ ಅಲ್ಲಿ ಪ್ರೊಫೆಷನಲಿಸಂ ಇಲ್ಲ ಎಂದು ಅನೇಕರು ದೂರುತ್ತಾರೆ. ಈಗ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಆರಂಭದಿಂದ ಕೊನೆಯವರೆಗೂ ಬ್ಯಾಟ್ಸಮನ್​​ಗಳು ಓಡುತ್ತಲೇ ಇರುತ್ತಾರೆ. ಇದು ಪಾಕಿಸ್ತಾನ ಸೂಪರ್ ಲೀಗ್​​ನ ವಿಡಿಯೋ ಎಂದು ವೈರಲ್ ಮಾಡಲಾಗಿದೆ. ಆದರೆ, ಅಸಲಿಗೆ ಇದು ಪಾಕ್ ಲೀಗ್ ಅಲ್ಲ. ಭಾರತದ ರಾಜ್ಯ ಮಟ್ಟದ ಲೀಗ್​ ನಲ್ಲಿ ನಡೆದ ಘಟನೆ ಇದಾಗಿದ್ದು, ಇದನ್ನು ಪಾಕಿಸ್ತಾನ ಲೀಗ್ ಎಂದು ವೈರಲ್ ಮಾಡಲಾಗಿದೆ. ಇನ್ನಷ್ಟು  ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ – Kannada News | Karnataka Congress Power Sharing Talks: DK Shivakumar to Visit Delhi, Likely to Meet Rahul Gandhi

ಬೆಂಗಳೂರು, ಡಿಸೆಂಬರ್ 22: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ಅಧಿಕಾರ ಹಂಚಿಕೆ ಕುರಿತ ಬಿಕ್ಕಟ್ಟು ಮುಂದುವರಿದಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ಡಿಸೆಂಬರ್ 26 ಮತ್ತು 27 ರಂದು ನಡೆಯಲಿರುವ ಎಐಸಿಸಿ ಕಾರ್ಯಕಾರಿಣಿ ಸಭೆಯ ನೆಪದಲ್ಲಿ, ಅದಕ್ಕೂ ಮುನ್ನ ಶಿವಕುಮಾರ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಯತ್ನಿಸುತ್ತಿದ್ದಾರೆ. ಮುಖ್ಯವಾಗಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ರಾಜ್ಯದ ನಾಯಕತ್ವ ವಿಚಾರವನ್ನು ಬಗೆಹರಿಸಿಕೊಳ್ಳುವ ಉದ್ದೇಶ ಹೊಂದಿದ್ದಾರೆ ಎನ್ನಲಾಗಿದೆ. ಆದರೆ, ದೆಹಲಿಯಿಂದ ಬುಲಾವ್ ಬಂದರೆ ಮಾತ್ರ ದೆಹಲಿಗೆ ಪ್ರಯಾಣ…

Read More

ಬೆಂಗಳೂರಿಗೆ ಕೇಂದ್ರ ನೀಡುವ 4,500 ಎಲೆಕ್ಟ್ರಿಕ್ ಬಸ್‌ಗಳಿಗೆ ರಾಜ್ಯದಿಂದ ಸಿಗ್ತಿಲ್ಲ ಅನುಮೋದನೆ: ತೇಜಸ್ವಿ ಸೂರ್ಯ ಗಂಭೀರ ಆರೋಪ – Kannada News | BJP MP Tejasvi Surya Slams Karnataka Govt Over Delay in Cabinet Approval for 4500 Central Electric Buses for BMTC

ತೇಜಸ್ವಿ ಸೂರ್ಯ (ಚಿತ್ರ ಕೃಪೆ: ತೇಜಸ್ವಿ ಸೂರ್ಯ ಫೇಸ್​​ಬುಕ್ ಪುಟ)Image Credit source: Facebook ಬೆಂಗಳೂರು, ಜೂನ್ 29: ಬೆಂಗಳೂರಿನ (Bengaluru) ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ಕೇಂದ್ರ ಸರ್ಕಾರವು ಬಿಎಂಟಿಸಿಗೆ (BMTC) ಬರೋಬ್ಬರಿ 4,500 ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರವು ಈ ಬಸ್‌ಗಳ ನಿಯೋಜನೆಗೆ ಅಗತ್ಯವಿರುವ ಕ್ಯಾಬಿನೆಟ್ ಅನುಮೋದನೆಯನ್ನು ನೀಡದೆ ಉದಾಸೀನತೆ ತೋರುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ….

Read More