Headlines

2nd PUC District Wise Result 2026: ಯಾವ ಜಿಲ್ಲೆ ಫಸ್ಟ್, ಯಾವುದು ಲಾಸ್ಟ್? ಇಲ್ಲಿದೆ ಜಿಲ್ಲಾವಾರು ಲಿಸ್ಟ್

ಬೆಂಗಳೂರು, (ಏಪ್ರಿಲ್ 09): ಪ್ರಸಕ್ತ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಫಲಿತಾಂಶ (Karnataka 2nd PUC Results 2026) ಏಪ್ರಿಲ್‌ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಆನ್​​ಲೈನ್​​ನಲ್ಲಿ ಪ್ರಕಟಗೊಂಡಿದ್ದು, ಬಳಿಕ ಇದೀಗ ಶಿಕ್ಷಣ ಸಚಿವ ಮಧುಬಂಗಾರಪ್ಪ (Madhu Bangarappa) ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ದಾಖಲೆಯ ರಿಸಲ್ಟ್​ ಬಂದಿದೆ. ಹೌದು…2025-26ನೇ ಸಾಲಿನ ಸೆಕೆಂಡ್ ಪಿಯುಸಿ ಪರೀಕ್ಷೆಯಲ್ಲಿ ಶೇ.86.48ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ…

Read More

ಇಸ್ರೇಲ್ ಹಿಜ್ಬೊಲ್ಲಾ ಮೇಲೆ ದಾಳಿ ಮುಂದುವರಿಸುತ್ತದೆ; ನೆತನ್ಯಾಹು ಎಚ್ಚರಿಕೆ

ಟೆಲ್ ಅವೀವ್, ಏಪ್ರಿಲ್ 9: ಲೆಬನಾನ್‌ನಾದ್ಯಂತ ಮಾರಕ ದಾಳಿಗಳ ನಂತರವೂ ಇಸ್ರೇಲ್ ಹೆಜ್ಬೊಲ್ಲಾ ವಿರುದ್ಧ ತನ್ನ ಮಿಲಿಟರಿ ದಾಳಿಯನ್ನು ಮುಂದುವರಿಸುತ್ತದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಘೋಷಿಸಿದ್ದಾರೆ. ಇಸ್ರೇಲ್​ನ ದಾಳಿಯಲ್ಲಿ ಹೆಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸೆಮ್ ಅವರ ಸೋದರಳಿಯ ಮತ್ತು ಆಪ್ತ ಸಹಾಯಕ ಕೊಲ್ಲಲ್ಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇಸ್ರೇಲ್ ಅಗತ್ಯವಿರುವಲ್ಲೆಲ್ಲ ಹಿಜ್ಬೊಲ್ಲಾ ಮೇಲೆ ದಾಳಿಯನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್…

Read More

ಬಿಸಿಲಿಗೆ ಹೋದ ತಕ್ಷಣ ತಲೆನೋವು ಬರುತ್ತಾ? ಹಾಗಿದ್ರೆ ನಿಮಗೆ ಈ ಸಮಸ್ಯೆ ಇದೆ ಎಂದರ್ಥ!

ಬಿಸಿಲಿನಲ್ಲಿ ಹೊರಗೆ ಹೋದ ತಕ್ಷಣ ಅನೇಕರಿಗೆ ತಲೆನೋವು (Headache) ಬರುತ್ತದೆ. ಇದನ್ನು ಸಾಮಾನ್ಯವೆಂದು ಪರಿಗಣಿಸಿ ನಿರ್ಲಕ್ಷಿಸುವುದು ಸೂಕ್ತವಲ್ಲ, ಏಕೆಂದರೆ ಇದು ದೇಹದಲ್ಲಿನ ಕೆಲವು ಅಸಮತೋಲನದ ಸಂಕೇತವಾಗಿರಬಹುದು. ತಲೆ ಭಾರ, ಕಣ್ಣುಗಳಲ್ಲಿ ಉರಿ, ತಲೆತಿರುಗುವಿಕೆ, ದೌರ್ಬಲ್ಯ, ಅತಿಯಾದ ಬೆವರು ಅಥವಾ ಚಡಪಡಿಕೆ ಮುಂತಾದ ಲಕ್ಷಣಗಳು ಸೂರ್ಯನ ಬೆಳಕಿಗೆ ಒಡ್ಡಿಕೊಂಡ ತಕ್ಷಣ ಕಾಣಿಸಿಕೊಳ್ಳಬಹುದು. ಕೆಲವು ಸಂದರ್ಭಗಳಲ್ಲಿ, ವೇಗದ ಹೃದಯ ಬಡಿತ, ಆಯಾಸ ಕಂಡುಬರಬಹುದು. ಹಾಗಾದರೆ ಈ ರೀತಿಯಾಗುವುದಕ್ಕೆ ಕಾರಣವೇನು, ಈ ಸಮಸ್ಯೆ ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ…

Read More

ತಮ್ಮ ಮೊದಲ ಹೀರೋ ದಳಪತಿ ವಿಜಯ್ ಬಗ್ಗೆ ಪ್ರಿಯಾಂಕಾ ಚೋಪ್ರಾ ಮಾತು: ನಟಿ ಹೇಳಿದ್ದೇನು?

ಪ್ರಿಯಾಂಕಾ ಚೋಪ್ರಾ (Priyanka Chopra), ಈಗ ಹಾಲಿವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಬಾಲಿವುಡ್​​ನಲ್ಲಿ ಸಹ ದಶಕದ ಕಾಲ ಸ್ಟಾರ್ ನಟಿಯಾಗಿ ಮೆರೆದಿದ್ದರು. ಬಾಲಿವುಡ್, ಹಾಲಿವುಡ್​​ನಲ್ಲೂ ಚಾಪು ಮೂಡಿಸಿರುವ ಪ್ರಿಯಾಂಕಾ ಚೋಪ್ರಾ ಅವರ ಮೊದಲ ಸಿನಿಮಾ ತಮಿಳು ಭಾಷೆಯ ‘ತಮಿಳನ್’. ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ವೃತ್ತಿಜೀವನದ ಆರಂಭದ ದಿನಗಳ ಬಗ್ಗೆ ಮಾತನಾಡಿರುವ ಪ್ರಿಯಾಂಕಾ ಚೋಪ್ರಾ, ‘ತಮಿಳನ್’ ಸಿನಿಮಾ ಬಗ್ಗೆಯೂ ಮಾತನಾಡಿದ್ದಾರೆ. ವಿಶೇಷವಾಗಿ ದಕ್ಷಿಣ ಭಾರತದ ಸೂಪರ್‌ಸ್ಟಾರ್ ದಳಪತಿ ವಿಜಯ್ ಅವರ ಜನಪ್ರಿಯತೆಯನ್ನು ಕಂಡು ತಾವು ಮೊದಲ ಬಾರಿಗೆ ಹೇಗೆ…

Read More

ಎನ್ಪಿಎಸ್ ಸ್ವಾಸ್ಥ್ಯ, ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದ ಈ ಹೆಲ್ತ್ ಸ್ಕೀಮ್ ಯಾವುದು?

ಪೆನ್ಷನ್ ಫಂಡ್​ಗಳ ಪ್ರಾಧಿಕಾರವಾದ ಪಿಎಫ್​ಆರ್​ಡಿಎ ಮೊನ್ನೆಯಷ್ಟೆ (ಏಪ್ರಿಲ್ 7) ಎನ್​ಪಿಎಸ್ ಸ್ವಾಸ್ಥ್ಯ ಸ್ಕೀಮ್​ನ (NPS Swasthya) ಎರಡನೇ ಪ್ರೂಫ್ ಆಫ್ ಕಾನ್ಸೆಪ್ಟ್ (PoC- Proof of Concept) ಅನ್ನು ಅನಾವರಣಗೊಳಿಸಿತು. ನ್ಯಾಷನಲ್ ಪೆನ್ಷನ್ ಸಿಸ್ಟಂನ ಗ್ರಾಹಕರಿಗೆ ರಿಟೈರ್ಮೆಂಟ್ ಸೇವಿಂಗ್ಸ್ ಹಣವನ್ನು ಹೆಲ್ತ್​ಕೇರ್ ವೆಚ್ಚಕ್ಕೆ ಬಳಸಲು ಅವಕಾಶ ಕೊಡುವ ಕೆಲ ನಿಯಮಗಳನ್ನು ಹಾಕಿದೆ. ನ್ಯಾಷನಲ್ ಪೆನ್ಷನ್ ಸಿಸ್ಟಂ ಅಡಿಯಲ್ಲಿ ಈ ಸ್ವಾಸ್ಥ್ಯ ಯೋಜನೆ 18ರಿಂದ 85 ವರ್ಷ ವಯೋಮಾನದವರಿಗೆ ಮುಕ್ತವಾಗಿ ಲಭ್ಯ ಇರುತ್ತದೆ. ಈ ಸ್ಕೀಮ್ ಪಡೆಯುವಾಗ ಸಬ್​ಸ್ಕ್ರೈಬರ್​ಗಳು…

Read More

KKR vs LSG IPL 2026 Live Score: ಜಯದ ಹುಡುಕಾಟದಲ್ಲಿ ಕೆಕೆಆರ್ – Kannada News | Kolkata Knight Riders vs Lucknow Super Giants IPL 2026 Live Cricket Score KKR vs LSG Match on 9th April latest news in Kannada

ಐಪಿಎಲ್ 2026 ರ 15 ನೇ ಪಂದ್ಯವು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ಕೋಲ್ಕತ್ತಾ ತಮ್ಮ ತವರು ಮೈದಾನವಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಆಡಲಿದ್ದು, ಅಲ್ಲಿ ತನ್ನ ಮೊದಲ ಗೆಲುವನ್ನು ಎದುರು ನೋಡುತ್ತಿದೆ. ಏತನ್ಮಧ್ಯೆ, ಹಿಂದಿನ ಪಂದ್ಯದಲ್ಲಿ ಜಯ ಸಾಧಿಸಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ತನ್ನ ಅಜೇಯ ಓಟವನ್ನು ಮುಂದುವರೆಸುವ ಇರಾದೆಯಲ್ಲಿದೆ. Source link

Read More

IPL 2026: 1 ರನ್ನಿಂದ ಗೆದ್ದ ಗುಜರಾತ್ ನಾಯಕನಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ

ಈ ಬಾರಿಯ ಐಪಿಎಲ್‌ನಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿದ್ದ ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ತಂಡವು ತನ್ನ ಗೆಲುವಿನ ಖಾತೆ ತೆರೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯವನ್ನು 1 ರನ್​ಗಳಿಂದ ರೋಚಕವಾಗಿ ಗೆದ್ದುಕೊಂಡ ಗುಜರಾತ್ ತಂಡಕ್ಕೆ ಎರಡು ಅಂಕಗಳು ಸಿಕ್ಕಿವೆ. ಇದರಿಂದ ಗುಜರಾತ್ ತಂಡ ಪಾಯಿಂಟ್ ಟೇಬಲ್‌ನಲ್ಲಿ ತಮ್ಮ ಖಾತೆಯನ್ನು ತೆರೆದಿದೆ. ಆದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ನಿಧಾನಗತಿಯ ಓವರ್‌ ನಿಯಮವನ್ನು ಗುಜರಾತ್ ಟೈಟಾನ್ಸ್ ತಂಡ ಉಲ್ಲಂಘಿಸಿದೆ. ಹೀಗಾಗಿ ತಂಡದ ನಾಯಕ…

Read More

Chanakya Niti: ಈ ಕೆಲಸಗಳ ಮಾಡೋ ಮುನ್ನ ನೂರು ಬಾರಿ ಯೋಚಿಸಿ, ಇಲ್ಲಾಂದ್ರೆ ಪಶ್ಚಾತಾಪ ಪಡಬೇಕಾಗುತ್ತದೆ

ಜೀವನದಲ್ಲಿ ಯಶಸ್ವಿಯಾಗಲು (success), ಯಶಸ್ವಿ ಜೀವನವನ್ನು ನಡೆಸಲು ನಾವು ಮಾಡುವ ಪ್ರತಿಯೊಂದರ ಬಗ್ಗೆಯೂ ನೂರು ಬಾರಿ ಯೋಚಿಸಬೇಕು, ಸಾವಿರ ಬಾರಿ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಒಂದು ವೇಳೆ ಆತುರದಲ್ಲಿ ಮಾಡುವ ಯಾವುದೇ ಕೆಲಸವಾದರೂ ಸರಿ, ಅದು ನಮ್ಮ ಭವಿಷ್ಯವನ್ನೇ ಹಾಳು ಮಾಡುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ಅದರಲ್ಲೂ ನಾವು ಈ ಕೆಲವು ಕೆಲಸಗಳನ್ನು ಆತುರದಿಂದ ಮತ್ತು ಯೋಚಿಸದೆ ಮಾಡಿದರೆ,  ಭವಿಷ್ಯದಲ್ಲಿ ಸಾಕಷ್ಟು ಕಷ್ಟ ನಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಹಾಗಿದ್ರೆ ಯಾವ ಕೆಲಸಗಳನ್ನು ಮಾಡುವ ಮುನ್ನ…

Read More

Karnataka 2nd PUC Result 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ

ಬೆಂಗಳೂರು, (ಏಪ್ರಿಲ್ 09): ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯವಾಗಿದೆ. ಹೌದು…2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಆನ್​​ಲೈನ್​​ನಲ್ಲಿ ಪ್ರಕಟವಾಗಿದೆ. ಈ ಮೊದಲು ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟಿಸುವುದು ವಾಡಿಕೆ. ಆದ್ರೆ, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗಿದ್ದು, ಇದೀಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಸುದ್ದಿಗೋಷ್ಠಿ ಫಲಿತಾಂಶವನ್ನು ಪ್ರಕಟಿಸಿದ್ದು, ಯಾರು…

Read More

ಮುಂದಿನ ವಾರ ಗ್ರಹಗಳ ಬದಲಾವಣೆ; ಈ ರಾಶಿಗೆ ಅದೃಷ್ಟದ ಸುರಿಮಳೆ

​ಪ್ರಸ್ತುತ ಆಕಾಶಮಂಡಲದಲ್ಲಿ ಗುರುವು ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ಮತ್ತು ಶನಿಯು ಮೀನ ರಾಶಿಯಲ್ಲಿ ಇರುವುದು ರಾಜ್ಯದ ಆಡಳಿತಾರೂಢರಿಗೆ ಸವಾಲು ಮತ್ತು ಅವಕಾಶ ಎರಡನ್ನೂ ಒಟ್ಟಿಗೆ ತರುತ್ತಿದೆ. ಗುರುವಿನ ಪ್ರಭಾವದಿಂದಾಗಿ ಹೊಸ ಯೋಜನೆಗಳ ಘೋಷಣೆಯಾಗಬಹುದು, ಆದರೆ ಶನಿಯ ಪ್ರಭಾವದಿಂದಾಗಿ ಆ ಯೋಜನೆಗಳ ಅನುಷ್ಠಾನದಲ್ಲಿ ವಿರೋಧ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಲಿದೆ. ​ಗೆಲುವು ಪಡೆಯುವ ರಾಶಿಗಳು: ಮೇಷ: ಸೂರ್ಯನು ನಿಮ್ಮ ರಾಶಿಯಲ್ಲಿ ಉಚ್ಚ ಸ್ಥಾನದಲ್ಲಿರುವುದರಿಂದ, ಈ ರಾಶಿಯ ನಾಯಕರಿಗೆ ಸಿಂಹ ಬಲ ಬರಲಿದೆ. ಅನಿರೀಕ್ಷಿತವಾಗಿ ದೊಡ್ಡ ಜವಾಬ್ದಾರಿಗಳು ಹುಡುಕಿಕೊಂಡು ಬರಬಹುದು….

Read More