Headlines

ನೆಲಮಂಗಲ: ತಿರುವಿನಲ್ಲಿ ನಿಯಂತ್ರಣ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು, ತಂದೆ-ಮಗ ಸ್ಥಳದಲ್ಲೇ ಸಾವು – Kannada News | Bengaluru Family Car Crash: Software Engineer, Father Dead; 4 Injured

ನೆಲಮಂಗಲ, ಡಿಸೆಂಬರ್ 26: ಗೌರಿಬಿದನೂರಿನಿಂದ ದಾಸರಹಳ್ಳಿಗೆ ಮರಳುತ್ತಿದ್ದ ಒಂದೇ ಕುಟುಂಬದವರು ತೋಟಗೆರೆ ಬಳಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಕ್ರಿಸ್‌ಮಸ್ ಹಬ್ಬದ ನಂತರ ಸಂಜೆ 7:30 ಕ್ಕೆ ಕುಟುಂಬ ಸಮೇತವಾಗಿ ವಾಪಸ್ ಆಗುತ್ತಿದ್ದ ವೇಳೆ ತೋಟಗೆರೆ ಟರ್ನಿಂಗ್ ನಲ್ಲಿ ಕಂಟ್ರೋಲ್ ಸಿಗದೆ  ಕಾರು ಮರಕ್ಕೆ ಡಿಕ್ಕಿಯಾಗಿದ್ದು ಸಾಪ್ಟ್ ವೇರ್ ಇಂಜಿನೀಯರ್ ಹರೀಶ್ (39) ಮತ್ತು ಅವರ ತಂದೆ ವೀರಭದ್ರ (80) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಯಿ ಗೌರಮ್ಮ (62), ಹರೀಶ್ ಪತ್ನಿ ಮೈತ್ರಿ (32), ಮಗಳು ಸಿರಿ (10),…

Read More

PM Modi in Assam: ಗುವಾಹಟಿಯಲ್ಲಿ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ – Kannada News | PM Modi leads roadshow in Guwahati during Assam visit

ಗುವಾಹಟಿ, ಜನವರಿ 17: ಅಸ್ಸಾಂನ ಗುವಾಹಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಸಂಜೆ ಗುವಾಹಟಿಯಲ್ಲಿ ವರ್ಣರಂಜಿತ ರೋಡ್ ಶೋನಲ್ಲಿ ಭಾಗವಹಿಸಿದರು. ಎರಡು ದಿನಗಳ ಅಸ್ಸಾಂ ಪ್ರವಾಸದ ಮೊದಲ ದಿನವಾದ ಇಂದು ಅಸ್ಸಾಂನ ವೈವಿಧ್ಯಮಯ ಸಾಂಸ್ಕೃತಿಕ ನೃತ್ಯಗಳನ್ನು ಮೋದಿ ವೀಕ್ಷಿಸಿದರು. ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಅಸ್ಸಾಂ ರಾಜಧಾನಿ ಗುವಾಹಟಿಗೆ ಆಗಮಿಸಿದರು. ತಮ್ಮ 2 ದಿನಗಳ ಪ್ರವಾಸದಲ್ಲಿ ಅವರು ಸುಮಾರು 7,000 ಕೋಟಿ ರೂ. ಮೌಲ್ಯದ…

Read More

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ ನೋಡಿ

ಇಂದು (ಮೇ 19) ದರ್ಶನ್ ಹಾಗೂ ವಿಜಯಲಕ್ಷ್ಮಿ (Vijayalakshmi Darshan) ಅವರ ವಿವಾಹ ವಾರ್ಷಿಕೋತ್ಸವ. ಆ ಪ್ರಯುಕ್ತ ಜೈಲಿನಲ್ಲಿ ಮುಖಾಮುಖಿ ಭೇಟಿಗೆ ಅವಕಾಶ ಮಾಡಿಕೊಡಲಾಗಿದೆ. ಮಗ ವಿನೀಶ್ ಜೊತೆ ಬಂದ ವಿಜಯಲಕ್ಷ್ಮಿ ಅವರು ದರ್ಶನ್ ಭೇಟಿ ಮಾಡಿ ವಾಪಸ್ ತೆರಳಿದ್ದಾರೆ. ಈ ಭೇಟಿಗಾಗಿ ದರ್ಶನ್ ಅವರು ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಇದ್ದಾರೆ. ಜಾಮೀನು ಪಡೆಯಲು ಅವರು ಇತ್ತೀಚೆಗೆ ಸುಪ್ರೀಂ…

Read More

ಸಖತ್ ಬೋಲ್ಡ್ ಪಾತ್ರದಲ್ಲಿ ನಟಿಸಿದ್ದಾರೆ ರಶ್ಮಿಕಾ: ಪಾತ್ರ ಎಂತಹದ್ದು ಗೊತ್ತೆ? – Kannada News | Rashmika Mandanna acted in a bold role in Cocktail 2 movie

ರಶ್ಮಿಕಾ ಮಂದಣ್ಣ (Rashmika Mandanna) ತಮ್ಮ ನಟನೆ ಮತ್ತು ಗ್ಲಾಮರ್​​ನಿಂದ ದಕ್ಷಿಣ ಭಾರತ ಚಿತ್ರರಂಗ ಮಾತ್ರವೇ ಅಲ್ಲದೆ ಬಾಲಿವುಡ್​​ನಲ್ಲೂ ಸಖತ್ ಸದ್ದು ಮಾಡುತ್ತಿದ್ದಾರೆ. ರಶ್ಮಿಕಾ ಮೊದಲೆಲ್ಲ ಸೀದಾ-ಸಾದಾ ‘ಪಕ್ಕದ ಮನೆ ಹುಡುಗಿ’ ರೀತಿಯ ಪಾತ್ರಗಳಲ್ಲಿ ನಟಿಸುತ್ತಿದ್ದರು. ಆದರೆ ಅನುಭವ ಹೆಚ್ಚಾದಂತೆ ತುಸು ಬೋಲ್ಡ್ ಆದ ಪಾತ್ರಗಳಲ್ಲಿಯೂ ನಟಿಸಲು ಆರಂಭಿಸಿದರು. ‘ಪುಷ್ಪ’ ಸಿನಿಮಾದ ಅವರ ಪಾತ್ರ ಅಲ್ಲಲ್ಲಿ ತುಸು ಬೋಲ್ಡ್ ಆಗಿತ್ತು. ಕೆಲ ತಿಂಗಳುಗಳ ಹಿಂದೆ ಬಿಡುಗಡೆ ಆದ ‘ಥಮ’ ಸಿನಿಮಾನಲ್ಲಿ ತುಸು ಹೆಚ್ಚೇ ಬೋಲ್ಡ್ ಆಗಿ ನಟಿಸಿದ್ದರು….

Read More

ಜಮ್ಮು ಕಾಶ್ಮೀರದ ಎಲ್​ಒಸಿ ಬಳಿ ಆಕಸ್ಮಿಕ ಗ್ರೆನೇಡ್ ಸ್ಫೋಟ; ನಾಲ್ವರು ಭಾರತೀಯ ಯೋಧರಿಗೆ ಗಾಯ – Kannada News | 4 Soldiers Injured In Blast Near LoC in Jammu and Kashmir Rajouri

ಶ್ರೀನಗರ, ಜೂನ್ 16: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (LoC) ಮುಂಚೂಣಿ ಪ್ರದೇಶದಲ್ಲಿ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟಗೊಂಡು ಭಾರತೀಯ ಸೇನೆಯ ನಾಲ್ವರು ಸೈನಿಕರು ಗಾಯಗೊಂಡಿರುವ ಘಟನೆ ನಡೆದಿದೆ. ರಕ್ಷಣಾ ಇಲಾಖೆಯ ಪ್ರಕಟಣೆಯ ಪ್ರಕಾರ, ಯೋಧರು ಗಡಿ ಭಾಗದಲ್ಲಿ ನಿಯಮಿತ ಗಸ್ತು ಕಾರ್ಯದಲ್ಲಿ ತೊಡಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನ ಗಡಿ ಭಾಗದಲ್ಲಿ ಯೋಧರ ತಂಡವೊಂದು ಕರ್ತವ್ಯದಲ್ಲಿದ್ದಾಗ, ಅವರ ಬಳಿಯಿದ್ದ ಗ್ರೆನೇಡ್‌ವೊಂದು ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಈ ಸ್ಫೋಟದ ತೀವ್ರತೆಗೆ ಸ್ಥಳದಲ್ಲಿದ್ದ ನಾಲ್ವರು…

Read More