Headlines

ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ – Kannada News | Congress Leaders Press Conference over Karnataka MLC Results

ಬೆಂಗಳೂರು, ಜೂನ್​​ 18: ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟದ ಬೆನ್ನಲ್ಲೇ ಕಾಂಗ್ರೆಸ್​​ ನಾಯಕರು ಸುದ್ದಿಗೋಷ್ಠಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್​ ನಾಯಕರ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆ ಶಿವಕುಮಾರ್​​, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ರಾಜ್ಯ ಉಸ್ತುವಾರಿ ರಣದೀಪ್​​ ಸುರ್ಜೇವಾಲಾ ಸೇರಿ ಪಕ್ಷದ ನಾಯಕರು ಭಾಗಿಯಾಗಿದ್ದಾರೆ. ವಿಧಾನಪರಿಷತ್​ ಚುನಾವಣೆಯಲ್ಲಿ ಕಾಂಗ್ರೆಸ್​ನ ಐವರು ಅಭ್ಯರ್ಥಿಗಳು ಗೆದ್ದಿದ್ದು, ಪ್ರಥಮ ಸುತ್ತಿನ ಮತಗಳಲ್ಲೇ ಎಲ್ಲಾ ಅಭ್ಯರ್ಥಿಗಳು ವಿಜಯ ಕಂಡಿರುವ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಸಂತಸ ಹಂಚಿಕೊಳ್ಳಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಜೂನ್‌ನಿಂದ ಈ ರಾಶಿಗೆ ರಾಜಯೋಗ ಆರಂಭ

ಮಕರ ರಾಶಿಯವರಿಗೆ ಯುಗಾದಿ 2026 ಶುಭಕರವಾಗಿದ್ದು, ಕಳೆದ ಎಂಟು ವರ್ಷಗಳಿಂದ ಅನುಭವಿಸಿದ ತೊಂದರೆಗಳಿಗೆ ಪರಿಹಾರ ದೊರೆಯಲಿದೆ. ಜೂನ್‌ನಿಂದ ಮಕರ ರಾಶಿಯವರಿಗೆ ರಾಜಯೋಗ ಆರಂಭವಾಗಲಿದೆ ಎಂದು ಜ್ಯೋತಿಷಿ ಕೆ ವೆಂಕಟೇಶ್ ಶರ್ಮಾ ಭವಿಷ್ಯ ನುಡಿದಿದ್ದಾರೆ. ವ್ಯಾಪಾರದಲ್ಲಿ ನಿಧಾನಗತಿಯ ಬೆಳವಣಿಗೆ ಕಂಡುಬರಲಿದ್ದು, ಹಣಕಾಸು ಉಳಿತಾಯ ಉತ್ತಮವಾಗಲಿದೆ. ಕುಟುಂಬದಲ್ಲಿ ಜವಾಬ್ದಾರಿಗಳು ಹೆಚ್ಚಾಗಬಹುದು. ಆರೋಗ್ಯದ ವಿಚಾರದಲ್ಲಿ ಸಂಧಿ ನೋವುಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಜೂನ್ ಎರಡರಂದು ಗುರು ಉಚ್ಚ ಸ್ಥಾನಕ್ಕೆ ಬರುವುದರಿಂದ ಹಣಕಾಸು, ಮದುವೆ ಆಗದವರಿಗೆ, ವಿದ್ಯಾರ್ಥಿಗಳಿಗೆ, ಹೊಸ ಕೆಲಸ ಹುಡುಕುವವರಿಗೆ ಇದು…

Read More

Cough Syrup: ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್ ಸಿಗಲ್ಲ, ಕೇಂದ್ರ ಸರ್ಕಾರದಿಂದ ಹೊಸ ನಿಯಮ – Kannada News | Cough Syrup Rule: Doctor’s Prescription Now Mandatory for Purchase in India

ಸಿರಪ್-ಸಾಂದರ್ಭಿಕ ಚಿತ್ರImage Credit source: Vecteezy ನವದೆಹಲಿ, ಜೂನ್ 16: ಇನ್ನುಮುಂದೆ ಮೆಡಿಕಲ್ ಶಾಪ್​ನಲ್ಲಿ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್(Cough Syrup) ಕೊಡುವಂತಿಲ್ಲ ಎಂದು ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿ ಮಾಡಿದೆ. ಸಾರ್ವಜನಿಕ ಆರೋಗ್ಯ ರಕ್ಷಣೆಯನ್ನು ಬಲಪಡಿಸಲು ಮತ್ತು ಕೆಮ್ಮಿನ ಸಿರಪ್​ಗಳ ಅತಿಯಾದ ದುರುಪಯೋಗವನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಜೂನ್ 9ರಂದು ಹೊರಡಿಸಿರುವ ಅಧಿಸೂಚನೆ ಪ್ರಕಾರ, ಇನ್ನುಮುಂದೆ ವೈದ್ಯರ ಅಧಿಕೃತ…

Read More

ನಿನ್ನೆ ಪಂದ್ಯ ಗೆದ್ದ ಟೀಮ್ ಇಂಡಿಯಾಗೆ ಇವತ್ತು ಮತ್ತೆ ಮ್ಯಾಚ್! – Kannada News | Back to Back Clash: India Aim to Whitewash Zimbabwe

ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಲ್ಲಿ ಸರಣಿ ಸೋತು ನಿರಾಸೆ ಅನುಭವಿಸಿದ್ದ ಟೀಮ್ ಇಂಡಿಯಾ, ಇದೀಗ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಭರ್ಜರಿ ಕಮಬ್ಯಾಕ್ ಮಾಡಿದೆ. ಈಗಾಗಲೇ ಸರಣಿಯ ಮೊದಲ ಎರಡು ಪಂದ್ಯಗಳನ್ನು ಗೆದ್ದು 2-0 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿರುವ ಶ್ರೇಯಸ್ ಅಯ್ಯರ್ ಪಡೆ, ಇಂದು (ಜುಲೈ 26, 2026) ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಲಿರುವ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಆತಿಥೇಯರನ್ನು ‘ಕ್ಲೀನ್ ಸ್ವೀಪ್’ ಮಾಡುವ ಇರಾದೆಯಲ್ಲಿದೆ. ಅಂದರೆ ಶನಿವಾರ ಪಂದ್ಯವಾಡಿರುವ ಟೀಮ್ ಇಂಡಿಯಾ ಇದೀಗ…

Read More

ಸಿಎಂ ಡಿಕೆಶಿ ಕ್ಯಾಬಿನೆಟ್​​ನಲ್ಲಿ 11 ಮಂದಿ ಮಾತ್ರ ಹೊಸಬರು: ಸಿದ್ದರಾಮಯ್ಯ ಸಂಪುಟದಲ್ಲಿದ್ದ ಹಲವರಿಗೆ ಕೊಕ್​ – Kannada News | Karnataka Cabinet Expansion: 20 Ministers to Take Oath in CM DK Shivakumar’s Cabinet; Several Siddaramaiah Era Stalwarts Dropped

ಸಿಎಂ ಡಿಕೆಶಿ ಕ್ಯಾಬಿನೆಟ್​​ನಲ್ಲಿ 11 ಮಂದಿ ಮಾತ್ರ ಹೊಸಬರುImage Credit source: PTI ಬೆಂಗಳೂರು, ಆಗಸ್ಟ್​​ 03: ಸಿಎಂ ಡಿಕೆ ಶಿವಕುಮಾರ್​​ ಸಚಿವ ಸಂಪುಟಕ್ಕೆ 20 ಮಂದಿ ನೂತನ ಸಚಿವರ ಸೇರ್ಪಡೆ ಆಗಲಿದ್ದು, ಲೋಕಭವನದ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಂಜೆ 4.05ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಿಂದಿನ ಸಿಎಂ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿದ್ದ ಹಲವು ಪ್ರಮುಖ ಶಾಸಕರಿಗೆ ಮಂತ್ರಿ ಸ್ಥಾನ ಕೈತಪ್ಪಿದ್ದರೆ, ಮೊದಲ ಬಾರಿಗೆ ಸಚಿವರಾಗುವ ಆಸೆ ಹೊಂದಿದ್ದ ಅನೇಕ ನಾಯಕರ ಕನಸೂ ಭಗ್ನಗೊಂಡಿದೆ. ಹೀಗಾಗಿ ನಾಯಕರ…

Read More

LSG vs RR: ರಾಯಲ್ಸ್ ಮುಂದೆ ಪಂತ್ ಪಡೆ ಪಲ್ಟಿ! – Kannada News | IPL 2026 LSG vs RR Highlights

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್​ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಲ್​ಎಸ್​ಜಿ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್ (22) ಆರಂಭದಲ್ಲಿ ಅಬ್ಬರಿಸಿದರೂ ಬೇಗನೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಧ್ರುವ್ ಜುರೆಲ್ (0) ಸಹ…

Read More

ಶರಣಾಗತಿ ಬಿಟ್ಟರೆ ಯಾವುದೇ ಒಪ್ಪಂದದ ಆಯ್ಕೆಯಿಲ್ಲ; ಇರಾನ್​ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್, ಮಾರ್ಚ್ 6: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಇರಾನ್ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. “ಇರಾನ್ ಮುಂದೆ ಇರುವುದು ಬೇಷರತ್ತಾದ ಶರಣಾಗತಿಯ ಮಾರ್ಗವೊಂದೇ. ಇರಾನ್ ಜೊತೆ ಬೇರಾವುದೇ ಒಪ್ಪಂದ ಸಾಧ್ಯವಿಲ್ಲ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಟೆಹ್ರಾನ್ ಜೊತೆ ಯಾವುದೇ ಒಪ್ಪಂದ ಮಾಡಿಕೊಳ್ಳುವುದಿಲ್ಲ, ಶರಣಾಗತಿ ಮಾತ್ರ ಅವರ ಮುಂದೆ ಉಳಿದಿರುವ ಆಯ್ಕೆಯಾಗಿದೆ” ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಸ್ಪಷ್ಟವಾಗಿ ಹೇಳಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು, ಸಂಘರ್ಷ ಪೀಡಿತ ದೇಶದಲ್ಲಿ…

Read More

ಬಿಸಿಲ ಝಳದಿಂದ ತತ್ತರಿಸಿದ ಜನತೆ: ಇನ್ನೂ 3 ದಿನ ಉಷ್ಣ ಅಲೆ, ಬೆಂಗಳೂರಿಗೂ ತಟ್ಟಲಿದೆ ತಾಪಮಾನ ಏರಿಕೆ ಬಿಸಿ – Kannada News | Karnataka Heatwave Alert: Kalaburagi Records 44 degree celsius, Special Wards for Children in Yadgir as Mercury Soars

ಬೆಂಗಳೂರು, ಏಪ್ರಿಲ್ 17: ಕರ್ನಾಟಕದಲ್ಲಿ (Karnataka Weather) ಬಿಸಿಲಿನ ಪ್ರತಾಪ ಮಿತಿಮೀರಿದ್ದು, ಜನಸಾಮಾನ್ಯರು ಅಕ್ಷರಶಃ ಕಾದ ಕಾವಲಿಯ ಮೇಲೆ ಕುಳಿತಂತಾಗಿದ್ದಾರೆ. ಹವಾಮಾನ ಇಲಾಖೆಯ (IMD) ಇತ್ತೀಚಿನ ವರದಿಯಂತೆ, ಬಿಸಿಲಿನ ತಾಪಮಾನ ಇಷ್ಟು ದಿನ ಒಂದು ಲೆಕ್ಕವಾದರೆ, ಇನ್ಮುಂದೆ ಇನ್ನೊಂದು ಲೆಕ್ಕ ಎಂಬಂತೆ ತೀವ್ರಗೊಳ್ಳಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಂತೂ ಸೂರ್ಯನ ಶಾಖಕ್ಕೆ ಜನ ಒದ್ದಾಡುವಂತಾಗಿದೆ. ಉತ್ತರ ಕರ್ನಾಟಕದ ಕೆಲವು ದೇಗುಲಗಳಲ್ಲಿ ದರ್ಶನದ ಸಮಯವನ್ನೇ ಬದಲು ಮಾಡಲಾಗಿದ್ದು, ಕೆಲವು ಜಿಲ್ಲೆಗಳ ಆಸ್ಪತ್ರೆಗಳಲ್ಲಿ ವಿಶೇಷ ‘ಹೀಟ್ ವೇವ್’ ವಾರ್ಡ್‌ಗಳನ್ನು ಆರಂಭಿಸಲಾಗಿದೆ. ಯಾದಗಿರಿ,…

Read More

DC vs RCB, IPL 2026: ಆರ್‌ಸಿಬಿ ವಿರುದ್ಧದ ಅವಮಾನಕರ ಸೋಲಿನ ನಂತರ ಅಕ್ಷರ್ ಪಟೇಲ್​ರಿಂದ ದೊಡ್ಡ ಹೇಳಿಕೆ – Kannada News | Axar Patel Post Match Presentation statement after loss against Royal Challengers Bengaluru

ಬೆಂಗಳೂರು (ಏ. 28): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 39 ನೇ ಪಂದ್ಯದಲ್ಲಿ ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ವಿರುದ್ಧ 75 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 9 ವಿಕೆಟ್‌ಗಳಿಂದ ಸೋತಿತು. ಈ ಹೀನಾಯ ಸೋಲಿನ ನಂತರ, ಏನಾಯಿತು ಎಂದು ನಮಗೆ ಅರ್ಥವಾಗುತ್ತಿಲ್ಲ ಎಂದು ನಾಯಕ ಅಕ್ಷರ್ ಪಟೇಲ್ ಹೇಳಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಕೆಟ್ಟ ಆರಂಭವನ್ನು ಪಡೆದು ಕೇವಲ 16.3…

Read More

ಪೊಲೀಸರ ಕೊರಳ ಪಟ್ಟಿ ಹಿಡಿದು ರಂಪಾಟ: ಜೀಪ್​​​​​​​ನಿಂದ ಇಳಿಯದ PSI ಸಸ್ಪೆಂಡ್, 8 ಜನ ಸಿಬ್ಬಂದಿ ಎತ್ತಂಗಡಿ – Kannada News | Haliyala PSI Suspended and Other 8 Staff Transfer Over rowdy manja video viral

ಕಾರವಾರ, (ಜೂನ್ 17): ಜಿಲ್ಲೆಯ ಹಳಿಯಾಳದಲ್ಲಿ (haliyala) ಮಾಜಿ ರೌಡಿ ಶೀಟರ್ ‘ಮಚ್ಚುಮಂಜ’ ಎಂಬಾತ ಪೊಲೀಸರ ಕೊರಳ ಪಟ್ಟಿ ಹಿಡಿದು, ಅವಾಚ್ಯ ಶಬ್ದಗಳಿಂದ ನಿಂದಿಸಿದರೂ ಸಹ ಜೀಪ್​​​​​​​ನಲ್ಲೇ ಕುಳಿತು ನೋಡುತ್ತಿದ್ದ ಪಿಎಸ್​​​​ಐ ಸಸ್ಪೆಂಡ್ ಆಗಿದ್ದಾರೆ. ಸಾರ್ವಜನಿಕರ ಎದುರೇ ತಮ್ಮ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಬೈಯುತ್ತಿದ್ದರೂ ಜೀಪಿನಿಂದ ಇಳಿಯದೇ ನೋಡುತ್ತ ಕುಳಿತ್ತಿದ್ದ ಹಳಿಯಾಳ PSI ಬಸವರಾಜ್ ಮಬನೂರ ಅವರನ್ನ ಅಮಾನತು ಮಾಡಿ ಉತ್ತರ ಕನ್ನಡ (Uttara Kannada) ಎಸ್ಪಿ ದೀಪನ್ ಆದೇಶ ಹೊರಡಿಸಿದ್ದಾರೆ. ಜೊತೆಗೆ ಹಳಿಯಾಳ ಪೊಲೀಸ್…

Read More