ದಿನ ಭವಿಷ್ಯ: ಇಂದು ಈ ರಾಶಿಯವರ ಬಗ್ಗೆ ಅನೇಕರಿಗೆ ಅನುಮಾನ – Kannada News | Horoscope 12 February 2026; Dina Rashi Bhavishya Today, Checkout the details here

ಮೇಷ ರಾಶಿ: ಎಲ್ಲರಂತೆ ಒಂದಾಗುವ ಇಚ್ಛೆ ನಿಮ್ಮೊಳಗೆ ಬಾರದು. ತಪ್ಪಿನ ಗಂಭೀರತೆಯನ್ನು ಅರ್ಥಮಾಡಿಕೊಳ್ಳಿ. ಅಸಮಾಧಾನವನ್ನು ಯಾವುದಾದರೊಂದು ರೀತಿಯಲ್ಲಿ ಹೊರಹಾಕಿ. ಕಳೆದು ಹೋದುದರ ಬಗ್ಗೆ ಅತಿಯಾಗಿ ಆಲೋಚಿಸಿ ಫಲವಿಲ್ಲ. ಹಠಮಾರಿ ಸ್ವಭಾವದಿಂದ ಮನೆಯಲ್ಲಿ ತೊಂದರೆ ಆದೀತು. ನಿಮ್ಮ ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ. ಮೂರನೇ ವ್ಯಕ್ತಿಗಳ ಮೂಲಕ ಇಂದು ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ವೃಷಭ ರಾಶಿ: ಸಂಗಾತಿಯ ಮಾತುಗಳು ನಿಮ್ಮನ್ನು ಹಿಂಜರಿಯುವಂತೆ ಮಾಡುವುದು. ಅನಿರೀಕ್ಷಿತ ಸಂಪತ್ತನ್ನು ತಂದೆಯಿಂದ ಪಡೆಯುವಿರಿ. ಕಛೇರಿಯ ಕೆಲಸದಲ್ಲಿ ನೀವು ಹೆಚ್ಚು ಆಸ್ಥೆಯನ್ನು ತೋರಿಸಬೇಕಾಗುವುದು. ನಿಮ್ಮ…

Read More

Daily Devotional: ಮಕ್ಕಳು ಮಾತನಾಡುವಾಗ ತೊದಲುತ್ತಿದ್ದಾರಾ? ಜ್ಯೋತಿಷ್ಯ ಪರಿಹಾರ ಇಲ್ಲಿದೆ – Kannada News | Astrological and Spiritual Remedies for Childrens Delayed Speech and Stuttering

ಮಕ್ಕಳು ಮಾತನಾಡುವಾಗ ತೊದಲುತ್ತಿದ್ದರೆ ಅಥವಾ ಮಾತು ತಡವಾಗಿದ್ದರೆ ಪೋಷಕರಿಗೆ ಇದು ಸಾಮಾನ್ಯವಾಗಿ ಆತಂಕವನ್ನುಂಟು ಮಾಡುವ ಸಂಗತಿಯಾಗಿದೆ. ಸಾಮಾನ್ಯವಾಗಿ ವೈದ್ಯರು “ಏನೂ ತೊಂದರೆ ಇಲ್ಲ, ಸ್ವಲ್ಪ ದಿನ ಕಾಯಿರಿ, ಸರಿಹೋಗುತ್ತದೆ” ಎಂದು ಹೇಳುತ್ತಾರೆ. ಆದರೆ, ಜ್ಯೋತಿಷ್ಯ ಶಾಸ್ತ್ರ ಮತ್ತು ಆಧ್ಯಾತ್ಮಿಕ ದೃಷ್ಟಿಕೋನದಲ್ಲಿ ಇದಕ್ಕೆ ಕೆಲವು ನಿರ್ದಿಷ್ಟ ಕಾರಣಗಳು ಮತ್ತು ಪರಿಹಾರಗಳು ಇವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಮಕ್ಕಳ ಮಾತಿನ ಸಾಮರ್ಥ್ಯವನ್ನು…

Read More

ರೆಡ್ಡಿಗಳ ಸಂಘರ್ಷಕ್ಕೆ ಗಣಿ ನಾಡು ಉದ್ವಿಗ್ನ, ಕಾಂಗ್ರೆಸ್ ಕಾರ್ಯಕರ್ತ ಸಾವು: ಅಸಲಿಗೆ ಬಳ್ಳಾರಿಯಲ್ಲಿ ಆಗಿದ್ದೇನು? ಇಲ್ಲಿದೆ ವಿವರ – Kannada News | Ballari Clash: Congress Worker Killed in Violent Banner Dispute Between Bharat Reddy and Janardhana Reddy Supporters

ಬಳ್ಳಾರಿಯ ಅವಂಬಾವಿಯಲ್ಲಿ ಬಿಗಿ ಬಂದೋಬಸ್ತ್ ಬಳ್ಳಾರಿ, ಜನವರಿ 2: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ (Congress) ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ಬಳ್ಳಾರಿಯಲ್ಲಿ (Ballari) ಶಾಸಕ ಜನಾರ್ದನ ರೆಡ್ಡಿ (Janardhana Reddy) ಮನೆ ಎದುರು ನಡೆದಿದೆ. ಜನವರಿ 3ರಂದು ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ, ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ…

Read More

ಬರೋಬ್ಬರಿ 4,352 ದಿನಗಳ ಬಳಿಕ ಇತಿಹಾಸ ನಿರ್ಮಿಸಿದ ನೇಪಾಳ – Kannada News | Nepal end 12 year wait in T20 World Cup 2026

ಬರೋಬ್ಬರಿ 4,352 ದಿನಗಳ ಬಳಿಕ ನೇಪಾಳ ತಂಡವು ಟಿ20 ವಿಶ್ವಕಪ್​ನಲ್ಲಿ ಪಂದ್ಯ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ವಿಶ್ವಕಪ್ ಇತಿಹಾಸದಲ್ಲೇ ದೀರ್ಘಾವಧಿಯ ಬಳಿಕ ಮ್ಯಾಚ್ ಗೆದ್ದ ತಂಡವೆಂಬ ದಾಖಲೆಯೊಂದನ್ನು ನೇಪಾಳ ತನ್ನದಾಗಿಸಿಕೊಂಢಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ 33ನೇ ಪಂದ್ಯದಲ್ಲಿ ನೇಪಾಳ ಮತ್ತು ಸ್ಕಾಟ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ತಂಡ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 170 ರನ್​ ಕಲೆಹಾಕಿತು. ಈ ಗುರಿಯನ್ನು ನೇಪಾಳ ತಂಡ 19.3…

Read More

ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ವೈದ್ಯರು, ಗುತ್ತಿಗೆದಾರರು: ಮಾರ್ಚ್ 11 ರಿಂದ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್ – Kannada News | Karnataka Government Faces Twin Protests: Contractors Demand Dues, Doctors Announce OPD Shutdown from March 11

ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ವೈದ್ಯರು, ಗುತ್ತಿಗೆದಾರರುImage Credit source: tv9 ಬೆಂಗಳೂರು, ಫೆಬ್ರವರಿ 25: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಗುತ್ತಿಗೆದಾರರು ಹಾಗೂ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಏಕಕಾಲದಲ್ಲಿ ತೀವ್ರ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದೆ. ಗುತ್ತಿಗೆದಾರರು ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸುಮಾರು 37,000 ಕೋಟಿ ರೂಪಾಯಿಗಳ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿದ್ದಾರೆ. ಮತ್ತೊಂದೆಡೆ, ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹಲವು ಬೇಡಿಕೆಗಳ ಪಟ್ಟಿಯನ್ನೇ ಸರ್ಕಾರದ ಮುಂದಿಟ್ಟಿದ್ದಾರೆ. ಸರ್ಕಾರಿ…

Read More

ಟಿಟಿಡಿಗೆ ಪ್ರತಿನಿತ್ಯ 11 ಟನ್ ತುಪ್ಪ ಕಳುಹಿಸುತ್ತೇವೆ ಎಂದ ಡಿಕೆ ಸುರೇಶ್! – Kannada News | Ghee tanker for TTD: BAMUL to Supply 11 Tonnes of Nandini Ghee Daily to Tirumala Temple

ಬೆಂಗಳೂರು, ಏಪ್ರಿಲ್ 29: ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮುಲ್) ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಲಡ್ಡು ಪ್ರಸಾದಕ್ಕೆ ನಂದಿನಿ ತುಪ್ಪವನ್ನು ಪೂರೈಸುವ ಮಹತ್ವದ ಒಪ್ಪಂದವನ್ನು ಮಾಡಿಕೊಂಡಿದೆ. ಈ ಒಪ್ಪಂದದ ಅಡಿಯಲ್ಲಿ, ಬಮುಲ್ ಮುಂದಿನ ಆರು ತಿಂಗಳ ಅವಧಿಗೆ ಸುಮಾರು 2 ಲಕ್ಷ ಕೆಜಿ ತುಪ್ಪವನ್ನು ಟಿಟಿಡಿಗೆ ಸರಬರಾಜು ಮಾಡಲಿದೆ. ಪ್ರತಿದಿನ 11.5 ರಿಂದ 12 ಟನ್ ನಂದಿನಿ ತುಪ್ಪವನ್ನು ತಿರುಪತಿಗೆ ಕಳುಹಿಸಲಾಗುವುದು ಎಂದು ಡಿಕೆ ಸುರೇಶ್ ತಿಳಿಸಿದ್ದಾರೆ. ಸುಮಾರು 136 ಕೋಟಿ ರೂ. ವೆಚ್ಚದಲ್ಲಿ ತುಪ್ಪ…

Read More

ಹೋಟೆಲ್​ ಮಾಲೀಕನಿಂದಲೇ ಕಾರ್ಮಿಕನ ಹತ್ಯೆ: ಕೊಲೆ ಮಾಡುವಷ್ಟು ಆಗಿದ್ದೇನು?

ಶಿವಮೊಗ್ಗ, ಏಪ್ರಿಲ್​​ 02: ಹಣಕಾಸಿನ ವಿಚಾರಕ್ಕೆ ಹೋಟೆಲ್​ ಮಾಲೀಕನಿಂದಲೇ ಕಾರ್ಮಿಕನ ಹತ್ಯೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ನಡೆದಿದೆ. ಮಾಲೀಕ ಇಮ್ರಾನ್​​ನಿಂದ ಟಿಂಕು ಶರ್ಮಾ(30)ನ ಕೊಲೆ ಮಾಡಲಾಗಿದೆ. ಸದ್ಯ ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಇಮ್ರಾನ್​ನನ್ನು ವಶಕ್ಕೆ ಪಡೆದಿದ್ದಾರೆ. ನಡೆದಿದ್ದೇನು? ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ಬಿಹಾರ ಮೂಲದ ಟಿಂಕು ಶರ್ಮಾ ಕೆಲಸ ಮಾಡುತ್ತಿದ್ದ. ಹಣಕಾಸಿನ ವಿಚಾರಕ್ಕೆ ಮಾಲೀಕ…

Read More

Karnataka Weather Update: ಬೆಂಗಳೂರಲ್ಲಿ ಅಬ್ಬರಿಸಿದ ವರುಣ; ರಾಜ್ಯದ ಎಲ್ಲೆಲ್ಲಿ ನಾಳೆ ಮಳೆ?

ಬೆಂಗಳೂರು, ಏಪ್ರಿಲ್​​ 10: ರಾಜಧಾನಿ ಬೆಂಗಳೂರಿನ (Bengaluru) ಹಲವೆಡೆ ವರುಣ ಅಬ್ಬರಿಸಿದ್ದು, ಮೆಜೆಸ್ಟಿಕ್, ರಾಜಾಜಿನಗರ, ವಸಂತನಗರ, ಕಲಾಸಿಪಾಳ್ಯ, ಟೌನ್​ಹಾಲ್, ವಿಜಯನಗರ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ. ಏಕಾಏಕಿ ಮಳೆ ಸುರಿದ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್​​ ಉಂಟಾಗಿದ್ದು ಮಂದಗತಿಯಲ್ಲಿ ವಾಹನಗಳು ಸಾಗಿವೆ. ರಾಜ್ಯದ ಹಲವೆಡೆ ಇನ್ನೂ ಕೆಲ ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಬಿಸಿ ಗಾಳಿ & ಆರ್ದ್ರತೆ ಎಚ್ಚರಿಕೆ #Hot and…

Read More

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ – Kannada News | Bengaluru Thalapathy Vijay Fans decorated theater for Jana Nayagan release

ಬೆಂಗಳೂರಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ದಳಪತಿ ವಿಜಯ್ ಅಭಿಮಾನಿಗಳಿದ್ದಾರೆ. ಜನವರಿ 09 ರಂದು ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆಗೆ ಎಲ್ಲರೂ ಕಾಯುತ್ತಿದ್ದರು. ಚಿತ್ರಮಂದಿರವನ್ನು ಅದ್ಧೂರಿಯಾಗಿ ಸಿಂಗರಿಸಿದ್ದರು. ವಿಜಯ್ ಅವರ ಹಲವು ಕಟೌಟ್​​ಗಳನ್ನು ಅಭಿಮಾನಿಗಳು ಕಟ್ಟಿದ್ದರು, ಹಲವು ಪೋಸ್ಟರ್​​ಗಳನ್ನು ಸಹ ಹಾಕಿದ್ದರು. ಜೊತೆಗೆ ಪುನೀತ್ ರಾಜ್​ಕುಮಾರ್ ಅವರ ಕಟೌಟ್ ಅನ್ನು ಸಹ ಹಾಕಿದ್ದು ವಿಶೇಷ. ಅಭಿಮಾನಿಗಳು ವಿಜಯ್ ಸಿನಿಮಾ ಸ್ವಾಗತಕ್ಕೆ ಚಿತ್ರಮಂದಿರವನ್ನು ಹೇಗೆ ಸಜ್ಜು ಮಾಡಿದ್ದರು ನೋಡಿ. ಆದರೆ ಅಭಿಮಾನಿಗಳ ಆಸೆಗೆ ಸೆನ್ಸಾರ್ ಮಂಡಳಿ ತಣ್ಣೀರು ಎರಚಿದೆ….

Read More

ಕೋಟ್ಯಂತರ ರೂ ನಷ್ಟದಲ್ಲಿ ಹುಬ್ಬಳ್ಳಿ ಹೆಸ್ಕಾಂ: ಗ್ರಾಹಕರಿಗೆ ಹೊಡೆಯುತ್ತಾ ಕರೆಂಟ್​ ಶಾಕ್​? – Kannada News | Hubballi KERC Meeting: Public Outrage Over HESCOM Services and 188 Cr Loss Claim

ಹುಬ್ಬಳ್ಳಿ, ಫೆಬ್ರವರಿ 26: ಜನರಿಂದ ತಪ್ಪದೇ ವಿದ್ಯುತ್ ಬಿಲ್ ವಸೂಲಿ ಮಾಡುವ ಹೆಸ್ಕಾಂ (HESCOM), ಅದಕ್ಕೆ ಸರಿಯಾಗಿ ಸೇವೆಯನ್ನು ಮಾತ್ರ ನೀಡುತ್ತಿಲ್ಲ. ಇದೀಗ ಹೆಸ್ಕಾಂ ಮತ್ತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಕಳೆದ ವರ್ಷ ಆದಾಯಕ್ಕಿಂತ ವೆಚ್ಚ ಹೆಚ್ಚಾಗಿದ್ದು, ಅದನ್ನು ಸರಿದೂಗಿಸಲು ಅವಕಾಶ ನೀಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಮನವಿ ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯಲ್ಲಿ ನಡೆದ ಸಾರ್ವಜನಿಕರ ಸಭೆಯಲ್ಲಿ ಹೆಸ್ಕಾಂ ವಿರುದ್ದ ಆಯೋಗದ ಮುಂದೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಜನರ ಮೇಲೆ…

Read More