Headlines

ವಿಶ್ವನಾಥ್ ಹಣಕಾಸಿನ ವ್ಯವಹಾರದ ಪಿನ್ ಟು ಪಿನ್ ಡೀಟೈಲ್ಸ್ ಬಿಚ್ಚಿಟ್ಟ ಮಹದೇವ್ – Kannada News | Mysuru complainer Mahadev revels Financial Business With BJP MLC H Vishwanath

ಮೈಸೂರು, (ಮೇ 20): ಹಣಕಾಸಿನ Financial) ವಿಚಾರಕ್ಕೆ ಸಂಬಂಧಿಸಿದಂತೆ ಜೆಪಿ ವಿಧಾನಪರಿಷತ್ ಸದಸ್ಯ ಎಚ್​​​ ವಿಶ್ವನಾಥ್ (H Vishwanath) ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಮಹದೇವ್ ಎನ್ನುವ ವ್ಯಕ್ತಿ ಎಂಟಿಬಿ ನಾಗರಾಜ್ ಅವರ ಮೂಲಕ ವಿಶ್ವನಾಥ್​ ಅವರಿಗೆ ಸಾಲ ಕೊಡಿಸಿದ್ದರು. ಬಳಿಕ ಆ ಹಣವನ್ನು ವಾಪಸ್ ಕೇಳಿದ್ದಕ್ಕೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದು, ಈ ಸಂಬಂಧ ನ್ಯಾಯಾಲದ ಮೊರೆ ಹೋಗಿದ್ದರು. ಇದೀಗ ಕೋರ್ಟ್ ಆದೇಶದ ಮೇರೆಗೆ ವಿಶ್ವನಾಥ್ ವಿರುದ್ಧ ಮೈಸೂರಿನ (Mysuru) ದೇವರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ…

Read More

ಟ್ರಂಪ್ ಆಡಳಿತದ ಕಠಿಣ ನಿಲುವು: ರಷ್ಯಾ ಮತ್ತು ಇರಾನ್ ತೈಲ ವಿನಾಯಿತಿ ರದ್ದು, ಭಾರತದ ಮುಂದಿನ ನಡೆಯೇನು? – Kannada News | US Signals End to Waiver, Puts Spotlight on India’s Russian Oil Purchases

ವಾಷಿಂಗ್ಟನ್, ಏಪ್ರಿಲ್ 16: ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿ ಅಮೆರಿಕ, ರಷ್ಯಾ ಮತ್ತು ಇರಾನ್(Iran) ವಿರುದ್ಧ ತನ್ನ ‘ಆರ್ಥಿಕ ಅಸ್ತ್ರ’ವನ್ನು ಮತ್ತಷ್ಟು ಹರಿತಗೊಳಿಸಿದೆ. ಮಾರ್ಚ್ 11 ರ ಮೊದಲು ಸಮುದ್ರ ಮಾರ್ಗದಲ್ಲಿದ್ದ ತೈಲವನ್ನು ವಿಲೇವಾರಿ ಮಾಡಲು ನೀಡಲಾಗಿದ್ದ ವಿಶೇಷ ಪರವಾನಗಿಯನ್ನು ನವೀಕರಿಸದಿರಲು ಅಮೆರಿಕ ನಿರ್ಧರಿಸಿದೆ. ಇದರೊಂದಿಗೆ, ಇಂಧನಕ್ಕಾಗಿ ಈ ಎರಡು ದೇಶಗಳನ್ನು ಅವಲಂಬಿಸಿರುವ ರಾಷ್ಟ್ರಗಳಿಗೆ ಅಮೆರಿಕ ಕಠಿಣ ಎಚ್ಚರಿಕೆ ನೀಡಿದೆ. ಭಾರತವು ವಿಶ್ವದ ಅತಿದೊಡ್ಡ ಕಚ್ಚಾ ತೈಲ ಆಮದುದಾರರಲ್ಲಿ ಒಂದು. ಇತ್ತೀಚಿನ ಸಡಿಲಿಕೆಯ ಅವಧಿಯಲ್ಲಿ ಭಾರತವು ರಷ್ಯಾದಿಂದ…

Read More

DK Shivakumar on Davos Tour: ವಿಶ್ವ ಆರ್ಥಿಕ ಸಮ್ಮೇಳನ ಮುಗಿಸಿ ದಾವೋಸ್​ನಿಂದ ಬಂದ ಡಿಕೆಶಿ ಹೇಳಿದ್ದೇನು? – Kannada News | DK Shivakumar’s Davos Tour; The government is preparing to develop a comprehensive mobility system across the state says DCM

ವಿಶ್ವ ಆರ್ಥಿಕ ಸಮ್ಮೇಳನ ಮುಗಿಸಿ ದಾವೋಸ್​ನಿಂದ ಬಂದ ಡಿಕೆಶಿ ಹೇಳಿದ್ದೇನು? (ಫೋಟೋ: ಡಿಕೆ ಶಿವಕುಮಾರ್​ರ ಎಕ್ಸ್ ಖಾತೆ) ಬೆಂಗಳೂರು, ಜನವರಿ 25: ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) , ಹಲವು ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ದಾವೋಸ್‌ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂ ಸಭೆಯಲ್ಲಿ ಭಾಗವಹಿಸಿದ್ದ ಅನುಭವವನ್ನು ಹಂಚಿಕೊಳ್ಳುವುದರ ಜೊತೆಗೆ ಇಡೀ ರಾಜ್ಯದಲ್ಲಿ ಸಮಗ್ರ ಮೊಬಿಲಿಟಿ ವ್ಯವಸ್ಥೆ ಅಭಿವೃದ್ಧಿಪಡಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎಂದಿದ್ದಾರೆ. ಬೆಂಗಳೂರು ಸೇರಿದಂತೆ ಚಿಕ್ಕ ಹಾಗೂ ದೊಡ್ಡ…

Read More

ಸೋಮನಾಥ ಸ್ವಾಭಿಮಾನ ಪರ್ವ, ಎಲ್ಲರೂ ಸೋಮನಾಥ ಭೇಟಿಯ ಫೋಟೊಗಳ ಹಂಚಿಕೊಳ್ಳಲು ಪ್ರಧಾನಿ ಮೋದಿ ಕರೆ – Kannada News | Prime Minister Sends Message to Nation as Somnath Swabhiman Parv Begins

ಸೋಮನಾಥ ದೇವಾಲಯದಲ್ಲಿ ವಾಜಪೇಯಿ ಮತ್ತು ಮೋದಿ ಅಹಮದಾಬಾದ್, ಜನವರಿ 08: ಗುಜರಾತಿನಲ್ಲಿರುವ ಸೋಮನಾಥ ದೇವಾಲಯ(Somnath Temple)ದಲ್ಲಿ ಇಂದಿನಿಂದ ‘ಸೋಮನಾಥ ಸ್ವಾಭಿಮಾನ ಪರ್ವ’ ಕಾರ್ಯಕ್ರಮ ಶುರುವಾಗಲಿದ್ದು, ನೀವೂ ಕೂಡ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ್ದರೆ ಆ ಫೋಟೊವನ್ನು ಹಂಚಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ಜನವರಿ 11ರಂದು ಸೋಮನಾಥಕ್ಕೆ ಭೇಟಿ ನೀಡಲಿದ್ದಾರೆ. ಸಾವಿರ ವರ್ಷಗಳ ಹಿಂದೆ, ಜನವರಿ 1026 ರಲ್ಲಿ, ಸೋಮನಾಥ ದೇವಾಲಯವು ಅದರ ಇತಿಹಾಸದಲ್ಲಿ ಮೊದಲ ದಾಳಿಯನ್ನು ಎದುರಿಸಿತು. 1026ರ ದಾಳಿ ಮತ್ತು ನಂತರದ…

Read More

ಸಿಂಧೂ ನದಿ ಒಪ್ಪಂದದ ಬಿಕ್ಕಟ್ಟು: ಪಾಕಿಸ್ತಾನದ ಕರಾಚಿಯಲ್ಲಿ ತೀವ್ರ ಜಲಕ್ಷಾಮ, ರಾಜಕೀಯ ಕೆಸರೆರಚಾಟ

ಕರಾಚಿ, ಮೇ 30: ಭಾರತ ಮತ್ತು ಪಾಕಿಸ್ತಾನ ನಡುವಿನ ಸಿಂಧೂ ನದಿ(Indus River) ನೀರು ಒಪ್ಪಂದವು ಸ್ಥಗಿತಗೊಂಡಿರುವುದು ಪಾಕಿಸ್ತಾನದ ಜಲ ಭದ್ರತೆಯ ಆತಂಕವನ್ನು ಹೆಚ್ಚಿಸಿದೆ. ಇದರ ಬೆನ್ನಲ್ಲೇ ಪಾಕಿಸ್ತಾನದ ಆರ್ಥಿಕ ರಾಜಧಾನಿ ಕರಾಚಿಯಲ್ಲಿ ಬೇಸಿಗೆಯ ಉತ್ತುಂಗದ ನಡುವೆ ತೀವ್ರ ನೀರಿನ ಕೊರತೆ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಕೈಗೊಂಡಿರುವ ದಂಡನಾತ್ಮಕ ಕ್ರಮಗಳಿಂದ ಪಾಕಿಸ್ತಾನ ಈಗಾಗಲೇ ತೀವ್ರ ರಾಜತಾಂತ್ರಿಕ ಮತ್ತು ಆರ್ಥಿಕ ಒತ್ತಡ ಎದುರಿಸುತ್ತಿದೆ. ಶೇ. 70 ರಷ್ಟು ನಗರಕ್ಕೆ ನೀರಿಲ್ಲ:…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಹಲವು ಪ್ರಯೋಜನವಿದ್ದರೂ ನಗಣ್ಯ – Kannada News | Daily Horoscope for June 29, 2026: Monday Astrology Predictions for All 12 Zodiac Signs

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಆರ್ದ್ರಾ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ಪೂರ್ಣಿಮಾ, ನಿತ್ಯನಕ್ಷತ್ರ : ಮೂಲಾ, ಯೋಗ : ಶುಕ್ಲ, ಕರಣ : ಭದ್ರ, ಸೂರ್ಯೋದಯ – 05 – 57 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

Vasthu Tips: ಫ್ರಿಜ್ ಮೇಲೆ ಮರೆತೂ ಈ 5 ವಸ್ತುಗಳನ್ನು ಇಡಬೇಡಿ, ಹಣದ ನಷ್ಟ ಗ್ಯಾರಂಟಿ! – Kannada News | Vastu for Fridge: Avoid 5 Items on Top to Prevent Negative Energy and Financial Loss

ಫ್ರಿಜ್ ಮೇಲೆ ಮರೆತೂ ಈ 5 ವಸ್ತುಗಳನ್ನು ಇಡಬೇಡಿImage Credit source: Getty Images ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ಸಣ್ಣ ವಸ್ತುಗಳಿಗೂ ಅದರದ್ದೇ ಆದ ಪ್ರಾಮುಖ್ಯತೆ ಇರುತ್ತದೆ. ಅದರಲ್ಲಿಯೂ ಅಡುಗೆಮನೆಯಲ್ಲಿರುವ ಫ್ರಿಜ್ (Refrigerator) ಅತ್ಯಂತ ಪ್ರಮುಖವಾದ ಸಾಧನವಾಗಿದೆ. ಏಕೆಂದರೆ ಇದರಲ್ಲಿ ನಾವು ನಮ್ಮ ಆಹಾರ ಮತ್ತು ತಿನ್ನುವ ವಸ್ತುಗಳನ್ನು ಸಂಗ್ರಹಿಸಿಡುತ್ತೇವೆ. ವಾಸ್ತು ಶಾಸ್ತ್ರದಲ್ಲಿ ಫ್ರಿಜ್ ಅನ್ನು ‘ಜಲ ತತ್ವ’ದ (ನೀರಿನ ಅಂಶ) ಪ್ರತೀಕ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ, ಫ್ರಿಜ್ ಅನ್ನು ಇಡುವ ದಿಕ್ಕು ಮತ್ತು…

Read More

ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾರಿ ಹೈಡ್ರಾಮಾ: ಶಾಸಕರ ಕಿತ್ತಾಟ, ಸಚಿವರ ನಡೆಗೆ ಅಸಮಾಧಾನ!

ಬೆಂಗಳೂರು, ಮಾರ್ಚ್​​ 12: ನಗರದ ಶಾಂಗ್ರೀಲಾ ಹೋಟೆಲ್​​ನಲ್ಲಿ ನಡೆದ ಕಾಂಗ್ರೆಸ್​​ ಶಾಸಕಾಂಗ ಪಕ್ಷದ ಸಭೆ ಭಾರಿ ಹೈಡ್ರಾಮಾಗೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮತ್ತು ಪರಿಷತ್ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವರು ಕೈಗೆ ಸಿಗುತ್ತಿಲ್ಲ ಸಿಗುತ್ತಿಲ್ಲ ಎಂದು  ಆಕ್ರೋಶ ಹೊರಹಾಕಿದ್ದಾರೆ. ಒಂದು ವೇಳೆ ಪರಿಸ್ಥಿತಿ ಹೀಗೆ ಮುಂದುವರಿದರೆ ಬಹಿರಂಗವಾಗಿ ಮಾತನಾಡುವುದಾಗಿಯೂ ಎಚ್ಚರಿಸಿದ್ದಾರೆ. ಮತ್ತೊಂದೆಡೆ ಪರಿಷತ್​​ ಸದಸ್ಯರು ಅನುದಾನಕ್ಕೆ ಬೇಡಿಕೆ ಇಟ್ಟ ಪ್ರಸಂಗವೂ ನಡೆದಿದೆ. ಶಾಸಕರ ನಡುವೆಯೇ ಕಿತ್ತಾಟ ಸಭೆಯಲ್ಲಿ ಶಾಸಕರಾದ ಎಸ್‌.ಎನ್.ನಾರಾಯಣಸ್ವಾಮಿ…

Read More

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರತಿನಿತ್ಯ ಭಕ್ತ ಸಾಗರ: ವಸತಿಗೂ ಪರದಾಟ – Kannada News | Heavy Rush at Mantralayam: Devotees Struggle for Accommodation as Lodge Prices Skyrocket

ರಾಯಚೂರು, ಜೂನ್​​ 14: ಮಳೆಯ ನಡುವೆಯೂ ಮಂತ್ರಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿರುವ ಪರಿಣಾಮ, ಸುತ್ತಮುತ್ತಲಿನ ವಸತಿಗೃಹಗಳ ಸುಮಾರು 3 ಸಾವಿರ ರೂಮ್​​ಗಳು ಫುಲ್​​ ಆಗುತ್ತಿವೆ. ಹೀಗಾಗಿ ಕನಿಷ್ಠ ವಸತಿಗೂ ಭಕ್ತರು ಪರದಾಡಬೇಕಾದ ಸ್ಥಿತಿ ಇದ್ದು, ಮಠದಿಂದ ಭಕ್ತರಿಗಾಗಿ ಕಲ್ಯಾಣ ಮಂಟಪಗಳಲ್ಲಿ ಮಾಡಿರುವ ವ್ಯವಸ್ಥೆಯೂ ಸಾಲದಂತಾಗಿದೆ. ಹೀಗಾಗಿ ಮಠದ ಪ್ರಾಂಗಣದಲ್ಲೇ ಭಕ್ತರು ಮಲಗುತ್ತಿರುವ ದೃಶ್ಯ ಕಂಡುಬಂದಿದೆ. ಮತ್ತೊಂದೆಡೆ ಖಾಸಗಿ ವಸತಿ ಗೃಹಗಳ ಮಾಲೀಕರು ಇದನ್ನೇ ಬಂಡವಾಳ ಮಾಡಿಕೊಂಡಿದ್ದು, ಭಕ್ತರ ಸುಲಿಗೆಗೆ ಇಳಿದಿರುವ ಬಗ್ಗೆಯೂ ಆಕ್ರೋಶ ವ್ಯಕ್ತವಾಗಿದೆ. ಮತ್ತಷ್ಟು…

Read More

ನಮ್ಮ ಮೆಟ್ರೋ ರೆಡ್​​ ಲೈನ್​​ ಡಿಪಿಆರ್​​ಗೆ ಕೇಂದ್ರ ಸರ್ಕಾರದ ತಗಾದೆ: ಮರುಪರಿಶೀಲನೆಗೆ ಸೂಚನೆ – Kannada News | Namma Metro Red Line: Centre Objects to Sarjapur Hebbal Double Decker Plan

ಬೆಂಗಳೂರು, ಫೆಬ್ರವರಿ 12: ನಮ್ಮ ಮೆಟ್ರೋ ರೈಲುಗಳ ಟಿಕೆಟ್​​ ದರ ಏರಿಕೆ ವಿಚಾರವಾಗಿ ಜಟಾಪಟಿ ಬೆನ್ನಲ್ಲೇ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬ್ಯಾಡ್​​ ನ್ಯೂಸ್​​ ಸಿಕ್ಕಿದೆ. ಬಹು ನಿರೀಕ್ಷಿತ ಮೆಟ್ರೋ ರೆಡ್​​ ಲೈನ್​​ನ ಸರ್ಜಾಪುರ ಟು ಹೆಬ್ಬಾಳ ಯೋಜನೆಯ ಡಿಪಿಆರ್​​ಗೆ ಕೇಂದ್ರ ಆಕ್ಷೇಪ ತೆಗೆದಿದ್ದು, ಡಬಲ್ ಡೆಕ್ಕರ್ ಪ್ಲ್ಯಾನ್​​ಗೆ ನೋ ಎಂದಿದೆ. ಹೀಗಾಗಿ ಮೆಟ್ರೋ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಮರ ಶುರುವಾಗುವ ಸಾಧ್ಯತೆ ಗೋಚರಿಸಿದೆ. ಕೇಂದ್ರ ಸರ್ಕಾರದ ಆಕ್ಷೇಪ ಯಾಕೆ? ಹೆಬ್ಬಾಳ-ಸರ್ಜಾಪುರ…

Read More