Headlines

ಮೋದಿ ಮಿತವ್ಯಯದ ಕರೆಗೆ ಕಾಂಗ್ರೆಸ್​​ನಲ್ಲಿ ಭಿನ್ನರಾಗ: ಒಬ್ಬರು ಪ್ರಧಾನಿ ಹೇಳಿದ್ದು ಸರಿ ಎಂದರೆ, ಮತ್ತೊಬ್ಬರಿಂದ ವಿರೋಧ! – Kannada News | Congress Leader T. B. Jayachandra Backs PM’s Fuel, Gold Savings Call; D. K. Shivakumar Slams Price Rise Under Centre

ಮೋದಿ ಮಿತವ್ಯಯದ ಕರೆಗೆ ಕಾಂಗ್ರೆಸ್​​ನಲ್ಲಿ ಭಿನ್ನರಾಗ ತುಮಕೂರು/ಬೆಂಗಳೂರು, ಮೇ 15: ಜಾಗತಿಕ ತೈಲ ಸಂಕಷ್ಟದ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಬಳಕೆ ಕಡಿಮೆಗೊಳಿಸಿ, ಸಾರ್ವಜನಿಕ ಸಾರಿಗೆ ಮತ್ತು ಎಲೆಕ್ಟ್ರಿಕ್ ವಾಹನ ಬಳಸುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದರು. ಜೊತೆಗೆ ಇನ್ನು ಒಂದು ವರ್ಷ ಚಿನ್ನ ಖರೀದಿಸದಂತೆಯೂ ಮನವಿ ಮಾಡಿದ್ದರು. ಅವರ ಈ ಕರೆಗೆ ಭಾರಿ ವಿರೋಧ ವ್ಯಕ್ತಪಡಿಸಿದ್ದ ವಿಪಕ್ಷಗಳು, ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದವು. ಸ್ವತಃ ಮೋದಿ ವಿರುದ್ದವೇ ಟೀಕಾ ಪ್ರಹಾರ ನಡೆಸಿದ್ದವು. ಈ ನಡುವೆ…

Read More

75ನೇ ವಯಸ್ಸಿನಲ್ಲೂ ಕಾಮದಾಹ: ಸೊಸೆಯನ್ನೂ ಬಿಡದ ಕಾಮುಕ ತಂದೆಯನ್ನ ಕೊಂದ ಮಗ

ಯಾದಗಿರಿ, (ಮಾರ್ಚ್ 19):  ಜಿಲ್ಲೆಯ ಗೋನಾಳ ಗ್ರಾಮದ ಮಗನಿಂದಲೇ ತಂದೆ ಕೊಲೆ ಪ್ರಕರಣಕ್ಕೆ (Gonal Pampanna Murder Case) ಟ್ವಿಸ್ಟ್ ಸಿಕ್ಕಿದೆ. 75 ವಯಸ್ಸಾಗಿದ್ರೂ ಕಾಮದಾಟಕ್ಕಾಗಿ ಮಹಿಳೆಯರ ಜೊತೆ ಸಂಬಂಧ (illicit relationship )ಇಟ್ಟುಕೊಂಡು, ಸೊಸೆಯನ್ನೂ ಬಿಡದ ತಂದೆಯನ್ನು ಕಂಡು ಮಾರ್ಯಾದೆಗೆ ಹೆದರಿ ಮಗನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದು ತನಿಖೆ ವೇಳೆ ಬಯಲಾಗಿದೆ. ಹೌದು… ಗೋನಾಳ ಗ್ರಾಮದಲ್ಲಿ 6 ದಿನಗಳ ಹಿಂದೆ ಅಂದ್ರೆ ಮಾರ್ಚ್ 12 ರ ರಾತ್ರಿ 74 ವರ್ಷದ ಪಂಪಣ್ಣ ಸಜ್ಜನ ಎಂಬಾತನ…

Read More

ಫಾಕ್ಸ್​ಕಾನ್ ಘಟಕ; ಕರ್ನಾಟಕ ಮಾದರಿ ಎಂದ ರಾಹುಲ್ ಗಾಂಧಿ; ಇದು ಮೇಕ್ ಇನ್ ಇಂಡಿಯಾ ಎಫೆಕ್ಟ್ ಎಂದ ಕೇಂದ್ರ ಸಚಿವ – Kannada News | On Foxconn, Rahul Gandhi says Karnataka set an Example, union minister Vaishnaw gives cheeky reply

ನವದೆಹಲಿ, ಡಿಸೆಂಬರ್ 25: ಬೆಂಗಳೂರಿನ ಬಳಿ ಫಾಕ್ಸ್​ಕಾನ್ ಬೃಹತ್ ಘಟಕ ಸ್ಥಾಪಿಸಿ 9 ತಿಂಗಳಲ್ಲಿ 30,000 ಮಂದಿಯನ್ನು ನೇಮಕಾತಿ ಮಾಡಿಕೊಂಡ ಸುದ್ದಿಯನ್ನು ಹಂಚಿಕೊಂಡು, ಕರ್ನಾಟಕದ ಮಾದರಿ ಹಾಕಿಕೊಟ್ಟಿದೆ ಎಂದಿದ್ದ ರಾಹುಲ್ ಗಾಂಧಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಇದು ಮೇಕ್ ಇನ್ ಇಂಡಿಯಾ ಯೋಜನೆ ಫಲ ಎಂದು ನೆನಪಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರದ ಮೇಕ್ ಇನ್ ಇಂಡಿಯಾವನ್ನು ಗುರುತಿಸಿದ್ದಕ್ಕೆ ಧನ್ಯವಾದ ಎಂದು ರಾಹುಲ್ ಗಾಂಧಿಗೆ (Rahul Gandhi) ಪರೋಕ್ಷವಾಗಿ ಟಾಂಟ್ ಕೊಟ್ಟಿದ್ದಾರೆ ಕೇಂದ್ರ ಸಚಿವರು. ರಾಹುಲ್…

Read More

Daily Devotional: ತಪ್ಪಿಯೂ ಕೂಡ ಈ ಐದು ಸ್ವಭಾವದ ಜನರ ಸಹವಾಸ ಮಾಡಲೇಬೇಡಿ! – Kannada News | Chanakyas Five Types of Friends to Avoid for Success

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನುಷ್ಯನ ಜೀವನದ ಯಶಸ್ಸು ಮತ್ತು ನೆಮ್ಮದಿಗೆ ಅಗತ್ಯವಾದ ಮಾರ್ಗದರ್ಶನವನ್ನು ನೀಡಿದ್ದಾರೆ. ಬದುಕಿನಲ್ಲಿ ಭಗವಂತನ ಕೃಪೆ, ಪೂರ್ವಿಕರ ಆಶೀರ್ವಾದ, ತಂದೆ-ತಾಯಿಗಳ ಪ್ರೀತಿ, ಉದ್ಯೋಗ ಅಥವಾ ವೃತ್ತಿಯ ಏರುಪೇರುಗಳ ನಡುವೆಯೂ, ಮನುಷ್ಯನ ಶ್ರೇಯಸ್ಸು, ಯಶಸ್ಸು ಮತ್ತು ಕೀರ್ತಿಗೆ ಸ್ನೇಹಿತರ ಪಾತ್ರ ಅತ್ಯಂತ ಮಹತ್ವದ್ದು. ಸ್ನೇಹಿತರಿಂದ ಶುಭವೂ ಆಗಬಹುದು, ಅಶುಭವೂ ಆಗಬಹುದು. ಕೆಲವೊಮ್ಮೆ ಆತ್ಮೀಯ ಸ್ನೇಹಿತರೇ ಶತ್ರುಗಳಾಗುವ ನಿದರ್ಶನಗಳೂ ಇವೆ. ಈ ಕುರಿತು ಒಂದು ಗಾದೆಯೂ…

Read More

ಧನು ರಾಶಿಯವರಿಗೆ ಮಾರ್ಚ್ ತಿಂಗಳಲ್ಲಿ ಏನೆಲ್ಲ ಸಿಗಲಿದೆ…?

ಮಾರ್ಚ್ 2026ರಲ್ಲಿ ಧನು ರಾಶಿಯವರಿಗೆ ಗ್ರಹಗತಿಗಳ ಸಂಚಾರವು ಜೀವನದ ವಿವಿಧ ಆಯಾಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿದೆ. ಧನು ರಾಶಿಯ ಅಧಿಪತಿ ಗುರುವು ಈ ಸಮಯದಲ್ಲಿ ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ನಿಮಗೆ ವಿಶೇಷ ಶಕ್ತಿಯನ್ನು ನೀಡುತ್ತದೆ. ಧನು ರಾಶಿ: ಮಾರ್ಚ್ 2026ರ ದಶಫಲಗಳ ಸಮೀಕ್ಷೆಯಲ್ಲಿ ​ಧನು ರಾಶಿಯವರಿಗೆ ಈ ತಿಂಗಳು ಸಾಮಾಜಿಕ ಗೌರವ ಮತ್ತು ವೃತ್ತಿಜೀವನದಲ್ಲಿ ಪ್ರಗತಿ ಕಂಡುಬರುವ ಲಕ್ಷಣಗಳಿವೆ. ಆದರೆ, ನಾಲ್ಕನೇ ಮನೆಯಲ್ಲಿರುವ ಶನಿಯ ಪ್ರಭಾವವು ಸ್ವಲ್ಪ ಎಚ್ಚರಿಕೆಯನ್ನು ಬಯಸುತ್ತದೆ. ​ಉತ್ತಮ ಫಲ ನೀಡುವ ದಶೆಗಳು ​ಈ…

Read More

ತಮಿಳುನಾಡು ಚುನಾವಣೆಯಲ್ಲಿ ವಿದೇಶಿಗರಿಂದ ಮತಚಲಾವಣೆ?: 10ಕ್ಕೂ ಹೆಚ್ಚು ಮಂದಿ ಬಂಧನ; ಫೇಲ್​​ ಆಯ್ತಾ SIR? – Kannada News | Foreign Nationals Voted in Tamil Nadu Elections?: More Than 10 Arrested

ಚೆನ್ನೈ, ಮೇ 15: ತಮಿಳುನಾಡು (Tamil Nadu) ವಿಧಾನಸಭೆ ಚುನಾವಣಾ ಫಲಿತಾಂಶ (Election Result) ಪ್ರಕಟವಾಗಿ, ನೂತನ ಸರ್ಕಾರ ರಚನೆ ಬೆನ್ನಲ್ಲೇ ಆಘಾತಕಾರಿ ವಿಷಯವೊಂದು ಬಹಿರಂಗಗೊಂಡಿದೆ. ಎಲೆಕ್ಷನ್​​ನಲ್ಲಿ ಮತ ಚಲಾಯಿಸಿರುವ ಆರೋಪದ ಮೇಲೆ ವಿದೇಶಿ ಪಾಸ್‌ಪೋರ್ಟ್ ಹೊಂದಿದ್ದ ಹಲವರನ್ನು ಚೆನ್ನೈ ಮತ್ತು ಮದುರೈ ವಿಮಾನ ನಿಲ್ದಾಣಗಳಲ್ಲಿ ಅಧಿಕಾರಿಗಳು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಬಂಧಿತರಲ್ಲಿ ಹೆಚ್ಚಿನವರು ಶ್ರೀಲಂಕಾ ಮೂಲದವರಾಗಿದ್ದು, ಚೆನ್ನೈನಲ್ಲಿ ಕನಿಷ್ಠ 10 ಮಂದಿಯನ್ನು ಬಂಧಿಸಲಾಗಿದೆ. ಇವರಲ್ಲಿ ನಾಲ್ವರು ಮಹಿಳೆಯರೂ ಸೇರಿದ್ದಾರೆ. ಶ್ರೀಲಂಕಾದ ರಂಜಿನಿ (59), ಸರ್ಫುದೀನ್ (68),…

Read More

ಧನುಷ್ ನಟನೆಯ ‘ಓಂ’ ಚಿತ್ರದಲ್ಲಿ ‘ಪುಷ್ಪ’ ಸಿನಿಮಾದ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ – Kannada News | Dhanush OM movie Pushpa Comparisons Director Rajkumar Periasamy Reacts

ಕಾಲಿವುಡ್ ಸ್ಟಾರ್ ನಟ ಧನುಷ್ (Dhanush) ಅಭಿನಯದ ಮುಂಬರುವ ಬಹುನಿರೀಕ್ಷಿತ ಚಿತ್ರ ‘D55’ ಸಿನಿಮಾಗೆ ಟೈಟಲ್ ಅನಾವರಣ ಆಗಿದೆ. ಈ ಚಿತ್ರದ ಗ್ಲಿಂಪ್ಸ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಚಿತ್ರಕ್ಕೆ ‘ಓಂ’ (OM) ಎಂದು ಹೆಸರಿಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮೊದಲ ಝಲಕ್ ಭಾರಿ ಸದ್ದು ಮಾಡುತ್ತಿದೆ. ಆದರೆ, ಈ ಗ್ಲಿಂಪ್ಸ್ ನೋಡಿದ ನೆಟ್ಟಿಗರು ಹಾಗೂ ಸಿನಿಪ್ರಿಯರು, ಧನುಷ್ ಅವರ ಈ ಹೊಸ ಚಿತ್ರವನ್ನು ಅಲ್ಲು ಅರ್ಜುನ್ ನಟನೆಯ ಬ್ಲಾಕ್‌ಬಸ್ಟರ್ ಸಿನಿಮಾ ‘ಪುಷ್ಪ’ (Pushpa) ಚಿತ್ರಕ್ಕೆ ಹೋಲಿಸಲು ಶುರು ಮಾಡಿದ್ದಾರೆ. ಚಿತ್ರತಂಡ…

Read More