ಪದೇ ಪದೇ ಕರೆಂಟ್​​ ತೆಗೆಯುತ್ತಿದ್ದ ಪವರ್​​ ಅಧಿಕಾರಿಗಳಿಗೆ ಶಾಕ್​​ ಕೊಟ್ಟ ಶಾಸಕ – Kannada News | MLA Virendra Jati Disconnects Officials’ Electricity in Haridwar After Power Cuts

ಹರಿದ್ವಾರ, ಡಿ25: ಅಧಿಕಾರಿಗಳು ಜನರನ್ನು ಗೋಳಾಡಿಸುವುದನ್ನು ನೋಡಿರಬಹುದು, ಆದರೆ ಒಬ್ಬ ಜನಪ್ರತಿನಿಧಿಯನ್ನು ಅಧಿಕಾರಿಗಳು ಆಟ ಆಡಿಸುವುದನ್ನು ನೋಡಿರಲು ಸಾಧ್ಯವಿಲ್ಲ. ಶಾಸಕರೊಬ್ಬರು ತಮ್ಮ ಮಾತಿಗೆ ಕಿಮ್ಮತ್ತು ನೀಡದ ಅಧಿಕಾರಿಗಳಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಉತ್ತರಾಖಂಡದ ಹರಿದ್ವಾರ (Haridwar) ಜಿಲ್ಲೆಯ ಝಬ್ರೆಡಾದ ಕಾಂಗ್ರೆಸ್ ಶಾಸಕ ವೀರೇಂದ್ರ ಜಾತಿ ಅವರು, ಪ್ರತಿದಿನ ತನ್ನ ಏರಿಯಾದಲ್ಲಿ ವಿದ್ಯುತ್ ಕಡಿತದಿಂದ ಬೇಸತ್ತು. ತಾವೇ ವಿದ್ಯುತ್ ಕಂಬ ಹತ್ತಿ ಇಲಾಖೆಯ ಮೂವರು ಅಧಿಕಾರಿಗಳ ಮನೆಯ ವಿದ್ಯುತ್ ಕಡಿತಗೊಳಿಸಿದ್ದಾರೆ. ವಿದ್ಯುತ್ ಕಡಿತದ ಕುರಿತು ವಿದ್ಯುತ್ ಇಲಾಖೆಯು ಶಾಸಕರ…

Read More

BAN vs PAK: ಪಾಕ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ತಂಜಿದ್ ಹಸನ್

ಬಾಂಗ್ಲಾದೇಶ ಮತ್ತು ಪಾಕಿಸ್ತಾನ ನಡುವೆ ಏಕದಿನ ಸರಣಿಯ ಮೂರನೇ ಪಂದ್ಯ ನಡೆಯುತ್ತಿದೆ. ಮಿರ್ಪುರದಲ್ಲಿ ನಡೆಯುತ್ತಿರುವ ಈ ಸರಣಿ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ಪರ ಆರಂಭಿಕ ಆಟಗಾರ ತಂಜಿದ್ ಹಸನ್ ತಮೀಮ್ ಸ್ಮರಣೀಯ ಶತಕ ಬಾರಿಸಿದ್ದಾರೆ. ಸುಮಾರು ಎರಡೂವರೆ ವರ್ಷಗಳ ಕಾಲ ಅಂತರರಾಷ್ಟ್ರೀಯ ಕ್ರಿಕೆಟ್ ಆಡಿರುವ ತಂಜಿದ್ ಯಾವುದೇ ಸ್ವರೂಪದಲ್ಲಿ ಗಳಿಸಿದ ಮೊದಲ ಶತಕ ಇದಾಗಿದೆ. ತಂಜಿದ್ ಅವರ ಶತಕದ ಇನ್ನಿಂಗ್ಸ್​ನಲ್ಲಿ 13 ಬೌಂಡರಿ ಮತ್ತು ಸಿಕ್ಸರ್‌ ಕೂಡ ಸೇರಿಸಿತ್ತು. ಸರಣಿಯ ಮೊದಲ ಪಂದ್ಯವನ್ನು…

Read More

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಆಪ್ತರು ಮತ್ತು ಕುಟುಂಬದವರು ಈ ಕ್ಷಣಕ್ಕೆ ಸಾಕ್ಷಿ ಆಗಿದ್ದಾರೆ. ಮಾಜಿ ಸಂಸದೆ, ನಟಿ ರಮ್ಯಾ ದಿವ್ಯ ಸ್ಪಂದನಾ ಕೂಡ ಬಂದು ಪ್ರಮಾಣವಚನ ಕಾರ್ಯಕ್ರಮವನ್ನು ವೀಕ್ಷಿಸಿದ್ದಾರೆ. ಈ ವೇಳೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಡಿಕೆ ಶಿವಕುಮಾರ್ ಅವರು ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ. ಅವರಿಗೆ ಇರುವ ಸಾಮರ್ಥ್ಯಕ್ಕೆ ಖಂಡಿತವಾಗಿಯೂ ಅವರು ದೊಡ್ಡ ಮಟ್ಟದ ಬದಲಾವಣೆ ಮಾಡುತ್ತಾರೆ. ಕರ್ನಾಟಕಕ್ಕೆ ಅವರಿಂದ ಅನುಕೂಲ ಆಗಲಿದೆ. ಮತ್ತೆ ರಾಜಕೀಯಕ್ಕೆ…

Read More

ದರ್ಶನ್ ಬಗ್ಗೆ ಸುದೀಪ್ ಯಾವತ್ತೂ ಕೆಟ್ಟದಾಗಿ ಮಾತನಾಡಿಲ್ಲ: ಜೋಗಿ ಪ್ರೇಮ್ – Kannada News | KD movie director Jogi Prem talks about Darshan and Sudeep Fans War

ಕನ್ನಡ ಚಿತ್ರರಂಗದ ಸ್ಟಾರ್ ಹೀರೋಗಳಾದ ದರ್ಶನ್ ಹಾಗೂ ಸುದೀಪ್ (Kichcha Sudeep) ಅವರ ಅಭಿಮಾನಿಗಳ ನಡುವೆ ಸಂಘರ್ಷ ಶುರುವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಲಾಗುತ್ತಿದೆ. ಈ ಘಟನೆಗಳ ಬಗ್ಗೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಿರ್ದೇಶಕ ‘ಜೋಗಿ’ ಪ್ರೇಮ್ (Jogi Prem) ಅವರು ಟಿವಿ9 ಜೊತೆ ಮಾತನಾಡಿ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. ತಾವು ಕಂಡಂತೆ ಕಿಚ್ಚ ಸುದೀಪ್ ಹಾಗೂ ದರ್ಶನ್ (Darshan) ಹೇಗೆ ಇದ್ದಾರೆ ಎಂಬುದನ್ನು ಪ್ರೇಮ್ ವಿವರಿಸಿದ್ದಾರೆ. ‘ನನ್ನ ಮುಂದೆ ಸುದೀಪ್…

Read More

ಹಿಂದಿ ಮಾತನಾಡುವವರು ನಿಜವಾದ ಇಂಡಿಯನ್ಸ್​​​​, ದಕ್ಷಿಣ ಭಾರತೀಯರು ಜೋಕರ್​​: ಭಾಷಾ ಸಂಘರ್ಷಕ್ಕೆ ಮತ್ತೊಂದು ಕಿಡಿ – Kannada News | Bengaluru’s Hindi Imposition Debate: Social Media Fuels North South Language Conflict

ಸಾಮಾಜಿಕ ಜಾಲತಾಣದಲ್ಲಿ ಭಾಷಾವಾರು (India language) ಗಲಾಟೆ ನಡೆಯತ್ತ ಇರುತ್ತದೆ. ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ನಡುವೆ ಭಾಷೆಯ ವಿಷಯವಾಗಿ ಭಾರೀ ಜಗಳಗಳು ನಡೆದಿದೆ. ಬೆಂಗಳೂರಿನಲ್ಲೂ ಕೂಡ ಹಿಂದಿ ಏರಿಕೆ ಆಗುತ್ತಿದೆ ಎಂಬ ಕೂಗು ಕೂಡ ಕೇಳಿ ಬರುತ್ತಿದೆ. ಇದರ ನಡುವೆ ಎಕ್ಸ್​ನಲ್ಲಿ ಹಂಚಿಕೊಂಡಿರುವ ಈ ಪೋಸ್ಟ್​​ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಇದು ದಕ್ಷಿಣ ಹಾಗೂ ಉತ್ತರ ಭಾರತ ನಡುವಿನ ಭಾಷೆ ವಿಚಾರವಾಗಿ ಹೊಸ ವಿವಾದವನ್ನು ಹುಟ್ಟು ಹಾಕಿದೆ. ಈ ಪೋಸ್ಟ್​​ ಸಾಮಾಜಿಕ ಜಾಲತಾಣಗಳಲ್ಲಿ…

Read More

Gold Rate: ಚಿನ್ನದ ಬೆಲೆ 10 ಗ್ರಾಮ್​ಗೆ 400 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 22: ಕಳೆದ ವಾರಾಂತ್ಯದಲ್ಲಿ ಗ್ರಾಮ್​ಗೆ 20 ರೂ ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ 40 ರೂ ಹೆಚ್ಚಿದೆ. 18 ಗ್ರಾಮ್ ಚಿನ್ನದ ಬೆಲೆ 11,000 ರೂ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಯಥಾಸ್ಥಿತಿಯಲ್ಲಿದೆ. ಕೆಲವೆಡೆ ಬಹಳ ಅಲ್ಪ ಮೊತ್ತದಷ್ಟು ಬೆಲೆ ವ್ಯತ್ಯಯ ಆಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,34,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ…

Read More

LSG vs RCB: ಏಕೈಕ ಪಂದ್ಯವನ್ನಾಡಿ ಗಾಯಗೊಂಡ 8.6 ಕೋಟಿ ಬೆಲೆಯ ಸ್ಟಾರ್ ಬ್ಯಾಟರ್ – Kannada News | LSG vs RCB IPL 2026: Josh Inglis Injury Blow for Lucknow Super Giants; RCB Wins Toss, Bowls

ಐಪಿಎಲ್ 2026 (IPL 2026) ರ 50 ನೇ ಲೀಗ್ ಪಂದ್ಯವು ಲಕ್ನೋದ ಎಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (LSG vs RCB) ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಟಿದಾರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಲಕ್ನೋ ತಂಡ ತನ್ನ ತವರಿನಲ್ಲಿ ಮೊದಲು ಬ್ಯಾಟಿಂಗ್‌ ಮಾಡಲಿದೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಆರ್​ಸಿಬಿ ತಂಡದಲ್ಲಿ…

Read More

‘ಧುರಂಧರ್ 2’ ಅಬ್ಬರ: ಭಾರತದಲ್ಲಿ 10 ದಿನಕ್ಕೆ 700 ಕೋಟಿ ರೂಪಾಯಿ ದಾಟಿದ ಕಲೆಕ್ಷನ್

ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಅಭಿನಯದ ಮತ್ತು ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar 2) ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಪ್ರತಿದಿನ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಬಿಡುಗಡೆಯಾದ ಕೇವಲ 9 ದಿನಗಳಲ್ಲಿ 700 ಕೋಟಿ ಕ್ಲಬ್ ಸೇರಿದ್ದ ಈ ಚಿತ್ರ, ಈಗ 10ನೇ ದಿನಕ್ಕೆ ಕಾಲಿಡುತ್ತಲೇ ಭಾರತೀಯ ಚಿತ್ರರಂಗದ ಘಟಾನುಘಟಿ ಚಿತ್ರಗಳ ದಾಖಲೆಯನ್ನು ಪುಡಿಪುಡಿ ಮಾಡಿದೆ. ಮಾರ್ಚ್ 19ರಂದು ತೆರೆಕಂಡ ಈ ಸಿನಿಮಾ, ತನ್ನ 10ನೇ ದಿನವಾದ ಶನಿವಾರದಂದು (ಮಾರ್ಚ್ 28)…

Read More

ಕಾಡುಪ್ರಾಣಿಗಳ ಜೀವ ತೆಗೆಯುತ್ತಿವೆ ವಾಹನಗಳು; ಮಧ್ಯಪ್ರದೇಶದಲ್ಲಿ 14 ತಿಂಗಳಲ್ಲಿ 149 ಚಿರತೆಗಳು ಸಾವು

ಭೋಪಾಲ್, ಏಪ್ರಿಲ್ 10: ಕಾಡುಪ್ರಾಣಿಗಳ ಪಾಲಿಗೆ ಮನುಷ್ಯರು ಯಮಕಿಂಕರರಾಗುತ್ತಿದ್ದಾರೆ. ಇತ್ತೀಚೆಗೆ ಅಭಯಾರಣ್ಯದ ರಸ್ತೆಯೊಂದರಲ್ಲಿ ಚಿರತೆ ನಡೆದುಕೊಂಡು ಹೋಗುವಾಗ ಅದರ ಪಕ್ಕದವರೆಗೂ ಸಾಲುಗಟ್ಟಿ ವಾಹನಗಳನ್ನು ನಿಲ್ಲಿಸಿಕೊಂಡು ಫೋಟೋ ಕ್ಲಿಕ್ಕಿಸುತ್ತಾ, ಆ ಚಿರತೆಗೆ (Leopard) ಹೋಗಲು ದಾರಿಯನ್ನೂ ಬಿಡದೆ ಗೊಂದಲವನ್ನುಂಟುಮಾಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಕಾಡುಪ್ರಾಣಿಗಳ ಖಾಸಗಿತನಕ್ಕೆ ಸಫಾರಿಯ ಹೆಸರಿನಲ್ಲಿ ಯಾವ ರೀತಿ ತೊಂದರೆ ಮಾಡಲಾಗುತ್ತಿದೆ ಎಂಬ ಕುರಿತು ಸಾಕಷ್ಟು ಚರ್ಚೆಗಳಿಗೂ ಈ ವಿಡಿಯೋ ಕಾರಣವಾಗಿತ್ತು. ಇದೀಗ ಮಾಹಿತಿ ಹಕ್ಕಿನಡಿ ಪಡೆದ ಮಾಹಿತಿಯ ಪ್ರಕಾರ ಮಧ್ಯಪ್ರದೇಶದಲ್ಲಿ ಕಳೆದ 14 ತಿಂಗಳಲ್ಲಿ…

Read More