Headlines

IPL 2027: ಮತ್ತೊಬ್ಬ ಸ್ಟಾರ್ ಆಟಗಾರನನ್ನು ಬಿಟ್ಟುಕೊಡಲು ಮುಂದಾದ ಲಕ್ನೋ

ಐಪಿಎಲ್ 2027 ರ ಮಿನಿ ಹರಾಜಿಗೂ ಮುನ್ನ, ಫ್ರಾಂಚೈಸಿಗಳ ನಡುವೆ ಆಟಗಾರರ ಟ್ರೆಡಿಂಗ್ ಬರದಿಂದ ಸಾಗಿದೆ. ಮುಂದಿನ ಆವೃತ್ತಿಗೆ ತಂಡದಲ್ಲಿರುವ ಲೋಪಗಳನ್ನು ಸರಿಪಡಿಸಿಕೊಳ್ಳಲು ಮುಂದಾಗಿರುವ ಫ್ರಾಂಚೈಸಿಗಳು ಬೇರೆ ತಂಡದಿಂದ ತಮಗೆ ಅಗತ್ಯವಿರುವ ಆಟಗಾರರನ್ನು ಟ್ರೇಡಿಂಗ್ ಮೂಲಕ ಖರೀದಿಸುತ್ತಿವೆ. ಪ್ರಸ್ತುತ ಕೇಳಿಬಂದಿರುವ ಮಾಹಿತಿ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ಆಟಗಾರರ ವಿನಿಮಯ ನಡೆಯುತ್ತಿದೆ(PC-PTI). ವರದಿ ಪ್ರಕಾರ ಲಕ್ನೋ ಸೂಪರ್ ಜೈಂಟ್ಸ್ ಮ್ಯಾನೇಜ್ಮೆಂಟ್ ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್ ಅನ್ನು ಸಂಪರ್ಕಿಸಿ ಯುವ,…

Read More

ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ – Kannada News | Close Ally Of Sheikh Hasina Bangladesh President Mohammed Shahabuddin Resigns

ಢಾಕಾ, ಜುಲೈ 24: ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಿಕಟವರ್ತಿಯಾಗಿದ್ದ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ತೀವ್ರ ಆರೋಗ್ಯ ಸಮಸ್ಯೆಯನ್ನು ಉಲ್ಲೇಖಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 76 ವರ್ಷದ ಶಹಾಬುದ್ದೀನ್ ಏಪ್ರಿಲ್ 2023ರಿಂದ ನಾಮಕಾವಸ್ತೆ ಎಂಬಂತೆ ಬಾಂಗ್ಲಾದೇಶದ ಅಧ್ಯಕ್ಷೀಯ ಹುದ್ದೆಯಲ್ಲಿದ್ದರು. 2024ರಲ್ಲಿ ಅವರ ಆಡಳಿತದ ವಿರುದ್ಧ ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆದ ದಂಗೆಯ ನಂತರ ಶೇಖ್ ಹಸೀನಾ (Sheikh Hasina) ಭಾರತಕ್ಕೆ ಪಲಾಯನ ಮಾಡಿದ ನಂತರದ ಅವಧಿಯಲ್ಲೂ ಶಹಾಬುದ್ದೀನ್ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿದಿದ್ದರು. ಕಳೆದ…

Read More

ನಮ್ಮ ತಂದೆ ತಾಯಿ ಸಂಸಾರು ಶುರು ಮಾಡಿದ್ದೇ ಬಾಡಿಗೆ ಮನೆಯಿಂದ, ನಾನು ಹುಟ್ಟುವಾಗಲೇ ಅಪ್ಪ ಶಾಸಕ – Kannada News | HD Devegowda daughter Shailaja Talks about Her Mother Chennamma

ಬೆಂಗಳೂರು, (ಜುಲೈ 24): ಮಾಜಿ ಪ್ರಧಾನಿ ಹೆಚ್​​​ಡಿ ದೇವೇಗೌಡ ಅವರ ಪುತ್ರಿಯರಾದ ಅನುಸೂಯಾ ಹಾಗೂ ಶೈಲಾಜಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ತಾಯಿ ಚೆನ್ನಮ್ಮರ ಬಗ್ಗೆ ಕೆಲವೊಂದಿರಷ್ಟು ಸಂಗತಿಳಗನ್ನು ಬಿಚ್ಚಿಟ್ಟಿದ್ದಾರೆ. ಪುತ್ರ ಶೈಲಜಾ ಮಾತನಾಡಿ, ನಮ್ಮ ತಂದೆ ತಾಯಿ ಸಂಸಾರು ಶುರು ಮಾಡಿದ್ದೇ ಬಾಡಿಗೆ ಮನೆಯಿಂದ. ನಾನು ಹುಟ್ಟುವಾಗಲೇ ಅಪ್ಪ ಶಾಸಕರಾಗಿದ್ದರು. ಲೋಕೋಪಯೋಗಿ ಸಚಿವರಾಗಿದ್ದಾಗ ಸರ್ಕಾರಿ ನಿವಾಸ ಕೊಟ್ಟಿದ್ರು. ಬಾಡಿಗೆ ಮನೆಗೆ ಹೋಗ್ತೀವಿ ಅಂತ ಅಮ್ಮ ಅಪ್ಪ ಹೇಳಿದ್ರು. ಆಗ ಸಮೀಪದಲ್ಲೇ ಬಾಡಿಗೆ ಮನೆ ಹುಡುಕಲು ಹೋದ್ವಿ….

Read More

ಹಿಮಾಚಲ ಪ್ರದೇಶದ ಚಂಬಾದಲ್ಲಿ ಟಾಟಾ ಸುಮೋ ಮೇಲೆ ಬಿದ್ದ ಬಂಡೆ; 13 ಜನ ಸಾವು – Kannada News | 13 people dead as massive boulder crushes Tata Sumo in Himachal Pradesh Chamba after Landslide

ಶಿಮ್ಲಾ, ಜುಲೈ 24: ಹಿಮಾಚಲ ಪ್ರದೇಶದ ಲಾಹಾಲ್-ಸ್ಪಿತಿ ಜಿಲ್ಲೆಯಲ್ಲಿ ಪ್ರಯಾಣಿಕರಿದ್ದ ಟ್ಯಾಕ್ಸಿಯೊಂದರ ಮೇಲೆ ಬಂಡೆಗಳು ಬಿದ್ದು 13 ಜನರು ಪ್ರಾಣ ಕಳೆದುಕೊಂಡಿದ್ದಾರೆ, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಉದಯಪುರ-ಕಿಲ್ಲಾರ್ ರಸ್ತೆಯ ಕಡು ನಾಲಾ ಬಳಿ ಟ್ಯಾಕ್ಸಿ ಚಲಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ದಿಢೀರನೆ ಸಂಭವಿಸಿದ ಭೂಕುಸಿತದಿಂದಾಗಿ (Chamba Landslide) ದೊಡ್ಡ ಬಂಡೆಗಳು ಕಾರಿನ ಮೇಲೆ ಬಿದ್ದು, ಚಂಬಾ ಜಿಲ್ಲೆಗೆ ಸೇರಿದ ಪ್ರಯಾಣಿಕರು ಒಳಗಡೆ ಸಿಲುಕಿಕೊಂಡರು. ಆ ಪ್ರದೇಶದಲ್ಲಿ ಭೂಕುಸಿತವಾದ ನಂತರ ಗುರುವಾರ ರಾತ್ರಿ ಉದಯಪುರ-ಕಿಲ್ಲಾರ್ ರಸ್ತೆಯನ್ನು ಬಂದ್ ಮಾಡಲಾಗಿತ್ತು….

Read More

ಇನಾಪರೇಟಿವ್ ಇಪಿಎಫ್ ಅಕೌಂಟ್​ಗಳಲ್ಲಿ ಕೊಳೆಯುತ್ತಿದೆ 9,330 ಕೋಟಿ ರೂ.; ಏನು ಮಾಡಬೇಕು? – Kannada News | Inoperative EPF accounts have nearly Rs 10k crore in 26fy, govt tells Rajya Sabha

ನವದೆಹಲಿ, ಜುಲೈ 24: ನೌಕರರ ಭವಿಷ್ಯ ನಿಧಿ ಸಂಸ್ಥೆಯ (EPFO) ಸಕ್ರಿಯವಿಲ್ಲದ (Inoperative/Unclaimed) ಇಪಿಎಫ್‌ ಖಾತೆಗಳಲ್ಲಿ ಬರೋಬ್ಬರಿ 9,330 ಕೋಟಿ ರೂ ಮೊತ್ತದಷ್ಟು ಹಣ ಯಾರೂ ಹಿಂಪಡೆಯದೆ ಹಾಗೇ ಕೊಳೆಯುತ್ತಿದೆ. 2026ರ ಮಾರ್ಚ್ 31ರವರೆಗಿನ ಈ ಮಾಹಿತಿಯನ್ನು ಸರ್ಕಾರ ಹಂಚಿಕೊಂಡಿದೆ. ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಇನಾಪರೇಟಿವ್ ಇಪಿಎಫ್ ಅಕೌಂಟ್​ಗಳಲ್ಲಿರುವ ಹಣದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಖಾತೆಗಳು ಯಾವುವು, ನಿಮ್ಮ ಖಾತೆಯೂ ಇದರಲ್ಲಿ ಇದೆಯೇ ಮತ್ತು…

Read More

Ants: ಇರುವೆಗಳು ಸಾಲಾಗಿ ಚಲಿಸುವುದರ ಹಿಂದಿದೆ ಈ ಕಾರಣ – Kannada News | Ants: Why do ants move in a line?

ಮನೆಯಲ್ಲಿ ಸಿಹಿತಿಂಡಿ (sweets) ಏನಾದ್ರೂ ಕಂಡ್ರೆ ಇರುವೆಗಳು (Ants) ಮುತ್ತಿಕೊಳ್ಳುತ್ತವೆ. ಚುರುಕಿನ ಜೀವಿಗಳಾಗಿರುವ ಈ ಇರುವೆಗಳು ಸಾಲುಗಟ್ಟಿ ಅತ್ತಿಂದ ಇತ್ತ ಓಡಾಡುವುದನ್ನು ನೀವು ನೋಡುತ್ತೀರಿ. ಸಾಲುಗಟ್ಟಿ ಹೋಗುವ ಈ ಪುಟ್ಟ ಜೀವಿಗಳಿಗೆ ತೊಂದರೆ ಎದುರಾದರೆ ತನ್ನ ಬಳಗಕ್ಕೆ ಸೂಚನೆ ನೀಡುತ್ತವೆ. ಆದರೆ ನೀವು ಇರುವೆಗಳು ಸಾಲಾಗಿ ಯಾಕೆ ಓಡಾಡುತ್ತವೆ ಎಂದು ಒಮ್ಮೆಯಾದರೂ ಯೋಚಿಸಿದ್ದೀರಾ. ಇದಕ್ಕೆ ಕಾರಣ ಇರುವೆಗಳು ಬಿಡುಗಡೆ ಮಾಡುವ ಫೆರೋಮೋನ್ಸ್ ಎಂಬ ರಾಸಾಯನಿಕ ಅಂಶ. ಈ ಕುರಿತಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ. ಇರುವೆಗಳು ಸಾಲಿನಲ್ಲಿ ಚಲಿಸುವುದು…

Read More

ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾದ ಸ್ಟಾರ್ ಆಟಗಾರರು ಅಲಭ್ಯ – Kannada News | Bumrah, Iyer, Kishan Miss WI ODIs for Asian Games 2026: Team India Squad Dilemma

ಪ್ರಸ್ತುತ ಟೀಂ ಇಂಡಿಯಾ (Team India), ಜಿಂಬಾಬ್ವೆ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದೆ. ಈ ಸರಣಿಯ ಬಳಿಕ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಮುಂದಿನ ತಿಂಗಳು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಅಲ್ಲಿಂದ ವಿವಿಧ ಸ್ವರೂಪಗಳಲ್ಲಿ ಬೇರೆ ಬೇರೆ ದೇಶಗಳ ವಿರುದ್ಧ ಟೀಂ ಇಂಡಿಯಾ ಪಂದ್ಯಗಳನ್ನು ಆಡಲಿದೆ. ಆ ಪ್ರಕಾರ ಟೀಂ ಇಂಡಿಯಾ ಸೆಪ್ಟೆಂಬರ್​ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ (India vs West Indies) ಏಕದಿನ ಸರಣಿಯನ್ನು ಆಡಲಿದೆ. ಆದರೆ ಈ…

Read More

ಸೂರ್ಯಾಸ್ತದ ಸುಂದರ ತಾಣಕ್ಕೀಗ ಕತ್ತಲ ಛಾಯೆ: ಕ್ಷಿತಿಜ ನೇಸರಧಾಮಕ್ಕೆ ಬೇಕಿದೆ ತುರ್ತು ಕಾಯಕಲ್ಪ – Kannada News | Nesargadhama Byndoor: Udupi’s Neglected Coastal Tourist Spot Needs Urgent Revival

ಉಡುಪಿ, ಜಿಲೈ 24: ಅರಬ್ಬಿ ಸಮುದ್ರದ ಅಪರೂಪದ ಸೂರ್ಯಾಸ್ತ ನೋಟ, ಹಚ್ಚಹಸಿರಿನ ಪ್ರಕೃತಿ, ಸಮುದ್ರದ ತಂಗಾಳಿ ಮತ್ತು ಪ್ರಶಾಂತ ವಾತಾವರಣದಿಂದ ಕರಾವಳಿಯ ಪ್ರಮುಖ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿರುವ ಬೈಂದೂರಿನ ನೇಸರಧಾಮ (kshitija nesara dhama) ಇಂದು ಅಭಿವೃದ್ಧಿಯ ನಿರೀಕ್ಷೆಯಲ್ಲಿ ನಿಂತಿದೆ. ಸಾವಿರಾರು ಪ್ರವಾಸಿಗರನ್ನು ಸೆಳೆಯುವ ಸಾಮರ್ಥ್ಯ ಹೊಂದಿದ್ದರೂ, ಸೂಕ್ತ ನಿರ್ವಹಣೆ ಮತ್ತು ಮೂಲ ಸೌಕರ್ಯಗಳ ಕೊರತೆಯಿಂದ ಈ ಸುಂದರ ತಾಣ ತನ್ನ ಕಳೆ ಕಳೆದುಕೊಳ್ಳುತ್ತಿದೆ. ನೇಸರಧಾಮದಲ್ಲಿ ಮೂಲ ಸೌಕರ್ಯಗಳ ಕೊರತೆ ಸದಾ ಪ್ರವಾಸಿಗರಿಂದ ಕಿಕ್ಕಿರಿದು ತುಂಬಿರುತ್ತಿದ್ದ ನೇಸರಧಾಮದಲ್ಲಿ…

Read More

‘ಜನ ನಾಯಗನ್’ ಸಿನಿಮಾ ತಂಡದ ವಿರುದ್ಧ ಬೇಸರ ಹೊರಹಾಕಿದ ಯುವನಟಿ – Kannada News | Actress Anandi Ajay cried after her scenes in Jana Nayagan movie edited out

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಋಣಾತ್ಮಕ ಅಭಿಪ್ರಾಯಗಳೇ ಹೆಚ್ಚು ವ್ಯಕ್ತವಾಗಿದೆ. ಆದರೂ ಸಹ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ನಟಿ ತ್ರಿಷಾ ಕೃಷ್ಣನ್ ಸೇರಿದಂತೆ ವಿಜಯ್ ಅವರ ಪಕ್ಷದ ಶಾಸಕರು, ಸಚಿವರುಗಳು ಸಿನಿಮಾ ನೋಡಿ ಸಂಭ್ರಮಿಸಿದ್ದಾರೆ. ಸಿನಿಮಾನಲ್ಲಿ ನಟಿಸಿರುವ ಕೆಲ ಕಲಾವಿದರು ಸಹ ಮೊದಲ ದಿನ ಸಿನಿಮಾ ನೋಡಿ, ಮಾಧ್ಯಮಗಳೊಟ್ಟಿಗೆ ಶೂಟಿಂಗ್ ಅನುಭವಗಳನ್ನು ಸಹ ಹಂಚಿಕೊಂಡಿದ್ದಾರೆ. ಆದರೆ ಈ…

Read More

ಶೇರುಪೇಟೆಗೆ ಈ ವಾರ ರಕ್ತದೋಕುಳಿ; ಸೆನ್ಸೆಕ್ಸ್​ನಿಂದ 2,092, ನಿಫ್ಟಿಯಿಂದ 567 ಅಂಕಗಳು ಕುಸಿತ – Kannada News | Indian stock market big crash this week, know reasons why shares are falling

ನವದೆಹಲಿ, ಜುಲೈ 24: ಭಾರತೀಯ ಶೇರು ಮಾರುಕಟ್ಟೆಯಲ್ಲಿ (Stock Market) ಭಾರಿ ಕುಸಿತ ಕಂಡಿದ್ದು, ಸೆನ್ಸೆಕ್ಸ್ ಹಾಗೂ ನಿಫ್ಟಿ 50 ಸೂಚ್ಯಂಕಗಳು ಶುಕ್ರವಾರ ಭಾರೀ ನಷ್ಟ ಅನುಭವಿಸಿವೆ. ಇದರಿಂದ ಹೂಡಿಕೆದಾರರ ಸುಮಾರು ₹4 ಲಕ್ಷ ಕೋಟಿ ರೂಪಾಯಿ ಸಂಪತ್ತು ಕೊಚ್ಚಿಹೋಗಿದೆ. ಇದು ಇವತ್ತು ಒಂದೇ ದಿನದಲ್ಲಿ ಕಂಡ ನಷ್ಟ. ಆದರೆ, ಈ ವಾರ ಸಂಪೂರ್ಣ ಕುಸಿತದ ವಾರವಾಗಿದೆ. ವಾರದ ಐದೂ ಸೆಷನ್​ಗಳೂ ಮಾರುಕಟ್ಟೆಗೆ ಹಿನ್ನಡೆ ತಂದಿವೆ. ಸೋಮವಾರ (ಜುಲೈ 20) ನಿಫ್ಟಿ ಸೂಚ್ಯಂಕ 24,334 ಅಂಕಗಳಲ್ಲಿತ್ತು. ಇವತ್ತು…

Read More