Headlines

ಪವಿತ್ರಾ ಮನೆಯೂಟಕ್ಕೆ ತಡೆ ಒಡ್ಡಲು ಮುಂದಾದ ಪೊಲೀಸರು: ಜೈಲೂಟವೇ ಗತಿ? – Kannada News | Pavithra Gowda got home food in Jail, police to file application to court

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣ ಆರೋಪಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನಗಳನ್ನು ದೂಡುತ್ತಿದ್ದಾರೆ. ಸುಪ್ರೀಂಕೋರ್ಟ್​​ನಲ್ಲಿ ಕೊಲೆ ಆರೋಪಿಗಳ ಜಾಮೀನು ರದ್ದಾದ ಬಳಿಕ ಪವಿತ್ರಾ ಗೌಡ ಸತತವಾಗಿ ಜಾಮೀನಿಗಾಗಿ ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ ಜಾಮೀನು ಸಿಕ್ಕಿಲ್ಲ. ಆದರೆ ಈಗ ಜೈಲಿನಲ್ಲಿಯೇ ಕೆಲವು ಸವಲತ್ತುಗಳನ್ನು ಪಡೆದುಕೊಳ್ಳಲು ನ್ಯಾಯಾಲಯದ ಮೊರೆ ಹೋಗಿದ್ದರು. ಅದರಲ್ಲಿ ಮನೆಯೂಟವೂ ಒಂದಾಗಿತ್ತು. ಪವಿತ್ರಾ ಗೌಡ ಅವರ ಮನೆ ಊಟದ ಬೇಡಿಕೆಯನ್ನು ಇತ್ತೀಚೆಗಷ್ಟೆ ನ್ಯಾಯಾಲಯ ಒಪ್ಪಿತ್ತು. ಅದರಂತೆ ಜನವರಿ 2 ರಿಂದ…

Read More

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ – Kannada News | BY Vijayendra Clarifies: No Political or Business Ties with DK Shivakumar, Denies Cross Voting Charges

ಮಂಗಳೂರು, ಜೂನ್ 26: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಮತ್ತು ಸಿಎಂ ಡಿಕೆ ಶಿವಕುಮಾರ್ (DK Shivakumar) ನಡುವೆ ರಾಜಕೀಯ ಮತ್ತು ವ್ಯಾವಹಾರಿಕ ಸಂಬಂಧವಿದೆ, ಅವರಿಬ್ಬರೂ ಬ್ಯುಸಿನೆಸ್ ಪಾರ್ಟ್ನರ್ಸ್ ಎಂಬ ಸುದ್ದಿ ಹಿಂದಿನಿಂದಲೂ ಚರ್ಚೆಯಲ್ಲಿತ್ತು. ಹೀಗಾಗಿಯೇ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜಯೇಂದ್ರ ಅವರೇ ಅಡ್ಡ ಮತದಾನ ಮಾಡಿಸಿದ್ದಾರೆ ಎಂಬ ಆರೋಪವೂ ಈಗ ಮುನ್ನೆಲೆಗೆ ಬಂದಿದೆ. ಇದನ್ನು ತಳ್ಳಿಹಾಕಿರುವ ಬಿವೈವಿ, ಧರ್ಮಸ್ಥಳದಲ್ಲಿ ಸ್ಪಷ್ಟನೆ ನೀಡಿದ್ದಾರೆ.ಈ ವೇಳೆ ಅವರೊಂದಿಗೆ ಓರ್ವ ಸಂಸದ, 8 ಶಾಸಕರು ಹಾಗೂ ಇಬ್ಬರು…

Read More

ಆಸ್ತಿಗಾಗಿ ದಾಯಾದಿಗಳಿಂದಲೇ ಸಾರಿಗೆ ನೌಕರನ ಹತ್ಯೆ! ಜಮೀನಿನಲ್ಲೇ ಕೊಂದು ಪೆಟ್ರೋಲ್ ಸುರಿದು ಸುಟ್ಟ ಪಾಪಿಗಳು! – Kannada News | Hassan Property Dispute: KSRTC Driver Murdered Over 2 Acre Land

ಹಾಸನ, ಫೆಬ್ರವರಿ 18: ಆಸ್ತಿ ಕಲಹಕ್ಕೆ ಸಂಬಂಧಿಸಿ ಸಾರಿಗೆ ಇಲಾಖೆ ನೌಕರನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ (Hassan) ಜಿಲ್ಲೆಯ ಆಲೂರು ತಾಲೂಕಿನ ರಾಜನಹಳ್ಳಿ ಸಮೀಪ ನಡೆದಿದೆ. ಎರಡು ಎಕರೆ ಆಸ್ತಿಗಾಗಿ ಕೋರ್ಟ್​ ಮೆಟ್ಟಿಲೇರಿದ್ದ ವ್ಯಕ್ತಿಯನ್ನು ಕೇಸ್ ಮುಗಿಸಿ ಬಂದ ಸಂಜೆಯೇ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಆಲೂರು ಪೊಲೀಸರು ತನಿಖೆ ನಡೆಸಿದ್ದಾರೆ. ಕೋರ್ಟ್​ ಕೇಸ್ ಮುಗಿಸಿ ಬಂದ ಸಂಜೆಯೇ ಹತ್ಯೆ ಮೃತ ವೀರಪ್ಪ (58)ಕೆಎಸ್‌ಆರ್‌ಟಿಸಿ ಹಾಸನ ಡಿಪೋದಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದು, ನಿವೃತ್ತಿ…

Read More

ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!: ವಿಜಯಪುರ ರಾಬರಿ ಕೇಸ್​​ಗೆ ಹೊಸ ಟ್ವಿಸ್ಟ್​​ – Kannada News | Vijayapura Robbery Case Takes New Turn: Accused Targeted Another Shop but Robbed Bhumika Jewellers

ವಿಜಯಪುರ, ಜನವರಿ 27: ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿನ ಭೂಮಿಕಾ ಜ್ಯುವೆಲರಿ ಶಾಪ್ ದರೋಡೆ ಪ್ರಕರಣ ಸಂಬಂಧ ಅಚ್ಚರಿಯ ಮಾಹಿತಿ ತನಿಖೆ ವೇಳೆ ಬಯಲಾಗಿದೆ. ದರೋಡೆಕೋರರು ರಾಬರಿ ಮಾಡಲು ಪ್ಲ್ಯಾನ್​​ ಮಾಡಿಕೊಂಡು ಬಂದಿದ್ದ ಬಂಗಾರದ ಅಂಗಡಿಯೇ ಬೇರೆಯಾಗಿತ್ತು. ಆದರೆ ಅಲ್ಲಿ ಹೆಚ್ಚು ಜನರಿದ್ದ ಕಾರಣ ಯೂಟರ್ನ್ ಮಾಡಿಕೊಂಡು ಬಂದು ಈ ಶಾಪ್​​ಗೆ ನುಗ್ಗಿದ್ದಾರೆ ಎಂಬುದು ಗೊತ್ತಾಗಿದೆ. ವಿಜಯಪುರದಿಂದ ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52ರ ಮೂಲಕ ಹಲಸಂಗಿ ಗ್ರಾಮಕ್ಕೆ ಎಂಟ್ರಿ ಕೊಟ್ಟಿದ್ದ ಆರೋಪಿಗಳು, ಗ್ರಾಮ ಪಂಚಾಯಿತಿ…

Read More

ವಿವಾದದ ಬೆನ್ನಲ್ಲೇ ಭೂಕಾಂತ್​​ಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ – Kannada News | Arnataka Govt Revokes BJP Leader Bhookant’s Cabinet Rank Amidst Congress Backlash

ಭೂಕಾಂತ್​​ಗೆ ನೀಡಲಾಗಿದ್ದ ಸಚಿವ ಸಂಪುಟದ ಸ್ಥಾನಮಾನ ಹಿಂಪಡೆದ ಸರ್ಕಾರImage Credit source: Tv9 Kannada ಬೆಂಗಳೂರು, ಫೆಬ್ರವರಿ 11: ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಆ ಪೈಕಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ನಿಯಮಿತ ಅಧ್ಯಕ್ಷರಾಗಿರುವ ಭೂಕಾಂತ್​​ ಅವರಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದರ ವಿರುದ್ಧ ಕಾಂಗ್ರೆಸ್​​ ಪಾಳಯದಿಂದ ಭಾರೀ ಆಕ್ಷೇಪ ಕೇಳಿಬಂದಿತ್ತು. ಬಿಜೆಪಿ ನಾಯಕನಿಗೆ ಕಾಂಗ್ರೆಸ್​​ ಸರ್ಕಾರದಿಂದ ಈ…

Read More

ರಾತ್ರೋರಾತ್ರಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಮುಸ್ಲಿಂ​ ಮುಖಂಡರು! ದಿಢೀರ್ ಬೆಳವಣಿಗೆಗೆ ಕಾರಣ ಏನು ಗೊತ್ತೇ?

ಬಾಗಲಕೋಟೆ, ಮಾರ್ಚ್ 31: ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರದ ಉಪಚುನಾವಣೆ (By Election) ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ, ಮುಸ್ಲಿಂ ಮುಖಂಡರು ರಾತ್ರೋರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಮುಸ್ಲಿಂ ಮುಖಂಡರು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಬಾಗಲಕೋಟೆ ಕ್ಷೇತ್ರದ ಉಪಚುನಾವಣಾ ಪ್ರಚಾರಕ್ಕಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಕರೆಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ…

Read More

GT vs RR: ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಗುಜರಾತ್; ರಾಜಸ್ಥಾನ್​ಗೆ 2ನೇ ಜಯ

ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿನಡೆದ ಐಪಿಎಲ್ 2026 ರ 9ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಗುಜರಾತ್ ಟೈಟನ್ಸ್ ಲೀಗ್​ನಲ್ಲಿ ಸತತ ಎರಡನೇ ಪಂದ್ಯವನ್ನು ಸೋತರೆ, ಇತ್ತ ಸಾಂಘಿಕ ಪ್ರದರ್ಶನ ನೀಡಿದ ರಾಜಸ್ಥಾನ್ ಸತತ ಎರಡನೇ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ 210 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 204 ರನ್​ ಕಲೆಹಾಕಲಷ್ಟೇ ಶಕ್ತವಾಗಿ 7 ರನ್​ಗಳಿಂದ…

Read More

ಸ್ಮಾರ್ಟ್ ವಾಚ್ ನಂಬಿ ಎದೆ ನೋವು ನಿರ್ಲಕ್ಷ್ಯ ಮಾಡಿದ್ರಾ ನಟ ದಿಲೀಪ್ ರಾಜ್? – Kannada News | Dileep Raj reportedly ignored Chest Pain after Heart Rate shows normal in Smartwatch

ನಟ ದಿಲೀಪ್ ರಾಜ್ (Dileep Raj) ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದರು. ಅವರಿಗೆ ಯಾವುದೇ ಕೆಟ್ಟ ಅಭ್ಯಾಸಗಳು ಇರಲಿಲ್ಲ. ಹಾಗಿದ್ದರೂ ಕೂಡ ಅವರು ಹೃದಯಾಘಾತದಿಂದ ನಿಧನರಾದರು. ಮೇ 13ರಂದು ದಿಲೀಪ್ ರಾಜ್ ಅವರ ಮರಣದ ಸುದ್ದಿ ಕೇಳಿ ಎಲ್ಲರಿಗೂ ಆಘಾತ ಆಯಿತು. ಫಿಟ್ ಆಗಿದ್ದ ಅವರು 47ನೇ ವಯಸ್ಸಿಗೆ ಕೊನೆಯುಸಿರು ಎಳೆದಿದ್ದು ನೋವಿನ ಸಂಗತಿ. ಮೇ 12ರ ರಾತ್ರಿಯೇ ದಿಲೀಪ್ ರಾಜ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ಸ್ಮಾರ್ಟ್ ವಾಚ್ (Smartwatch) ನಂಬಿ…

Read More