Headlines

ಗೂಗಲ್ ಅಕೌಂಟ್​ಗೆ ಸೈನ್ ಇನ್ ಆಗಲು, ರಿಕವರಿ ಮಾಡಲು ಸೆಲ್ಫಿ ವಿಡಿಯೊ – Kannada News | Selfie video option to sign in and recovery of Google account

ಬೆಂಗಳೂರು, ಜುಲೈ 24: ಗೂಗಲ್ ತನ್ನ ಬಳಕೆದಾರರಿಗಾಗಿ ‘ಸೆಲ್ಫಿ ವೀಡಿಯೊ’ (Selfie Video) ಮೂಲಕ ಖಾತೆಗೆ ಸೈನ್-ಇನ್ (Sign-in) ಹಾಗೂ ಖಾತೆ ಮರುಪಡೆಯುವ (Account Recovery) ಹೊಸ ಫೀಚರ್ ಅನ್ನು ಪರಿಚಯಿಸಿದೆ. ಪಾಸ್‌ವರ್ಡ್ ಮರೆತಾಗ ಅಥವಾ ರಿಕವರಿ ಫೋನ್ ಸಂಖ್ಯೆ/ಇಮೇಲ್ ಲಭ್ಯವಿಲ್ಲದಿದ್ದಾಗ ಬಳಕೆದಾರರು ತಮ್ಮ ಖಾತೆಯನ್ನು ಸುಲಭವಾಗಿ ಮರಳಿ ಪಡೆಯಲು ಇದು ನೆರವಾಗುತ್ತದೆ. ಇದು ಕೇವಲ ಐಚ್ಛಿಕವಾಗಿರುತ್ತದೆ. ಅಕೌಂಟ್ ರಿಕವರಿಗೆ ಈಗಿರುವ ಪಾಸ್​ಕೀ, ಒಟಿಪಿ ವಿಧಾನಗಳೂ ಇರುತ್ತವೆ. ಈಗ ಹೆಚ್ಚುವರಿ ಆಯ್ಕೆಯಾಗಿ ಸೆಲ್ಫಿ ವಿಡಿಯೋ ಫೀಚರ್ ಬಿಡುಗಡೆ…

Read More

SBI Asha Scholarship 2026: ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಡ್​​​ನ್ಯೂಸ್​​​​; ಎಸ್‌ಬಿಐ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ! – Kannada News | SBI Asha Scholarship 2026: Financial Aid for Students – Apply Now

ಎಸ್‌ಬಿಐ ಆಶಾ ವಿದ್ಯಾರ್ಥಿವೇತನ ಕಾರ್ಯಕ್ರಮ ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಎಸ್‌ಬಿಐ ಫೌಂಡೇಶನ್ 2026 ರ ಎಸ್‌ಬಿಐ ಆಶಾ ವಿದ್ಯಾರ್ಥಿವೇತನ ಕಾರ್ಯಕ್ರಮಕ್ಕೆ (SBI Asha Scholarship 2026) ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ತೆರೆದಿದೆ. ಈ ಕಾರ್ಯಕ್ರಮವು ದೇಶಾದ್ಯಂತ ಸಾವಿರಾರು ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನವನ್ನು ಮುಂದುವರಿಸಲು ಆರ್ಥಿಕ ನೆರವು ನೀಡುತ್ತದೆ. ಈ ವರ್ಷ, ಒಟ್ಟು 100 ಕೋಟಿ ರೂ. ಗಳನ್ನು ವಿದ್ಯಾರ್ಥಿವೇತನಕ್ಕಾಗಿ ಖರ್ಚು ಮಾಡಲಾಗುತ್ತಿದ್ದು, 25,707 ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ….

Read More

ಫುಡ್ ಡೆಲಿವರಿ ಕ್ಷೇತ್ರಕ್ಕೆ ಫ್ಲಿಪ್‌ಕಾರ್ಟ್ ಗ್ರ್ಯಾಂಡ್ ಎಂಟ್ರಿ: ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಸೇವೆ ಆರಂಭ – Kannada News | Flipkart’s Bengaluru Food Delivery Launch Clouded by 3000 Cr Tax Evasion Complaint

ಬೆಂಗಳೂರು, ಜು.24: ದೇಶದ ಪ್ರಮುಖ ಇ-ಕಾಮರ್ಸ್ ದೈತ್ಯ ಹಾಗೂ ವಾಲ್‌ಮಾರ್ಟ್ ಒಡೆತನದ ಫ್ಲಿಪ್‌ಕಾರ್ಟ್ (Flipkart), ಭಾರತದಲ್ಲಿ ತನ್ನದೇ ಆದ ಆಹಾರ ಸರಬರಾಜು (Food Delivery) ಸೇವೆಯನ್ನು ಶೀಘ್ರದಲ್ಲೇ ಆರಂಭಿಸಲು ಸಜ್ಜಾಗಿದೆ. ಮುಂದಿನ ಒಂದು ತಿಂಗಳ ಒಳಗಾಗಿ ರಾಜಧಾನಿ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ (Pilot Rollout) ಈ ಸೇವೆಗೆ ಚಾಲನೆ ನೀಡಲಿದೆ ಎಂದು ಎನ್‌ಡಿಟಿವಿ ಪ್ರಾಫಿಟ್ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗ್ರಾಹಕರ ಪ್ರತಿಕ್ರಿಯೆಯನ್ನು ಪರೀಕ್ಷಿಸಿದ ಬಳಿಕ, ಸೇವೆಯನ್ನು ದೇಶದ ಇತರೆ ಪ್ರಮುಖ ನಗರಗಳಿಗೂ ವಿಸ್ತರಿಸಲು ಕಂಪನಿ ಯೋಜಿಸಿದೆ. ಫ್ಲಿಪ್‌ಕಾರ್ಟ್ ತನ್ನ…

Read More

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಾಳೆಯವರೆಗೆ ಸಮಯ ಕೇಳಿದ ಸರ್ಕಾರ’; ಸಚಿವರ ಜೊತೆ ಸಭೆ ಬಳಿಕ ಸಿಜೆಪಿ ಮಾಹಿತಿ – Kannada News | Modi Government Sought Time Till Tomorrow On Dharmendra Pradhan’s Resignation CJP Claims After Talks With Union Ministers

ನವದೆಹಲಿ, ಜುಲೈ 24: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಚಳವಳಿಗೆ ಸಂಬಂಧಿಸಿದಂತೆ, ರಾಷ್ಟ್ರ ರಾಜಧಾನಿಯಲ್ಲಿ ಹಿರಿಯ ಕೇಂದ್ರ ಸಚಿವರು ಮತ್ತು ಪ್ರತಿಭಟನಾಕಾರರ ಪ್ರತಿನಿಧಿಗಳ ನಡುವೆ ನಡೆದ ಸಭೆಯ ಬಳಿಕ, ತಮ್ಮ ಪ್ರಮುಖ ಬೇಡಿಕೆಯ ಕುರಿತು ತೀರ್ಮಾನ ಕೈಗೊಳ್ಳಲು ಕೇಂದ್ರ ಸರ್ಕಾರವು ಶನಿವಾರ ಮಧ್ಯಾಹ್ನದವರೆಗೆ ಕಾಲಾವಕಾಶ ಕೋರಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಮಾಹಿತಿ ನೀಡಿದೆ. ಈ ಸಭೆಯಲ್ಲಿ ಸರ್ಕಾರದ ಪರವಾಗಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ….

Read More

ಮತದಾರರ ಪಟ್ಟಿ ಪರಿಷ್ಕರಣೆ: 5.54 ಕೋಟಿ ನಮೂನೆಗಳ ವಿತರಣೆ ಪೂರ್ಣ; ASDDO ಪಟ್ಟಿಯಲ್ಲಿ 52.97 ಲಕ್ಷ ಮತದಾರರು ! – Kannada News | Voter List Revision: 5.54 Crore Forms Distributed in Karnataka; 52.97 Lakh Voters Marked Under ASDDO Category

ಬೆಂಗಳೂರು, ಜುಲೈ 24: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಮಹತ್ವದ ಹಂತ ತಲುಪಿದ್ದು, ರಾಜ್ಯದ ಬೂತ್ ಮಟ್ಟದ ಅಧಿಕಾರಿಗಳು (BLO) 5.54 ಕೋಟಿ ಎಣಿಕೆ ನಮೂನೆಗಳ ಶೇ.100ರಷ್ಟು ವಿತರಣೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ. ಆದರೆ, 52.97 ಲಕ್ಷ ಮತದಾರರನ್ನು ‘ASDDO’ (Absent, Shifted, Dead, Duplicate and Others) ವಿಭಾಗದಲ್ಲಿ ಗುರುತಿಸಲಾಗಿದ್ದು, ಆಗಸ್ಟ್ 17ರಂದು ಪ್ರಕಟವಾಗುವ ಕರಡು ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇರದು ಎಂದು ತಿಳಿಸಲಾಗಿದೆ. ಒಂದೊಮ್ಮೆ…

Read More

‘ಶಾಂತಿಯುತವಾಗಿ ಪ್ರತಿಭಟನೆ ನಡೆಸುವವರನ್ನು ಗೌರವಿಸುತ್ತೇನೆ’; ಶುಭ್​ಮನ್ ಗಿಲ್ – Kannada News | NEET Protest Escalates: Shubman Gill and Sachin Tendulkar Urge Peace, Effort

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿರುದ್ಧ ಕಳೆದ ಹಲವು ದಿನಗಳಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳು ( NEET Protest) ನಡೆಯುತ್ತಿವೆ. ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು, ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ. ಇದರಿಂದ ಕೆರಳಿದ ವಿದ್ಯಾರ್ಥಿಗಳು ಪೊಲೀಸರ ಮೇಲೆ ದಾಳಿ ನಡೆಸಿದ್ದು ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇದೀಗ ದೆಹಲಿಯ ಜಂತರ್ ಮಂತರ್‌ನಲ್ಲಿ (Jantar Mantar) ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ಭಾರತದ ಟೆಸ್ಟ್ ಮತ್ತು ಏಕದಿನ ತಂಡದ ನಾಯಕ ಶುಭ್​ಮನ್ ಗಿಲ್ (Shubman Gill)…

Read More

ಮನೆ ಸಿಕ್ಕರೂ ಬೆಳಕಿಲ್ಲ! ಕೊಡಗಿನಲ್ಲಿ ಪ್ರವಾಹ ಸಂತ್ರಸ್ತರಿಗೆ ಕತ್ತಲ ಭಾಗ್ಯ – Kannada News | Kodagu Flood Victims Get New Homes After 9 Years, Still Await Electricity

ಪ್ರವಾಹ ಸಂತ್ರಸ್ತರಿಗಾಗಿ ನಿರ್ಮಿಸಿರುವ ಮನೆಗಳುImage Credit source: tv9 kannada ಕೊಡಗು, ಜುಲೈ 24: ಅವರೆಲ್ಲಾ 2018ರ ಭೀಕರ ಭೂ ಕುಸಿತ ಪ್ರವಾಹದಲ್ಲಿ ಮನೆ, ಮಠ ಕಳೆದುಕೊಂಡವರು (Flood Victims). ಸೂರಿಗಾಗಿ 9 ವರ್ಷಗಳಿಂದ ಕಾದವರು. ಇದೀಗ ಮನೆ ಸಿಕ್ಕಿದೆ. ಖುಷಿ ಖುಷಿಯಾಗಿ ತಮ್ಮ ಹೊಸ ಮನೆಗೆ ಕಾಲಿಟ್ಟ ಜನರಿಗೆ ಶಾಕ್​​ ಎದುರಾಗಿದೆ. ಪ್ರವಾಹ ಸಂತ್ರಸ್ತರಿಗೆ ಚೆಸ್ಕಾಂ ಕತ್ತಲ (Electricity) ಭಾಗ್ಯ ಕರುಣಿಸಿದೆ. 9 ವರ್ಷಗಳ ಬಳಿಕ 200 ಮನೆಗಳ ನಿರ್ಮಾಣ 2018 ಮತ್ತು 19ರಲ್ಲಿ ಸಂಭವಿಸಿದ್ದ…

Read More

‘ಅನ್ನಪೂರ್ಣೆ, ಚೈತನ್ಯ ಶಕ್ತಿ…’, ಪತ್ನಿ ಚೆನ್ನಮ್ಮ ಕುರಿತು ಭಾವುಕ ಸಂದೇಶ ಹಂಚಿಕೊಂಡ ದೇವೇಗೌಡರು – Kannada News | ‘She Was the Annapurna of My House’: Former PM HD Deve Gowda Pens Emotional Tribute to Late Wife Chennamma

ಪತ್ನಿ ಚೆನ್ನಮ್ಮ ಕುರಿತು ಭಾವುಕ ಸಂದೇಶ ಹಂಚಿಕೊಂಡ ದೇವೇಗೌಡರುImage Credit source: HD Kumaraswamy X Page ಬೆಂಗಳೂರು, ಜುಲೈ 24: ಪತ್ನಿ ಚೆನ್ನಮ್ಮ ನಿಧನದ ಬಳಿಕ ಮೊಟ್ಟ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಪ್ರತಿಕ್ರಿಯೆ ನೀಡಿದ್ದು, ಭಾವುಕ ಸಂದೇಶವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. 72 ವರ್ಷಗಳ ಸುದೀರ್ಘಕಾಲ ತಮ್ಮೊಂದಿಗೆ ಹೆಜ್ಜೆಗೆ ಹೆಜ್ಜೆ ಇರಿಸಿ ನಡೆದಿದ್ದ ಸಹಧರ್ಮಿಣಿ ಚೆನ್ನಮ್ಮ ಅವರು 2026ರ ಜುಲೈ 18ರಂದು ಶನಿವಾರ ಶಿವೈಕ್ಯರಾದರು. ಮನೆಯ ನಂದಾದೀಪ ನಂದಿಹೋದ ಕಷ್ಟಕರ ಸಂದರ್ಭದಲ್ಲಿ ನಮ್ಮ…

Read More

ಬೆಂಗಳೂರಿಗರೇ ಹುಷಾರ್​​!: ನಗರದಲ್ಲಿ ಶುರುವಾಗಿದೆ ವಾಂತಿ ಗ್ಯಾಂಗ್​​, ಮುಸುಕುಧಾರಿ ಕಳ್ಳರ ಹಾವಳಿ – Kannada News | Bengaluru Crime Alert: Notorious ‘Vomit Gang’ Targeting BMTC Commuters Busted; Masked Thieves Caught on CCTV in Electronic City

ಬೆಂಗಳೂರು, ಜುಲೈ 24: ಸಿಲಿಕಾನ್​​​ ಸಿಟಿ ಬೆಂಗಳೂರಲ್ಲಿ (Bengaluru) ಜನರನ್ನು ಯಾಮಾರಿಸಿ ಕಳ್ಳತನ ಮಾಡೋಕೆ ಖದೀಮರು ನಾನಾ ಮಾರ್ಗಗಳನ್ನು ಹುಡುಕುತ್ತಿದ್ದು, ಬಸ್​​ ಪ್ರಯಾಣಿಕರನ್ನು ಗುರಿಯಾಗಿಸಿ ಕೈಚಳಕ ತೋರುವ ಕೇಸ್​​ಗಳು ಹೆಚ್ಚಿವೆ. ಅದರ ಜೊತೆ ಜೊತೆಗೆ ಮನೆ ಕಳ್ಳತನ ಪ್ರಕರಣಗಳೂ ವರದಿಯಾಗುತ್ತಿವೆ. ವಾಂತಿ ಗ್ಯಾಂಗ್​​, ಮುಸುಕುಧಾರಿ ಕಳ್ಳರ ಹಾವಳಿಗೆ ಸಾರ್ವಜನಿಕರು ಹೈರಾಣಾಗಿದ್ದು, ಈ ಬಗ್ಗೆ ಅದಾಗಲೇ ಅಲರ್ಟ್​​ ಆಗಿರುವ ಪೊಲೀಸರು ಕೆಲ ಆರೋಪಿಗಳನ್ನೂ ಬಂಧಿಸಿದ್ದಾರೆ. ಏನಿದು ವಾಂತಿ ಗ್ಯಾಂಗ್​​? ಬಿಎಂಟಿಸಿ ಬಸ್​​ ಪ್ರಯಾಣಿಕರನ್ನೇ ಟಾರ್ಗೆಟ್​​ ಮಾಡಿ ಕಳ್ಳತನ ನಡೆಸುವ…

Read More

ಒಂದು ಸಿನಿಮಾಕ್ಕೆ 50 ವ್ಯಾನಿಟಿ ವ್ಯಾನ್, ಅನಗತ್ಯ ದುಂದು ವೆಚ್ಚ ಎಂದ ತುಷಾರ್ – Kannada News | Tusshar Kapoor questioned 50 vanity vans on Welcome to the Jungle movie set

ಸಿನಿಮಾ (Cinema) ನಟ-ನಟಿಯರು ಅನಗತ್ಯ ಖರ್ಚುಗಳನ್ನು ಮಾಡುತ್ತಿರುವ ಬಗ್ಗೆ ಕಳೆದ ಕೆಲ ವರ್ಷಗಳಿಂದ ನಿರ್ಮಾಪಕರು ಆತಂಕ ವ್ಯಕ್ತಪಡಿಸುತ್ತಲೇ ಇದ್ದಾರೆ. ವಿಶೇಷವಾಗಿ ಬಾಲಿವುಡ್ ನಟ-ನಟಿಯರು ತಮಗಾಗಿ ಹೆಚ್ಚುವರಿ ವ್ಯಾನಿಟಿ ವ್ಯಾನ್ ತರಿಸಿಕೊಳ್ಳುತ್ತಾರೆ. ತಮ್ಮೊಟ್ಟಿಗೆ 20-30 ಜನರ ತಂಡವನ್ನು ಕರೆದುಕೊಂಡು ಬರುತ್ತಾರೆ. ಅನಗತ್ಯ ಡಿಮ್ಯಾಂಡುಗಳನ್ನು ಮಾಡುತ್ತಾರೆ ಎಂದೆಲ್ಲ ನಿರ್ಮಾಪಕರು ಆರೋಪಗಳನ್ನು ಮಾಡಿದ್ದರು. ಇದೀಗ ಬಾಲಿವುಡ್ ನಟ ಮತ್ತು ನಿರ್ಮಾಪಕ ಆಗಿರುವ ತುಷಾರ್ ಕಪೂರ್ ಇದೇ ವಿಷಯವಾಗಿ ಮಾತನಾಡಿದ್ದು, ಸಿನಿಮಾದ ಹೆಸರು ಹೇಳಿ, ದುಂದು ವೆಚ್ಚವನ್ನು ಟೀಕೆ ಮಾಡಿದ್ದಾರೆ. ಅಕ್ಷಯ್ ಕುಮಾರ್…

Read More