Headlines

ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ – Kannada News | Karnataka Congress Power Sharing Talks: DK Shivakumar to Visit Delhi, Likely to Meet Rahul Gandhi

ಬೆಂಗಳೂರು, ಡಿಸೆಂಬರ್ 22: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ಅಧಿಕಾರ ಹಂಚಿಕೆ ಕುರಿತ ಬಿಕ್ಕಟ್ಟು ಮುಂದುವರಿದಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ಡಿಸೆಂಬರ್ 26 ಮತ್ತು 27 ರಂದು ನಡೆಯಲಿರುವ ಎಐಸಿಸಿ ಕಾರ್ಯಕಾರಿಣಿ ಸಭೆಯ ನೆಪದಲ್ಲಿ, ಅದಕ್ಕೂ ಮುನ್ನ ಶಿವಕುಮಾರ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಯತ್ನಿಸುತ್ತಿದ್ದಾರೆ. ಮುಖ್ಯವಾಗಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ರಾಜ್ಯದ ನಾಯಕತ್ವ ವಿಚಾರವನ್ನು ಬಗೆಹರಿಸಿಕೊಳ್ಳುವ ಉದ್ದೇಶ ಹೊಂದಿದ್ದಾರೆ ಎನ್ನಲಾಗಿದೆ. ಆದರೆ, ದೆಹಲಿಯಿಂದ ಬುಲಾವ್ ಬಂದರೆ ಮಾತ್ರ ದೆಹಲಿಗೆ ಪ್ರಯಾಣ…

Read More

ಪ್ರಧಾನಿ ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಶ್ರೀ ಶ್ರೀ ರವಿಶಂಕರ್ ಗುರೂಜಿ

ಬೆಂಗಳೂರು, ಮೇ 10: ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷಾಚರಣೆ ಕಾರ್ಯಕ್ರಮ ಬೆಂಗಳೂರಿನ ಕನಕಪುರ ರಸ್ತೆಯ ಆಶ್ರಮದಲ್ಲಿ ಭಾನುವಾರ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ, ಕಮಲದ ಹೂವಿನ ಆಕೃತಿಯಲ್ಲಿ ನಿರ್ಮಾಣ ಮಾಡಲಾಗಿರುವ ಭವ್ಯವಾದ ‘ಧ್ಯಾನ ಮಂದಿರ’ವನ್ನು ಲೋಕಾರ್ಪಣೆಗೊಳಿಸಿದರು. ಇದೇ ಸಂದರ್ಭದಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಪ್ರಧಾನಿ ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದರು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು…

Read More

ಹಾಸನ ಜಿಲ್ಲೆಯ ವಿವಿಧೆಡೆ ಭಾರಿ ಮಳೆ: ಒಣಗಲು ಹಾಕಿದ್ದ ಕಾಫಿ ಬೆಳೆಗೆ ಹಾನಿ – Kannada News | Heavy Rains Lash Hassan District, Dried Coffee Crop Damaged Across Several Areas

ಹಾಸನ, ಜನವರಿ 14: ಹಾಸನ ಜಿಲ್ಲೆಯ ವಿವಿಧೆಡೆ ಸುರಿದ ಭಾರಿ ಮಳೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕಾಲಿಕ ಮಳೆ ಕಾಫಿ ಬೆಳೆಗಾರರನ್ನು ಕಂಗಾಲಾಗಿಸಿದೆ. ಕಟಾವು ಮಾಡಿ ಒಣಗಲು ಹಾಕಿದ್ದ ಕಾಫಿ ಬೆಳೆಗೆ ಮಳೆಯಿಂದಾಗಿ ಹಾನಿಯುಂಟಾಗಿದೆ. ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಅನಿರೀಕ್ಷಿತವಾಗಿ ಸುರಿದ ಮಳೆಯಿಂದಾಗಿ, ಕೊಯ್ಲು ಮಾಡಿ ಒಣಗಿಸಲು ಹಾಕಲಾಗಿದ್ದ ಕಾಫಿ ಬೀಜಗಳು ಮಳೆಯಲ್ಲಿ ನೆನೆದು ಸಂಪೂರ್ಣ ಹಾಳಾಗಿವೆ. ಇದರಿಂದ ಕಾಫಿ ಬೆಳೆಗಾರರು ಭಾರೀ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ. ಮಳೆ ಹಾನಿಯಿಂದಾಗಿ ಕಾಫಿ ಹೂವುಗಳು, ಕಾಫಿ ಗಿಡಗಳು ಮತ್ತು…

Read More

ಟೀಂ ಇಂಡಿಯಾ ಸೇರಲು ವೈಭವ್ ಸೂರ್ಯವಂಶಿ ರೆಡಿ; ಉಡೀಸ್ ಆಗಲಿದೆ ಸಚಿನ್ ದಾಖಲೆ – Kannada News | Vaibhav Sooryavanshi: IPL Sensation Eyes Team India, Poised to Break Sachin’s Record

ವೈಭವ್ ಸೂರ್ಯವಂಶಿ (Vaibhav Sooryavanshi) ಅವರು ಐಪಿಎಲ್​​ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದು, ಅದ್ಭುತ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಕೇವಲ 15ನೇ ವಯಸ್ಸಿಗೆ ಅವರು ಹಲವು ದಾಖಲೆಗಳನ್ನು ಬರೆಯುತ್ತಿದ್ದಾರೆ. ಅವರು ಆಡಿದ ಐದು ಪಂದ್ಯಗಳಿಂದ 200 ರನ್ ಪೇರಿಸಿದ್ದು, 263 ಸ್ಟ್ರೈಕ್ ರೇಟ್ ಕಾಪಾಡಿಕೊಂಡಿದ್ದಾರೆ. ಜಸ್​​ಪ್ರೀತ್ ಬುಮ್ರಾ ಹಾಗೂ ಜೋಶ್ ಹೇಜಲ್​ವುಡ್​ಗೆ ಸಿಕ್ಸ್ ಬಾರಿಸಿ ಗಮನ ಸೆಳೆದಿದ್ದಾರೆ. ಈಗ ಅವರು ಟೀಂ ಇಂಡಿಯಾ ಪರ ಆಡಲು ರೆಡಿ ಆಗಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ 37 ವರ್ಷಗಳ ಹಿಂದೆ…

Read More

ಪೃಥ್ವಿ ಅಂಬರ್-ಕಾರ್ತಿಕ್ ಮಹೇಶ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?

ನಟ ಪೃಥ್ವಿ ಅಂಬರ್ (Prithvi Ambar) ಮತ್ತು ಬಿಗ್​​ಬಾಸ್ 10 ವಿಜೇತ ಕಾರ್ತಿಕ್ ಮಹೇಶ್ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಇಬ್ಬರೂ ಒಟ್ಟಿಗೆ ಒಂದೇ ಸಿನಿಮಾನಲ್ಲಿ ನಟಿಸಲಿದ್ದು, ಸಿನಿಮಾ ಘೋಷಣೆಗೆಂದು ವಿಶೇಷ ಪ್ರೋಮೊ ಮಾಡಲಾಗಿದೆ. ಹಾಸ್ಯಮಯವಾದ ಈ ಪ್ರೋಮೊನಲ್ಲಿ ಪೃಥ್ವಿ ಅಂಬರ್​​ಗೆ ‘ಗ್ಯಾಸ್ ಟ್ರಬಲ್’ ಕಾರ್ತಿಕ್​​ಗೂ ‘ಗ್ಯಾಸ್ ಟ್ರಬಲ್’ ನಿರ್ಮಾಪಕರಿಗೆ ಡೊನಾಲ್ಡ್ ಟ್ರಂಪ್, ಇನ್ನೂ ಯಾರ್ಯಾರಿಂದಲೋ ಕರೆ ಬರುತ್ತಿವೆ. ಒಟ್ಟಾರೆ ಚಿತ್ರ ವಿಚಿತ್ರವಾದ ಈ ವಿಡಿಯೋದ ಉದ್ದೇಶವೇನು? ಇಬ್ಬರೂ ನಟಿಸುತ್ತಿರುವ ಸಿನಿಮಾ ಯಾವುದು? ಇಬ್ಬರಲ್ಲಿ ಯಾರು ಹೀರೋ? ವಿಡಿಯೋ…

Read More