Headlines

FIFA ವಿಶ್ವಕಪ್ 2026 ರ ಬಹುಮಾನ ಪ್ರಕಟ: ವಿಜೇತರಿಗೆ 481 ಕೋಟಿ..! ಉಳಿದವರಿಗೆ? – Kannada News | ಐಸಿಸಿ ಮಹಿಳಾ ಟಿ20 ವಿಶ್ವಕಪ್‌ 2026 FIFA World Cup 2026: New Format, Hosts, and Record Prize Money Revealed!

2026 ರ ಫಿಫಾ ವಿಶ್ವಕಪ್ (FIFA World Cup 2026) ಇದೇ ಜೂನ್ 11, 2026 ರಿಂದ ಜುಲೈ 19, 2026 ರವರೆಗೆ ನಡೆಯಲಿದೆ. ಇದೇ ಮೊದಲ ಬಾರಿಗೆ ಮೂರು ದೇಶಗಳು ಜಂಟಿಯಾಗಿ ಈ ಪಂದ್ಯಾವಳಿಯನ್ನು ಆಯೋಜಿಸುತ್ತಿವೆ. ಈ ಪಂದ್ಯಾವಳಿ ಕೆನಡಾ, ಮೆಕ್ಸಿಕೊ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆಯಲಿದೆ. ಅದರಂತೆ ಯುನೈಟೆಡ್ ಸ್ಟೇಟ್ಸ್‌ನಲ್ಲಿ 11, ಮೆಕ್ಸಿಕೊದಲ್ಲಿ ಮೂರು ಮತ್ತು ಕೆನಡಾದಲ್ಲಿ ಎರಡು ಸೇರಿದಂತೆ ಒಟ್ಟು 16 ನಗರಗಳು ಪಂದ್ಯಗಳನ್ನು ಆಯೋಜಿಸುತ್ತವೆ. ಫೈನಲ್ ಪಂದ್ಯವು ಜುಲೈ 19, 2026…

Read More

Vasthu Shastra: ಮನಿ ಪ್ಲಾಂಟ್ ಕದ್ದು ತಂದು ನೆಟ್ಟರೆ ಧನ ಸಂಪತ್ತು ಹೆಚ್ಚುತ್ತಾ? ಇಲ್ಲಿದೆ ವಾಸ್ತು ರಹಸ್ಯ! – Kannada News | Money Plant Vastu: Debunking Myths and Real Vastu Tips for Prosperity

ಮನಿ ಪ್ಲಾಂಟ್ ಕದ್ದು ತಂದು ನೆಟ್ಟರೆ ಧನ ಸಂಪತ್ತು ಹೆಚ್ಚುತ್ತಾ?Image Credit source: Ai generated ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಮನಿ ಪ್ಲಾಂಟ್ (Money Plant) ಬೆಳೆಸುವುದು ಅತ್ಯಂತ ಶುಭ ಎಂದು ಪರಿಗಣಿಸಲಾಗುತ್ತದೆ. ಇದು ಮನೆಯಲ್ಲಿ ಸುಖ, ಶಾಂತಿ ಮತ್ತು ಧನಾತ್ಮಕ ಶಕ್ತಿಯನ್ನು (Positive Energy) ಹೆಚ್ಚಿಸುತ್ತದೆ ಎಂಬ ನಂಬಿಕೆಯಿದೆ. ಆದರೆ, ಮನಿ ಪ್ಲಾಂಟ್‌ಗೆ ಸಂಬಂಧಿಸಿದಂತೆ ಸಮಾಜದಲ್ಲಿ ಒಂದು ವಿಚಿತ್ರವಾದ ನಂಬಿಕೆಯಿದೆ – ಅದೇನೆಂದರೆ, ಯಾರಾದರೂ ಪರಿಚಯಸ್ಥರ ಅಥವಾ ಬೇರೆಯವರ ಮನೆಯಿಂದ ಮನಿ ಪ್ಲಾಂಟ್ ಅನ್ನು…

Read More

ಕೃಷಿಹೊಂಡದಲ್ಲಿ ಯುವಕರ ಶವ ಪತ್ತೆ: ಈಜಲು ಹೋಗಿ ಇಬ್ಬರು ಕಾರ್ಮಿಕರ ದುರಂತ ಅಂತ್ಯ? – Kannada News | Chikkamagaluru Tragedy: Two Labourers’ Bodies Found in Farm Pond at Bannuru

ಯುವಕರಿಬ್ಬರ ದಾರುಣ ಅಂತ್ಯImage Credit source: Tv9 Kannada ಚಿಕ್ಕಮಗಳೂರು, ಏಪ್ರಿಲ್​​ 19: ತೀವ್ರ ಬಿಸಿಲಿನ ಪರಿಣಾಮ ಕೂಲ್​​ ಆಗೋಣ ಎಂದು ಸಿಕ್ಕ ಸಿಕ್ಕಲ್ಲಿ ಈಜಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ. ಈಜಲು ಹೋಗಿ ಭದ್ರಾ ಹಿನ್ನೀರಿನಲ್ಲಿ ನಿನ್ನೆಯಷ್ಟೇ ಯುವಕನೋರ್ವ ಮೃತಪಟ್ಟ ಘಟನೆ ಮಾಸುವ ಮುನ್ನವೇ ಕಾಫಿನಾಡು ಚಿಕ್ಕಮಗಳೂರಲ್ಲಿ (Chikkamagaluru) ಮತ್ತೊಂದು ಅವಘಡ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದ ಕೃಷಿಹೊಂದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆಯಾಗಿದೆ. ರಮೇಶ್(27), ಮಹೇಶ್ (34) ಮೃತರಾಗಿದ್ದು,…

Read More

ಪ್ಲೇಸ್ಟೋರ್​ನಲ್ಲಿ ಚ್ಯಾಟ್​ಜಿಪಿಟಿ, ಫ್ಲಿಪ್​ಕಾರ್ಟ್ ಅನ್ನು ಮೀರಿಸಿದ ಎಲ್​ಪಿಜಿ ಬುಕಿಂಗ್ ಆ್ಯಪ್

ನವದೆಹಲಿ, ಮಾರ್ಚ್ 15: ಎಲ್​ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆಗೆ ಅಭಾವ ಆಗಿದೆಯೋ ಇಲ್ಲವೋ ಬೇರೆ ವಿಚಾರ, ಜನಸಾಮಾನ್ಯರಲ್ಲಿ ಎಲ್​ಪಿಜಿಗೆ (LPG) ಹಾಹಾಕಾರ ಮಾಡುತ್ತಿರುವಂತಹ ಪರಿಸ್ಥಿತಿ ಇದೆ. ಗ್ಯಾಸ್ ಬುಕಿಂಗ್​ಗೆ ಜನರು ಮುಗಿಬಿದ್ದಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ, ಪ್ಲೇಸ್ಟೋರ್​ನಲ್ಲಿ ಇಂಡಿಯನ್ ಆಯಿಲ್​ನ ಒನ್ ಆ್ಯಪ್ (Indian Oil’s One) ನಂಬರ್ ಒನ್ ಎನಿಸಿದೆ. ಚ್ಯಾಟ್​ಜಿಪಿಟಿ ಇತ್ಯಾದಿ ಸ್ಟಾರ್ ಆ್ಯಪ್​ಗಳನ್ನು ಇದು ಹಿಂದಿಕ್ಕಿದೆ. ಒನ್ ಆ್ಯಪ್​ನಲ್ಲಿ ಇಂಡೇನ್ ಗ್ರಾಹಕರು ಎಲ್​ಪಿಜಿ ಬುಕಿಂಗ್ ಸೇರಿದಂತೆ ಹಲವಾರು ಕಾರ್ಯಗಳನ್ನು ಮಾಡಬಹುದು. ಹೊಸ ಎಲ್​ಪಿಜಿ…

Read More

ನನ್ನ ಬೆಂಬಲ ದಳಪತಿ ವಿಜಯ್ ಪಕ್ಷಕ್ಕೆ, ರಾಜಕೀಯಕ್ಕೆ ಸೇರಲು ರೆಡಿ ಎಂದ ಜನಪ್ರಿಯ ನಟಿ

ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ತಿಂಗಳ 23ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಪ್ರಚಾರದಲ್ಲಿ ನಿರತವಾಗಿವೆ. ಡಿಎಂಕೆ ಮತ್ತು ಎಐಎಡಿಎಂಕೆಯಂತಹ ಪ್ರಮುಖ ಪಕ್ಷಗಳ ಜೊತೆಗೆ, ನಾಯಕ ದಳಪತಿ ವಿಜಯ್ ಕೂಡ ಈ ಬಾರಿ ಕಣದಲ್ಲಿದ್ದಾರೆ. ಟಿವಿಕೆ ಪಕ್ಷದ ಪರವಾಗಿ ವಿಜಯ್ ಈಗಾಗಲೇ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಮತ್ತೊಂದೆಡೆ, ಚಲನಚಿತ್ರೋದ್ಯಮದ ಅನೇಕ ಸೆಲೆಬ್ರಿಟಿಗಳು ಸಹ ಈ ಚುನಾವಣೆಗೆ ಕಣದಲ್ಲಿದ್ದಾರೆ. ಈ ಸಂದರ್ಭದಲ್ಲಿ, ಜನಪ್ರಿಯ ನಾಯಕಿ ವಾಣಿ ಭೋಜನ್ ಅವರು ಟಿವಿಕೆ ಮುಖ್ಯಸ್ಥ ವಿಜಯ್ ಅವರನ್ನು…

Read More

ಬೆಂಗಳೂರು: ಮನೆ ಕಟ್ಟುವವರಿಗೆ ಜಿಬಿಎ ಬಂಪರ್ ಗಿಫ್ಟ್! ಸೆಟ್ ಬ್ಯಾಕ್ ಉಲ್ಲಂಘನೆ ಮಿತಿ ವಿಸ್ತರಣೆ

ಬೆಂಗಳೂರು, ಏಪ್ರಿಲ್ 4: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿನ ಕಟ್ಟಡ ಉಪವಿಧಿಗಳ ಕುರಿತು ಮಹತ್ವದ ಕರಡು ಅಧಿಸೂಚನೆ ಪ್ರಕಟಗೊಂಡಿದೆ. ಇದರೊಂದಿಗೆ ಬೆಂಗಳೂರಿನಲ್ಲಿ (Bangalore) ಮನೆ ಕಟ್ಟುವವರಿಗೆ ಸರ್ಕಾರದಿಂದ ಅತಿ ದೊಡ್ಡ ಪರಿಹಾರ ಒದಗಿಸಿದಂತಾಗಿದೆ. ಹೊಸ ಪ್ರಸ್ತಾವನೆಯಲ್ಲಿ ಸೆಟ್ ಬ್ಯಾಕ್ ಉಲ್ಲಂಘನೆ ವಿನಾಯಿತಿ ಮಿತಿಯನ್ನು ಶೇಕಡ 5ರಿಂದ ಶೇಕಡ 15ಕ್ಕೆ ಏರಿಸಲು ನಿರ್ಧರಿಸಲಾಗಿದೆ. ಈ ಹಿಂದೆ, ಕಟ್ಟಡ ನಿರ್ಮಾಣದಲ್ಲಿ ಶೇಕಡ 5ರಷ್ಟು ಮಾತ್ರ ಸೆಟ್ ಬ್ಯಾಕ್ ಉಲ್ಲಂಘನೆಗಳನ್ನು ಸಕ್ರಮಗೊಳಿಸಲು ಅವಕಾಶವಿತ್ತು. ಹೆಚ್ಚಿನ ಕಟ್ಟಡಗಳು ಈ ಮಿತಿಯನ್ನು ಮೀರಿ…

Read More

‘ಐ ಲವ್ ಯಶ್’; ‘ಟಾಕ್ಸಿಕ್’ ಬಗ್ಗೆ ನಿರೀಕ್ಷೆ ಹೊರಹಾಕಿದ ಆಶಿಶ್ ಚಂಚ್ಲಾನಿ – Kannada News | Ashish Chanchlani on Yash’s Toxic: ‘I Love Yash’; Predicts Big Clash Success

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಸೂಪರ್ ಹಿಟ್ ಆಗುವ ನಿರೀಕ್ಷೆ ಇದೆ. ಮಲಯಾಳಂನ ಗೀತು ಮೋಹನ್​​ದಾಸ್ ನಿರ್ದೇಶನದ ಈ ಚಿತ್ರ ಮಾರ್ಚ್ 19ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಬಗ್ಗೆ ಬಾಲಿವುಡ್ ಯೂಟ್ಯೂಬರ್ ಹಾಗೂ ನಟ ಆಶಿಶ್ ಚಂಚ್ಲಾನಿ ನಿರೀಕ್ಷೆ ಹೊರಹಾಕಿದ್ದಾರೆ. ‘ಐ ಲವ್ ಯಶ್’ ಎಂದು ಅವರು ಪ್ರೀತಿಯಿಂದ ಹೇಳಿಕೊಂಡಿದ್ದಾರೆ. ಯಶ್ ಅವರು ಭಾರತ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ‘ಕೆಜಿಎಫ್ 2’ ಬಳಿಕ ಅವರು ಪ್ಯಾನ್ ಇಂಡಿಯಾ ಸ್ಟಾರ್…

Read More

Maoists Encounter: ಒಡಿಶಾದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಐವರು ನಕ್ಸಲರ ಹತ್ಯೆ – Kannada News | Anti naxal operation in Odisha, 5 Maoists killed, 3 rifles recovered

ಭುಬನೇಶ್ವರ್, ಡಿಸೆಂಬರ್ 25: ಒಡಿಶಾದ ಕಂಧಮಾಲ್ ಜಿಲ್ಲೆಯ ವಿವಿಧೆಡೆ ನಿನ್ನೆ ಮತ್ತು ಇಂದು ನಡೆದ ಎರಡು ದಿನಗಳ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ (Anti-Naxal operation) ಐವರು ಮಾವೋವಾದಿ ಹೋರಾಟಗಾರರು ಹತರಾಗಿದ್ದಾರೆ. ನಿನ್ನೆ ಬುಧವಾರ ಬೆಲಗಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುಮ್ಮ ಅರಣ್ಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರನ್ನು ಕೊಲ್ಲಲಾಗಿದೆ. ಇಂದು ಗುರುವಾರ ಚಾಕಪಾದ್ ಪೊಲೀಸ್ ಠಾಣೆ ವ್ಯಾಪ್ತಿಯ ನಾರಿಗ್ ಜೊಲ್ಲ ಅರಣ್ಯ ಪ್ರದೇಶದಲ್ಲಿ ನಡೆದ ಎನ್​ಕೌಂಟರ್​​ನಲ್ಲಿ ಮೂವರು ನಕ್ಸಲರು ಹತ್ಯೆಯಾಗಿದ್ದಾರೆ. ಈ ಎರಡು ದಿನಗಳ ಕಾರ್ಯಾಚರಣೆಯಲ್ಲಿ…

Read More

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ – Kannada News | Devotees Witness Unique Thorn Bed Ritual At Tamil Nadu Muthumariamman Temple

ಚೆನ್ನೈ, ಜನವರಿ 2: ತಮಿಳುನಾಡಿನ ಶಿವಗಂಗೈ ಜಿಲ್ಲೆಯ ತಿರುಪ್ಪುವನಂ ಬಳಿಯ ಹಳ್ಳಿಯಲ್ಲಿ ಪೂಂಗವನಂ ಮುತ್ತುಮಾರಿಯಮ್ಮನ್ ದೇವಾಲಯವಿದೆ. 63 ವರ್ಷದ ನಾಗರಾಣಿ ಅಮ್ಮವರು ಈ ದೇವಾಲಯದ ಆಡಳಿತಾಧಿಕಾರಿ. ಪ್ರತಿ ಮಂಡಲ ಪೂಜೆಯ ಸಮಯದಲ್ಲಿ 48 ದಿನಗಳ ಕಾಲ ಉಪವಾಸ ಆಚರಿಸುವುದು ಮತ್ತು ಜನರಿಗೆ ದೈವಿಕ ಮಾತುಗಳನ್ನು ಹೇಳುವುದು ಇಲ್ಲಿನ ಸಂಪ್ರದಾಯವಾಗಿದೆ. ಈ ವೇಲೆ 7 ಅಡಿ ಎತ್ತರದ ಮುಳ್ಳಿನ ಹಾಸಿಗೆಯನ್ನು ಉಡೈ ಮುಳ್ಳು ಮತ್ತು ಕರುವೇಲ ಮರದ ಮುಳ್ಳಿನಂತಹ ವಸ್ತುಗಳಿಂದ ತಯಾರಿಸಲಾಗುತ್ತದೆ. ನಾಗರಾಣಿ ಅಮ್ಮವರು ಭಕ್ತರನ್ನು ಆಶೀರ್ವದಿಸಲು ಆ…

Read More

ಬೆಂಗಳೂರು ಮಹಾಜನತೆ ಗಮನಕ್ಕೆ: ಈ ರೋಡ್‌ನಲ್ಲಿ ಸಂಚರಿಸುವ ಮುನ್ನ ಯೋಚಿಸಿ; 1 ಗಂಟೆಯ ಜರ್ನಿ ಇನ್ಮುಂದೆ 2 ಗಂಟೆ! – Kannada News | ORR Construction in Bengaluru: Silk Board KR Puram Traffic Chaos Expected for 9 Months

ಬೆಂಗಳೂರು, ಮೇ.22: ಸಿಲಿಕಾನ್ ಸಿಟಿಯ ಅತ್ಯಂತ ಪ್ರಮುಖ ಹಾಗೂ ಸದಾ ವಾಹನ ದಟ್ಟಣೆಯಿಂದ ಕೂಡಿರುವ ಸಿಲ್ಕ್ ಬೋರ್ಡ್‌ನಿಂದ ಕೆ.ಆರ್. ಪುರಂವರೆಗಿನ ಹೊರವರ್ತುಲ ರಸ್ತೆಯಲ್ಲಿ (ORR) ದೊಡ್ಡ ಮಟ್ಟದ ಬದಲಾವಣೆ ಕಾಣಲಿದೆ. ಈ ವ್ಯಾಪ್ತಿಯ 17.1 ಕಿಲೋಮೀಟರ್ ಉದ್ದದ ಅಸ್ತಿತ್ವದಲ್ಲಿರುವ ಡಾಂಬರು ರಸ್ತೆಯನ್ನು ತೆಗೆದು, ಹೆಚ್ಚು ಬಾಳಿಕೆ ಬರುವ ಸಿಮೆಂಟ್ ಕಾಂಕ್ರೀಟ್ ರಸ್ತೆಯನ್ನಾಗಿ ಪರಿವರ್ತಿಸಲು ಬಿಬಿಎಂಪಿ ಮತ್ತು ಸರ್ಕಾರ ನಿರ್ಧರಿಸಿದೆ. ಬರೋಬ್ಬರಿ 378 ಕೋಟಿ ರೂ. ವೆಚ್ಚದ ಈ ಬೃಹತ್ ಯೋಜನೆಗೆ ಟೆಂಡರ್ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು,…

Read More