Headlines

ಇಂದು ಯಾರೂ ರೈಲಿನಲ್ಲಿ ಓಡಾಡ್ಬೇಡಿ, ಇರಾನ್ ಜನರಿಗೆ ಇಸ್ರೇಲ್ ಎಚ್ಚರಿಕೆ, ಹೊಸ ಅಪಾಯದ ಮುನ್ಸೂಚನೆಯೇ?

ಟೆಲ್ ಅವಿವ್, ಏಪ್ರಿಲ್ 07: ಇರಾನ್(Iran) ಜನರು ರೈಲಿನಲ್ಲಿ ಪ್ರಯಾಣಿಸದಂತೆ ಇಸ್ರೇಲ್ ಎಚ್ಚರಿಕೆ ನೀಡಿದ್ದು, ಹೊಸ ಅಪಾಯದ ಮುನ್ನೆಚ್ಚರಿಕೆ ನೀಡಿದೆ. ಕಳೆದ ಐದು ವಾರಗಳಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿದೆ. ಫಾರ್ಸಿ ಭಾಷೆಯಲ್ಲಿ ಸಂದೇಶವೊಂದನ್ನು ಬಿಡುಗಡೆ ಮಾಡಿದ ಇಸ್ರೇಲ್ ಸೇನೆ ರೈಲಿನಲ್ಲಿ ಪ್ರಯಾಣಿದರೆ ಜೀವಕ್ಕೆ ಅಪಾಯವಿದೆ ಎಂದು ಹೇಳಿದೆ. ನಿಮ್ಮ ಸುರಕ್ಷತೆಗಾಗಿ ಇಂದು ರಾತ್ರಿ 9 ಗಂಟೆಯವರೆಗೆ ದೇಶಾದ್ಯಂತ ರೈಲುಗಳಲ್ಲಿ ಪ್ರಯಾಣಿಸುವುದನ್ನು ತಪ್ಪಿಸಿ ಎಂದು ಸೇನೆ ಹೇಳಿದೆ. ಟೆಹ್ರಾನ್ ವಾರಗಟ್ಟಲೆ ಇರಾನ್‌ನಾದ್ಯಂತ ಇಂಟರ್ನೆಟ್ ಅನ್ನು ನಿರ್ಬಂಧಿಸಿದೆ. ಇದರಿಂದಾಗಿ ಸಾಮಾನ್ಯ…

Read More

Job Horoscope: ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ 12 ರಿಂದ 18ರ ವರೆಗಿನ ಉದ್ಯೋಗ ಭವಿಷ್ಯ ತಿಳಿಯಿರಿ

ಏಪ್ರಿಲ್ 12ರಿಂದ 18ರ ಅವಧಿಯಲ್ಲಿ ಸಾಡೇ ಸಾಥ್ ಶನಿ ಮೀನ ರಾಶಿಯಲ್ಲಿ ಹಾಗೂ ಗುರು ಮಿಥುನ ರಾಶಿಯಲ್ಲಿದ್ದಾನೆ. ಈ ಗ್ರಹಸ್ಥಿತಿಗಳು ಉದ್ಯೋಗದ ಮೇಲೆ ಬೀರುವ ಅನೇಕ ಪ್ರಭಾವಗಳನ್ನು ಬೀರಲಿವೆ. ಮೇಷ: ಉದ್ಯೋಗದಲ್ಲಿ ಹಠಾತ್ ಬದಲಾವಣೆ ಸಾಧ್ಯತೆ. ಹಿರಿಯ ಅಧಿಕಾರಿಗಳಿಂದ ಒತ್ತಡ ಬರಬಹುದು. ಆದರೆ ನಿಮ್ಮ ಸಂವಹನ ಕಲೆ ಮತ್ತು ಶ್ರಮದಿಂದ ವಾರದ ಕೊನೆಯಲ್ಲಿ ಉತ್ತಮ ಲಾಭ ಹಾಗೂ ಕಚೇರಿಯಲ್ಲಿ ಸ್ಥಾನಮಾನ ಪಡೆಯುವಿರಿ. ವೃಷಭ: ವೃತ್ತಿಯಲ್ಲಿ ಬಹಳ ಸಮಯದಿಂದ ನಿರೀಕ್ಷಿಸುತ್ತಿದ್ದ ಬಡ್ತಿ ಸಿಗುವ ಸಮಯ. ಆರ್ಥಿಕವಾಗಿ ಲಾಭದಾಯಕ ದಿನಗಳು….

Read More

ಈ ರಾಶಿಯವರು ಒಂದು ಧೈರ್ಯದ ನಿರ್ಧಾರ ತೆಗೆದುಕೊಳ್ಳಿ, ಜೀವನವೇ ಬದಲಾಗುತ್ತದೆ

ಮಾರ್ಚ್ 22ರಿಂದ 28ರವರೆಗೆ ನಾಲ್ಕನೇ ವಾರ. ದಶಮಾಧಿಪತಿಗಳ ಸಂಚಾರದಲ್ಲಿ ವ್ಯತ್ಯಾಸ ಆಗುವ ಕಾರಣ ಉದ್ಯೋಗದಲ್ಲಿ ಉದ್ಯಮದಲ್ಲಿ ಏರಿಳಿತಗಳು ಇರಲಿವೆ. ಸೂಕ್ಷ್ಮಮತಿಗಳಾಗಿ ನಿರ್ವಹಣೆ ಮಾಡುವುದು ಇರುತ್ತದೆ. ​ ​ಮೇಷ ​ಅಧಿಪತಿ ಮಂಗಳ ಲಾಭ ಸ್ಥಾನದಲ್ಲಿದ್ದಾನೆ. ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಬರಲಿವೆ. ಆರ್ಥಿಕ ಸ್ಥಿತಿ ಉತ್ತಮವಾಗಿದ್ದರೂ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ಶನಿ ಪ್ರಭಾವದಿಂದ ಕೆಲಸದಲ್ಲಿ ವಿಳಂಬ ಸಾಧ್ಯತೆ ಇದೆ. ​ ವೃಷಭ ​ಶುಕ್ರನ ಬಲದಿಂದ ಸುಖ, ಸಂತೋಷ ಹೆಚ್ಚಲಿದೆ. ದಶಮಾಧಿಪತಿ ಶನಿ ಹತ್ತನೇ…

Read More

PBKS vs RCB: ಸತತ 5ನೇ ಪಂದ್ಯದಲ್ಲೂ ಫೇಲ್; ಆರ್​ಸಿಬಿ ವಿರುದ್ಧ ಯಶಸ್ಸಿನ ಹುಡುಕಾಟದಲ್ಲಿ ಶ್ರೇಯಸ್

ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 61 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 222 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು. ಈ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಆರಂಭಿಕ ಓವರ್‌ಗಳಲ್ಲಿ ಒತ್ತಡಕ್ಕೆ ಒಳಗಾಗಿ 20 ಓವರ್‌ಗಳಲ್ಲಿ ಕೇವಲ 199 ರನ್‌ಗಳಿಸಲಷ್ಟೇ ಶಕ್ತವಾಯಿತು. ಇದು ಈ ಆವೃತ್ತಿಯಲ್ಲಿ ಪಂಜಾಬ್ ತಂಡದ ಸತತ…

Read More

ವಿಕೃತ ಕಾಮಿಯ ಅಟ್ಟಹಾಸ: ‘ನನಗೆ ಎಚ್‌ಐವಿ ಇದೆ’ ಎಂದಿದ್ದಕ್ಕೆ ಮಹಿಳೆಯ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ತುರುಕಿದ ಪಾಪಿ!

ವಿಜಯವಾಡ, ಏ.4: ಪಲ್ನಾಡು ಜಿಲ್ಲೆಯ ಮಾಚೆರ್ಲಾ ಪಟ್ಟಣದಲ್ಲಿ ಒಂದು ಅಮಾನೀಯ ಘಟನೆಯೊಂದು ನಡೆದಿದೆ. 35 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಮಾಡಿ, ಆಕೆಯ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ತುರುಕಿ, ಚಿತ್ರ ಹಿಂಸೆ ನೀಡಿದ್ದಾರೆ. ಗುರುವಾರ ಸಂಜೆ ಸಂತ್ರಸ್ತೆಯ ಮನೆಯಲ್ಲಿ ಈ ಘಟನೆ ನಡೆದಿದೆ. ಮಾಚೆರ್ಲಾ ಪಟ್ಟಣದಲ್ಲಿ ಸರ್ಕಾರಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದ ಅವರು ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆರೋಪಿಗಳು ಬಂದು ಈ ಅಪರಾಧ ಎಸಗಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಗುರುವಾರ ಮಧ್ಯಾಹ್ನ 3:30 ರಿಂದ 4 ಗಂಟೆಯ…

Read More

Bengaluru: ರಸ್ತೆ ಬದಿ ಕಸ ಎಸೆದ ಯುವತಿಗೆ ಸ್ಥಳೀಯರಿಂದ ಸಖತ್​ ಕ್ಲಾಸ್ – Kannada News | Bengaluru Littering: Jayanagar Woman Confronted for Dumping Garbage; Video Viral

ಬೆಂಗಳೂರು, ಜನವರಿ 05: ನಗರವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಹತ್ತು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಹುಡುಕಿ ಹುಡುಕಿ ದಂಡ ವಿಧಿಸಲಾಗುತ್ತಿದೆ. ಇದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ತ್ಯಾಜ್ಯ ಎಸೆಯುವವರ ಮನೆ ಮುಂದೆಯೇ ಲೋಡ್​​ಗಟ್ಟಲೆ ಕಸ ಸುರಿದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್​​ ಮಾಡಿ ಅವರಿಗೆ ನಾಚಿಕೆ ಉಂಟು ಮಾಡುವ ಕೆಲಸವನ್ನೂ ಮಾಡಿದೆ. ಹೀಗಿದ್ದರೂ ಬೆಂಗಳೂರು ಮಂದಿ ಮಾತ್ರ ಬುದ್ಧಿ ಕಲಿಯುತ್ತಿಲ್ಲ. ನೀವೇನಾದ್ರೂ ಮಾಡ್ಕೊಳ್ಳಿ, ನಾವು ಮಾತ್ರ ಹೀಗೆ ಇರೋದು…

Read More

ಕ್ರಿಸ್ಟೋಫರ್ ನೋಲನ್ ನಿರ್ದೇಶನದ ‘ದಿ ಆಡೆಸ್ಸಿ’ ಟ್ರೇಲರ್‌ಗೆ ಯೂಟ್ಯೂಬ್‌ನಲ್ಲಿ ಭಾರಿ ಹಿನ್ನಡೆ – Kannada News | Christopher Nolan The Odyssey Trailer YouTube Backlash more number of Dislikes

ಹಾಲಿವುಡ್‌ನ ಖ್ಯಾತ ನಿರ್ದೇಶಕ ಕ್ರಿಸ್ಟೋಫರ್ ನೋಲನ್ (Christopher Nolan) ಅವರ ಬಹುನಿರೀಕ್ಷಿತ ಚಿತ್ರ ‘ದಿ ಆಡೆಸ್ಸಿ’ ಬಿಡುಗಡೆಗೆ ಸಜ್ಜಾಗಿದೆ. ಚಿತ್ರದ ಹೊಸ ಟ್ರೇಲರ್ ಯೂಟ್ಯೂಬ್‌ನಲ್ಲಿ ಭಾರಿ ಆಕ್ರೋಶಕ್ಕೆ ಈಡಾಗಿದೆ. ಪ್ರೇಕ್ಷಕರಿಂದ ನಿರೀಕ್ಷಿತ ಸಕಾರಾತ್ಮಕ ಪ್ರತಿಕ್ರಿಯೆ ಪಡೆಯುವಲ್ಲಿ ವಿಫಲವಾಗಿರುವ ‘ದಿ ಆಡೆಸ್ಸಿ’ (The Odyssey) ಟ್ರೇಲರ್‌ಗೆ ‘ಲೈಕ್ಸ್’ಗಿಂತ ‘ಡಿಸ್‌ಲೈಕ್’ಗಳೇ ಹೆಚ್ಚಾಗಿ ಬರುತ್ತಿವೆ. ಹೋಮರ್ ಬರೆದ ಪ್ರಾಚೀನ ಗ್ರೀಕ್ ಮಹಾಕಾವ್ಯವನ್ನು ಆಧರಿಸಿದ ಈ ಚಿತ್ರವು ಜುಲೈ 17ರಂದು ತೆರೆಗೆ ಬರಲಿದ್ದು, ಮ್ಯಾಟ್ ಡೇಮನ್, ಜೆಂಡಾಯಾ ಸೇರಿದಂತೆ ದೊಡ್ಡ ತಾರಾಗಣವನ್ನು ಹೊಂದಿದೆ….

Read More