1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ – Kannada News | Karnataka Governmnet Green Signal To Free textbooks And Note book to Class 1 12 students from next academic year

ಬೆಂಗಳೂರು, (ಫೆಬ್ರವರಿ 03): ಕರ್ನಾಟಕದ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ  (Students)  ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ವಿದ್ಯಾ ವಿಕಾಸ ಯೋಜನೆಯಡಿ ( vidya vikas scheme) ಶಾಲಾ ಮಕ್ಕಳಿಗೆ ಪಠ್ಯಪುಸ್ತಕದ ಜೊತೆಗೆ ನೋಟ್ ಬುಕ್​ (Text And Note Bo0k) ವಿತರಣೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಹೌದು..2026 -27ನೇ ಸಾಲಿನ 1ರಿಂದ 10ನೇ ತರಗತಿಯವರೆಗೆ ಓದುತ್ತಿರುವ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ…

Read More

IPL 2026: ಗೆದ್ದರೂ ಅಗ್ರಸ್ಥಾನಕ್ಕೇರದ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 20 ಪಂದ್ಯಗಳು ಮುಗಿದಿವೆ. ಈ ಇಪ್ಪತ್ತು ಪಂದ್ಯಗಳಲ್ಲಿ ಕೊನೆಯ ಮ್ಯಾಚ್ ಆಡಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್. ಈ ಪಂದ್ಯದಲ್ಲಿ ಆರ್​ಸಿಬಿ ತಂಡ 18 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಮೇಲೇರಿಲ್ಲ. ಹಾಗಿದ್ರೆ ನೂತನ ಪಾಯಿಂಟ್ಸ್ ಟೇಬಲ್​ನಲ್ಲಿ ಯಾವ ತಂಡ ಯಾವ ಸ್ಥಾನಗಳಲ್ಲಿದೆ ಎಂದು ನೋಡೋಣ… 1- ರಾಜಸ್ಥಾನ್ ರಾಯಲ್ಸ್: ರಿಯಾನ್ ಪರಾಗ್ ನಾಯಕತ್ವದ…

Read More

ಹಿಮಾಚಲ ಪ್ರದೇಶದ ಸಿರ್ಮೌರ್‌ನಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ – Kannada News | 9 killed and 40 injured as bus rolled down into deep gorge in Himachal Pradesh

ಶಿಮ್ಲಾ, ಜನವರಿ 9: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ಖಾಸಗಿ ಬಸ್ ಸುಮಾರು 500 ಅಡಿ ಆಳದ ಕಂದಕಕ್ಕೆ ಉರುಳಿದೆ. ಇದರ ಪರಿಣಾಮವಾಗಿ 9 ಜನರು ಸಾವನ್ನಪ್ಪಿದ್ದು, ಸುಮಾರು 40 ಮಂದಿ ಗಾಯಗೊಂಡಿದ್ದಾರೆ. ಶಿಮ್ಲಾದಿಂದ ರಾಜ್‌ಗಢ ಮೂಲಕ ಕುಪ್ವಿಗೆ ತೆರಳುತ್ತಿದ್ದ ಬಸ್ ಹರಿಪುರ್ಧರ್ ಗ್ರಾಮದ ಬಳಿ ರಸ್ತೆಯಿಂದ ಜಾರಿ ಕಣಿವೆಗೆ ಉರುಳಿ ಬಿದ್ದಾಗ ಈ ಅಪಘಾತ (Accident) ಸಂಭವಿಸಿದೆ. ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅಪಘಾತದಲ್ಲಿ ಸಾವನ್ನಪ್ಪಿದವರ…

Read More

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್ – Kannada News | Clash between Mutant Raghu and Dhruvanth in Bigg Boss Kannada Season 12 Latest Episode

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಆಟದಲ್ಲಿ ಈಗ 8 ಜನರ ನಡುವೆ ಪೈಪೋಟಿ ಮುಂದುವರಿದಿದೆ. ಧ್ರುವಂತ್ ಮತ್ತು ಮ್ಯೂಟೆಂಟ್ ರಘು (Mutant Raghu) ಜಗಳ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಅವರಿಬ್ಬರು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ಇಬ್ಬರೂ ಕೂಡ ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ಕಿತ್ತಾಡಿದ್ದಾರೆ. ನಾಮಿನೇಷನ್ ಪ್ರಕ್ರಿಯೆ ವೇಳೆ ಈ ಜಗಳ ನಡೆದಿದೆ. ಕಳೆದ ವಾರ ಸ್ಪಂದನಾ ಸೋಮಣ್ಣ ಅವರು ಎಲಿಮಿನೇಟ್ ಆದರು. ಮುಂದಿನ ವಾರ…

Read More

ಪಾಪಪ್ರಜ್ಞೆಯಿಂದ ಸಾಕ್ಷಿ ನುಡಿದೆ: ಕೋರ್ಟ್ ತೀರ್ಪಿನ ಬಳಿಕ ಮಾಫಿ ಸಾಕ್ಷಿ ಸ್ಫೋಟಕ ಹೇಳಿಕೆ – Kannada News | Dharwad Yogesh Gowda Murder Case: Main Accused Basavaraj muttagi talks after Court verdict

ಧಾರವಾಡ, (ಏಪ್ರಿಲ್ 15): ಯೋಗೇಶ್ ಗೌಡ ಹತ್ಯೆ ಪ್ರಕರಣದ (Yogesh Gowda Murder Case) ಸುದೀರ್ಘ 10 ವರ್ಷಗಳ ಕಾಲ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಂತಿಮ ತೀರ್ಪು ಪ್ರಕಟಿಸಿದ್ದು, ಒಟ್ಟು ಆರೋಪಿಗಳ ಪೈಕಿ ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಸೇರಿದಂತೆ 17 ಮಂದಿಯನ್ನು ದೋಷಿಗಳೆಂದು ತೀರ್ಪು ನೀಡಿ ಆದೇಶ ಹೊರಡಿಸಿದೆ. ಉಳಿದ ಆರೋಪಿಗಳಲ್ಲಿ ಇಬ್ಬರನ್ನು ನಿರ್ದೋಷಿಗಳೆಂದು ಬಿಡುಗಡೆ ಮಾಡಲಾಗಿದ್ದು, ಇನ್ನಿಬ್ಬರನ್ನು ಮಾಫಿ ಸಾಕ್ಷಿಗಳೆಂದು ಪರಿಗಣಿಸಲಾಗಿದೆ. ಇನ್ನು ಕೋರ್ಟ್ ತೀರ್ಪಿನ ಬಳಿಕ…

Read More

Video: ನಿನ್ನಂಥ ಅಪ್ಪ ಇಲ್ಲ; ತನ್ನ ಕೈಯಾರೆ ಸ್ಪೆಷಲ್ ಅಡುಗೆ ಮಾಡಿ ಮಗನ ಮುಂದೆ ತಂದಿಟ್ಟ ತಂದೆ

ತಂದೆ ತಾಯಿಯ ನಿಷ್ಕಲ್ಮಶ ಪ್ರೀತಿಗೆ ಸರಿಸಾಟಿ ಯಾವುದಿಲ್ಲ. ತಾನು ಎಷ್ಟೇ ಕಷ್ಟ ಎದುರಿಸಿದರೂ ಪರವಾಗಿಲ್ಲ ಮಕ್ಕಳು ಸುಖವಾಗಿರಬೇಕೆಂದು ಬಯಸುವ ನಿಸ್ವಾರ್ಥ ಜೀವ ಎಂದರೆ ಅದು ತಂದೆ (father). ಮಕ್ಕಳಿಗಾಗಿ ಏನನ್ನೂ ಬೇಕಾದರೂ ಮಾಡಲು ಸಿದ್ಧವಿರುವ ಅಪ್ಪನ ಪ್ರೀತಿ ಮುಂದೆ ಯಾವುದು ಇಲ್ಲ. ಇದೀಗ ತಂದೆಯೊಬ್ಬ ತನ್ನ ಮುದ್ದಿನ ಮಗನಿಗಾಗಿ ತನ್ನ ಕೈಯಾರೆ ಸ್ಪೆಷಲ್ ಖಾದ್ಯ ಮಾಡಿ ಅಚ್ಚರಿ ಮೂಡಿಸಿರುವ ವೈರಲ್ ಆಗಿದೆ. ಈ ತಂದೆ ಮಗನ ಬಾಂಧವ್ಯ ಸಾರುವ ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. @jaideep_kochhar…

Read More