Headlines

ನೆಗೆಟಿವ್ ಟ್ರೋಲ್ ಮಾಡುವವರ ವಿರುದ್ಧ ‘ಪೆದ್ದಿ’ ಕಾನೂನು ಕ್ರಮ

ಇತ್ತೀಚೆಗೆ ಸಿನಿಮಾಗಳ (Cinema) ವಿರುದ್ಧ ಉದ್ದೇಶಪೂರ್ವಕ ನೆಗೆಟಿವ್ ವಿಮರ್ಶೆ, ಸುಳ್ಳು ಸುದ್ದಿ, ಸುಳ್ಳು ವಿಮರ್ಶೆಗಳನ್ನು ನೀಡುವ ಸಂಪ್ರದಾಯ ಹೆಚ್ಚಾಗಿದೆ. ಒಬ್ಬ ಸ್ಟಾರ್ ಹೀರೋ ಸಿನಿಮಾಕ್ಕೆ ಆತನ ಪ್ರತಿಸ್ಪರ್ಧಿ ನಾಯಕನ ಅಭಿಮಾನಿಗಳು ಉದ್ದೇಶಪೂರ್ವಕವಾಗಿ ನೆಗೆಟಿವ್ ರಿವ್ಯೂ ನೀಡುವುದು, ಕೆಟ್ಟದಾಗಿ ಟ್ರೋಲ್ ಮಾಡುವುದು, ಬುಕ್​​ಮೈಶೋ ಇನ್ನಿತರೆ ಕಡೆಗಳಲ್ಲಿ ಕಡಿಮೆ ಸ್ಟಾರ್ಸ್ ನೀಡುವುದು, ಕೆಟ್ಟ ರಿವ್ಯೂ ಕಮೆಂಟ್ ಹಾಕುವುದು ಇನ್ನಿತರೆ ಚಾಲ್ತಿಯಲ್ಲಿದೆ. ಇವುಗಳನ್ನು ಇದೀಗ ಚಿತ್ರತಂಡಗಳು ಗಂಭೀರವಾಗಿ ಪರಿಗಣಿಸಿ ಕ್ರಮಕ್ಕೆ ಮುಂದಾಗಿವೆ. ಇದೀಗ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಸಹ…

Read More

ಶನಿವಾರವರೇ ನಡೆಯಿತು ಎಲಿಮಿನೇಷನ್; ಪ್ರಮುಖ ಸ್ಪರ್ಧಿಯೇ ಔಟ್ – Kannada News | BBK12 Shock: Unexpected Saturday Elimination, Suraj Out Early

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಈ ವಾರ ಕಿಚ್ಚ ಸುದೀಪ್ ಇರಲಿಲ್ಲ. ಈ ಬೇಸರದ ಮಧ್ಯೆಯೇ ಶನಿವಾರದ ಎಪಿಸೋಡ್​​ನಲ್ಲಿ ಒಬ್ಬರನ್ನು ಹೊರಕ್ಕೆ ಕಳುಹಿಸಲಾಗಿದೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎಂದು ಬಿಗ್ ಬಾಸ್ ಮೊದಲೇ ಘೋಷಣೆ ಮಾಡಿದ್ದರು. ಎಲ್ಲರೂ ಭಾನುವಾರ ಈ ಎಲಿಮಿನೇಷನ್ ನಡೆಯುತ್ತದೆ ಎಂದುಕೊಂಡಿದ್ದರು. ಆದರೆ ಶನಿವಾರವೇ ಒಂದು ಎಲಿಮಿನೇಷನ್ ನಡೆದಿದೆ. ಸೂರಜ್ ಅವರು ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದಾರೆ. ಈ ವಿಷಯ ಮನೆಯವರಿಗೆ ಶಾಕಿಂಗ್ ಎನಿಸಿದೆ. ಬಿಗ್ ಬಾಸ್​​ನಲ್ಲಿ ಈ…

Read More

ಡಿ ಸುಧಾಕರ್ ಆರೋಗ್ಯ ಸಹಜಸ್ಥಿತಿಯಲ್ಲಿದೆ: ಸಚಿವರ ಹೆಲ್ತ್​​ ಅಪ್ಡೇಟ್ ಕೊಟ್ಟ ಗೃಹಸಚಿವ ಡಾ ಜಿ ಪರಮೇಶ್ವರ್ – Kannada News | D. Sudhakar Health Update: Minister Stable at KIMS, Parameshwara Clarifies Status

ಗೃಹಸಚಿವ ಡಾ.ಜಿ.ಪರಮೇಶ್ವರ್ Image Credit source: tv9 kannada ಆನೇಕಲ್, ಏಪ್ರಿಲ್​ 27: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ಸಚಿವ ಡಿ. ಸುಧಾಕರ್​​ಗೆ (D Sudhakar) ಚಿಕಿತ್ಸೆ ಮುಂದುವರೆದಿದೆ. ಶ್ವಾಸಕೋಶದ ಇನ್ಫೆಕ್ಷನ್ ಹಿನ್ನೆಲೆ ವೆಂಟಿಲೇಟರ್, ಎಕ್ಮೋ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ ಸಿಎಂ ಸಿದ್ದರಾಮಯ್ಯ ಮತ್ತು ಭಾನುವಾರ ಡಿಸಿಎಂ ಡಿಕೆ ಶಿವಕುಮಾರ್​ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದಿದ್ದರು. ಇಂದು ಗೃಹಸಚಿವ ಡಾ.ಜಿ.ಪರಮೇಶ್ವರ್​​ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಡಿ.ಸುಧಾಕರ್…

Read More

ಯೋಗೇಶ್​​ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ಭೇದಿಸಿದ್ದೇಗೆ? ಇಲ್ಲಿವೆ ಕೆಲ ಇಂಟರೆಸ್ಟಿಂಗ್​​ ವಿಚಾರಗಳು – Kannada News | How CBI Cracked the Yogesh Gowda Murder Case: Key Twists and Revelations

ಯೋಗೇಶ್​​ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ಭೇದಿಸಿದ್ದೇಗೆ? ಬೆಂಗಳೂರು, ಏಪ್ರಿಲ್​​ 19: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳ ತನಿಖೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿತ್ತೆಂಬ ವಿಚಾರವೀಗ ಬಯಲಾಗಿದೆ. ಎ1 ಬಸವರಾಜ್ ಮುತ್ತಗಿ ಜೊತೆಗೆ ಮಾತಾಡಲೆಂದು ವಿನಯ್ ಕುಲಕರ್ಣಿ ಪತ್ನಿ ಹೆಸರಿನಲ್ಲಿ ಸಿಮ್ ಖರೀದಿ ಮಾಡಿದ್ದರು. ಅದೇ ಸಿಮ್ ಕಾರ್ಡ್ ಬಳಸಿ 94 ಬಾರಿ ಮುತ್ತಗಿ ಜೊತೆಗೆ ವಿನಯ್​ ಮಾತಾಡಿದ್ದರು. ಅಲ್ಲದೇ ಯೋಗಿಶ್ ಗೌಡ ಕೊಲೆಯಾದ ನಂತರ…

Read More

ಟೀಂ ಇಂಡಿಯಾಗೆ ಆಘಾತ; ಟಿ20 ವಿಶ್ವಕಪ್​ನಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್

2026 ರ ಟಿ20 ವಿಶ್ವಕಪ್ ನಾಳೆಯಿಂದ ಅಂದರೆ ಫೆಬ್ರವರಿ 7 ರಿಂದ ಭಾರತ ಹಾಗೂ ಶ್ರೀಲಂಕಾದಲ್ಲಿ ಶುರುವಾಗುತ್ತಿದೆ. ಹಾಲಿ ಚಾಂಪಿಯನ್ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿಯುವ ಸಲುವಾಗಿ ಸಕಲ ತಯಾರಿಗಳನ್ನು ಮಾಡಿಕೊಂಡಿದೆ. ಆದರೆ ವಿಶ್ವಕಪ್ ಆರಂಭಕ್ಕೆ ಒಂದು ದಿನ ಇರುವಾಗ ಸೂರ್ಯಕುಮಾರ್ ಪಡೆಗೆ ದೊಡ್ಡ ಆಘಾತ ಎದುರಾಗಿದೆ. ಕಳೆದೊಂದು ವರ್ಷದಿಂದ ಭಾರತದ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿರುವ ಯುವ ವೇಗಿ ಹರ್ಷಿತ್ ರಾಣಾ ಗಾಯದ ಕಾರಣದಿಂದಾಗಿ ಪಂದ್ಯಾವಳಿಯಿಂದ ಹೊರಬಿದಿದ್ದಾರೆ. ದಕ್ಷಿಣ ಆಫ್ರಿಕಾ…

Read More

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಬಿಜೆಪಿ ಶಾಸಕ – Kannada News | Bengaluru rajarajeshwari nagar BJP MLA Munirathna Asks Help In Assembly Session

ಬೆಂಗಳೂರು, (ಜನವರಿ 29):ವಿಧಾನಸಭೆ ಅಧಿವೇಶನದಲ್ಲಿಂದು ( Assembly Session) ಬಳ್ಳಾರಿ ಬ್ಯಾನರ್ ಗಲಾಟೆ (Bellary Banner Row) ಬಾರೀ ಸದ್ದು ಮಾಡಿದ್ದು, ಈ ವೇಳೆ ಮಧ್ಯೆ ಪ್ರವೇಶಿಸಿದ ಬಿಜೆಪಿ ಶಾಸಕ ಮುನಿರತ್ನ (Munirathna) ಸಹ ತಮ್ಮ ರಾಜರಾಜೇಶ್ವರಿ ಕ್ಷೇತ್ರದಲ್ಲಿನ ಪರಿಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ. ನಾನೊಬ್ಬ ಶಾಸಕನಾಗಿ ಗನ್​ಮ್ಯಾನ್ ಬೇಕೆಂದು ಮನವಿ ಮಾಡಿದ್ದೆ. ಸ್ಪೀಕರ್, ಸಿಎಂ, ಗೃಹ ಸಚಿವರು ಸೇರಿ ಎಲ್ಲರಿಗೂ ಮನವಿ ಕೊಟ್ಟಿದ್ದೆ. ಈಗ ಸಿಎಂ ಸಿದ್ದರಾಮಯ್ಯನವರು ಗನ್​ಮ್ಯಾನ್ ನೀಡಿದ್ದಾರೆ. ಅವರು ಚೆನ್ನಾಗಿರಬೇಕು. ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಸೋತಿರುವವರು MLA…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ವಿನಾಕಾರಣ ಬೆದರಿಕೆಗೆ ಒಳಗಾಗುವರು.. – Kannada News

ಮೇಷ ರಾಶಿ: ಆದಷ್ಟು ಬೇಗ ಸ್ವಾವಲಂಬಿಯಾಗುವ ನಿರ್ಧಾರ ಮಾಡುವಿರಿ. ಸಂಗಾತಿಯೊಂದಿಗೆ ನೀವು ಮಾತುಗಳನ್ನು ಸರಿಯಾಗಿ ಬಳಸುವುದು ಉತ್ತಮ. ವಿದ್ಯುತ್ ಉಪಕರಣಗಳು ನಿಮ್ಮ ಸಮಯವನ್ನು ಹಾಳು ಮಾಡಬೇಡಿ. ಪ್ರವಾಸ ಮತ್ತು ಸಾರಿಗೆ ಉದ್ಯಮಿಗಳಿಗೆ ಉತ್ತಮ ಲಾಭ ದೊರೆಯುವ ಸಾಧ್ಯತೆ ಇದೆ. ಇಂದು ಹೊಸ ವಸ್ತುಗಳನ್ನು ಖರೀದಿಸುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ. ವೃಷಭ ರಾಶಿ: ಸಾಲದ ವಿಚಾರ ಬಂದರೆ ಮೌನವಹಿಸಿ, ಎದ್ದು ಹೋಗಿ ಪಿತ್ರಾರ್ಜಿತ ಸಂಪತ್ತು ನಿಮಗೆ…

Read More

ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಹೇಗಿರಲಿದೆ ಕಾರ್ಯಕ್ರಮದ ಭದ್ರತೆ? ಪೊಲೀಸ್ ಆಯುಕ್ತರೇ ಕೊಟ್ರು ಮಾಹಿತಿ – Kannada News

ಡಿಕೆಶಿ ಪದಗ್ರಹಣಕ್ಕೆ ಬಿಗಿ ಭದ್ರತೆImage Credit source: Tv9 Kannada ಬೆಂಗಳೂರು, ಜೂನ್​​ 02: ಸಿಎಂ ಆಗಿ ಡಿ.ಕೆ.ಶಿವಕುಮಾರ್​ (DK Shivakumar) ಪ್ರಮಾಣವಚನ ಸ್ವೀಕಾರ ಹಿನ್ನೆಲೆ ನಾಳಿನ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್​​ ಬಂದೋಬಸ್ತ್​​ ಕೈಗೊಳ್ಳಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್​​ ಆಯುಕ್ತ ಸೀಮಂತ್​​ ಕುಮಾರ್​​ ಸಿಂಗ್​ ಎಲ್ಲಾ ವಿಭಾಗದ ಜಂಟಿ ಪೊಲೀಸ್ ಆಯುಕ್ತರು, ಡಿಸಿಪಿಗಳು, ಸಂಚಾರ ವಿಭಾಗದ ಡಿಸಿಪಿಗಳ ಜೊತೆ ಸಭೆ ನಡೆಸಿ ಸಲಹೆ, ಸೂಚನೆ ನೀಡಿದ್ದಾರೆ. ಸಭೆ ಬಳಿಕ ಮಾಹಿತಿ ನೀಡಿರುವ ಪೊಲೀಸ್​​ ಆಯುಕ್ತರು,…

Read More

ಸಚಿವರ ಬುಡಕ್ಕೆ ಅಬಕಾರಿ ಡಿಸಿ ಲಂಚ ಪ್ರಕರಣ: ಆರ್​​ಬಿ ತಿಮ್ಮಾಪುರಗೆ ಸಂಕಷ್ಟ – Kannada News | Excise DC bribe Case: Complaint registered In lokayukta Against Minister RB Timmapur

ಬೆಂಗಳೂರು, (ಜನವರಿ 19): ಅಬಕಾರಿ ಡಿಸಿ ಲೋಕಾ ಬಲೆಗೆ ಬಿದ್ದ ಬೆನ್ನಲ್ಲೇ ಅಬಕಾರಿ ಸಚಿವ ಆರ್​​ಬಿ ತಿಮ್ಮಾಪುರ ಅವರಿಗೂ ಸಂಕಷ್ಟ ಎದುರಾಗಿದೆ. ಲಂಚದ ಬಹುಪಾಲು ಹಣವನ್ನ ಮಿನಿಸ್ಟರ್‌ಗೆ ಕೊಡಬೇಕು ಎನ್ನುವ ಅಬಕಾರಿ ಡಿಸಿಯ (Excise DC) ಆಡಿಯೊ ಆಧಾರದ ಮೇಲೆ ಆರ್.ಬಿ ತಿಮ್ಮಾಪುರ್ (RB Timmapur) ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಹೀಗಾಗಿ ಅಬಕಾರಿ ಲೈಸೆನ್ಸ್ ಗಾಗಿ ಕೋಟಿ ಕೋಟಿ ರೂಪಾಯಿ ಲಂಚ ಕೇಳಿದ್ದ ಅಬಕಾರಿ ಡಿಸಿ ಪ್ರಕರಣ ಇದೀಗ ಸಚಿವರ ಬುಡಕ್ಕೂ ಬಂದಿದೆ. ಬ್ಯಾಟರಾಯನಪುರ ಕಚೇರಿಯಲ್ಲಿ…

Read More

Guru Sanchara 2026: ಗುರು ಸಂಚಾರದಿಂದ ಈ ಒಂದು ರಾಶಿಗೆ ಡಬಲ್ ಧಮಾಕ! – Kannada News | Scorpio Horoscope 2026: Jupiters Favourable Transit and its Impact

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ವೃಶ್ಚಿಕ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರ ಗುರು ಸಂಚಾರವು ವೃಶ್ಚಿಕ ರಾಶಿಯವರಿಗೆ ಅತ್ಯಂತ ಶುಭಕರವಾಗಿದೆ. ಗುರುವು ಒಂಬತ್ತನೇ ಮನೆಯಲ್ಲಿ ಸಂಚಾರ ಮಾಡುವುದರಿಂದ ಅದೃಷ್ಟ ಮತ್ತು ಗುರುಬಲ ಪ್ರಾಪ್ತವಾಗಲಿದೆ. ಗುರುವು ವೃಶ್ಚಿಕ ರಾಶಿಯನ್ನು ವೀಕ್ಷಿಸುವುದರಿಂದ ಡಬಲ್ ಧಮಾಕ ಫಲ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು, ವಿವಾಹ ವಿಷಯಗಳಲ್ಲಿ ಅನುಕೂಲ, ಮತ್ತು ಉನ್ನತ ಶಿಕ್ಷಣಕ್ಕೆ…

Read More