ಪೂರೈಕೆ ವ್ಯತ್ಯಯದ ನಡುವೆ LPG ಸಿಲಿಂಡರ್​​ಗೆ ಕಳ್ಳರ ಕಾಟ: ಮನೆಯ ಕಾಂಪೌಂಡ್​​ಗೆ ನುಗ್ಗಿ ಕದ್ದು ಎಸ್ಕೇಪ್​​!

ರಾಮನಗರ, ಮಾರ್ಚ್​ 13: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಹಡಗುಗಳು ಬಾರದೆ ದೇಶದ ಬಹುತೇಕ ರಾಜ್ಯಗಳಲ್ಲಿ ಎಲ್​​ಪಿಜಿ ವಾಣಿಜ್ಯ ಸಿಲಿಂಡರ್​​ಗಳ ಅಭಾವ ತಲೆದೋರಿದೆ. ಅದರಲ್ಲಿಯೂ ಕರ್ನಾಟಕದಲ್ಲಿ ಸಮಸ್ಯೆ ತೀರಾ ಹದಗೆಟ್ಟಿದ್ದು, ಸಿಲಿಂಡರ್​​ಗಳ ಅಲಭ್ಯತೆಯ ಹಿನ್ನೆಲೆ ಬಹುತೇಕ ಹೋಟೆಲ್​​ಗಳು ಭಾಗಶಃ ಬಂದ್​ ಆಗಿವೆ. ಇಲ್ಲವೇ ಗಣನೀಯವಾಗಿ ಮೆನು ಕಡಿತಗೊಳಿಸಿ ಗ್ರಾಹಕರಿಗೆ ಸೇವೆ ನೀಡುತ್ತಿವೆ. ಪಿಜಿಗಳು ಮತ್ತು ಸರಕಾರಿ ಶಾಲೆಗಳಲ್ಲಿ ಊಟ ತಯಾರಿಕೆಗೂ ಸಂಕಷ್ಟ ಬಂದೊದಗಿದ್ದು, ಹೆಚ್ಚಿನ ಹಣ ಕೊಡುತ್ತೇವೆ ಎಂದರೂ ಸಿಲಿಂಡರ್​​ಗಳು ಸಿಗುತ್ತಿಲ್ಲ ಎಂದು ಆಹಾರೋದ್ಯಮಿಗಳು ಅಲವತ್ತುಕೊಳ್ಳುತ್ತಿದ್ದಾರೆ. ಇದೇ ಸ್ಥಿತಿಯನ್ನು…

Read More

ಬೆಂಗಳೂರಿನಲ್ಲಿ 410 ಕೋಟಿ ರೂಪಾಯಿ ಜಿಎಸ್‌ಟಿ ಹಗರಣ: ಜನರ ಆಧಾರ್, ಪಾನ್ ಕಾರ್ಡ್ ಬಳಸಿ 102 ಕೋಟಿ ತೆರಿಗೆ ಲೂಟಿ ಮಾಡಿದ ಕಿಲಾಡಿಗಳು! – Kannada News | Fake Invoice Scam: Rs 102.5 Cr GST Evasion Network Busted in Karnataka

ಬೆಂಗಳೂರು, ಏ,23:  ದೇಶಾದ್ಯಂತ ಸೈಬರ್​​ ಕ್ರೈಂ ಜಾಲಗಳು ಹೆಚ್ಚಾಗುತ್ತಿದೆ. ಸಾವಿರಾರೂ ಜನ ಕೋಟಿ ಕೋಟಿ ಹಣವನ್ನು ಕಳೆದುಕೊಂಡಿರುವ ಪ್ರಕರಣಗಳ ನಡುವೆ ಇದೀಗ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸುತ್ತಿದ್ದ ಬೃಹತ್ ಜಾಲವೊಂದನ್ನು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಸುಮಾರು 410 ಕೋಟಿ ರೂಪಾಯಿ ಮೊತ್ತದ ಈ ವ್ಯವಹಾರದಲ್ಲಿ 102.5 ಕೋಟಿ ರೂಪಾಯಿ ತೆರಿಗೆ ಹಣವನ್ನು ಲೂಟಿ ಮಾಡಿರುವ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಈ ವಂಚನೆ ಜಾಲದ ಪ್ರಮುಖ ಸೂತ್ರಧಾರಿ…

Read More

ಗರ್ಭಿಣಿಯರು ಡಿಲಿವರಿ ಮೊದಲು ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು! ಇಲ್ಲಿದೆ ತಜ್ಞರ ಸಲಹೆ

ಗರ್ಭಧಾರಣೆಯ ಕೊನೆಯ ಹಂತ ತಾಯಿ ಮತ್ತು ಮಗುವಿಗೆ ಅತ್ಯಂತ ಮುಖ್ಯವಾದ ಸಮಯವಾಗಿರುತ್ತದೆ. ಈ ಅವಧಿಯಲ್ಲಿ ದೇಹದಲ್ಲಿ ವೇಗವಾಗಿ ಹಾರ್ಮೋನಲ್ ಬದಲಾವಣೆಗಳು ನಡೆಯುತ್ತವೆ. ಇದರಿಂದ ದಣಿವು, ದುರ್ಬಲತೆ ಮತ್ತು ಭಾವನಾತ್ಮಕ ಏರಿಳಿತಗಳು ಕಾಣಿಸಬಹುದು. ಆದ್ದರಿಂದ ಡಿಲಿವರಿ ಮೊದಲು ಗರ್ಭಿಣಿಯರು (Pregnant Women) ತಮ್ಮ ಆರೋಗ್ಯದ ಕಡೆ ವಿಶೇಷ ಗಮನ ಹರಿಸುವುದು ಅತ್ಯಗತ್ಯ. ತಜ್ಞರ ಪ್ರಕಾರ, ಈ ಸಮಯದಲ್ಲಿ ತಾಯಿಯ ಆರೋಗ್ಯ ಮಗುವಿನ ಬೆಳವಣಿಗೆ ಮತ್ತು ಜನನದ ಮೇಲೆ ನೇರ ಪರಿಣಾಮ ಬೀರುತ್ತದೆ. ಸಣ್ಣ ನಿರ್ಲಕ್ಷ್ಯವೂ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು….

Read More

ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ – Kannada News | Yash mother Pushpa Arun Kumar visits DGP office in Bengaluru over Hassan site controversy

ನಟ ಯಶ್ (Yash) ಅವರ ತಾಯಿ ಪುಷ್ಪಾ ಅರುಣ್​ಕುಮಾರ್ ಅವರು ಬೆಂಗಳೂರಿನಲ್ಲಿ ಡಿಜಿಪಿ (DGP) ಕಚೇರಿಗೆ ಭೇಟಿ ನೀಡಿದ್ದಾರೆ. ಆ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಹಾಸನ ಸೈಟ್ ವಿಚಾರವಾಗಿ ಭೇಟಿಯಾಗಿದ್ದೆ. ಕೋರ್ಟ್​ನಲ್ಲಿ ಒಂದು ರಿಪೋರ್ಟ್ ಕೇಳಿದ್ದರು. ಪೊಲೀಸರ ಹತ್ತಿರ ರಿಪೋರ್ಟ್ ತರಬೇಕಿತ್ತು. ಅಲ್ಲಿನ ಎಸ್ ಪಿ ಸ್ಪಂದಿಸಿರಲಿಲ್ಲ. ನಿಧಾನ ಆಯ್ತು, ಅದಕ್ಕೆ ಡಿಜಿಪಿಯವರನ್ನ ಭೇಟಿಯಾಗಿದ್ದೇವೆ. ಇಲ್ಲಿಂದ ಎಸ್​ಪಿಯವರಿಗೆ ರೆಫರ್ ಮಾಡಿದ್ದಾರೆ. ಅಲ್ಲಿನ ಅಧಿಕಾರಿ ಆ ಕೆಲಸ ಮಾಡಬೇಕಿತ್ತು. ಅವರು ಮಾಡಿಲ್ಲ. ನಾನು ಈಗ ಬೆಂಗಳೂರಿನಲ್ಲಿ…

Read More

ಅದ್ಭುತ, ಅನದ್ಭುತ ಕ್ಯಾಚ್; ಶುಭ್​​ಮನ್ ಡೈವ್​​​ಗೆ ಚೆನ್ನೈ ಫ್ಯಾನ್ಸ್ ಸೈಲೆಂಟ್

ಟಾಟಾ ಐಪಿಎಲ್ 2026ರ ಜಿಟಿ ಮತ್ತು ಸಿಎಸ್‌ಕೆ ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ನಾಯಕ ಶುಭ್‌ಮನ್ ಗಿಲ್ ಫೀಲ್ಡಿಂಗ್‌ನಲ್ಲಿ ಮ್ಯಾಜಿಕ್ ಮಾಡಿದ್ದಾರೆ. ರಶೀದ್ ಖಾನ್ ಎಸೆದ 11ನೇ ಓವರ್‌ನ ಎರಡನೇ ಎಸೆತದಲ್ಲಿ ಸಿಎಸ್‌ಕೆಯ ಶಿವಂ ದುಬೆ ಲಾಂಗ್-ಆನ್ ಕಡೆಗೆ ಸಿಕ್ಸರ್ ಬಾರಿಸಲು ಯತ್ನಿಸಿದರು. ಆದರೆ, ಅಲ್ಲಿ ಅತ್ಯಂತ ಚಾಣಾಕ್ಷತನದಿಂದ ಓಡಿ ಬಂದು ಗಾಳಿಯಲ್ಲಿ ಜಿಗಿದು ಗಿಲ್ ಹಿಡಿದ ಅದ್ಭುತ ಕ್ಯಾಚ್ ಈಗ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಅವರಿಗೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇನ್ನಷ್ಟು ಸಿನಿಮಾ…

Read More

International Yoga Day 2026 Live: ಪ್ರಧಾನಿ ಮೋದಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – Kannada News | International Yoga Day 2026 Live Updates: PM Modi in Kolkata for Yoga Day Celebrations

ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದಲ್ಲಿ ಈ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಮುಖ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವಕ್ಕೆ ಭಾರತೀಯ ತತ್ವಜ್ಞಾನ ಮತ್ತು ಯೋಗವನ್ನು ಪರಿಚಯಿಸಿದ ಸ್ವಾಮಿ ವಿವೇಕಾನಂದರು ಜನಿಸಿದ ಪುಣ್ಯಭೂಮಿ ಕೊಲ್ಕತ್ತಾ. ಅವರು ಸ್ಥಾಪಿಸಿದ ರಾಮಕೃಷ್ಣ ಮಿಷನ್ ಹಾಗೂ ಬೇಲೂರು ಮಠಗಳು ಇಂದಿಗೂ ಆಧ್ಯಾತ್ಮಿಕ ಮತ್ತು ದೈಹಿಕ ಶಿಸ್ತಿನ ಪ್ರಮುಖ ಕೇಂದ್ರಗಳಾಗಿವೆ. ಯೋಗದ ಜಾಗತಿಕ…

Read More