Headlines

Gold Rates: ಚಿನ್ನದ ಬೆಲೆ ಗುರುವಾರ ಮತ್ತೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 5th March 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮಾರ್ಚ್ 5: ಯುದ್ಧದ ನಡುವೆಯೂ ಚಿನ್ನದ ಬೆಲೆ (Gold Rates) ಮತ್ತೆ ಇಳಿದಿದೆ. ನಿನ್ನೆ ಬುಧವಾರ ಗ್ರಾಮ್​ಗೆ 500 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು ಗುರುವಾರ 90 ರೂ ತಗ್ಗಿದೆ. 15,000 ರೂ ಮಟ್ಟಕ್ಕಿಂತ ಕೆಳಗೆ ಬಂದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇದರ ಬೆಲೆ ಕಡಿಮೆಗೊಂಡಿದೆ. ಇದೇ ವೇಳೆ, ಬೆಳ್ಳಿ ಬೆಲೆ ಕುಸಿತ ಇವತ್ತು ಆಗಿಲ್ಲ. ನಿನ್ನೆಯ ಬೆಲೆಯೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,49,900 ರುಪಾಯಿ…

Read More

ಒಂದೇ ಮಂಟಪದಲ್ಲಿ ಇಬ್ಬರನ್ನು ಮದುವೆಯಾದ ಥೈಲ್ಯಾಂಡ್ ಮಹಿಳೆ, ವರರ ಕಡೆಯಿಂದ ಬಂದಿದ್ದು ಬರೋಬ್ಬರಿ 29 ಲಕ್ಷ ರೂ. ವಧುದಕ್ಷಿಣೆ – Kannada News | Thai Woman Weds Two Austrian Partners in Pattaya, Receives Rs 29 Lakh Dowry

ಥೈಲ್ಯಾಂಡ್, ಮಾರ್ಚ್​ 04: ಥೈಲ್ಯಾಂಡ್(Thailand)​​ನಲ್ಲಿ ನಡೆದ ಈ ವಿವಾಹವು ಕುತೂಹಲದ ಜತೆ ಪ್ರಶ್ನೆಗಳನ್ನೂ ಹುಟ್ಟುಹಾಕಿದೆ. ಥೈಲ್ಯಾಂಡ್​ನ ಮಹಿಳೆಯೊಬ್ಬರು ಆಸ್ಟ್ರೇಲಿಯಾದ ಇಬ್ಬರನ್ನು ಒಂದೇ ಮಂಟಪದಲ್ಲಿ ಮದುವೆಯಾಗಿದ್ದಾರೆ. ವಿವಾಹ ಕಾರ್ಯಕ್ರಮ ಸಾಧಾರಣವಾಗಿದ್ದರೂ ಆಕೆಗೆ ವರರ ಕಡೆಯಿಂದ 29 ಲಕ್ಷ ರೂ. ವಧುದಕ್ಷಿಣೆಯಾಗಿ ಬಂದಿದೆ. 37 ವರ್ಷ ವಯಸ್ಸಿನ ಥಾಯ್ ಮಹಿಳೆ ಡುವಾಂಗ್ಡುವಾನ್ ಕೆಟ್ಸಾರೊ ಎಂಬಾಕೆ ಇಬ್ಬರು ಆಸ್ಟ್ರಿಯನ್ ಪುರುಷರನ್ನು ಒಂದೇ ಮಂಪಟದಲ್ಲಿ ವಿವಾಹವಾಗಿದ್ದಾರೆ. ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಕರಾವಳಿ ಥಾಯ್ ನಗರವಾದ ಪಟ್ಟಾಯದಲ್ಲಿ ಕೆಲಸ ಮಾಡುತ್ತಿದ್ದಾಗ ಡುವಾಂಗ್ಡುವಾನ್ ಆಸ್ಟ್ರಿಯಾದ ನಿವೃತ್ತ ಪೊಲೀಸ್…

Read More

ಸುಳ್ವಾಡಿ ವಿಷ ಪ್ರಸಾದ ಕೇಸ್​ನ ಎ1 ಆರೋಪಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ನಿರ್ಬಂಧ – Kannada News | Chamarajanagar: Sulvadi poison prasad case; A1 accused banned from Male Mahadeshwar hill

ಚಾಮರಾಜನಗರ, ಜನವರಿ 29: 2018ರಲ್ಲಿ ನಡೆದಿದ್ದ ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ (sulvadi Poison Case) ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ (immadi mahadevaswamy) ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿ ಹನೂರು ತಹಶೀಲ್ದಾರ್​ ಚೈತ್ರಾ ಗುರುವಾರ ಆದೇಶ ಹೊರಡಿಸಿದ್ದಾರೆ. ಆರೋಪಿ ವಿರುದ್ಧ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ ಪ್ರವೇಶ ನಿರ್ಬಂಧಿಸಲಾಗಿದ್ದು, ಸದ್ಯ ಪೊಲೀಸರು ಇಮ್ಮಡಿ ಮಹದೇವಸ್ವಾಮಿಯನ್ನ ಬೆಂಗಳೂರಿಗೆ ವಾಪಸ್​ ಕಳಿಸಿದ್ದಾರೆ. ಘಟನೆ ಹಿನ್ನೆಲೆ  ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚಗುತ್ತಿ ಮಾರಮ್ಮ ದೇವಾಲಯದ…

Read More

ವಿಜಯ್ ಜನ್ಮದಿನಕ್ಕೆ ತ್ರಿಶಾ ತರಿಸಿದ್ದು ವಿಶೇಷ ಕೇಕ್; ‘00.00’ ಅರ್ಥ ಹುಡುಕಿದ ನೆಟ್ಟಿಗರು – Kannada News | Trisha Birthday Wish to Tamil Nadu CM Vijay Viral Cake and Instagram post meaning

ತಮಿಳುನಾಡು ಮುಖ್ಯಮಂತ್ರಿ ಹಾಗೂ ಖ್ಯಾತ ನಟ ಸಿ. ಜೋಸೆಫ್ ವಿಜಯ್ (CM Vijay) ಜೂನ್ 22ರಂದು ತಮ್ಮ 52ನೇ ಜನ್ಮದಿನವನ್ನು ಆಚರಿಸಿಕೊಂಡರು. ದೇಶಾದ್ಯಂತ ಗಣ್ಯರು ಅವರಿಗೆ ಶುಭ ಕೋರುತ್ತಿದ್ದರೆ, ಇತ್ತ ಸೋಶಿಯಲ್ ಮೀಡಿಯಾದಲ್ಲಿ ಅವರ ಆಪ್ತ ಗೆಳತಿ, ನಟಿ ತ್ರಿಶಾ ಕೃಷ್ಣನ್ (Trisha) ಅವರು ವಿಜಯ್ ಅವರನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬ ವದಂತಿ ಭಾರಿ ಸದ್ದು ಮಾಡಿತ್ತು. ಆದರೆ ಮಂಗಳವಾರ (ಜೂನ್ 23) ಸಂಜೆ ತ್ರಿಶಾ ಹಂಚಿಕೊಂಡ ಒಂದೇ ಒಂದು ಪೋಸ್ಟ್ ಈ ಎಲ್ಲಾ ವದಂತಿಗಳನ್ನು…

Read More

ಬಾತ್‌ರೂಮ್‌ ಟೈಲ್ಸ್‌ ಮೇಲಿನ ಹಠಮಾರಿ ಕಲೆಗಳನ್ನು ಹೋಗಲಾಡಿಸಲು ಜಸ್ಟ್‌ ಈ ಟ್ರಿಕ್ಸ್‌ ಪಾಲಿಸಿ – Kannada News | Just follow these tricks to remove stains from bathroom tiles

ಸ್ನಾನಗೃಹವನ್ನು (bathroom) ಪ್ರತಿನಿತ್ಯ ಬಳಸುವ ಕಾರಣ ಅದರ ಶುಚಿತ್ವವನ್ನು ಕಾಪಾಡಿಕೊಳ್ಳುವುದು ಸಹ ಬಹಳ ಮುಖ್ಯವಾಗಿದೆ. ಆದ್ದರಿಂದ ಹೆಚ್ಚಿನವರು ಪ್ರತಿನಿತ್ಯ ಬಾತ್‌ರೂಮ್‌ ಕ್ಲೀನ್‌ ಮಾಡುತ್ತಾರೆ. ಹೀಗೆ ಎಷ್ಟೇ ಕ್ಲೀನ್‌ ಮಾಡಿದರೂ ಸಹ ಟೈಲ್ಸ್‌ ಮೇಲಿನ ಕಲೆಗಳು ಹಾಗೆಯೇ ಉಳಿದುಬಿಡುತ್ತವೆ. ವಿಶೇಷವಾಗಿ ಬಿಳಿ ಮತ್ತು ತಿಳಿ ಬಣ್ಣದ ಟೈಲ್ಸ್‌ ಅಂಚುಗಳು ಬೇಗನೆ ಹಳದಿ ಬಣ್ಣಕ್ಕೆ ತಿರುಗುತ್ತವೆ, ಇದರಿಂದಾಗಿ ಇಡೀ ಸ್ನಾನಗೃಹವು ಕೊಳಕಾಗಿ ಕಾಣುತ್ತದೆ. ಈ ಕಲೆಗಳನ್ನು ತೆಗೆದು ಹಾಕಲು ದುಬಾರಿ ಕ್ಲೀನರ್‌ಗಳನ್ನು ಬಳಸುವ ಅವಶ್ಯಕತೆಯೇ ಇಲ್ಲ. ಈ ಕೆಲವೊಂದು ಮನೆಮದ್ದುಗಳ…

Read More

ಜಮೀನು ವಿವಾದ: ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ

ಧಾರವಾಡ, ಮೇ 26: ಜಮೀನು ವ್ಯಾಜ್ಯ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಉಂಟಾಗಿದ್ದು, ಈ ವೇಳೆ ಹುಬ್ಬಳ್ಳಿಯ ಉದ್ಯಮಿ ಫೆಲೋಮಿನಾ ಅಂಗರಕ್ಷಕರಿಂದ ಯುವಕನ ಕಾಲಿಗೆ ಫೈರಿಂಗ್ ಮಾಡಿರುವಂತಹ ಘಟನೆ ಧಾರವಾಡ ಹೊರವಲಯದ ತ್ರಿಬಲ್ ಐಟಿ ಬಳಿ ನಡೆದಿದೆ. ಅಂಗರಕ್ಷಕರಿಂದ 8 ಸುತ್ತು ಫೈರಿಂಗ್​ ಮಾಡಲಾಗಿದ್ದು, 24 ವರ್ಷದ ವಿಠ್ಠಲ್ ವಾಲೀಕಾರ್ ಕಾಲಿಗೆ ಗುಂಡು ತಗುಲಿದೆ. ಸದ್ಯ ಗಾಯಾಳು ವಿಠ್ಠಲ್​ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಸತಿ ನಿವೇಶನ ಮಾಡಲು ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನಮ್ಮ…

Read More

Mukul Roy Death: ಪಶ್ಚಿಮ ಬಂಗಾಳ ರಾಜಕೀಯ ಚಾಣಕ್ಯ ಎಂದೇ ಖ್ಯಾತರಾಗಿದ್ದ ಮುಕುಲ್ ರಾಯ್ ನಿಧನ – Kannada News | Mukul Roy : Bengal’s Political Chanakya and Ex Railway Minister Passes Away at 71

ಕೋಲ್ಕತ್ತಾ, ಫೆಬ್ರವರಿ 23: ಪಶ್ಚಿಮ ಬಂಗಾಳದ ರಾಜಕೀಯ ಚಾಣಕ್ಯ ಎಂದೇ ಖ್ಯಾತರಾಗಿದ್ದ ಮುಕುಲ್ ರಾಯ್(71) ನಿಧನರಾಗಿದ್ದಾರೆ. ಮುಕುಲ್ ರಾಯ್(Mukul Roy) ಮಾಜಿ ರೈಲ್ವೆ ಸಚಿವರು ಆಗಿದ್ದರು ಹಾಗೂ ಒಂದು ಸಮಯದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಆಪ್ತ ಸಹಾಯಕರು ಕೂಡ ಆಗಿದ್ದರು. ಅವರು ಬೆಳಗಿನ ಜಾವ 1.30ರ ವೇಳೆಗೆ ಕೋಲ್ಕತ್ತದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಬಹು ಕಾಯಿಲೆಗಳಿಂದ ಬಳಲುತ್ತಿದ್ದರು ಮತ್ತು ಕೆಲವು ದಿನಗಳ ಹಿಂದೆ ಕೋಮಾದಲ್ಲಿದ್ದರು. ಅದಕ್ಕೂ ಮುನ್ನ ಅವರು ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದರು. ಕಳೆದ ಎರಡು ವರ್ಷಗಳಿಂದ…

Read More

ಭುವನೇಶ್ವರ್ ಕುಮಾರ್​ ಯಶಸ್ಸಿನ ಗುಟ್ಟು ರಟ್ಟು ಮಾಡಿದ ಸಚಿನ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದರು. ಪ್ರತಿ ಪಂದ್ಯದಲ್ಲೂ ಅತ್ಯುತ್ತಮ ದಾಳಿ ಸಂಘಟಿಸಿದ್ದ ಭುವಿ ರನ್​ ನಿಯಂತ್ರಿಸುವುದರೊಂದಿಗೆ 28 ವಿಕೆಟ್​ಗಳನ್ನೂ ಸಹ ಪಡೆದಿದ್ದರು. ಭುವನೇಶ್ವರ್ ಕುಮಾರ್ ಅವರ ಈ ಭರ್ಜರಿ ಯಶಸ್ಸಿಗೆ ಕಾರಣ ವೋಬ್ಲಿ ಸೀಮ್ ಕೌಶಲ್ಯವೇ ಎಂದಿದ್ದಾರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ವಿಶ್ಲೇಷಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾತನಾಡಿರುವ ಸಚಿನ್ ತೆಂಡೂಲ್ಕರ್, “ಭುವನೇಶ್ವರ್ ಕುಮಾರ್ ಈ ಬಾರಿ ವೋಬ್ಲಿ…

Read More

IND vs ENG: ಒಬ್ಬ ಮಾಡಿದ ತಪ್ಪಿಗೆ ಭಾರೀ ಬೆಲೆ ತೆತ್ತ ಇಂಗ್ಲೆಂಡ್ – Kannada News | Reasons for England Lost against India in Semi Final

ಕ್ರಿಕೆಟ್ ಅಂಗಳಲ್ಲಿ ಕ್ಯಾಚಸ್ ವಿನ್ ಮ್ಯಾಚಸ್ ಎಂಬ ಮಾತೊಂದಿದೆ. ಈ ಮಾತು ಇಂಗ್ಲೆಂಡ್ ಪಾಲಿಗೆ ಅಕ್ಷರಶಃ ನಿಜವಾಗಿದೆ. ಏಕೆಂದರೆ ಟೀಮ್ ಇಂಡಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಬಿಟ್ಟಂತಹ ಒಂದೇ ಒಂದು ಕ್ಯಾಚ್​ನಿಂದಾಗಿ ಇದೀಗ ಆಂಗ್ಲರು ಟಿ20 ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ. ಇತ್ತ ಅಕ್ಷರ್ ಪಟೇಲ್ ಹಿಡಿದಂತಹ ಎರಡು ಅದ್ಭುತ ಕ್ಯಾಚ್​ಗಳಿಂದಾಗಿ ಭಾರತ ತಂಡವು ಫೈನಲ್​ಗೇರಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್…

Read More

ಉದ್ಯಮಿಗಳಿಂದ ಲಕ್ಷ ಲಕ್ಷ ಹಣ ಪಡೆದು ಟೋಪಿ ಹಾಕುತ್ತಿದ್ದ ಪೀಟರ್ ಡ್ಯಾಡಿ ಮನೆ ಮೇಲೆ ಸಿಐಡಿ ದಾಳಿ! – Kannada News | CID Raids Peter Daddy’s House in Bengaluru: Businessman Accused of Lakhs in Land Fraud

ಉದ್ಯಮಿಗಳಿಂದ ಲಕ್ಷ ಲಕ್ಷ ಹಣ ಪಡೆದು ಟೋಪಿ ಹಾಕುತ್ತಿದ್ದ ಪೀಟರ್ ಡ್ಯಾಡಿ ಮನೆ ಮೇಲೆ ಸಿಐಡಿ ದಾಳಿ! ಬೆಂಗಳೂರು, ಫೆಬ್ರವರಿ 11: ಉದ್ಯಮಿಗೆ ಕೋಟ್ಯಾಂತರ ಮೌಲ್ಯದ ಜಮೀನು ವ್ಯವಹಾರದಲ್ಲಿ ವಂಚನೆ ನಡೆಸಿದ ಆರೋಪದಡಿ ಪೀಟರ್ ಡ್ಯಾಡಿ (Peter Daddy) ಎಂಬಾತನ ನಿವಾಸದ ಮೇಲೆ ಸಿಐಡಿ ಅಧಿಕಾರಿಗಳು ನಿನ್ನೆ (ಫೆ.10) ದಾಳಿ (CID raid) ನಡೆಸಿದ್ದಾರೆ. ಪುಲಿಕೇಶಿನಗರದಲ್ಲಿರುವ ಮನೆ ಮೇಲೆ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಕಮಿಷನ್ ಹೆಸರಿನಲ್ಲಿ ಲಕ್ಷಾಂತರ…

Read More