Headlines

Apply Now: ಕೃಷಿ ಇಲಾಖೆಯಲ್ಲಿ 1100 ಮೇಲ್ವಿಚಾರಕ ಹುದ್ದೆಗಳಿಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | Rajasthan Agriculture Supervisor Recruitment 2025: 1100 Posts Apply Now!

ಸರ್ಕಾರಿ ಉದ್ಯೋಗಗಳಿಗಾಗಿ ಕಾಯುತ್ತಿರುವವರಿಗೆ ಗುಡ್​ ನ್ಯೂಸ್​ ಇಲ್ಲಿದೆ. ರಾಜಸ್ಥಾನದ ಕೃಷಿ ಇಲಾಖೆಯು 1,100 ಮೇಲ್ವಿಚಾರಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ರಾಜಸ್ಥಾನ ಸಿಬ್ಬಂದಿ ಆಯ್ಕೆ ಮಂಡಳಿ (RSSB) ಈ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಡ್ರೈವ್ 944 ನಗರ ಮತ್ತು 156 ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ , ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 13 ರಂದು ಪ್ರಾರಂಭವಾಗಲಿದ್ದು, ಫೆಬ್ರವರಿ 11 ರವರೆಗೆ ಇರಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು recruitment.rajasthan.gov.in ಮತ್ತು…

Read More

ಬಾಲ್ಯ ವಿವಾಹ ತಡೆದದ್ದೇ ತಪ್ಪಾಯ್ತು!: ಕೋಲಾರದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಕುತ್ತಿಗೆಗೆ ವೇಲ್ ಬಿಗಿದು ಕೊಲೆಗೆ ಯತ್ನಿಸಿದ ಅಪ್ರಾಪ್ತ ಬಾಲಕಿ – Kannada News | Mulbagal Child Marriage Revenge: Minor Girl Attacks Anganwadi Worker Padmavathi

ಕೋಲಾರ, ಜೂ.30: ಸಾಮಾಜಿಕ ಪಿಡುಗಾಗಿರುವ ಬಾಲ್ಯ ವಿವಾಹವನ್ನು ತಡೆದು ಇಲಾಖೆಗೆ ಮಾಹಿತಿ ನೀಡಿದ್ದಕ್ಕಾಗಿ, ಆಕ್ರೋಶಗೊಂಡ ಅಪ್ರಾಪ್ತ ಬಾಲಕಿಯೊಬ್ಬಳು ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಯ ಕುತ್ತಿಗೆಗೆ ವೇಲ್ (ದುಪಟ್ಟಾ) ಬಿಗಿದು ಕೊಲೆ ಮಾಡಲು ಯತ್ನಿಸಿರುವ ಭೀಕರ ಘಟನೆ ಕೋಲಾರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮುಳಬಾಗಿಲು ತಾಲೂಕಿನ ಜೆ.ಕುರುಬರಹಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಪದ್ಮಾವತಿ ಹಲ್ಲೆಗೊಳಗಾದ ಮಹಿಳೆ, ಸದ್ಯ ತೀವ್ರ ಗಾಯಗೊಂಡಿದ್ದು ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೆ.ಕುರುಬರಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಆಕೆಯ ತಂದೆ-ತಾಯಿ ಕೆಲವು ತಿಂಗಳುಗಳ ಹಿಂದೆ…

Read More

ಕೊಡವ ಶೈಲಿಯಲ್ಲಿ ಸೀರೆ ಉಟ್ಟು ಗಮನ ಸೆಳೆದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಕೊಡಗಿನವರು. ಅವರು ಉದಯಪುರದಲ್ಲಿ ವಿವಾಹ ಆದರು. ಆ ಬಳಿಕ ಹೈದರಾಬಾದ್​​​ನಲ್ಲಿ ರಿಸೆಪ್ಶನ್ ನಡೆಯಿತು. ಈಗ ರಶ್ಮಿಕಾ ಮಂದಣ್ಣ ಅವರು ಕೊಡಗಿಗೆ ಬಂದಿದ್ದಾರೆ. ಪತಿ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಕೊಡಗನ್ನು ಸುತ್ತಿದ್ದಾರೆ. ಆ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಬರ್ತ್​ಡೇ ಸಂದರ್ಭದಲ್ಲೇ ರಶ್ಮಿಕಾ ಕೊಡಗಿಗೆ ಬಂದಿದ್ದು ವಿಶೇಷ. ರಶ್ಮಿಕಾ ಮಂದಣ್ಣ ಅವರು ತಂಗಿ ಜೊತೆ ಸ್ಕೂಲ್ ಎದುರು ಪೋಸ್ ಕೊಟ್ಟಿದ್ದಾರೆ. ಅದರ ಫೋಟೋನ ರಶ್ಮಿಕಾ ಹಂಚಿಕೊಂಡಿದ್ದಾರೆ. ರಶ್ಮಿಕಾ ಹಾಗೂ ಅವರ…

Read More

ಒಂದೇ ಕಾರಿನಲ್ಲಿ ಇಬ್ಬರು ಮಾಜಿ ಪತ್ನಿಯರು, ಭಾವಿ ಪತ್ನಿ; ಆಮಿರ್ ಖಾನ್ ಜರ್ನಿ ಕಂಡು ನೆಟ್ಟಿಗರು ಶಾಕ್ – Kannada News | Aamir Khan’s Third Marriage and Gauri Spratt: Viral Video with Ex Wives Shocks Fans

ಬಾಲಿವುಡ್ ನಟ ಆಮಿರ್ ಖಾನ್ ನಿರಂತರವಾಗಿ ಸುದ್ದಿಯಲ್ಲಿರುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಅವರು ಯಾವುದೇ ಹೊಸ ಚಿತ್ರದ ಕಾರಣದಿಂದಾಗಿ ಅಲ್ಲ, ಬದಲಾಗಿ ಅವರ ಮೂರನೇ ಮದುವೆಯ ಮಾತುಕತೆಯಿಂದಾಗಿ ಸುದ್ದಿಯಲ್ಲಿದ್ದಾರೆ. ರೀನಾ ದತ್ತಾ ಮತ್ತು ಕಿರಣ್ ರಾವ್ ಅವರಿಗೆ ವಿಚ್ಛೇದನ ನೀಡಿದ ನಂತರ, ಆಮಿರ್ ಮತ್ತೊಮ್ಮೆ ಹೊಸ ಜೀವನವನ್ನು ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ಕಳೆದ ವರ್ಷ, ಅವರ 60 ನೇ ಹುಟ್ಟುಹಬ್ಬದಂದು, ಅವರು ತಮ್ಮ ಗೆಳತಿ ಗೌರಿ ಸ್ಪ್ರಾಟ್ ಅವರನ್ನು ಎಲ್ಲರಿಗೂ ಪರಿಚಯಿಸಿದರು. ಈಗ ಅವರು ಗೌರಿಯನ್ನು ಮದುವೆಯಾಗಲಿದ್ದಾರೆ…

Read More

300 ಕೋಟಿ ಗಳಿಸಿದ ಮೇಲೆ ‘ಕರುಪ್ಪು’ ವಿವಾದ; ಸೂರ್ಯಗೆ ಅವಮಾನ

ಸದ್ಯ ಬಾಕ್ಸ್ ಆಫೀಸ್‌ನಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಕಾಲಿವುಡ್ ಸ್ಟಾರ್ ನಟ ಸೂರ್ಯ ಅಭಿನಯದ ‘ಕರುಪ್ಪು’ ಸಿನಿಮಾ (Karuppu Movie) ಈಗ ಹೊಸದೊಂದು ವಿವಾದಕ್ಕೆ ಸಿಲುಕಿದೆ. ಚಿತ್ರದ ನಿರ್ದೇಶಕ ಹಾಗೂ ಎಡಿಟರ್ ನೀಡಿದ ಕೆಲವು ಹೇಳಿಕೆಗಳು ಸೂರ್ಯ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆ ಶುರುವಾಗಿದೆ. ಈ ಬೆನ್ನಲ್ಲೇ ನಟ ಸೂರ್ಯ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ನಿಗೂಢ ಪೋಸ್ಟ್ ಒಂದು ಎಲ್ಲರ ಗಮನ ಸೆಳೆದಿದೆ. ಏನಿದು ವಿವಾದ?: ‘ಕರುಪ್ಪು’ ಚಿತ್ರದ ಪ್ರಚಾರದ…

Read More

ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಲೈವ್ ಬುಲೆಟ್ ಪತ್ತೆ: 1969ರ ಬ್ಯಾಚ್‌ನ ಗುಂಡುಗಳನ್ನು ವಶಪಡಿಸಿಕೊಂಡ ಪೊಲೀಸರು – Kannada News | Bangarpet Border Bullet Discovery: 135 Live Rounds Found, Sparks Alarm

ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಲೈವ್ ಬುಲೆಟ್ ಪತ್ತೆ ಕೋಲಾರ, ಮೇ.13: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ತಮಿಳುನಾಡು ಗಡಿ ಭಾಗದಲ್ಲಿ ಭಾರಿ ಪ್ರಮಾಣದ ಬುಲೆಟ್‌ಗಳು ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಎಸ್‌ಎಲ್‌ಆರ್ (SLR) ಅಥವಾ ಮಿಷನ್ ಗನ್‌ಗಳಿಗೆ ಬಳಸುವ ಒಟ್ಟು 214 ಬುಲೆಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಗಾರಪೇಟೆ ತಾಲೂಕಿನ ದಾಸರಮಲ್ಲ ಬ್ರಿಡ್ಜ್ ಬಳಿ ಅಪರಿಚಿತರು ಈ ಬುಲೆಟ್‌ಗಳನ್ನು ಬಿಸಾಡಿ ಹೋಗಿದ್ದಾರೆ. ಪತ್ತೆಯಾದ ಬುಲೆಟ್‌ಗಳು 1969ರಲ್ಲಿ ಮಹಾರಾಷ್ಟ್ರದಲ್ಲಿ ತಯಾರಾದವುಗಳಾಗಿದ್ದು, ಇವುಗಳಲ್ಲಿ 7.6 mm ಮಾದರಿಯ ಗುಂಡುಗಳಿವೆ. ಕಾಮಸಮುದ್ರ ಠಾಣೆ…

Read More

ಇಂಗ್ಲೆಂಡ್ ಸರಣಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಅಲಭ್ಯ..! – Kannada News | Hardik Pandya ruled out of the England ODI series

ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜುಲೈ 1 ರಿಂದ ಶುರುವಾಗಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗುಳಿಯಲಿದ್ದಾರೆ. ಗಾಯದ ಸಮಸ್ಯೆಯಿಂದ ಸಂಪೂರ್ಣ ಚೇತರಿಸಿಕೊಳ್ಳಲು ಪಾಂಡ್ಯ ಮತ್ತಷ್ಟು ಸಮಯ ತೆಗೆದುಕೊಳ್ಳಲಿದ್ದು, ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಗೆ ಅವರನ್ನು ಆಯ್ಕೆ ಮಾಡದಿರಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಯಾಗಿದೆ. 2026ರ ಐಪಿಎಲ್ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಬೆನ್ನುನೋವಿನ ಸಮಸ್ಯೆಗೆ ಒಳಗಾಗಿದ್ದರು. ಈ ಸಮಸ್ಯೆಯ ಕಾರಣ ಅವರು ಮುಂಬೈ ಇಂಡಿಯನ್ಸ್ ತಂಡದ…

Read More

ಮೊದಲ ಪತ್ನಿ ಗರ್ಭಿಣಿಯಾದಾಗಲೇ ಮತ್ತೊಬ್ಬಳ ಜತೆ ನಿಶ್ಚಿತಾರ್ಥ! ಏಟು ಬಿದ್ದರೂ ಮತ್ತೆ ಮದುವೆಯಾದ ಎಂಜಿನಿಯರ್ ಕಥೆ ಏನಾಯ್ತು ಗೊತ್ತೇ?

ಆನೇಕಲ್, ಏಪ್ರಿಲ್ 13: ಮದುವೆಯನ್ನೇ ಒಂದು ವ್ಯವಹಾರ ಮಾಡಿಕೊಂಡಿದ್ದ ಕಾಮುಕ ಇಂಜಿನಿಯರ್ ಒಬ್ಬನ ಸರಣಿ ವಂಚನೆಗಳು ಬಯಲಾಗಿವೆ. ಇಬ್ಬರು ಯುವತಿಯರನ್ನು ಮದುವೆಯಾಗಿ, ಮತ್ತೊಬ್ಬಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಅಮಾಯಕ ಹೆಣ್ಣುಮಕ್ಕಳ ಜೀವನದ ಜೊತೆ ಆಟವಾಡುತ್ತಿದ್ದ ರವಿ ಎಂಬಾತನ ವಿರುದ್ಧ ಈಗ ಜಿಗಣಿ (Jigani) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚನೆಯ ಜಾಲ ಆರಂಭವಾಗಿದ್ದು ಹೇಗೆ? ತುಮಕೂರಿನ ಚಿಕ್ಕನಾಯಕನಹಳ್ಳಿ ಮೂಲದ ರವಿ, ಜಿಗಣಿ ಬಳಿಯ ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. 2024ರ ಜನವರಿಯಲ್ಲಿ ಈತ ಯುವತಿಯೊಬ್ಬಳನ್ನು…

Read More

IPL 2026 Final: ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್; ವಿಡಿಯೋ

ತನ್ನದೇ ಆಟಗಾರರ ಕಾಲೆಳೆದು ನಗೆ ಚಟಾಕಿ ಹಾರಿಸಲೆಂದೇ ಕಲಾವಿದನೊಬ್ಬನನ್ನು ತಂಡಕ್ಕೆ ಸೇರಿಸಿಕೊಂಡಿರುವ ಏಕೈಕ ಐಪಿಎಲ್ ಫ್ರಾಂಚೈಸಿಯೇ ಎಂದರೆ ಅದು ಆರ್​ಸಿಬಿ. 2014 ರಲ್ಲಿ ಆರ್​ಸಿಬಿ ತಂಡವನ್ನು ಸೇರಿಕೊಂಡ ನಿರೂಪಕ ಮತ್ತು ಹಾಸ್ಯಗಾರ ಡ್ಯಾನಿಶ್ ಸೇಠ್ ಕಿತಾಪತಿ ಮಾಡುವುದರಿಂದಲೇ ಫೇಮಸ್. ಆರ್​ಸಿಬಿ ಪಾಳಯದಲ್ಲಿ ಮಿ. ನಾಗ್ಸ್ ಎಂದೇ ಖ್ಯಾತರಾಗಿರುವ ಡ್ಯಾನಿಶ್ ಸೇಠ್ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಕ್ಯಾಂಪ್​​ಗೆ ಭೇಟಿ ನೀಡಿ ತಂಡದ ಆಟಗಾರರ ಕಾಲೆಳೆಯುತ್ತಾ, ಜನರನ್ನು ರಂಚಿಸುತ್ತಿರುತ್ತಾರೆ. ಅದರಂತೆ ಈ ಭಾರಿಯ ಐಪಿಎಲ್​ನಲ್ಲೂ ಅದೇ ಕೆಲಸ ಮಾಡಿರುವ ಡ್ಯಾನಿಶ್…

Read More

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಸಿಬಿಐನಿಂದ ಮಹತ್ವದ ಸಾಕ್ಷಿ ಪತ್ತೆ – Kannada News | NEET UG Scam: CBI Raids Nashik, Major Breakthrough in Paper Leak Investigation

ದೆಹಲಿ, ಮೇ.12: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಈಗ ಮಹಾರಾಷ್ಟ್ರದ ನಾಸಿಕ್ ನಗರದ ಲಿಂಕ್ ಇರುವುದು ಪತ್ತೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ (CBI) ಅಧಿಕಾರಿಗಳು ನಾಸಿಕ್‌ನಲ್ಲಿ ಕಾರ್ಯಾಚರಣೆ ನಡೆಸಿ ಓರ್ವ ಪ್ರಮುಖ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ರಾಜಸ್ಥಾನ ಮತ್ತು ಬಿಹಾರದಲ್ಲಿ ಈ ಹಿಂದೆ ನಡೆದಿದ್ದ ಬಂಧನಗಳ ಬೆನ್ನಲ್ಲೇ, ತನಿಖಾ ಸಂಸ್ಥೆಗಳಿಗೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಈ ದಂಧೆಯ ಕೊಂಡಿಗಳು ಇರುವುದು ಸಾಬೀತಾಗಿದೆ. ವಶಕ್ಕೆ ಪಡೆದ ಶಂಕಿತ ವ್ಯಕ್ತಿಯು ಪರೀಕ್ಷೆಗೂ ಮುನ್ನವೇ ಅಭ್ಯರ್ಥಿಗಳಿಗೆ…

Read More