ಜನವರಿ ತಿಂಗಳಲ್ಲಿ 8 ಪಂದ್ಯಗಳನ್ನಾಡಲಿದೆ ಟೀಂ ಇಂಡಿಯಾ; ಇಲ್ಲಿದೆ ವೇಳಾಪಟ್ಟಿ – Kannada News | Team India Jan 2026 Schedule: NZ Series & World Cup Challenges Ahead

2025 ರ ವರ್ಷವನ್ನು ಸಿಹಿ-ಕಹಿಯೊಂದಿಗೆ ಮುಗಿಸಿರುವ ಟೀಂ ಇಂಡಿಯಾಗೆ (Team India) 2026 ರಲ್ಲಿ ಸಾಲು ಸಾಲು ಸವಾಲುಗಳು ಎದುರಾಗಲಿವೆ. ಅದರಲ್ಲಿ ಪ್ರಮುಖವಾಗಿ ಫೆಬ್ರವರಿ ತಿಂಗಳಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್ (T20 World Cup 2026). ಟಿ20 ಮಾದರಿಯಲ್ಲಿ ಹಾಲಿ ಚಾಂಪಿಯನ್ ಆಗಿರುವ ಟೀಂ ಇಂಡಿಯಾ ತನ್ನ ಪಟ್ಟವನ್ನು ಉಳಿಸಿಕೊಳ್ಳುವ ಒತ್ತಡದಲ್ಲಿದೆ. ಇದು ಮಾತ್ರವಲ್ಲದೆ 2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕೂಡ ಟೀಂ ಇಂಡಿಯಾಗೆ ಬಹಳ ಮುಖ್ಯವಾಗಿದೆ. ಏಕೆಂದರೆ 2023 ರಲ್ಲಿ ನಡೆದಿದ್ದ ವಿಶ್ವಕಪ್​ ಫೈನಲ್​ನಲ್ಲಿ…

Read More

ಫಿಲ್ ಸಾಲ್ಟ್ ‘ಕ್ಯಾಚ್’ ಬಗ್ಗೆ ಸುನಿಲ್ ಗವಾಸ್ಕರ್ ಅಪಸ್ವರ

ಇಂಡಿಯನ್ ಪ್ರೀಮಿಯರ್ ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಫಿಲ್ ಸಾಲ್ಟ್ ಹಿಡಿದ ಕ್ಯಾಚ್ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಆಟಗಾರ ಸಾಲ್ಟ್ ಬೌಂಡರಿ ಲೈನ್​ನಲ್ಲಿ ಅತ್ಯುತ್ತಮ ಕ್ಯಾಚ್ ಹಿಡಿದಿದ್ದರು. ಈ ಕ್ಯಾಚ್ ತೀರ್ಪಿನ ಬಗ್ಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಅಸಮಾಧಾನ ಹೊರಹಾಕಿದ್ದಾರೆ. ಈ ಪಂದ್ಯದಲ್ಲಿ ಎಸ್‌ಆರ್‌ಎಚ್ ತಂಡದ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ನೀಡಿದ ಕ್ಯಾಚ್ ಅನ್ನು ಬೌಂಡರಿ ಲೈನ್ ಬಳಿ ಫಿಲ್…

Read More

ವಿಶ್ವದಲ್ಲೇ ಹೆಚ್ಚು ಟ್ರಾಫಿಕ್ ಇರುವ ನಗರ: ಬೆಂಗಳೂರಿಗೆ 2ನೇ ಸ್ಥಾನ! – Kannada News | Bengaluru Ranks 2nd Among World’s Most Traffic Congested Cities: TomTom Traffic Index 2025

ಬೆಂಗಳೂರು, ಜನವರಿ 23: ವಿಶ್ವದ ಅತಿಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು (Bangalore Traffic) ಎರಡನೇ ಸ್ಥಾನ ಪಡೆದಿದೆ. ನೆದರ್ಲೆಂಡ್ಸ್ ಮೂಲದ ‘ಟಾಮ್‌ಟಾಮ್’ ಸಂಸ್ಥೆ ಬಿಡುಗಡೆ ಮಾಡಿರುವ 2025ರ ಸಂಚಾರ ಸೂಚ್ಯಂಕ (Traffic Index) ವರದಿಯಲ್ಲಿ ಈ ಅಂಶ ಬಹಿರಂಗವಾಗಿದೆ. ಸಂಚಾರ ದಟ್ಟಣೆ ಪಟ್ಟಿಯಲ್ಲಿ ಮೆಕ್ಸಿಕೊ ನಗರ ಮೊದಲ ಸ್ಥಾನದಲ್ಲಿದ್ದರೆ, ಭಾರತದ ಸಿಲಿಕಾನ್ ಸಿಟಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ವರದಿ ಪ್ರಕಾರ, 2025ರಲ್ಲಿ ಬೆಂಗಳೂರಿನ ಸರಾಸರಿ ಸಂಚಾರ ದಟ್ಟಣೆ ಶೇ 74.4ಕ್ಕೆ ತಲುಪಿದೆ. 2024ರಲ್ಲಿ…

Read More

ಟ್ರಂಪ್‌ಗೆ ಬಿಗ್ ಶಾಕ್: ಇರಾನ್ ವಿರುದ್ಧದ ಯುದ್ಧ ನಿಲ್ಲಿಸಲು ಅಮೆರಿಕ ಸೆನೆಟ್‌ನಲ್ಲಿ ನಿರ್ಣಯ ಅಂಗೀಕಾರ – Kannada News | US Senate Delivers Blow to Trump: Resolution to Stop Iran War Passes

ವಾಷಿಂಗ್ಟನ್,ಜೂನ್ 24: ಇರಾನ್ ಜತೆಗಿನ ಯುದ್ಧದ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಆಡಳಿತಕ್ಕೆ ಭಾರಿ ರಾಜಕೀಯ ಹಿನ್ನಡೆಯಾಗಿದೆ. ಇರಾನ್ ವಿರುದ್ಧದ ಸಂಘರ್ಷವನ್ನು ಅಧ್ಯಕ್ಷರು ಮುಂದುವರೆಸದಂತೆ ತಡೆಯುವ ಪ್ರಮುಖ ನಿರ್ಣಯವೊಂದನ್ನು ಅಮೆರಿಕದ ಸಂಸತ್ತಿನ ಮೇಲ್ಮನೆಯಾದ ಸೆನೆಟ್ ಅಂಗೀಕರಿಸಿದೆ. ಟ್ರಂಪ್ ಅವರ ಪಕ್ಷವಾದ ರಿಪಬ್ಲಿಕನ್ ಪಕ್ಷವೇ ಸೆನೆಟ್​ನಲ್ಲಿ ಬಹುಮತ ಹೊಂದಿದ್ದರೂ, ಅವರದೇ ಪಕ್ಷದ ನಾಲ್ವರು ಶಾಸಕರು ಟ್ರಂಪ್ ವಿರುದ್ಧ ಮತ ಚಲಾಯಿಸಿರುವುದು ಈ ಆಘಾತಕ್ಕೆ ಕಾರಣವಾಗಿದೆ. ಸೆನೆಟ್‌ನಲ್ಲಿ ಈ ನಿರ್ಣಯವು 50-48 ಮತಗಳ ಅಲ್ಪ ಅಂತರದಿಂದ ಅಂಗೀಕಾರಗೊಂಡಿದೆ….

Read More

ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ: ಭಕ್ತರೇ, ವಂಚಕರ ಜಾಲದ ಬಗ್ಗೆ ಇರಲಿ ಎಚ್ಚರ!

ಬೆಂಗಳೂರು, ಮಾರ್ಚ್​ 31: ಬೆಂಗಳೂರು (Bangalore) ನಗರದ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ (Karaga Shaktyotsava) ಕೌಂಟ್‌ಡೌನ್ ಆರಂಭವಾಗಿದೆ. ಇಂದು (ಮಾರ್ಚ್ 31) ತಡರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಸಂಪಂಗಿರಾಮನಗರದ ಸಂಪಂಗಿಕೆರೆ ಅಂಗಳದಲ್ಲಿರುವ ಶಕ್ತಿಪೀಠದಲ್ಲಿ ಹಸಿಕರಗ ನಡೆಯಲಿದೆ. ಬಳಿಕ ಏಪ್ರಿಲ್ 1ರ ಚೈತ್ರ ಪೂರ್ಣಿಮೆಯಂದು ಮಧ್ಯರಾತ್ರಿ ಪೇಟೆ ಕರಗ ನಡೆಯಲಿದ್ದು, ಭಕ್ತರಿಗೆ ದರ್ಶನ ದೊರೆಯಲಿದೆ. ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ನಡೆಯುವ ದ್ರೌಪದಿ ದೇವಿಯ ಕರಗ ಶಕ್ತ್ಯೋತ್ಸವವು ಬೆಂಗಳೂರಿನ ಪ್ರಮುಖ ಸಂಪ್ರದಾಯಿಕ ಉತ್ಸವಗಳಲ್ಲಿ ಒಂದಾಗಿದೆ….

Read More

ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕನ್ನ: ಲಾಕರನ್ನೇ ಕದ್ದೊಯ್ದ ಕಳ್ಳರು; ಬಂಧನ – Kannada News | House Robbery During Kashi Pilgrimage: Thieves Who Stole Locker Arrested

ವಶಕ್ಕೆ ಪಡೆದುಕೊಂಡಿರುವ ಚಿನ್ನಾಭರಣಗಳುImage Credit source: tv9 kannada ಬೆಂಗಳೂರು, ಮೇ 26: ನಗರದಲ್ಲಿ ಕಳ್ಳತನ (Theft) ಕೇಸ್​​ಗಳು ಕಡಿಮೆಯಾಗುತ್ತಿಲ್ಲ. ಭಿನ್ನ ವಿಭಿನ್ನ ರೀಯಿಯಲ್ಲಿ ಖದೀಮರು ದೋಚುತ್ತಿರುತ್ತಾರೆ. ಇತ್ತೀಚೆಗೆ ಒಂದು ತಂಡ ಜ್ಯುವೆಲರಿ ಶಾಪ್​​ಗೆ ಕನ್ನ ಹಾಕಿದ್ದರು. ಇದೀಗ ಮತ್ತೊಂದು ತಂಡ ಕಾಶಿ ಯಾತ್ರೆಗೆ ಹೋಗಿದ್ದವರ ಮನೆ ಟಾರ್ಗೆಟ್ ಮಾಡಿ ನುಗ್ಗಿದ್ದಾರೆ. ಎರಡು ಕೇಸ್​​​ ಭೇದಿಸಿರುವ ಪೊಲೀಸರು ದೋಚಿರುವ ವಸ್ತುಗಳ ಸಮೇತ ಆರೋಪಿಗಳ ಹೆಡೆಮುರಿ (Arrest) ಕಟ್ಟಿದ್ದಾರೆ. ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು…

Read More

ಕೈ ಮುರಿದು, ಕಣ್ಣಿಗೆ ಚಾಕು ಇರಿದ ಪತ್ನಿ: ಪೊಲೀಸ್​​ ಠಾಣೆಗೆ ಓಡೋಡಿ ಬಂದ ರೌಡಿಶೀಟರ್​​ – Kannada News | Notorious Rowdy Syed Asgar Attacked by Wife: Hand Broken, Eye Stabbed in Bengaluru

ರೌಡಿಶೀಟರ್​​ ಮೇಲೆ ಪತ್ನಿಯಿಂದ ಹಲ್ಲೆ ಬೆಂಗಳೂರು, ಜನವರಿ 06: ಖಾಕಿ ಭಯವಿಲ್ಲದೆ ರೌಡಿಶೀಟರ್​​ಗಳು ಮೇಲಿಂದ ಮೇಲೆ ಅಟ್ಟಹಾಸ ಮೆರೆಯೋದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಜೈಲಿಗೆ ಹೋಗಿ ಶಿಕ್ಷೆ ಅನುಭವಿಸಿ ಬಂದರೂ ಕೆಲವರು ಮಾತ್ರ ಬುದ್ಧಿ ಕಲಿಯಲ್ಲ. ಕಾರಾಗೃಹದಿಂದ ಹೊರಬಂದ ಬಳಿಕವೂ ಮತ್ತದೇ ತಮ್ಮ ಹಳೇ ಚಾಳಿ ಮುಂದುವರಿಸುತ್ತಾರೆ. ಕೆಲವೊಮ್ಮೆ ಪೊಲೀಸರ ಕಣ್ಣಿಗೂ ಯಾಮಾರಿಸಿ ಓಡಾಡಿಕೊಂಡು ಇರ್ತಾರೆ. ಇಂತಹುದ್ದೇ ಸಾಲಿಗೆ ಸೇರುವ ರೌಡಿಶೀಟರ್​​ ಸೈಯದ್ ಅಸ್ಗರ್ ಈಗ ತಾನಾಗಿಯೇ ಪೊಲೀಸರ ಬಳಿ ಓಡೋಡಿ ಬಂದಿದ್ದಾನೆ. ಇದಕ್ಕೆಲ್ಲ ಕಾರಣ ಆತನ…

Read More

ಈ ರಾಶಿಯವರು ಒಂದು ಪಡೆಯಲು ಮತ್ತೊಂದು ಕಳೆದುಕೊಳ್ಳಬೇಕು: ಮೇ ತಿಂಗಳಲ್ಲಿ ನಿಮ್ಮ ಕೈಹಿಡಿಯುತ್ತಾನೆ ಕುಬೇರ – Kannada News | Kubera Yoga May 2026: Unlock Your Fortune & Overcome Challenges This Month

ಮೇ 2026 ರಲ್ಲಿ ಕುಜನು ಸ್ವಕ್ಷೇತ್ರವಾದ ಮೇಷದಲ್ಲಿ, ರವಿ ವೃಷಭದಲ್ಲಿ, ಬುಧನು ಸ್ವಕ್ಷೇತ್ರ ಮಿಥುನದಲ್ಲಿ, ಶುಕ್ರನೂ ಮಿಥುನದಲ್ಲಿ ಇರಲಿದ್ದು ಸ್ವಕ್ಷೇತ್ರದ ಗ್ರಹಗಳ ಸ್ಥಿತಿ ಹಾಗೂ ಅವರ ದೃಷ್ಟಿಯ ಪರಿಣಾಮ ಎಲ್ಲ ರಾಶಿಗೂ ಆಗಲಿದೆ. ಕುಲದೇವಾತಾರಾಧನೆಯನ್ನು ಏಕಾಗ್ರತೆಯಿಂದ ಪ್ರತಿದಿನ ಮಾಡಿ. ಮೇಷ: ಸಾಹಸದ ಮೇಲೇರಿ ಸವಾರಿ ಮಾಡಲೂಬಹುದು. ಈ ತಿಂಗಳು ನಿಮ್ಮ ವೇಗಕ್ಕೆ ಯಾರೂ ಕಡಿವಾಣ ಹಾಕಲಾಗದು! ವೃತ್ತಿರಂಗದಲ್ಲಿ ನೀವು ರಿಯಲ್ ಹೀರೋ. ಆರ್ಥಿಕವಾಗಿ ಧನಲಕ್ಷ್ಮಿ ಒಲಿಯಲಿದ್ದಾಳೆ, ಆದರೆ ಖರ್ಚಿನ ಮೇಲೆ ಹಿಡಿತವಿರಲಿ. ಪ್ರೀತಿಯ ಹಾದಿಯಲ್ಲಿ ಹೊಸ ಸಂಚಲನ…

Read More

ವಿಶ್ವಕಪ್​ನಿಂದ ಹೊರಬಿದ್ದ ನ್ಯೂಜಿಲೆಂಡ್; ನಿವೃತ್ತಿ ಘೋಷಿಸಿದ ಮೂವರು ಲೆಜೆಂಡರಿ ಪ್ಲೇಯರ್ಸ್​ – Kannada News | NZ Women’s World Cup exit: Devine, Bates, Tahuhu retire after 2026 T20 World Cup disappointment

2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (Women’s T20 World Cup 2026) ಹಾಲಿ ಚಾಂಪಿಯನ್ ನ್ಯೂಜಿಲೆಂಡ್ ತಂಡದ ಪ್ರದರ್ಶನ ನಿರಾಶಾದಾಯಕವಾಗಿತ್ತು. ಲೀಗ್ ಹಂತದಲ್ಲಿ ಆಡಿದ 5 ಪಂದ್ಯಗಳಲ್ಲಿ ಕೇವಲ 2 ಪಂದ್ಯಗಳನ್ನು ಗೆಲ್ಲಲಷ್ಟೇ ಶಕ್ತವಾಯಿತು. ಹೀಗಾಗಿ ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದು ತನ್ನ ವಿಶ್ವಕಪ್‌ ಪಯಣವನ್ನು ಮುಗಿಸಿತು. ಕಳೆದ ಆವೃತ್ತಿಯಲ್ಲಿ ವಿಶ್ವ ಚಾಂಪಿಯನ್ ಕಿರೀಟವನ್ನು ಆಲಂಕರಿಸಿದ್ದ ನ್ಯೂಜಿಲೆಂಡ್, ಈ ಆವೃತ್ತಿಯಲ್ಲಿ ಸೆಮಿಫೈನಲ್​ಗೂ ಅರ್ಹತೆ ಪಡೆಯಲಿಲ್ಲ. ಹಾಲಿ ಚಾಂಪಿಯನ್​ಗಳಿಗೆ ಈ ಆಘಾತದ ನಡುವೆ ಮತ್ತೊಂದು ಆಘಾತ…

Read More