Headlines

ಪಂದ್ಯದ ನಡುವೆ ರಿಯಾನ್ ಪರಾಗ್ ‘ಧಮ್ ಮಾರೋ ಧಮ್: ಜೈಲು ಶಿಕ್ಷೆಯ ಭೀತಿ..! – Kannada News | IPL 2026: Riyan Parag Triggers Massive Controversy Over Vaping Incident

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ 19ನೇ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ತಂಡದ ಡ್ರೆಸ್ಸಿಂಗ್ ರೂಮ್‌ನಲ್ಲಿ ಪರಾಗ್ ‘ವೇಪಿಂಗ್’ (E-Cigarette) ಸೇದುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರ ಬೆನ್ನಲ್ಲೇ ಐಪಿಎಲ್​ ನಿಯಮಗಳ ಬಗ್ಗೆ ಪ್ರಶ್ನೆಗಳೆದ್ದಿವೆ. ಏಪ್ರಿಲ್ 28ರಂದು ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಿಯಾನ್ ಪರಾಗ್ 16 ಎಸೆತಗಳಲ್ಲಿ 29 ರನ್ ಗಳಿಸಿ ಔಟಾದರು. ಅವರು ಪೆವಿಲಿಯನ್‌ಗೆ ಮರಳಿದ…

Read More

ಮನೆಯೊಳಗೆ ಗುಂಡಿಕ್ಕಿ ಆಭರಣ ವ್ಯಾಪಾರಿ ಮತ್ತವರ ಪತ್ನಿಯ ಹತ್ಯೆ – Kannada News | Madhya Pradesh: Jeweller and Wife Killed at Home, Police Probe Business Dispute Angle

ಆಭರಣ ವ್ಯಾಪಾರಿ ದಂಪತಿImage Credit source: India Today ಮಧ್ಯಪ್ರದೇಶ, ಜನವರಿ 01: ಆಭರಣ ವ್ಯಾಪಾರಿ ಮತ್ತವರ ಪತ್ನಿ(Wife) ಮನೆಯೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ಮಂಗಳವಾರ ಮಧ್ಯಪ್ರದೇಶದ ಮಂದ್ಸೌರ್​ನಲ್ಲಿ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಅವರ ವ್ಯವಹಾರದ ವಿವಾದವೇ ಈ ಸಾವಿಗೆ ಕಾರಣ ಎನ್ನಲಾಗಿದೆ. ಇಬ್ಬರನ್ನೂ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅದೇ ಸ್ಥಳದಲ್ಲಿ ವಿಕಾಸ್ ಎಂಬುವವರ ಶವವೂ ದೊರೆತಿದೆ.  ಪೊಲೀಸರು ಸಾವಿಗೆ ಕಾರಣವೇನೆಂಬುದ ತಿಳಿಯಲು ಪ್ರಯತ್ನಿಸುತ್ತಿದ್ದಾರೆ. ಮೃತ ದಂಪತಿಯನ್ನು ದಿಲೀಪ್ ಜೈನ್ ಮತ್ತು ಅವರ ಪತ್ನಿ ರೇಖಾ ಎಂದು…

Read More

Personality Test: ಈ ಚಿತ್ರದಲ್ಲಿ ನಿಮಗೆ ಕಾಣಿಸಿದ್ದೇನು? ಇದುವೇ ಹೇಳುತ್ತೆ ನಿಮ್ಮ ವ್ಯಕ್ತಿತ್ವದ ರಹಸ್ಯ‌ – Kannada News | Personality Test: Find out whether you are an emotional person or a practical thinker through this image

ವ್ಯಕ್ತಿತ್ವ ಪರೀಕ್ಷೆImage Credit source: Pinterest ಸಾಮಾನ್ಯವಾಗಿ ಜನರು ಭವಿಷ್ಯ, ಗುಣ ಸ್ವಭಾವದ ಬಗ್ಗೆ ತಿಳಿಯಲು ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಹಸ್ತಶಾಸ್ತ್ರಗಳನ್ನು ಅವಲಂಬಿಸುತ್ತಾರೆ. ಇದಲ್ಲದೆ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ (Personality Test) ಮೂಲಕವೂ ಒಬ್ಬ ವ್ಯಕ್ತಿಯ ನಿಗೂಢ ಗುಣ ಸ್ವಭಾವ ಹೇಗಿದೆ ಎಂಬುದನ್ನು ತಿಳಿದುಕೊಳ್ಳಬಹುದು. ಇಲ್ಲೊಂದು ಅದೇ ರೀತಿ ಪರ್ಸನಾಲಿಟಿ ಟೆಸ್ಟ್‌ ಫೋಟೋ ವೈರಲ್‌ ಆಗಿದ್ದು, ಮಹಿಳೆ ಹಾಗೂ ಮರ ಇವೆರಡು ಅಂಶಗಳನ್ನು ಒಳಗೊಂಡ ಈ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ ಫೋಟೋದಲ್ಲಿ ನಿಮಗೆ ಮೊದಲು ಕಾಣಿಸಿದ್ದೇನು…

Read More

ನಿರ್ಮಾಪಕ ಕೆ. ವೆಂಕಟ್ ನಾರಾಯಣ್​ಗೆ ಸಂಪುಟ ದರ್ಜೆಯ ಸ್ಥಾನಮಾನ ಕೊಟ್ಟ ದಳಪತಿ ವಿಜಯ್ – Kannada News | Thalapathy Vijay Producer Gets TN Cabinet Rank: Venkat Narayan’s Appointment Sparks Row

ಸಿನಿಮಾ ನಿರ್ಮಾಪಕ ಕೆ. ವೆಂಕಟ್ ನಾರಾಯಣ್ ಅವರು ದಳಪತಿ ವಿಜಯ್ ಅವರ (Vijay) ಕೊನೆಯ ಚಿತ್ರ ‘ಜನ ನಾಯಗನ್​’ಗೆ ಬಂಡವಾಳ ಹೂಡಿದ್ದಾರೆ. ಈ ಸಿನಿಮಾ ಇನ್ನೂ ರಿಲೀಸ್ ಆಗಿಲ್ಲ. ಇದರಿಂದ ವೆಂಕಟ್ ನಾರಾಯಣ್ ಅವರಿಗೆ ನಷ್ಟ ಆಗುತ್ತಿದೆ. ಹೀಗಿರುವಾಗಲೇ ಅವರಿಗೆ ತಮಿಳುನಾಡು ಸರ್ಕಾರದಲ್ಲಿ ಸಂಪುಟ ದರ್ಜೆಯ ಸ್ಥಾನಮಾನ ಸಿಕ್ಕಿದೆ. ತಮಿಳುನಾಡು ಸರ್ಕಾರ ಇವರನ್ನು ನವದೆಹಲಿಯ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಿದೆ. ಮೇ ತಿಂಗಳಲ್ಲಿ ವಿಜಯ್ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಹೋದಾಗಲೂ ವೆಂಕಟ ನಾರಾಯಣ್ ಜೊತೆಯಲ್ಲಿದ್ದರು….

Read More

ಆಂಟ್ರೋಪಿಕ್ ಹಾಗೂ ಇತರ 13 ಎಐ ಕಂಪನಿಗಳೊಂದಿಗೆ ಮುಕೇಶ್ ಅಂಬಾನಿ ಅವರ ಜಿಯೋ ಮೈತ್ರಿ – Kannada News | Trusted Tech Alliance formed by 15 companies, including Jio, Anthropic, Ericsson

ನವದೆಹಲಿ, ಫೆಬ್ರುವರಿ 15: ಎಐ ಸೆಕ್ಟರ್ ಬಹಳ ವೇಗವಾಗಿ ಬೆಳವಣಿಗೆ ಹೊಂದುತ್ತಿರುವಂತೆಯೇ ಜಾಗತಿಕವಾಗಿ ಸಹಭಾಗಿತ್ವ, ಹೊಂದಾಣಿಕೆ, ಮೈತ್ರಿಗಳು ಏರ್ಪಡುವ ಟ್ರೆಂಡ್ ಶುರುವಾದಂತಿದೆ. ಜಿಯೋ ಪ್ಲಾಟ್​ಫಾರ್ಮ್ಸ್ನಿಂದ (Jio Platforms) ಹಿಡಿದು ಆಂಥ್ರೋಪಿಕ್​ವರೆಗೆ 15 ಕಂಪನಿಗಳು ಗುಂಪು ಮಾಡಿಕೊಂಡಿವೆ. ಸೆಮಿಕಂಡಕ್ಟರ್​ನಿಂದ ಹಿಡಿದು ಕ್ಲೌಡ್ ಇನ್​ಫ್ರಾಸ್ಟ್ರಕ್ಚರ್​ವರೆಗೆ ಎಐ ಸಂಬಂಧಿತ ಕ್ಷೇತ್ರಗಳಲ್ಲಿರುವ ಈ ಕಂಪನಿಗಳು ಒಟ್ಟಿಗೆ ಸೇರಿ ಟ್ರಸ್ಟೆಡ್ ಟೆಕ್ ಅಲಾಯನ್ಸ್ (Trusted Tech Alliance- ವಿಶ್ವಾಸೀ ತಂತ್ರಜ್ಞಾನ ಮೈತ್ರಿ) ಕೂಟ ರಚಿಸಿವೆ. ಜರ್ಮನಿಯಲ್ಲಿ ನಡೆದ ಮ್ಯೂನಿಕ್ ಸೆಕ್ಯೂರಿಟಿ ಕಾನ್ಫರೆನ್ಸ್​ನಲ್ಲಿ (Munich Security…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 16ರ ದಿನಭವಿಷ್ಯ

ಈ ದಿನ ಮಾನಸಿಕ ಶಾಂತಿ ದೊರೆಯುವುದಕ್ಕಾಗಿ ಶಿವನಿಗೆ ಅಥವಾ ದೇವಿಗೆ ಬಿಳಿ ಹೂವುಗಳನ್ನು ಅರ್ಪಿಸಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಈ ದಿನ ನಿಮ್ಮ ಪರಿಸ್ಥಿತಿ ಬಗ್ಗೆ ನಿಮಗೆ ಮರುಕ ಹುಟ್ಟಲಿದೆ. ಆದ್ದರಿಂದ ಮೇಲುನೋಟಕ್ಕೆ ಕಾಣುವಂಥ ವಿಚಾರಗಳು ಆಳದಲ್ಲಿ ಅಷ್ಟು ಗಂಭೀರವಾಗಿ ಇರುವುದಿಲ್ಲ ಎಂಬುದನ್ನು ಅರಿತುಕೊಳ್ಳುವುದು ಮುಖ್ಯವಾಗುತ್ತದೆ. ಕಟ್ಟಡ ನಿರ್ಮಾಣ ವೃತ್ತಿಯಲ್ಲಿ ಇರುವವರಿಗೆ ಹೊಸ ಕೆಲಸಗಳು ದೊರೆಯಲಿವೆ. ವಿಷಯಕ್ಕೆ ಹಾಗೂ ವ್ಯಕ್ತಿಗಳಿಗೆ ಎಷ್ಟು ಪ್ರಾಮುಖ್ಯವೋ ಅಷ್ಟು…

Read More

Oracle Layoffs: ಒರೇಕಲ್​ನ ಭಾರತೀಯ ಉದ್ಯೋಗಿಗಳಿಗೆ ಶಾಕ್; ಮುನ್ಸೂಚನೆ ಇಲ್ಲದೇ 12,000 ಮಂದಿ ಲೇ ಆಫ್

ನವದೆಹಲಿ, ಏಪ್ರಿಲ್ 1: ವಿಶ್ವದ ಪ್ರಮುಖ ಸಾಫ್ಟ್​ವೇರ್ ಕಂಪನಿಗಳಲ್ಲಿ ಒಂದಾದ ಒರೇಕಲ್ ತನ್ನ ಉದ್ಯೋಗಿಗಳ ಸಂಖ್ಯೆಗೆ ಭಾರೀ ಕತ್ತರಿ (Oracle Layoffs) ಹಾಕಿದೆ. ಜಾಗತಿಕವಾಗಿ 30,000 ಉದ್ಯೋಗಿಗಳನ್ನು ಒರೇಕಲ್ ಲೇ ಆಫ್ ಮಾಡಿದೆ. ಭಾರತವೊಂದರಲ್ಲೇ 12,000 ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಭಾರತದಲ್ಲಿ ಒರೇಕಲ್ ಕಂಪನಿ 30,000 ಉದ್ಯೋಗಿಗಳನ್ನು ಹೊಂದಿದೆ. ಇದರಲ್ಲಿ 12,000 ಮಂದಿ ಎಂದರೆ ಶೇ. 40ರಷ್ಟು ಲೇ ಆಫ್ ಆದಂತಾಗುತ್ತದೆ. ಒರೇಕಲ್ ಸಂಸ್ಥೆಯಿಂದ ಈ ಉದ್ಯೋಗ ಕಡಿತದ ನಿರ್ಧಾರದ ಬಗ್ಗೆ ಅಧಿಕೃತ ಹೇಳಿಕೆ ಬಂದಿಲ್ಲ. ಬೇರೆ…

Read More

ಮುಸ್ತಾಫಿಜುರ್ ಐಪಿಎಲ್​ನಿಂದ ಔಟ್; ಭಾರತದಲ್ಲಿ ಟಿ20 ವಿಶ್ವಕಪ್ ಆಡುವುದಿಲ್ಲ ಎಂದ ಬಾಂಗ್ಲಾ – Kannada News | Mustafizur IPL 2026 Exclusion: Bangladesh Threatens T20 World Cup Boycott in India

ಬಾಂಗ್ಲಾದೇಶದ ಎಡಗೈ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್ 2026 ರಿಂದ ಹೊರಗಿಟ್ಟಿರುವುದು ಈಗ ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ. ಮುಸ್ತಾಫಿಜುರ್ ಅವರನ್ನು ಐಪಿಎಲ್​ನಿಂದ ಹೊರಗಿಟ್ಟ ನಂತರ, ಭಾರತ ಮತ್ತು ಬಾಂಗ್ಲಾದೇಶ ನಡುವಿನ ದ್ವಿಪಕ್ಷೀಯ ಸರಣಿಯನ್ನು ರದ್ದುಗೊಳಿಸಬಹುದು ಎಂಬ ಸುದ್ದಿ ಹರಿದಾಡುತ್ತಿದೆ. ಇದೆಲ್ಲದರ ನಡುವೆ ಈ ವರ್ಷ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶ ತಂಡ ಭಾರತಕ್ಕೆ ಪ್ರಯಾಣಿಸದಿರಲು ನಿರ್ಧರಿಸಿದ್ದು, ಈ ವಿಚಾರವನ್ನು ಐಸಿಸಿಗೆ ಮುಟ್ಟಿಸುವುದಾಗಿ ಬಿಸಿಬಿ ಮುಖ್ಯಸ್ಥ ಅಮೀನುಲ್ ಇಸ್ಲಾಂ ಬುಲ್ಬುಲ್ ಹೇಳಿಕೆ ನೀಡಿದ್ದಾರೆ. ಭಾರತಕ್ಕೆ…

Read More

ಠಾಣೆಗೆ ದೂರು ಕೊಡಲು ಬಂದ ವೃದ್ಧರೊಬ್ಬರ ಎದುರು ಮೇಜಿನ ಮೇಲೆ ಕಾಲು ಚಾಚಿ ಕುಳಿತ ಮಹಿಳಾ ಕಾನ್​ಸ್ಟೆಬಲ್ – Kannada News | Rajasthan Police: Female Constable Suspended for Disrespecting Elderly Complainant

ಡುಂಗರಪುರ,ಜೂನ್ 27: ಸಾರ್ವಜನಿಕರ ರಕ್ಷಣೆ ಮತ್ತು ಸೇವೆಗಾಗಿಯೇ ಮುಡಿಪಾಗಿರಬೇಕಾದ ಪೊಲೀಸ್ ಇಲಾಖೆಯ ಸಿಬ್ಬಂದಿಯೊಬ್ಬರು ಸೌಜನ್ಯವನ್ನೇ ಮರೆತು ವರ್ತಿಸಿರುವ ಆಘಾತಕಾರಿ ಘಟನೆಯೊಂದು ರಾಜಸ್ಥಾನದಲ್ಲಿ ಬೆಳಕಿಗೆ ಬಂದಿದೆ. ಪೊಲೀಸ್(Police) ಠಾಣೆಗೆ ದೂರು ನೀಡಲು ಬಂದಿದ್ದ ವೃದ್ಧ ನಾಗರಿಕರೊಬ್ಬರ ಎದುರೇ ಮಹಿಳಾ ಕಾನ್‌ಸ್ಟೆಬಲ್ ಒಬ್ಬರು ಮೇಜಿನ ಮೇಲೆ ಎರಡೂ ಕಾಲುಗಳನ್ನು ಚಾಚಿ ಉಡಾಫೆಯಿಂದ ಕುಳಿತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಫೋಟೋ ದೊಡ್ಡ ಮಟ್ಟದ ಚರ್ಚೆ ಮತ್ತು ಆಕ್ರೋಶದ…

Read More

Promise Day 2026 Date: ಫೆಬ್ರವರಿ 11 ರಂದು ಪ್ರಾಮಿಸ್ ಡೇ ಆಚರಿಸುವುದೇಕೆ? ಈ ದಿನ ಇತಿಹಾಸ, ಮಹತ್ವ ತಿಳಿಯಿರಿ – Kannada News | Promise Day 2026: Why is Promise Day celebrated? Know the history and significance of this day

ವ್ಯಾಲೆಂಟೈನ್‌ ವೀಕ್‌ನ ಐದನೇ ದಿನ ಅಂದರೆ ಫೆಬ್ರವರಿ 11 ರಂದು ಪ್ರಾಮಿಸ್ ಡೇ (Promise Day)  ಆಚರಿಸಲಾಗುತ್ತದೆ. ಈ ದಿನದಂದು, ಸಂಗಾತಿಗಳು ತಮ್ಮ ಸಂಬಂಧದಲ್ಲಿ ನಂಬಿಕೆಯ ಬಂಧಗಳನ್ನು ಬಲಪಡಿಸಲು ಪರಸ್ಪರ ಅನೇಕ ಭರವಸೆಗಳನ್ನು ನೀಡುತ್ತಾರೆ. ಹೌದು ಟೆಡ್ಡಿ ಡೇಯ ನಂತರ ಬರುವ ಈ ದಿನದಂದು, ಜನರು ಪರಸ್ಪರ ವಾಗ್ದಾನ ಮಾಡುವ ಮೂಲಕ ತಮ್ಮ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತಾರೆ. ಸಂಬಂಧವನ್ನು ಬಲಪಡಿಸಲು, ನಂಬಿಕೆಯನ್ನು ಗಟ್ಟಿಗೊಳಿಸಲು ಇರುವಂತಹ ಈ ವಿಶೇಷ ದಿನದ ಆಚರಣೆಯ ಹಿನ್ನೆಲೆಯೇನು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ.  ಪ್ರಾಮಿಸ್‌ ಡೇ…

Read More