CISF Recruitment 2026: ಕೇಂದ್ರ ಸರ್ಕಾರಿ ಉದ್ಯೋಗವಕಾಶ; ಸಿಐಎಸ್‌ಎಫ್ ಪ್ಯಾರಾಮೆಡಿಕಲ್ ಹುದ್ದೆಗಳ ನೇಮಕಾತಿ – Kannada News | CISF Paramedical Staff Recruitment 2026: Apply for Pharmacist and Lab Tech Jobs

ಪ್ಯಾರಾಮೆಡಿಕಲ್ ಹುದ್ದೆಗಳ ನೇಮಕಾತಿ ಕೇಂದ್ರ ಗೃಹ ಸಚಿವಾಲಯದ ಒಳಪಡುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು (CISF) ಪ್ಯಾರಾಮೆಡಿಕಲ್ (ಅರೆವೈದ್ಯಕೀಯ) ಸಿಬ್ಬಂದಿ ಭರ್ತಿಗೆ ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ರಕ್ಷಣಾ ಪಡೆಯಲ್ಲಿ ಅರೆವೈದ್ಯಕೀಯ ಸೇವೆ ಸಲ್ಲಿಸಲು ಬಯಸುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯ ಅಡಿಯಲ್ಲಿ ಫಾರ್ಮಾಸಿಸ್ಟ್ ಹುದ್ದೆಗೆ 18, ಲ್ಯಾಬ್ ಟೆಕ್ನಿಷಿಯನ್ ಹುದ್ದೆಗೆ 05 ಮತ್ತು ಎಕ್ಸ್‌ರೇ ಟೆಕ್ನಿಷಿಯನ್ ಹುದ್ದೆಗೆ 01 ಸೇರಿದಂತೆ ವಿವಿಧ ಹುದ್ದೆಗಳನ್ನು ವರ್ಗೀಕರಿಸಲಾಗಿದೆ. ಅಗತ್ಯವಿರುವ ಶೈಕ್ಷಣಿಕ…

Read More

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್ – Kannada News | Aamir Khan Productions’ Documentary on President Droupadi Murmu: Inspiring Journey Revealed

ದ್ರೌಪದಿ ಮುರ್ಮು-ಆಮಿರ್ Image Credit source: Droupadi Murmu ಬಾಲಿವುಡ್ ನಟ ಆಮಿರ್ ಖಾನ್ ಅವರು (Aamir Khan) ಇತ್ತೀಚೆಗೆ ನಟನೆಗಿಂತ, ಸಿನಿಮಾ ನಿರ್ಮಾಣದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ‘ಆಮಿರ್ ಖಾನ್ ಪ್ರೊಡಕ್ಷನ್ಸ್’ ಮೂಲಕ ವಿಭಿನ್ನ ಹಾಗೂ ಅರ್ಥಪೂರ್ಣ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈಗ ಈ ನಿರ್ಮಾಣ ಸಂಸ್ಥೆಯಿಂದ ಡಾಕ್ಯುಮೆಂಟರಿ ಒಂದು ಬರಲಿದೆ. ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ರೋಚಕ ಹಾಗೂ ಸ್ಪೂರ್ತಿದಾಯಕ ಜೀವನದ ಕುರಿತು ವಿಶೇಷ ಸಾಕ್ಷ್ಯಚಿತ್ರ (ಡಾಕ್ಯುಮೆಂಟರಿ) ಒಂದನ್ನು ಸಿದ್ಧಪಡಿಸಲು ಆಮಿರ್ ಖಾನ್…

Read More

Daily Devotional: ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ? – Kannada News | Is Baldness a Sign of Good Luck? Astrological Benefits and Insights by Dr. Basavaraja Guruji

ಬೋಳು ತಲೆ ಇದ್ದವರಿಗೆ ಅದೃಷ್ಟ ಯಾವ ರೀತಿ ಇರಲಿದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ವೈಜ್ಞಾನಿಕವಾಗಿ, ಆಹಾರ ಪದ್ಧತಿ, ವಾಸಿಸುವ ಸ್ಥಳ, ಮತ್ತು ಅನುವಂಶೀಯತೆ (ಹೆರಿಡಿಟ್ರಿ) ಕೂದಲು ಉದುರುವಿಕೆಗೆ ಪ್ರಮುಖ ಕಾರಣಗಳಾಗಿವೆ. ಆದರೆ ಜ್ಯೋತಿಷ್ಯದ ಪ್ರಕಾರ, ರವಿ, ಮಂಗಳ ಮತ್ತು ಕೇತು ಗ್ರಹಗಳ ಪ್ರಭಾವ ಅಥವಾ ಅವುಗಳ ನೀಚ ದೃಷ್ಟಿಯು ಬೋಳುತಲೆಗೆ ಕಾರಣವಾಗಬಹುದು. ಜಾತಕದಲ್ಲಿ ಮೊದಲನೇ ಮನೆಯಾದ ಶಿರಸ್ಸಿಗೆ ಸಂಬಂಧಿಸಿದಂತೆ ಈ ಗ್ರಹಗಳ ಸ್ಥಾನಗಳು ಮಹತ್ವಪೂರ್ಣವಾಗಿವೆ. ಆಧ್ಯಾತ್ಮಿಕವಾಗಿ, ಬೋಳುತಲೆಯನ್ನು ಸೂರ್ಯ…

Read More

ಥಿಯೇಟರ್​​​ನಲ್ಲಿ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುವಾಗಲೇ ನಿಧನ ಹೊಂದಿದ ಖ್ಯಾತ ನಟ – Kannada News | Santhosh K. Nair Demise: Malayalam Actor, 65, Passes Away in Tragic Kerala Road Crash

ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ಕೆ. ನಾಯರ್ (65) ಅವರು ಮಂಗಳವಾರ (ಮೇ 5) ಮುಂಜಾನೆ ಕೇರಳದ ಪಥನಂತಿಟ್ಟದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರು ವ್ಯಾನ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಅವರ ಜೊತೆಗಿದ್ದ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1982ರಲ್ಲಿ ತೆರೆಕಂಡ ‘ಇದು ನಂಗಳುಡೆ ಕಥಾ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಸಂತೋಷ್ ಅವರು, ಸುಮಾರು…

Read More

ಕಾಫಿನಾಡಿನಲ್ಲಿ ವರುಣನ ಅಬ್ಬರ: ಬಿರುಗಾಳಿ ಸಹಿತ ಧಾರಾಕಾರ ಮಳೆ, ಮೂಡಿಗೆರೆ ರಸ್ತೆಗಳು ಜಲಾವೃತ!

ಚಿಕ್ಕಮಗಳೂರು, ಮಾ.28: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಹವಾಮಾನ ದಿಢೀರ್ ಬದಲಾಗಿದ್ದು, ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದಾದ್ಯಂತ ಬಿರುಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ತಾಲೂಕಿನ ಗ್ರಾಮೀಣ ಭಾಗಗಳಲ್ಲೂ ಮಳೆಯ ಆರ್ಭಟ ಜೋರಾಗಿದೆ. ಆಲ್ದೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಾಫಿ ತೋಟಗಳಿಗೆ ಇದು ಆಸರೆಯಾದರೂ ಬಿರುಗಾಳಿಯ ಭೀತಿ ಆವರಿಸಿದೆ. ಮೂಡಿಗೆರೆಯಲ್ಲಿ ಮಳೆಯ ಅಬ್ಬರ ತೀವ್ರವಾಗಿದ್ದು, ರಸ್ತೆಗಳು ನದಿಯಂತಾಗಿವೆ. ಚರಂಡಿಗಳು ತುಂಬಿ ಹರಿಯುತ್ತಿದ್ದು, ವಾಹನ…

Read More

ತಾಯಿ ಮೇಲಿನ ದ್ವೇಷಕ್ಕೆ ಮುಗ್ಧ ಮಗುವಿನ ಕತ್ತು ಹಿಸುಕಿ ಕೊಲೆ! – Kannada News | Whitefield Child Murder: 6 Yr Old Killed in Nallurhalli, Mother’s Enmity Suspected

ತಾಯಿ ಮೇಲಿನ ದ್ವೇಷಕ್ಕೆ ಮುಗ್ಧ ಮಗುವಿನ ಕತ್ತು ಹಿಸುಕಿ ಕೊಲೆ! ಬೆಂಗಳೂರು, ಜನವರಿ 07: ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಹಳ್ಳಿಯಲ್ಲಿ 6 ವರ್ಷದ ಮಗುವನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಾಯಿಯ ಮೇಲಿನ ದ್ವೇಷದಿಂದ ಮಗಳನ್ನು ಹತ್ಯೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಆರೋಪಿಗಾಗಿ ತೀವ್ರ ಶೋಧ ನಡೆಯುತ್ತಿದೆ. ಶವವನ್ನು ಬ್ಯಾಗ್​ನಲ್ಲಿ ಕಟ್ಟಿ ಮೋರಿಗೆ ಬಿಸಾಕಿದ ಪಾಪಿ! ಕೋಲ್ಕತ್ತಾ ಮೂಲದ 6 ವರ್ಷದ ಬಾಲಕಿ ಶಹಜಾನ್ ಕತೂನ್​ನ ಕತ್ತು ಹಿಸುಕಿ ಕೊಲೆಗೊಂಡಿರುವ ಘಟನೆ…

Read More

ಈ ಆಹಾರಗಳನ್ನು ಸೇವನೆ ಮಾಡ್ತೀರಾ? ಹಾಗಿದ್ರೆ ಫ್ಯಾಟಿ ಲಿವರ್ ಸಮಸ್ಯೆ ಬರುತ್ತೆ ಹುಷಾರ್! – Kannada News | Fatty Liver Disease: Foods to Avoid

ಮೊದಲೆಲ್ಲಾ 40 ರಿಂದ 50 ವರ್ಷ ವಯಸ್ಸಿನವರಲ್ಲಿ ಕೊಬ್ಬಿನ ಪಿತ್ತಜನಕಾಂಗದ ಅಥವಾ ಫ್ಯಾಟಿ ಲಿವರ್ (Fatty Liver) ಸಮಸ್ಯೆ ಕಂಡುಬರುತ್ತಿತ್ತು, ಆದರೆ ಈಗ, ಯುವಕ, ಯುವತಿಯರು ಜೊತೆಗೆ ಮಕ್ಕಳಲ್ಲಿಯೂ ಕೂಡ ಈ ಕಾಯಿಲೆಗಳು ಕಾಣಸಿಗುತ್ತಿದೆ. ವೈದ್ಯರ ಪ್ರಕಾರ, ಇದಕ್ಕೆ ಮುಖ್ಯ ಕಾರಣ ನಮ್ಮ ಆಹಾರ ಪದ್ಧತಿ. ಏಕೆಂದರೆ ಮದ್ಯಪಾನ ಮಾಡದವರಲ್ಲಿಯೂ ಈ ರೀತಿಯ ಸಮಸ್ಯೆ ಕಂಡುಬರುತ್ತಿದ್ದು ಇದಕ್ಕೆ ನಾವು ಸೇವಿಸುತ್ತಿರುವ ಆಹಾರವೇ ಕಾರಣವಾಗಿದೆ. ತಜ್ಞರ ಪ್ರಕಾರ, ಜನರು ಪ್ರತಿನಿತ್ಯ ಸೇವನೆ ಮಾಡುವ ಆಹಾರದಲ್ಲಿಯೇ ಫ್ಯಾಟಿ ಲಿವರ್ ಉಂಟುಮಾಡುವ…

Read More

IPL 2026: ಕ್ವಾಲಿಫೈಯರ್​ನಲ್ಲಿ ಆರ್​ಸಿಬಿ- ಗುಜರಾತ್ ದಾಖಲೆ ಹೇಗಿದೆ? ಯಾರದ್ದು ಮೇಲುಗೈ? – Kannada News | IPL 2026 Qualifier 1: RCB vs GT Dharamsala Preview, Head to Head Records and Key Stats

ಐಪಿಎಲ್ 2026 ರ ಕ್ವಾಲಿಫೈಯರ್ 1 (Qualifier 1 IPL 2026) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ಮೇ 26 ರಂದು ಅಂದರೆ ಇಂದು ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಸೋತ ತಂಡ ಮತ್ತೊಂದು ಅವಕಾಶವೆಂಬಂತೆ ಕ್ವಾಲಿಫೈಯರ್ 2 ಆಡಲಿದೆ. ಇನ್ನು ಕ್ವಾಲಿಫೈಯರ್ 1 ರಲ್ಲಿ ಮುಖಾಮುಖಿಯಾಗಲಿರುವ ಆರ್‌ಸಿಬಿ ಮತ್ತು…

Read More

ಅಂತರ್ಜಾತಿ ವಿವಾಹವಾಗುವವರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ

ಬೆಂಗಳೂರು, ಮಾರ್ಚ್​​ 18: ಅಂತರ್ಜಾತಿ ವಿವಾಹ ಸಂದರ್ಭ ಕುಟುಂಬಸ್ಥರಿಂದ ತೀವ್ರ ಆಕ್ಷೇಪ, ಬಹಿಷ್ಕಾರ ಸೇರಿ ಕೆಲ ಪ್ರಕರಣಗಳಲ್ಲಿ ಕೊಲೆಯೂ ನಡೆದಿರುವ ಉದಾಹರಣೆಗಳಿವೆ. ಹೀಗಾಗಿ ಅಂತರ್ಜಾತಿ ವಿವಾಹಿತರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಹೊಸ ಕಾಯ್ದೆ ತರಲು ಮುಂದಾಗಿದೆ. ಈ ಸಂಬಂಧ ವಿಧಾನಸಭೆಯಲ್ಲಿ ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ ಮಾಡಲಾಗಿದ್ದು, ಜಾತಿ ಶ್ರೇಣೀಕರಣ, ಸಂಪ್ರದಾಯಗಳ ಹೆಸರಿನಲ್ಲಿ ಹಿಂಸೆ ಮತ್ತು ಕಿರುಕುಳ‌ ತಪ್ಪಿಸಲು ಮುಂದಾಗಿದೆ. ಈ ವಿಧೇಯಕ ಕಾಯ್ದೆಯಾಗಿ ಜಾರಿಗೆ ಬಂದಿದ್ದೇ ಆದರೆ ಅಂತರ್ಜಾತಿ ವಿವಾಹಕ್ಕೆ ಹೆಚ್ಚಿನ ಮಾನ್ಯತೆ…

Read More

Viral News: ಹೆಂಗಸರ ಒಳಉಡುಪು ಕದಿಯುತ್ತಿದ್ದ ಪತಿ; 30 ವರ್ಷಗಳ ಬಳಿಕ ಅಸಹ್ಯಕರ ಅಭ್ಯಾಸ ತಿಳಿದು ವಿಚ್ಛೇದನ ನೀಡಿದ ಪತ್ನಿ – Kannada News | 30 Year Marriage Ends: Husband’s Secret Underwear Theft Habit Revealed

ಇತ್ತೀಚಿನ ದಿನಗಳಲ್ಲಿ ವಿಚ್ಛೇದನದ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಹಲವು ಕಾರಣಗಳಿವೆ. ಮದುವೆಯಾದ ಪ್ರಾರಂಭದ 2ರಿಂದ 5ವರ್ಷಗಳ ನಡುವೆ ಹೆಚ್ಚಾಗಿ ವಿಚ್ಛೇದನಗಳು ನಡೆಯುತ್ತವೆ. ಆದರೆ ಇಲ್ಲೊಬ್ಬಳು ಬರೋಬ್ಬರೀ 30 ವರ್ಷಗಳ ದಾಂಪತ್ಯಕ್ಕೆ ವಿಚ್ಛೇದನ ನೀಡಿದ್ದಾಳೆ. ಹೌದು 30 ವರ್ಷಗಳ ಸುಖಿ ದಾಂಪತ್ಯ ನಡೆಸಿಕೊಂಡು ಬಂದಿದ್ದ ಮಹಿಳೆಯೊಬ್ಬಳು, ತನ್ನ ಪತಿಯ ಅಸಹ್ಯಕರ ಅಭ್ಯಾಸ ತಿಳಿದ ನಂತರ, ಆ ಸಂಬಂಧಕ್ಕೆ ಅಂತ್ಯ ಹಾಡಿದ್ದಾರೆ. ದಿ ಮಿರರ್ ವರದಿಯ ಪ್ರಕಾರ, ಮಹಿಳೆಗೆ ತನ್ನ ಪತಿ ಹಲವು ವರ್ಷಗಳಿಂದ ತನ್ನ ಸ್ನೇಹಿತರು, ನೆರೆಹೊರೆಯವರು…

Read More