Headlines

VIDEO: ಬುಮ್ರಾರನ್ನೇ ಬೆಚ್ಚಿ ಬೀಳಿಸಿದ ವೈಭವ್ ಸೂರ್ಯವಂಶಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕೊನೆಗೂ ಜಸ್​ಪ್ರೀತ್ ಬುಮ್ರಾ ಹಾಗೂ ವೈಭವ್ ಸೂರ್ಯವಂಶಿಯ ಮುಖಾಮುಖಿಯಾಗಿದೆ. ಈ ಮುಖಾಮುಖಿಯಲ್ಲಿ ಬುಮ್ರಾರನ್ನು ಬೆಂಡೆತ್ತುವಲ್ಲಿ ಯುವ ದಾಂಡಿಗ ಯಶಸ್ವಿಯಾಗಿದ್ದಾನೆ. ಅದು ಸಹ ಮೊದಲ ಎಸೆತದಲ್ಲೇ ಸಿಕ್ಸ್​ ಸಿಡಿಸುವ ಮೂಲಕ ಎಂಬುದು ವಿಶೇಷ. ಅಂದರೆ ಇದೇ ಮೊದಲ ಬಾರಿ ಯಾರ್ಕರ್ ಸ್ಪೆಷಲಿಸ್ಟ್ ಖ್ಯಾತಿಯ ಜಸ್​ಪ್ರೀತ್ ಬುಮ್ರಾರನ್ನು ಎದುರಿಸಿದ್ದ ವೈಭವ್ ಸೂರ್ಯವಂಶಿ ತಾನೆದುರಿಸಿದ ಮೊದಲ ಬಾಲ್​ನಲ್ಲೇ ಸಿಕ್ಸ್ ಸಿಡಿಸಿ ಎಲ್ಲರ ಹುಬ್ಬೇರಿಸಿದ್ದಾರೆ. ಗುವಾಹಟಿಯಲ್ಲಿ ನಡೆದ ಈ ಪಂದ್ಯದ ಮೊದಲ ಇನಿಂಗ್ಸ್​ನ ದ್ವಿತೀಯ ಓವರ್​ನಲ್ಲಿ ಬುಮ್ರಾ…

Read More

ನೆಲದ ಮೇಲಿನ ಹಠಮಾರಿ ಕಲೆಗಳನ್ನು ಹೋಗಲಾಡಿಸಲು ಜಸ್ಟ್‌ ಈ ಟಿಪ್ಸ್‌ ಪಾಲಿಸಿ – Kannada News | Adding these items to mop water can easily remove stains from floors

ಮನೆಯನ್ನು ಶುಚಿಯಾಗಿ ಇಟ್ಟುಕೊಳ್ಳುವುದು ಅತ್ಯಗತ್ಯ. ಹೌದು ಅದರಲ್ಲೂ ಸ್ವಚ್ಛತೆಯ ದೃಷ್ಟಿಯಿಂದ ಪ್ರತಿನಿತ್ಯ ನೆಲವನ್ನು (Floor Cleaning) ಗುಡಿಸಿ ಒರೆಸಲೇಬೇಕು. ಇಲ್ಲದಿದ್ದರೆ ಕೀಟಾಣು, ಸೂಕ್ಷ್ಮಜೀವಿಗಳು ನೆಲದಲ್ಲಿಯೇ ನೆಲೆಗೊಳ್ಳುವುದು ಮಾತ್ರವಲ್ಲದೆ, ಕಲೆ, ಕೊಳೆಗಳಿಂದಾಗಿ ಟೈಲ್ಸ್‌, ಗ್ರಾನೈಟ್‌ನ ಸೌಂದರ್ಯವೇ ಹಾಳಾಗಿ ಹೋಗುತ್ತದೆ. ಅದಕ್ಕಾಗಿ ಪ್ರನಿತ್ಯ ಎಲ್ಲರೂ ನೆಲ ಒರೆಸುತ್ತಾರೆ. ಆದ್ರೆ ನಿತ್ಯ ನೆಲ ಒರೆಸಿದರೂ ಟೈಲ್ಸ್‌ ಮೇಲೆ ಅಂಟಿರುವ ಕಲೆಗಳು ಹೋಗುತ್ತಿಲ್ಲ ಎಂದು ಹಲವರು ದೂರುತ್ತಿರುತ್ತಾರೆ. ಹೀಗಿರುವಾಗ ದುಬಾರಿ ಕ್ಲೀನರ್‌ಗಳನ್ನು ಬಲಸುವ ಬದಲು ಮನೆಯಲ್ಲಿಯೇ ಲಭ್ಯವಿರುವ ಈ ಕೆಲವೊಂದು ವಸ್ತುಗಳನ್ನು ನೆಲ…

Read More

ಶಿವಣ್ಣನ ಎನರ್ಜಿಗೆ ತಮಿಳು ಸಿನಿಮಾ ತಂಡ ಫಿದಾ, ವಿಡಿಯೋ ನೋಡಿ – Kannada News | Shiva Rajkumar bring energy to Tamil movie set watch video

ಶಿವರಾಜ್ ಕುಮಾರ್ (Shiva Rajkumar) ಅವರ ವಯಸ್ಸಿಗೂ ಅವರ ಎನರ್ಜಿಗೂ ಸಂಬಂಧವೇ ಇಲ್ಲ. ಎಲ್ಲೇ ಹೋದರೂ ಶಿವಣ್ಣ ತಮ್ಮ ಎನರ್ಜಿಯಿಂದ ಆ ಸ್ಥಳದ ವಾತಾವರಣವನ್ನೇ ಬದಲಾಯಿಸಿಬಿಡುತ್ತಾರೆ. ಶಿವರಾಜ್ ಕುಮಾರ್ ಅವರು ಕನ್ನಡ ಮಾತ್ರವಲ್ಲದೆ ಕೆಲ ಪರ ಭಾಷೆ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಅವರು ರಾಮ್ ಚರಣ್ ಜೊತೆ ನಟಿಸಿದ ‘ಪೆದ್ದಿ’ ಸಿನಿಮಾ ರಿಲೀಸ್ ಆಗಿ ಹಿಟ್ ಆಗಿದೆ. ಇದೀಗ ಅವರು ಹೊಸದೊಂದು ತಮಿಳು ಸಿನಿಮಾನಲ್ಲಿ ನಟಿಸುತ್ತಿದ್ದು, ಅಲ್ಲಿಯೂ ಸಹ ಶಿವಣ್ಣ ತಮ್ಮ ಎನರ್ಜಿಯಿಂದ ಇಡೀ ಸೆಟ್​​ಗೆ ಹೊಸ…

Read More

CBSE 10th Results 2026 Out: CBSE 10ನೇ ತರಗತಿ ಫಲಿತಾಂಶ ಪ್ರಕಟ; ರಿಸಲ್ಟ್​ ವೀಕ್ಷಿಸಲು ನೇರ ಲಿಂಕ್ ಇಲ್ಲಿದೆ – Kannada News | CBSE 10th Results 2026 Out: Check Class 10 Marks Online AND DigiLocker Now!

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ರ ಸಾಲಿನ (ಸೆಷನ್ 1) 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಈ ವರ್ಷ ಸುಮಾರು 25 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ನಿರೀಕ್ಷೆಗೆ ಈಗ ತೆರೆಬಿದ್ದಿದೆ. ಫೆಬ್ರವರಿ 17 ರಿಂದ ಮಾರ್ಚ್ 11 ರವರೆಗೆ ನಡೆದಿದ್ದ ಪರೀಕ್ಷೆಯ ಫಲಿತಾಂಶಗಳು ಈಗ ಲಭ್ಯವಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅಂಕಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ. ಫಲಿತಾಂಶ ವೀಕ್ಷಿಸುವುದು ಹೇಗೆ? ಸಿಬಿಎಸ್‌ಇ 10ನೇ…

Read More

ಅಡುಗೆಯವನ ಕೆಲಸವೇ ಹೋಯ್ತು! ಬೆಂಗಳೂರು ಟೆಕ್ಕಿಗೆ ಎಐ ರೂಮ್​ಮೇಟ್ ನೆರವಾಗಿದ್ಹೇಗೆ ಗೊತ್ತೇ! – Kannada News | Bengaluru Techie’s AI Roommate Catches Cook Stealing Fruits, Sparks Debate on AI Surveillance at Home

ಟೆಕ್ಕಿಗೆ ಎಐ ರೂಮ್​ಮೇಟ್ ನೆರವಾಗಿದ್ಹೇಗೆ?Image Credit source: X/@the2ndfloorguy ಬೆಂಗಳೂರು, ಮಾರ್ಚ್​ 2: ಅಡುಗೆಯಾತ ಫ್ರಿಡ್ಜ್‌ನಿಂದ ಹಣ್ಣುಗಳನ್ನು ಕದಿಯುತ್ತಿರುವುದನ್ನು ಎಐ ರೂಮ್​ಮೇಟ್ (AI Roommate) ಪತ್ತೆಹಚ್ಚಿ ತಿಳಿಸಿದ್ದು, ಟೆಕ್ಕಿಯೊಬ್ಬರು ಆತನನ್ನು ಕೆಲಸದಿಂದಲೇ ತೆಗೆದುಹಾಕಿದ ಅಪರೂಪದ ಘಟನೆ ಬೆಂಗಳೂರಿನಲ್ಲಿ (Bangalore) ನಡೆದಿದೆ ಎಂದು ವರದಿಯಾಗಿದೆ. ನಗರದ ಟೆಕ್ಕಿ ಪಂಕಜ್ (ಸಾಮಾಜಿಕ ಜಾಲತಾಣ ಪೋಸ್ಟ್​ನಲ್ಲಿರುವಂತೆ) ಮನೆಯ ಅಡುಗೆಮನೆಯ ಚಟುವಟಿಕೆಗಳನ್ನು ಗಮನಿಸಲು ‘AI ರೂಮ್​ಮೇಟ್’ ಎನ್ನುವ ವ್ಯವಸ್ಥೆಯನ್ನು ಬಳಸುತ್ತಿದ್ದರು. ಅಡುಗೆಯಾತ ಫ್ರಿಡ್ಜ್‌ನಿಂದ ಸೇಬು, ಬಾಳೆಹಣ್ಣು ಮತ್ತು ಬೆರಿಹಣ್ಣುಗಳನ್ನು ತೆಗೆದುಕೊಳ್ಳುತ್ತಿರುವ ಬಗ್ಗೆ ಅನುಮಾನ…

Read More

ಹಿರಿಯೂರು ಬೈಎಲೆಕ್ಷನ್ ಅಖಾಡ ರಂಗು: ಜೆಡಿಎಸ್‌ನಿಂದ ಅಭ್ಯರ್ಥಿ ಕಣಕ್ಕಿಳಿಸಲು ಹೆಚ್‌ಡಿಕೆ ಮಾಸ್ಟರ್ ಪ್ಲಾನ್; ದಿವಂಗತ ಸುಧಾಕರ್ ಪುತ್ರನಿಗೆ ಟಿಕೆಟ್​​​ಗೆ ಒತ್ತಡ – Kannada News | JDS Strategy for Hiriyur By poll; Sudhakar Son’s Congress Ticket Demand Gains Momentum

ಹಿರಿಯೂರು ಜು. 2: ಮಾಜಿ ಸಚಿವ ಡಿ. ಸುಧಾಕರ್ ಅವರ ಹಠಾತ್ ನಿಧನದಿಂದ ತೆರವಾಗಿರುವ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡ ಅಧಿಕೃತ ಘೋಷಣೆಗೂ ಮುನ್ನವೇ ಭರ್ಜರಿ ರಾಜಕೀಯ ಚಟುವಟಿಕೆಗಳನ್ನು ಶುರುವಾಗಿದೆ. ಒಂದೆಡೆ ಮೈತ್ರಿಕೂಟದ ಪರವಾಗಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೆರೆಮರೆಯ ಕೊನೆಹಂತದ ಕಸರತ್ತು ನಡೆಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್‌ನಲ್ಲಿ ದಿವಂಗತ ಸುಧಾಕರ್ ಅವರ ಪುತ್ರನಿಗೆ ಟಿಕೆಟ್ ನೀಡಬೇಕೆಂಬ ಒತ್ತಡ ತೀವ್ರಗೊಂಡಿದೆ. ಸಚಿವ ಸುಧಾಕರ್ ನಿಧನದಿಂದ ತೆರವಾದ ಹಿರಿಯೂರು ಕ್ಷೇತ್ರವನ್ನು…

Read More

Daily Devotional: ಮನೆಗೆ ಹಾವು ಬಂದರೆ ಕೊಲ್ಲಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು? – Kannada News | What to Do When a Snake Enters Your Home: A Guide to Safe and Auspicious Handling

ಮನೆಗೆ ಹಾವು ಬಂದರೆ ಕೊಲ್ಲಬಾರದು ಯಾಕೆ?Image Credit source: Pinterest ಮನೆಗೆ ಹಾವು ಬಂದರೆ ಅದನ್ನು ಕೊಲ್ಲಬೇಕೇ ಅಥವಾ ಬೇಡವೇ ಎಂಬ ಪ್ರಶ್ನೆ ಅನೇಕರಲ್ಲಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಶಾಸ್ತ್ರ ಮತ್ತು ನಂಬಿಕೆಗಳ ಪ್ರಕಾರ, ಹಾವನ್ನು ಸಾಯಿಸುವುದು ಅಶುಭಕರ. ಹಾವು ದೈವಾಂಶ ಸಂಭೂತವಾಗಿದ್ದು, ಹಿಂದೂ ಧರ್ಮದಲ್ಲಿ ಪೂಜನೀಯ ಸ್ಥಾನವನ್ನು ಪಡೆದುಕೊಂಡಿದೆ. ಗುರೂಜಿಯವರು ಹೇಳುವಂತೆ, ಹಾವು ಕೇವಲ ಒಂದು ಜೀವಿಯಲ್ಲ,…

Read More

ಟಾಟಾ-ASML ಡೀಲ್; ಚಿಪ್ ಕ್ಷೇತ್ರದಲ್ಲಿ ಸಂಚಲನ; ಯಾಕಿದು ಮಹಾ ಡೀಲ್? ಎಲ್ಲರಿಗೂ ಅಚ್ಚರಿ ಎನಿಸುವಂಥದ್ದು ಏನಿದೆ? – Kannada News | ASML Tata Deal: India’s Semiconductor Future Unlocked, Boosting Chip Manufacturing

ನವದೆಹಲಿ, ಮೇ 17: ಪ್ರಧಾನಿ ನರೇಂದ್ರ ಮೋದಿ ಅವರು ಯೂರೋಪ್​ನ ನೆದರ್​ಲ್ಯಾಂಡ್ಸ್ ದೇಶದ ಉದ್ಯಮಿಗಳೊಂದಿಗೆ ಸಭೆ ನಡೆಸಿದ್ದಾರೆ. ಡಚ್ಚರಿಂದ ಬಹಳಷ್ಟು ಹೂಡಿಕೆಗಳು ಭಾರತಕ್ಕೆ ಹರಿದುಬರಲಿವೆ. ಅದರಲ್ಲಿ ಬಹಳ ಗಮನ ಸೆಳೆದಿರುವುದು ಜಾಗತಿಕ ಸೆಮಿಕಂಡಕ್ಟರ್ (ಚಿಪ್) ಉದ್ಯಮದ ಅತ್ಯಂತ ಪ್ರಭಾವಶಾಲಿ ದೈತ್ಯ ಕಂಪನಿ ನೆದರ್‌ಲ್ಯಾಂಡ್ಸ್‌ನ ASML ಮತ್ತು ಭಾರತದ ಹೆಮ್ಮೆಯ ಟಾಟಾ ಗ್ರೂಪ್ (Tata Electronics) ನಡುವೆ ಏರ್ಪಟ್ಟಿರುವ ಒಪ್ಪಂದ. ಇದು ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಭಾರತದ ಮೊದಲ ಸೆಮಿಕಂಡಕ್ಟರ್ ಫ್ಯಾಬ್ (ಚಿಪ್ ತಯಾರಿಕಾ…

Read More

ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ಜೋಸೆಫ್​​ ವಿಜಯ್​​ – Kannada News | CM Vijay Highlights Tamil Nadu’s Current Debt in His First Speech

ಚೆನ್ನೈ, ಮೇ 10: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ನಟ ದಳಪತಿ ವಿಜಯ್​​ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ತಮ್ಮ ಮೊದಲ ಭಾಷಣದಲ್ಲೇ ಅಬ್ಬರಿಸಿದ ‘ಜನನಾಯಗನ್’ ಹಿಂದಿನ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ತಮಿಳುನಾಡಿನ ಪ್ರಸ್ತುತ ಆರ್ಥಿಕ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಜಯ್​​, ರಾಜ್ಯವು 10 ಲಕ್ಷ ಕೋಟಿಗೂ ಹೆಚ್ಚು ಸಾಲದಲ್ಲಿದ್ದು, ಖಜಾನೆ ಸಂಪೂರ್ಣ ಬರಿದಾಗಿದೆ. ಇಂತಹ ಕಷ್ಟಕರ ಪರಿಸ್ಥಿತಿಯಲ್ಲಿ ಜವಾಬ್ದಾರಿಯನ್ನು ವಹಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಪಾರದರ್ಶಕ ಆಡಳಿತವನ್ನು ನೀಡುವ ಗುರಿ ಹೊಂದಿದ್ದು, ಯಾವುದೇ ಮುಚ್ಚುಮರೆಯಿಲ್ಲದೆ, ಸಾರ್ವಜನಿಕವಾಗಿ ಆಡಳಿತ…

Read More

NHAI Recruitment 2026: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ – Kannada News | NHAI Deputy Manager Recruitment 2026: Apply Online for Civil Engg Jobs

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಅಧಿಕೃತ ಅಧಿಸೂಚನೆಯ ಮೂಲಕ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಡಿಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 09ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ: NHAI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ BE/ B.Tech ಪೂರ್ಣಗೊಳಿಸಿರಬೇಕು . ವಯಸ್ಸಿನ…

Read More