Headlines

ಮಹಿಳೆಯ ಕಾಲು ಕತ್ತರಿಸಿ 6.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದೋಚಿದ ಕಳ್ಳರು – Kannada News | Rajasthan Woman Brutally Injured as Thieves Target Jewellery Worth Rs6.5 Lakh

ಜೈಪುರ, ಫೆಬ್ರವರಿ 04: ಮಹಿಳೆಯಯನ್ನು ಕ್ರೂರವಾಗಿ ಕೊಲೆ(Murder) ಮಾಡಿ, ಆಕೆಯ ಬಳಿ ಇದ್ದ 6.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದುಷ್ಕರ್ಮಿಗಳು ದೋಚಿರುವ ಘಟನೆ ರಾಜಸ್ಥಾನ(Rajasthan)ದಲ್ಲಿ ನಡೆದಿದೆ. ಮಹಿಳೆಯ ಗಂಟಲು ಸೀಳಿ, ಕಾಲುಗಳಲ್ಲಿ ಕತ್ತರಿಸಿ ಆಭರಣಗಳನ್ನು ದೋಚಲಾಗಿದೆ. ಕೊಲೆ ನಡೆದ ಸಮಯದಲ್ಲಿ ಆಕೆ ಮೇಕೆ ಮೇಯಿಸಲು ಕಾಡಿಗೆ ಹೋಗಿದ್ದರು, ವಾಪಸ್ ಬಾರದ ಹಿನ್ನೆಲೆಯಲ್ಲಿ ಮಗ ಆಕೆಯನ್ನು ಹುಡುಕಿಕೊಂಡು ಬಂದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಈ ಘಟನೆ ಕೊಡೈ ಗ್ರಾಮದಲ್ಲಿ ನಡೆದಿದ್ದು,…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಚಳಿಯ ಜೊತೆಗೆ ಶುಷ್ಕ ಹವಾಮಾನ – Kannada News | Bengaluru temperature: clear sky in Bengaluru, Dry weather all over Karnataka

ಬೆಂಗಳೂರಿನಲ್ಲಿಂದು ಚಳಿಯ ಜೊತೆಗೆ ಶುಷ್ಕ ಹವಾಮಾನ ಬೆಂಗಳೂರು, ಫೆಬ್ರುವರಿ 04: ರಾಜ್ಯದಲ್ಲಿ ಹಲವು ದಿನಗಳಿಂಧ ಶುಷ್ಕ ವಾತಾವರಣವೇ (Weather Forecast) ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕ ಎಲ್ಲೆಲ್ಲಿ ಒಣಹವೆ? ಕರಾವಳಿಯ…

Read More

ಒಬ್ಬಳ ಮೇಲೆ ಇಬ್ಬರಿಗೆ ಲವ್​: ನೇಪಾಳಿ ಯುವತಿಗಾಗಿ ನಡೆದ ಗಲಾಟೆಯಲ್ಲಿ ನಡೆದಿದ್ದು ರಕ್ತಪಾತ! – Kannada News | Bengaluru Stabbing: Love Triangle Leads to Violence in Devasandra

ಬೆಂಗಳೂರು, ಫೆಬ್ರವರಿ 04: ಯುವತಿ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಓರ್ವನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೇವಸಂದ್ರದಲ್ಲಿ ನಡೆದಿದೆ. ರೋಷನ್​​ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದು, ಆರೋಪಿ ಮಾಮು ಮತ್ತು ಸಹಚರರು ಘಟನೆ ಬಳಿಕ ತಲೆಮರೆಸಿಕೊಂಡಿದ್ದಾರೆ. ರೋಷನ್​​ ಸ್ಥಿತಿ ಸದ್ಯ ಚಿಂತಾಜನಕವಾಗಿದೆ ಎನ್ನಲಾಗಿದೆ. ಘಟನೆ ಸಂಬಂಧ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಗಿದ್ದು, ಆರೋಪಿಗಳಿಗಾಗು ಶೋಧ ಮುಂದುವರಿದಿದೆ. ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ರೋಷನ್​​ ನೇಪಾಳಿ ಯುವತಿಯೋರ್ವಳ ಹಿಂದೆ…

Read More

ಹೊಸ ತಂಡದ ಪರ ಕಣಕ್ಕಿಳಿಯಲಿದ್ದಾರೆ ಸ್ಟೀವ್ ಸ್ಮಿತ್ – Kannada News | Steve Smith signs up for PSL 2026

ಆಸ್ಟ್ರೇಲಿಯಾ ತಂಡದ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ (Steve Smith) ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ (PSL 2026) ಕಣಕ್ಕಿಳಿಯಲಿದ್ದಾರೆ. ಅದು ಸಹ ಪಿಎಸ್​ಎಲ್​ನ ಹೊಸ ತಂಡವಾದ ಸಿಯಾಲ್ಕೋಟ್ ಸ್ಟಾಲಿಯನ್ಸ್ ಪರ ಎಂಬುದು ವಿಶೇಷ. ಅಂದರೆ ಈ ಬಾರಿಯ ಟೂರ್ನಿಯ ಮೂಲಕ ಸಿಯಾಲ್ಕೋಟ್ ಸ್ಟಾಲಿಯನ್ಸ್ ಫ್ರಾಂಚೈಸಿ ಪಾಕಿಸ್ತಾನ್ ಸೂಪರ್ ಲೀಗ್​ಗೆ ಎಂಟ್ರಿ ಕೊಡುತ್ತಿದೆ. ಇದೀಗ ಈ ಫ್ರಾಂಚೈಸಿಯು ಸ್ಟೀವ್ ಸ್ಮಿತ್ ಅವರನ್ನು ನೇರ ಆಯ್ಕೆಯ ಮೂಲಕ ತಂಡಕ್ಕೆ ಸೇರ್ಪಡೆಗೊಳಿಸಿದ್ದಾರೆ. ಅದರಂತೆ ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಸೀಸನ್​ನಲ್ಲಿ ಸ್ಮಿತ್…

Read More

ತಾವೇ ಆರಂಭಿಸಿದ ಟ್ರೆಂಡ್ ಬಗ್ಗೆ ರಾಜಮೌಳಿಗೆ ರೇಜಿಗೆ; ದೊಡ್ಡ ನಿರ್ಧಾರಕ್ಕೆ ಬಂದ ನಿರ್ದೇಶಕ – Kannada News | Rajamouli’s Big Call: No Two Part Film for Mahesh Babu’s ‘Varanasi’, Breaks Own Trend

ಒಂದು ಚಿತ್ರವನ್ನು ಎರಡು ಪಾರ್ಟ್​​ನಲ್ಲಿ ತರುವ ಟ್ರೆಂಡ್​​ನ ಭಾರತದಲ್ಲಿ ಹೆಚ್ಚು ಪ್ರಚಲಿತ ಮಾಡಿದ್ದು ನಿರ್ದೇಶಕ ರಾಜಮೌಳಿ (Rajamouli). ‘ಬಾಹುಬಲಿ’ ಬಳಿಕ ‘ಬಾಹುಬಲಿ 2’ ಚಿತ್ರಕ್ಕೆ ಕಾಯುವಂತೆ ಅವರು ಮಾಡಿದರು. ‘ಕಟ್ಟಪ್ಪ ಬಾಹುಬಲಿಯನ್ನು ಏಕೆ ಕೊಂದ’ ಎಂಬ ಪ್ರಶ್ನೆಯೊಂದಿಗೆ ಮೊದಲ ಭಾಗ ಪೂರ್ಣಗೊಳಿಸಿದ್ದರೆ, ಎರಡನೇ ಪಾರ್ಟ್ ಅಲ್ಲಿ ಅದಕ್ಕೆ ಉತ್ತರ ನೀಡಿದರು. ಆ ಬಳಿಕ ಬಂದ ‘ಆರ್​​ಆರ್​​ಆರ್​’ ಚಿತ್ರವನ್ನು ಒಂದೇ ಭಾಗದಲ್ಲಿ ಪೂರ್ಣಗೊಳಿಸಲಾಯಿತು. ಈಗ ‘ವಾರಣಾಸಿ’ ಸಿನಿಮಾನ ಎರಡು ಪಾರ್ಟ್​​​ ಅಲ್ಲಿ ತರಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಅವರ ಕಡೆಯಿಂದ…

Read More

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಪಿಂಕ್ ಲೈನ್ ಮೆಟ್ರೋಗೆ ಬಂತು ಇನ್ನೊಂದು ರೈಲು – Kannada News | Bangalore Pink Line Metro: Second Train Arrives, April Launch Expected for Phase 1

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಪಿಂಕ್ ಲೈನ್ ಮೆಟ್ರೋಗೆ ಬಂತು ಇನ್ನೊಂದು ರೈಲು ಬೆಂಗಳೂರು, ಫೆಬ್ರುವರಿ 04: ಬೆಂಗಳೂರಿಗರಿಗೆ ನಮ್ಮ ಮೆಟ್ರೋ ದಿಂದ ಮತ್ತೊಂದು ಸಿಹಿ ಸುದ್ದಿ ಲಭಿಸಿದೆ. ನಗರದ ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಎರಡನೇ ರೈಲು ಯಶಸ್ವಿಯಾಗಿ ಆಗಮಿಸಿದ್ದು, ಅದರ ಬೋಗಿಗಳು ಕೊತ್ತನೂರು ಡಿಪೋಗೆ ತಲುಪಿವೆ. ಇದರಿಂದ ಪಿಂಕ್ ಲೈನ್ ಯೋಜನೆ ಇನ್ನೊಂದು ಮಹತ್ವದ ಹಂತ ತಲುಪಿದೆ ಎಂದು BMRCL ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್​ನಲ್ಲಿ ಸಂಚಾರ ಆರಂಭ ಒಟ್ಟು 21.26 ಕಿಲೋಮೀಟರ್ ಉದ್ದದ…

Read More

ದೆಹಲಿಯಲ್ಲಿ ಉದ್ಯಮಿಯನ್ನು ಹೆಲ್ಮೆಟ್​​ನಿಂದ ಹೊಡೆದು ಕೊಂದ ಮೂವರು ಡೆಲಿವರಿ ಏಜೆಂಟ್​ಗಳು – Kannada News | Delhi Entrepreneur Murder: Delivery Agents Helmet Attack Kills Businessman in Connaught Place

ನವದೆಹಲಿ, ಫೆಬ್ರವರಿ 04: ರಾತ್ರಿ ಪಾರ್ಟಿಗೆಂದು ಹೋಗಿದ್ದ ಉದ್ಯಮಿಯೊಬ್ಬರನ್ನು ಮೂವರು ಡೆಲಿವರಿ ಏಜೆಂಟ್​​ಗಳು ಸೇರಿ ಹೆಲ್ಮೆಟ್​ನಿಂದ ಹೊಡೆದು ಕೊಲೆ(Murder)ಮಾಡಿರುವ ಘಟನೆ ದೆಹಲಿಯ ಕನ್ನಾಟ್ ಪ್ಲೇಸ್​​ನಲ್ಲಿ ನಡೆದಿದೆ. ಜನವರಿ 3 ರ ರಾತ್ರಿ ಈ ಘಟನೆ ನಡೆದಿದೆ. ಉದ್ಯಮಿ ಶಿವಂ ಗುಪ್ತಾ ಎರಡು ವಾರಗಳಿಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು. ಜನವರಿ 19 ರಂದು ಅವರು ಕೊನೆಯುಸಿರೆಳೆದಿದ್ದಾರೆ. ಪೊಲೀಸರು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಗುಪ್ತಾ ಅವರ ರಕ್ತದ ಕಲೆಗಳಿಂದ ಕೂಡಿದ ಬಟ್ಟೆಗಳನ್ನು…

Read More

‘ಕೆಜಿಎಫ್ 3 ಟೀಸರ್ ರಿಲೀಸ್’; ಹೀಗೂ ಟ್ರೋಲ್ ಮಾಡಬಹುದು

‘ಕೆಜಿಎಫ್ 3’ ಸಿನಿಮಾ ಟೀಸರ್ ರಿಲೀಸ್ ಆಗಿದೆ! ಹಾಂಗತ ಇದು ನಿಜ ಎಂದುಕೊಳ್ಳಬೇಡಿ. ಇದನ್ನು ಸೋಶಿಯಲ್ ಮೀಡಿಯಾದಲ್ಲಿ ‘ಧುರಂಧರ್ 2’ ಚಿತ್ರವನ್ನು ಟ್ರೋಲ್ ಮಾಡಲು ಬಳಸಲಾಗುತ್ತಿದೆ. ‘ಧುರಂಧರ್ 2’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಮೊದಲ ಭಾಗದ ಎಂಡ್ ಕಾರ್ಡ್​​​ನಲ್ಲಿ ತೋರಿಸಿದ ದೃಶ್ಯಗಳನ್ನೇ ಟೀಸರ್ ಎಂದು ಬಿಡಲಾಗಿದೆ. ಹೀಗಾಗಿ, ‘ಕೆಜಿಎಫ್ 2’ ಎಂಡ್ ಕಾರ್ಡ್ ಅಲ್ಲಿ ಬರೋ ‘ಕೆಜಿಎಫ್ 3’ ಬಗೆಗಿನ ಹಿಂಟ್​ನ ಯಶ್ ಫ್ಯಾನ್ಸ್ ‘ಕೆಜಿಎಫ್ 3 ಟೀಸರ್ ಬಿಡುಗಡೆ’ ಎಂಬ ಕ್ಯಾಪ್ಶನ್ ನೀಡಿ ವೈರಲ್…

Read More

WPL ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಡೆಲ್ಲಿ ಕ್ಯಾಪಿಟಲ್ಸ್

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಎಲಿಮಿನೇಟರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಜೆಮಿಮಾ ರೊಡ್ರಿಗಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 168 ರನ್​ ಕಲೆಹಾಕಿತು. ಈ ಗುರಿಯನ್ನು…

Read More

8ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಹಪಾಠಿಗಳಿಂದಲೇ ಅತ್ಯಾಚಾರ, ಗರ್ಭಿಣಿಯಾದಾಗ ಕೃತ್ಯ ಬಹಿರಂಗ – Kannada News | Deoria Shocked as Schoolgirl’s Pregnancy Exposes Alleged Assault by Classmates

ಡಿಯೋರಿಯಾ, ಫೆಬ್ರವರಿ 04: ಎಂಟನೇ ತರಗತಿ ಬಾಲಕಿ(Girl) ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಡಿಯೋರಿಯಾದಲ್ಲಿ ನಡೆದಿದೆ. ಆಕೆಗೆ ಮಾದಕದ್ರವ್ಯ ಕೊಟ್ಟು ಅತ್ಯಾಚಾರವೆಸಗಿದ್ದಾರೆ. ವಿದ್ಯಾರ್ಥಿನಿ ಗರ್ಭಿಣಿಯಾದಾಗ ಕೃತ್ಯ ಬೆಳಕಿಗೆ ಬಂದಿದೆ. ಎರಡು ತಿಂಗಳ ನಂತರ ವೈದ್ಯಕೀಯ ಪರೀಕ್ಷೆಯಲ್ಲಿ ಅಪ್ರಾಪ್ತ ವಯಸ್ಕ ಗರ್ಭಿಣಿಯಾಗಿದ್ದಾಳೆಂದು ದೃಢಪಟ್ಟ ನಂತರ ಈ ಭಯಾನಕ ಅಪರಾಧ ಬೆಳಕಿಗೆ ಬಂದಿದೆ. ನವೆಂಬರ್​​ನಲ್ಲಿ ಈ ಘಟನೆ ನಡೆದಿತ್ತು, ಅಂದು ಶಿಕ್ಷಕರ ಅನುಪಸ್ಥಿತಿಯ ಲಾಭ ಪಡೆದು ಆಕೆಯ ತರಗತಿಯ ಕೆಲವು ಹುಡುಗರು ಪ್ರಸಾದ್ ಎಂದು ಹೇಳಿ ಮತ್ತು…

Read More