Headlines

ಕದ್ದುಮುಚ್ಚಿ ‘ಜನ ನಾಯಗನ್’ ನೋಡಲು ಚಿತ್ರಮಂದಿರಕ್ಕೆ ಬಂದ ವಿಜಯ್ ಪತ್ನಿ ಸಂಗೀತಾ? – Kannada News | CM Vijay wife Sangeetha Sornalingam Jana Nayagan screening Viral Video Fact Check

ತಮಿಳುನಾಡು ಮುಖ್ಯಮಂತ್ರಿ ಹಾಗೂ ಪ್ರಸಿದ್ಧ ನಟ ವಿಜಯ್ (CM Vijay) ಅಭಿನಯದ ಕೊನೆಯ ಸಿನಿಮಾ ‘ಜನ ನಾಯಗನ್’ (Jana Nayagan) ಜುಲೈ 23ರಂದು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ತಿಂಗಳುಗಳ ಕಾಲ ಸೆನ್ಸಾರ್ ಮಂಡಳಿಯ ತೊಡಕುಗಳಿಂದ ವಿಳಂಬವಾಗಿದ್ದ ಈ ಸಿನಿಮಾ ಕೊನೆಗೂ ತೆರೆಕಂಡು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಸಿನಿಮಾ ರಿಲೀಸ್ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ವಿಜಯ್ ಅವರ ಪತ್ನಿ ಸಂಗೀತಾ ಸ್ವರ್ಣಲಿಂಗಮ್ (Sangeetha Sornalingam) ಅವರ ವೀಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಸಂಗೀತಾ ಅವರು ‘ಜನ ನಾಯಗನ್’…

Read More

ಮಳೆರಾಯನ ಮುನಿಸು: KRS ನೀರಿನ ಮಟ್ಟ ಕುಸಿತ; ಮಂಡ್ಯದಲ್ಲಿ ಕೃಷಿ ಚಟುವಟಿಕೆ ಸಂಪೂರ್ಣ ಸ್ತಬ್ಧ – Kannada News | Mandya Drought Crisis: Farmers Suffer as KRS Water Levels Drop Amid 83% Rain Deficit

ಮಂಡ್ಯ, ಜುಲೈ 24: ಜಿಲ್ಲೆಯಲ್ಲಿ ಮಳೆರಾಯನ (rain) ಮುನಿಸು ಮುಂದುವರಿದಿದೆ. ಮುಂಗಾರು ಶುರುವಾಗಿ ಜುಲೈ ಕಳೆಯುತ್ತಾ ಬಂದರೂ ಒಂದು ಹನಿ ಮಳೆಯಿಲ್ಲದೆ ಮಂಡ್ಯದ ರೈತರು ಕಂಗಾಲಾಗಿದ್ದಾರೆ. ಜಮೀನುಗಳು ಹಚ್ಚಹಸಿರಿನಿಂದ ಕಂಗೊಳಿಸಬೇಕಿದ್ದ ಸಮಯದಲ್ಲಿ ಒಣಭೂಮಿಯಾಗಿ (drought)  ಮಾರ್ಪಟ್ಟಿವೆ. ಇತ್ತ ಕೆಆರ್​ಎಸ್ ಜಲಾಶಯದಲ್ಲೂ ನೀರಿನ ಮಟ್ಟ ಕುಸಿದಿದ್ದು, ಕೃಷಿಗೆ ನೀರಿಲ್ಲದೆ ಬಿತ್ತನೆ ಕಾರ್ಯ ಸಂಪೂರ್ಣ ಸ್ತಬ್ಧಗೊಂಡಿದೆ. ಜಿಲ್ಲೆಯಲ್ಲಿ ಬರೋಬ್ಬರಿ 83% ಮಳೆ ಕೊರತೆ ​ಮಂಡ್ಯ ಅಂದರೆ ನೆನಪಾಗುವುದು ಹಚ್ಚಹಸಿರಿನ ಕಬ್ಬಿನ ಗದ್ದೆಗಳು. ಆದರೆ ಈ ಬಾರಿ ಪರಿಸ್ಥಿತಿ ತದ್ವಿರುದ್ಧವಾಗಿದೆ. ಕಾವೇರಿ…

Read More

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡಬೇಕೇ? ಹಾಗಾದ್ರೆ ಈ ರೀತಿ ಮಾಡಿ – Kannada News |  RTC: How to change the owner’s name in the RTC

ಮನೆ ಸೇರಿದಂತೆ ಆಸ್ತಿಯ ದಾಖಲೆಗಳು ಎಲ್ಲರ ಬಳಿ ಇರುತ್ತದೆ. ಹೌದು, ಕೃಷಿ ಭೂಮಿಯ ಮಾಲೀಕತ್ವ, ಹಕ್ಕುಗಳು ಹಾಗೂ ಬೆಳೆಗಳ ವಿವರಗಳನ್ನು ತೋರಿಸುವ ಅಧಿಕೃತ ಆರ್‌ಟಿಸಿ (RTC) ದಾಖಲೆ ಇದಾಗಿದೆ. ಕೃಷಿ ಸಾಲ ಸೇರಿದಂತೆ ಇತರ ಅಗತ್ಯಗಳಿಗೆ ಪಹಣಿ ಅಗತ್ಯ. ಇದು ಭೂಮಿಯ ಒಡೆಯ ಯಾರು, ಜಮೀನಿನ ವಿಸ್ತೀರ್ಣ ಎಷ್ಟು ಮತ್ತು ಬೆಳೆಗಳ ವಿವರಗಳನ್ನು ಒಳಗೊಂಡಿದೆ. ಪಹಣಿಯು ನಿಮ್ಮ ತಂದೆಯ ಹೆಸರಿನಲ್ಲಿದ್ದರೆ ನಿಮ್ಮ ಹೆಸರಿಗೆ ಮಾಡಿಕೊಳ್ಳಬಹುದು. ಆರ್ ಟಿಸಿಯಲ್ಲಿನ ಹೆಸರು ತಿದ್ದುಪಡಿ ಮಾಡಿಕೊಳ್ಳಲು ಮಾರಾಟ ಪತ್ರ, ವಾರಸುದಾರಿಕೆಗೆ ಸಂಬಂಧಿಸಿದ…

Read More

ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿದ ಸ್ಟಾರ್ ಕ್ರಿಕೆಟಿಗರ ಪತ್ನಿಯರು – Kannada News | Jantar Mantar Student Protest: Cricketers’ Wives Speak Out Against Police Brutality, NEET

ಶಿಕ್ಷಣ ಸಚಿವರ ರಾಜೀನಾಮೆ ಮತ್ತು ನೀಟ್ (NEET protest) ಪತ್ರಿಕೆ ಸೋರಿಕೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಆಯೋಜಿಸಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾಚಾರದ ರೂಪ ಪಡೆದುಕೊಂಡಿದೆ. ಸಂಸತ್ತಿನ ಕಡೆಗೆ ಮೆರವಣಿಗೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸುವುದರ ಜೊತೆಗೆ ಲಾಠಿ ಪ್ರಹಾರ ನಡೆಸಿದ್ದರು. ಈ ಘಟನೆ ದೇಶಾದ್ಯಂತ ಕೋಲಾಹಲಕ್ಕೆ ಕಾರಣವಾಗಿದ್ದು, ಹಲವಾರು ವಿದ್ಯಾರ್ಥಿಗಳು ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸಕ್ರಿಯ ಕ್ರಿಕೆಟಿಗರು ಈ ಘಟನೆ ಬಗ್ಗೆ ನೇರವಾಗಿ ಪ್ರತಿಕ್ರಿಯಿಸದಿದ್ದರೂ, ಅವರ ಪತ್ನಿಯರು…

Read More

ಹೆಚ್​​​ಡಿ ದೇವೇಗೌಡರ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಭೇಟಿ – Kannada News | Governor thaawarchand gehlot Visits HD Devegowda House For cehannama demise

ಬೆಂಗಳೂರು, (ಜುಲೈ 24): ಮಾಜಿ ಪ್ರಧಾನಿ ಹೆಚ್​​​​ಡಿ ದೇವೇಗೌಡ ಅವರ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಭೇಟಿ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದು, ಚೆನ್ನಮ್ಮ ನಿಧನ ಹಿನ್ನೆಲೆಯಲ್ಲಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಜೊತೆಗೆ ದೇವೇಗೌಡ ಅವರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟಕ್ಕೆ ಬ್ರೇಕ್​​ ಹಾಕಲು ಮುಂದಾದ ರಾಜ್ಯ ಸರ್ಕಾರ: ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಧಾರ – Kannada News | Karnataka to Deploy CCTV, GPS Tracking for Anna Bhagya Rice to Curb Black Marketing; Ration Shop Hours Extended

ಬೆಂಗಳೂರು, ಜುಲೈ 24: ಕಾಳಸಂತೆಯಲ್ಲಿ ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾದ ಅನ್ನಭಾಗ್ಯದ ಅಕ್ಕಿಯ ಮಾರಾಟ ಸರ್ಕಾರಕ್ಕೆ ತಲೆನೋವಾಗಿ ಮಾರ್ಪಟ್ಟಿದ್ದು, ಶತಾಯ ಗತಾಯ ಇದಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಈಗಾಗಲೇ 1,493 ಪ್ರಕರಣಗಳನ್ನು ದಾಖಲಿಸಿ, ಸುಮಾರು 50 ಕೋಟಿ ರೂಪಾಯಿ ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆಯಾದರೂ ಕಾಳಸಂತೆ ಜಾಲ ಇನ್ನೂ ಸಕ್ರಿಯವಾಗಿಯೇ ಇರುವ ಕಾರಣ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಏನೆಲ್ಲ ನಿರ್ಧಾರ? ಅಕ್ಕಿ ಕಳ್ಳಸಾಗಣೆಗೆ ತಡೆ ಹಾಕಲು ಸರ್ಕಾರ…

Read More

ಮಹಾರಾಷ್ಟ್ರದಲ್ಲಿ ಮಳೆಯಬ್ಬರ: ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ

ಚಿಕ್ಕೋಡಿ, ಜುಲೈ 24: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯು ಕರ್ನಾಟಕದ ಗಡಿ ಪ್ರದೇಶದ ಮೇಲೆ ತೀವ್ರ ಪರಿಣಾಮ ಬೀರಿದೆ. ಕರ್ನಾಟಕದಲ್ಲಿ ಮಳೆಯಿಲ್ಲದಿದ್ದರೂ, ಮಹಾರಾಷ್ಟ್ರದ ಮಳೆಯಿಂದಾಗಿ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕು ವ್ಯಾಪ್ತಿಯ ಎಂಟು ಕೆಳಹಂತದ ಸೇತುವೆಗಳು ಜಲಾವೃತವಾಗಿವೆ.  ಕೃಷ್ಣಾ ನದಿಗೆ ಸುಮಾರು 90,000 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ದೂದಗಂಗಾ ಮತ್ತು ವೇದಗಂಗಾ ನದಿಗಳು ಕೂಡ ಮೈದುಂಬಿ ಹರಿಯುತ್ತಿವೆ. ಕಲ್ಲೋಳ ಬ್ಯಾರೇಜ್ ಬಳಿಯ ದತ್ತ ಮಂದಿರವೂ ಮುಳುಗಡೆಯಾಗಿದ್ದು, ನದಿಗಳ ನೀರಿನ ಮಟ್ಟ ಏರಿಕೆ ಕಂಡಿರುವುದರಿಂದ…

Read More

ಕೈಕೊಟ್ಟ ಮಳೆರಾಯ: ಬಿಸಿಲುನಾಡಿನಲ್ಲಿ ಕಣ್ಣೀರ ಕಥೆ ಹೇಳುತ್ತಿವೆ ಬೀಗ ಹಾಕಿದ ಮನೆಗಳು! – Kannada News | Drought Crisis: Farmers Abandon Villages, Migrate to Cities for Survival

ರಾಯಚೂರು, ಜುಲೈ 24: ಭೀಕರ ಬರಗಾಲಕ್ಕೆ (Drought) ರಾಯಚೂರು (raichur) ಜಿಲ್ಲೆಯ ರೈತರು ತತ್ತರಿಸಿದ್ದಾರೆ. ಸಾಲ ಸೋಲ ಮಾಡಿ ಬಿತ್ತನೆ ಮಾಡಿದ್ದ ಬೆಳೆ ಮಳೆ ಕೈ ಕೊಟ್ಟಿದ್ದರಿಂದ ಒಣಗಿ ಹೋಗಿದೆ. ಹೀಗಾಗಿ ಅನ್ನದಾತರು ಊರು ಬಿಡುತ್ತಿದ್ದಾರೆ. ಮಾಡಿದ ಸಾಲ ತೀರಿಸುವುದಕ್ಕೆ ಕುಟುಂಬ ಸಮೇತ ರೈತರು ಗೂಳೆ ಹೋಗುತ್ತಿದ್ದಾರೆ. ತೀವ್ರ ಸಂಕಷ್ಟಕ್ಕೆ ಸಿಲುಕಿದ ರೈತರು  ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಸಿಲುನಾಡು ರಾಯಚೂರು ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕೃಷಿ ಸಂಪೂರ್ಣ ನೆಲಕಚ್ಚಿದ್ದು,…

Read More

ಆಗಸ್ಟ್ 1ರಿಂದ ‘ಕೌನ್ ಬನೇಗಾ ಕರೋಡ್‌ಪತಿ’ 18ನೇ ಸೀಸನ್ ಶೂಟಿಂಗ್ ಶುರು: ಅಮಿತಾಭ್ ಬಚ್ಚನ್ ಕಂಬ್ಯಾಕ್ – Kannada News | Amitabh Bachchan Kaun Banega Crorepati Season 18 Shooting Begins from August 1

ಭಾರತೀಯ ಕಿರುತೆರೆಯ ಅತ್ಯಂತ ಜನಪ್ರಿಯ ಹಾಗೂ ಯಶಸ್ವಿ ಕ್ವಿಜ್ ಶೋ ‘ಕೌನ್ ಬನೇಗಾ ಕರೋಡ್‌ಪತಿ’ (KBC) ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ಬಾಲಿವುಡ್‌ನ ಲೆಜೆಂಡರಿ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರು ತಮ್ಮ ಅದ್ಭುತ ನಿರೂಪಣೆಯೊಂದಿಗೆ 18ನೇ ಆವೃತ್ತಿಯನ್ನು (KBC Season 18) ನಡೆಸಿಕೊಡಲು ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ. ಈ ಹೊಸ ಸೀಸನ್‌ನ ಚಿತ್ರೀಕರಣವು ಆಗಸ್ಟ್ 1ರಿಂದ ಮುಂಬೈನ ಫಿಲ್ಮ್ ಸಿಟಿಯಲ್ಲಿ ನಿರ್ಮಿಸಲಾದ ವಿಶೇಷ ಸೆಟ್‌ನಲ್ಲಿ ಪ್ರಾರಂಭವಾಗಲಿದೆ. ‘ಈ ಬಾರಿ… ಯೋಚಿಸಲೇಬೇಕಾಗುತ್ತೆ’ ಈ ಬಾರಿಯ ಕೆಬಿಸಿ ಸೀಸನ್…

Read More

ಪ್ರತಿಭಟನೆ ತೀವ್ರ ಸ್ವರೂಪ ಸಾಧ್ಯತೆ, ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು – Kannada News | NEET Leak Row: Delhi Police Cancels Routine Leave Amid Law And Order Concerns Over CJP Protests

ನವದೆಹಲಿ, (ಜುಲೈ 24): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್‌ ಜನತಾ ಪಾರ್ಟಿ ದೆಹಲಿಯ ಜಂತರ್ ಮಂತರ್​​​​ನಲ್ಲಿ ಪ್ರತಿಭಟನೆ ನಡೆಸಿದ್ದು, ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರಾಷ್ಟ್ರವ್ಯಾಪಿ ಪ್ರತಿಭಟನೆಗೆ (CJP Nationwide Protest) ಕರೆ ನೀಡಿದೆ. ಅಲ್ಲದೇ ದೆಹಲಿಯಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳಲು ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದೆಹಲಿ ಗೃಹ ಇಲಾಖೆಯು ಎಲ್ಲಾ ಪೊಲೀಸ್‌ ಸಿಬ್ಬಂದಿಯ ರಜೆಗಳನ್ನ (leaves) ರದ್ದುಪಡಿಸಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ…

Read More