ವೈರಲ್ ಆಯಿತು ರಜನಿಕಾಂತ್ ಕಂಡಕ್ಟರ್ ಐಡಿ ಕಾರ್ಡ್;275 ರೂ. ಸಂಬಳ – Kannada News | Rajinikanth’s Viral Old BTS ID Card: From Conductor to Superstar Journey

ಚಿತ್ರರಂಗದಲ್ಲಿ ಯಾರೂ ತಲುಪಲಾಗದ ಎತ್ತರಕ್ಕೆ ಬೆಳೆದು ನಿಂತಿರುವ ‘ತಲೈವಾ’ ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ಅವರ ಹಳೆಯ ದಿನಗಳ ಅಪರೂಪದ ಐಡಿ ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಭಿಮಾನಿಗಳಲ್ಲಿ ರೋಮಾಂಚನ ಮೂಡಿಸಿದೆ. ಇಂದು ಕೋಟ್ಯಂತರ ಜನರ ಆರಾಧ್ಯ ದೈವವಾಗಿರುವ ರಜನಿಕಾಂತ್, ಚಿತ್ರರಂಗಕ್ಕೆ ಬರುವ ಮುನ್ನ ಬೆಂಗಳೂರು ಸಾರಿಗೆ ಸಂಸ್ಥೆಯಲ್ಲಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ಈಗ ವೈರಲ್ ಆಗಿರುವ ಅವರ ಅಂದಿನ ಅಧಿಕೃತ ಐಡಿ ಕಾರ್ಡ್ ಆ…

Read More

Gold Rate: ಚಿನ್ನದ ಬೆಲೆ ಗ್ರಾಮ್​ಗೆ 510 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 14th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 14: ನಿನ್ನೆ ಚಿನ್ನ, ಬೆಳ್ಳಿ ಮೇಲೆ ಕೇಂದ್ರದ ಆಮದು ಸುಂಕ ಏರಿಕೆಯಿಂದ ಶೇ. 6ರಿಂದ 8ರಷ್ಟು ಬೆಲೆ ಹೆಚ್ಚಳ ಆಗಿತ್ತು. ಅದರ ಬೆನ್ನಲ್ಲೇ ಇವೆರಡು ಲೋಹಗಳ ಬೆಲೆ ಸುಮಾರಉ 300-400 ರೂನಷ್ಟು ಇಳಿಕೆ ಆಗಿದೆ. ಹೂಡಿಕೆದಾರರು ಲಾಭಕ್ಕಾಗಿ ಚಿನ್ನ (Gold) ಮಾರಿರುವುದು ಇದಕ್ಕೆ ಕಾರಣವಿರಬಹುದು. ಎಂಸಿಎಕ್ಸ್​ನಲ್ಲಿ ಬೆಲೆ ತಗ್ಗಿದೆ. ಬೆಳ್ಳಿ ಬೆಲೆಯೂ 10 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,48,800 ರುಪಾಯಿ ಇದೆ. 24…

Read More

ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ? – Kannada News | Toxic Movie Teaser vulgar Comment Should be removed Complaint register In Women’s Commission

ಯೂಟ್ಯೂಬ್​​ನಲ್ಲಿ ರಿಲೀಸ್ ಆದ‘ಟಾಕ್ಸಿಕ್’ ಸಿನಿಮಾದ ಟೀಸರ್ ಸಾಕಷ್ಟು ಸದ್ದು ಮಾಡಿತ್ತು. ಈ ಟೀಸರ್​​ನ ಅಲ್ಲಿ ಹಸಿಬಿಸಿ ದೃಶ್ಯಗಳು ಇದ್ದವು. ಈ ಸಂಬಂಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆ ಆಗಿದೆ. ‘ನಾನು ಹಸಿಬಿಸಿ ದೃಶ್ಯ ಮಾಡೋದಿಲ್ಲ ಎಂದು ಯಶ್ ಈ ಮೊದಲು ಹೇಳಿದ್ದರು. ಆದರೆ, ಈಗ ರಿಲೀಸ್ ಆಗಿರುವ ಟಾಕ್ಸಿಕ್ ಅದಕ್ಕೆ ವಿರುದ್ಧವಾಗಿದೆ. ಕುಟುಂಬದವರು ಕುಳಿತು ಟೀಸರ್​​ನ ನೋಡೋಕೆ ಆಗುತ್ತಾ? ಅದನ್ನು ತೆಗೆದು ಹಾಕಿ’ ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ಒತ್ತಾಯಿಸಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

Maruti 800 Viral Bill: ಕೇವಲ 60,000 ರೂ.ಗೆ ಸಿಗುತ್ತಿತ್ತು ಮಾರುತಿ 800 ಕಾರು! ಹಳೇ ಬಿಲ್ ನೋಡಿ ನೆಟ್ಟಿಗರು ಶಾಕ್! – Kannada News | Maruti 800 Viral Bill: 1984 Car Price Shocks Internet, Sparks Authenticity Debate

ಮಾರುತಿ 800 ಹಳೆಯ ಬಿಲ್ ವೈರಲ್Image Credit source: instagram ಭಾರತೀಯ ಆಟೋಮೊಬೈಲ್ ಇತಿಹಾಸದಲ್ಲಿ ‘ಮಾರುತಿ 800’ (Maruti 800) ಕಾರಿಗೆ ಎಂದಿಗೂ ವಿಶೇಷ ಸ್ಥಾನವಿದೆ. ಮಧ್ಯಮ ವರ್ಗದ ಕುಟುಂಬಗಳ ಕಾರು ಮಾಲೀಕತ್ವದ ಕನಸನ್ನು ನನಸು ಮಾಡಿದ ಕೀರ್ತಿ ಈ ಪುಟ್ಟ ಕಾರಿಗೆ ಸಲ್ಲುತ್ತದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ದಶಕಗಳಷ್ಟು ಹಳೆಯದಾದ ಕಾರು ಖರೀದಿಯ ರಶೀದಿಯೊಂದು (ಬಿಲ್) ಸಖತ್ ವೈರಲ್ ಆಗುತ್ತಿದ್ದು, ಅಂದಿನ ದಿನಗಳಲ್ಲಿ ವಾಹನಗಳು ಎಷ್ಟು ಅಗ್ಗವಾಗಿದ್ದವು ಎಂಬುದನ್ನು ನೋಡಿ ನೆಟ್ಟಿಗರು ಶಾಕ್​ ಆಗಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ…

Read More

ವಿದೇಶಿ ಹೂಡಿಕೆದಾರರನ್ನು ಮರಳಿ ಆಕರ್ಷಿಸಲು ಸರ್ಕಾರದ ಯತ್ನ; ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಗೆ ಅನುಮೋದನೆ – Kannada News

ನವದೆಹಲಿ, ಜೂನ್ 4: ಭಾರತದಿಂದ ವಿದೇಶಿ ಹೂಡಿಕೆದಾರರು (FPI) ಹೊರಹೋಗುತ್ತಿರುವುದನ್ನು ತಡೆಯಲು ಮತ್ತು ಅವರನ್ನು ಮತ್ತೆ ಭಾರತದ ಮಾರುಕಟ್ಟೆಗೆ ಆಕರ್ಷಿಸಲು ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಗೆ (Ordinance) ಸರ್ಕಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ (union cabinet meeting) ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸರ್ಕಾರದ ಭದ್ರತಾ ಪತ್ರಗಳಲ್ಲಿ (Government Securities) ವಿದೇಶಿ ಪೋರ್ಟ್‌ಫೋಲಿಯೋ ಹೂಡಿಕೆದಾರರು ಮಾಡುವ…

Read More

ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ: ಇಲ್ಲಿದೆ ನೋಡಿ ಅಪರೂಪದ ದೃಶ್ಯ – Kannada News

ಹಾಸನ, ಜೂ.10: ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಆದರೆ, ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಬಳಿ ಸಾರ್ವಜನಿಕರನ್ನು ಒಂದೆಡೆ ಆತಂಕಕ್ಕೆ, ಮತ್ತೊಂದೆಡೆ ತಮಾಷೆಯ ಕುತೂಹಲಕ್ಕೆ ಈಡುಮಾಡುವ ಅಪರೂಪದ ಘಟನೆಯೊಂದು ನಡೆದಿದೆ. ಗುಂಪಿನಿಂದ ಬೇರ್ಪಟ್ಟಿರುವ ಕಾಡಾನೆ ಮರಿಯೊಂದು ರಸ್ತೆಯಲ್ಲಿದ್ದ ಹಸುವಿನ ಕರುಗಳನ್ನು ಅಟ್ಟಾಡಿಸಿಕೊಂಡು ಹೋಗಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕಲ್ಲಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ದಟ್ಟವಾದ ಕಾಫಿ ತೋಟಗಳಿವೆ. ಈ ಭಾಗದಲ್ಲಿ ಕಾಡಾನೆಗಳ ಸಂಚಾರ ಸಾಮಾನ್ಯವಾಗಿದೆ. ಆನೆಗಳ ಗುಂಪಿನಿಂದ ಬೇರ್ಪಟ್ಟಿದ್ದ…

Read More

ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಅಕ್ಷಯ್​​ಗೆ ಶಾಕ್ ಕೊಟ್ಟ ನಿರ್ಮಾಪಕ – Kannada News | Drishyam 3 movie producer case against Akshay Khanna

‘ಧುರಂಧರ್’ (Dhurandhar) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಬ್ಲಾಕ್ ಬಸ್ಟರ್ ಆಗಿದೆ. ರಣ್ವೀರ್ ಸಿಂಗ್ ನಾಯಕನಾಗಿ ನಟಿಸಿರುವ ಸಿನಿಮಾ ಇದಾಗಿದ್ದರೂ ಸಹ ಸಿನಿಮಾನಲ್ಲಿ ಹೆಚ್ಚು ಗಮನ ಸೆಳೆದಿರುವುದು ನಟ ಅಕ್ಷಯ್ ಖನ್ನಾ. ಸಿನಿಮಾನಲ್ಲಿ ರಹಮಾನ್ ಡಕೈತ್ ಪಾತ್ರದಲ್ಲಿ ಅಕ್ಷಯ್ ಖನ್ನಾ ನಟಿಸಿದ್ದು, ಅವರ ಡೈಲಾಗ್​​ಗಳು, ಅವರ ಎಂಟ್ರಿ, ಅವರ ಡ್ಯಾನ್ಸಿನ ರೀಲುಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ಸಿನಿಮಾ ನೋಡಿದವರೆಲ್ಲ ರಣ್ವೀರ್ ಸಿಂಗ್​​ಗಿಂತಲೂ ಹೆಚ್ಚಾಗಿ ಅಕ್ಷಯ್ ಖನ್ನಾ ಪಾತ್ರದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಈ ಅಚಾನಕ್ ಯಶಸ್ಸು…

Read More

ಡಿಸಿಎಂ ಡಿ.ಕೆ. ಶಿವಕುಮಾರ್​​- ಮಾಜಿ ಸಚಿವ ಕೆ.ಎನ್​​. ರಾಜಣ್ಣ ಭೇಟಿ ರಹಸ್ಯ ಬಿಚ್ಚಿಟ್ಟ MLC ರಾಜೇಂದ್ರ – Kannada News | K.N. Rajendra Reacts to D.K. Shivakumars Meeting with Rajanna Amidst Karnataka Political Buzz

ದೆಹಲಿ, ಡಿಸೆಂಬರ್​​ 23: ಕರ್ನಾಟಕ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಆಪ್ತ ಕೆ.ಎನ್. ರಾಜಣ್ಣ ಭೇಟಿ ಕುರಿತು ಕಾಂಗ್ರೆಸ್​​ ಎಂಎಲ್​​ಸಿ ಮತ್ತು ರಾಜಣ್ಣ ಪುತ್ರ  ರಾಜೇಂದ್ರ ಪ್ರತಿಕ್ರಿಯಿಸಿದ್ದಾರೆ. ಪಕ್ಷದ ಅಧ್ಯಕ್ಷ ಹಾಗೂ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಪಕ್ಷದ ಸದಸ್ಯರಾದ ರಾಜಣ್ಣ ಅವರನ್ನು ಭೇಟಿಯಾಗುವುದು ಸಹಜ. ಯಾವುದೇ ಪ್ರಮುಖ ವಿಚಾರಗಳಿದ್ದಾಗ ಈ ರೀತಿಯ ಭೇಟಿಗಳು ನಡೆಯಬಹುದು. ಭೇಟಿ ವೇಳೆ ನಡೆದ ಚರ್ಚೆ ಬಗ್ಗೆ ತನಗೆ ಮಾಹಿತಿ ಇಲ್ಲ, ಏಕೆಂದರೆ ಇದು ಖಾಸಗಿ…

Read More

ಬಂಡಾಯ ಸಂಸದರ ವಿರುದ್ಧ ಕಾನೂನು ಸಮರಕ್ಕಿಳಿದ ಟಿಎಂಸಿ; 20 ರೆಬೆಲ್​ಗಳ ಅನರ್ಹತೆಗೆ ಸ್ಪೀಕರ್​ಗೆ ಮನವಿ – Kannada News | Abhishek Banerjee meets Speaker Om Birla demands disqualification of 20 rebel TMC MPs

ನವದೆಹಲಿ, ಜೂನ್ 19: ಪಶ್ಚಿಮ ಬಂಗಾಳದ ಸಾರ್ವತ್ರಿಕ ಚುನಾವಣೆಗಳ ಬೆನ್ನಲ್ಲೇ ಟಿಎಂಸಿ (TMC) ಪಕ್ಷದಲ್ಲಿ ಭಾರಿ ರಾಜಕೀಯ ಬಿರುಗಾಳಿ ಎದ್ದಿದೆ. ಪಕ್ಷದ ನಿಲುವಿಗೆ ವಿರುದ್ಧವಾಗಿ ಬಂಡಾಯ ಎದ್ದು, ಬೇರೆ ಪಕ್ಷದೊಂದಿಗೆ ವಿಲೀನ ಪ್ರಕ್ರಿಯೆಗೆ ಮುಂದಾಗಿರುವ 20 ಸಂಸದರ ವಿರುದ್ಧ ಟಿಎಂಸಿ ಹೈಕಮಾಂಡ್ ಕಠಿಣ ಕ್ರಮಕ್ಕೆ ಮುಂದಾಗಿದೆ. ನವದೆಹಲಿಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿರುವ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ, ಆ ಎಲ್ಲಾ 20 ಬಂಡಾಯ ಸಂಸದರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಬೇಕು ಎಂದು ಲಿಖಿತ ಮನವಿ…

Read More

ಆ ದೇವಸ್ಥಾನದಲ್ಲಿ ಕೂತು ‘ಪೆದ್ದಿ’ ಕತೆ ಬರೆದಿದ್ದರಂತೆ ನಿರ್ದೇಶಕ ಬುಚ್ಚಿಬಾಬು – Kannada News

ರಾಮ್ ಚರಣ್ (Ram Charan) ನಟಿಸಿ, ‘ಉಪ್ಪೇನ’ ಸಿನಿಮಾ ಖ್ಯಾತಿಯ ಬುಚ್ಚಿಬಾಬು ಸಾನಾ ನಿರ್ದೇಶನ ಮಾಡಿರುವ ‘ಪೆದ್ದಿ’ ಸಿನಿಮಾ ನಾಳೆ (ಜೂನ್ 4) ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಇಂದು ರಾತ್ರಿಯೇ ಹಲವೆಡೆ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶಿಸಲಾಗುತ್ತಿದೆ. ಸಿನಿಮಾದ ನಿರ್ದೇಶಕ ಬುಚ್ಚಿಬಾಬು ಸನಾ ಅವರಿಗೆ ‘ಪೆದ್ದಿ’ ಎರಡನೇ ಸಿನಿಮಾ. ಇತ್ತೀಚೆಗೆ ಸಂದರ್ಶನ ಒಂದರಲ್ಲಿ ಮಾತನಾಡಿರುವ ಬುಚ್ಚಿಬಾಬು ಸನಾ, ಸಿನಿಮಾದ ಬಗ್ಗೆ ಹಾಗೂ ಶೂಟಿಂಗ್ ಬಗ್ಗೆ ಕೆಲ ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ. ‘ಉಪ್ಪೇನ’ ಸಿನಿಮಾ ಬಿಡುಗಡೆಯಾಗುವ ಮುನ್ನವೇ, ಕೋವಿಡ್…

Read More