Headlines

ತಡರಾತ್ರಿ ಊಟ ಮಾಡುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟ ಹೆಚ್ಚಾಗುತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ – Kannada News | Does Eating Late Increase Sugar Levels?

ಇಂದಿನ ಒತ್ತಡದ ಜೀವನ ಅನೇಕ ರೀತಿಯ ಬದಲಾವಣೆಗಳಿಗೆ ಕಾರಣವಾಗಿದೆ. ಕೆಲಸ, ಅತಿಯಾದ ಮೊಬೈಲ್ ಫೋನ್‌ಗಳ ಬಳಕೆ ಮತ್ತು ಬದಲಾಗುತ್ತಿರುವ ಜೀವನಶೈಲಿಯಿಂದಾಗಿ, ಜನರ ಆಹಾರ ಪದ್ಧತಿಯಲ್ಲಿ ಅಡಚಣೆ ಉಂಟಾಗುತ್ತಿದೆ. ಹೀಗಾಗಿ ಅನೇಕರು ತಡವಾಗಿ ಊಟ ಮಾಡುವುದನ್ನು ರೂಢಿಸಿಕೊಂಡಿದ್ದು ಇದನ್ನು ಸಾಮಾನ್ಯ ಅಭ್ಯಾಸವೆಂದು ತಿಳಿದುಕೊಂಡಿದ್ದಾರೆ, ಆದರೆ ಇದರ ಪರಿಣಾಮ ತಕ್ಷಣವೇ ಗಮನಕ್ಕೆ ಬರದಿದ್ದರೂ ಕೂಡ ಕ್ರಮೇಣ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ, ತಡರಾತ್ರಿ ಅಥವಾ ತಡವಾಗಿ ಊಟವನ್ನು (Eating Late) ಮಾಡುವುದರಿಂದ ದೇಹದ ಸಮತೋಲನ ಹಾಳಾಗಬಹುದು ಮತ್ತು ರಕ್ತದಲ್ಲಿನ ಸಕ್ಕರೆ…

Read More

Infra Achievements: 2025ರಲ್ಲಿ ಭಾರತದಲ್ಲಿ ಅದೆಷ್ಟು ಮೂಲಸೌಕರ್ಯ ಯೋಜನೆಗಳು, ಮೈಲಿಗಲ್ಲುಗಳು, ಮೊದಲುಗಳು – Kannada News | Building the New India: 2025 A Year of Infrastructure Breakthroughs

ಭಾರತದ ಅಭಿವೃದ್ಧಿ ಪಥದಲ್ಲಿ 2025 ಒಂದು ಪ್ರಮುಖ ಘಟ್ಟ ಎನಿಸಿದೆ. ರೈಲು, ರಸ್ತೆ, ಆಕಾಶ, ಸಮುದ್ರ, ಡಿಜಿಟಲ್, ಹೀಗೆ ಪ್ರತೀ ಆಯಾಮದಲ್ಲೂ ಭಾರತದ ಅಭಿವೃದ್ಧಿಯಲ್ಲಿ ಗಣನೀಯ ಪ್ರಗತಿ ಕಾಣತೊಡಗಿದೆ. ಕನೆಕ್ಟಿವಿಟಿ ದಟ್ಟಗೊಂಡಿತು, ಅಂತರಗಳು ತಗ್ಗಿದವು, ಆಶೋತ್ತರಗಳು ಗಟ್ಟಿಗೊಂಡವು. ಇನ್​ಫ್ರಾಸ್ಟ್ರಕ್ಚರ್​ಗಾಗಿ ಸರ್ಕಾರದ ಬಂಡವಾಳ ಹೂಡಿಕೆ ಮೊತ್ತವು 2025-26ರ ಹಣಕಾಸು ವರ್ಷದಲ್ಲಿ 11.21 ಲಕ್ಷ ಕೋಟಿ ರೂಗೆ ಏರಿದೆ. ಇದು ಜಿಡಿಪಿಯ ಶೇ. 3.1ರಷ್ಟಾಗಿದೆ. 2047ರವರೆಗೂ ಭಾರತದ ಜಿಡಿಪಿ ಪ್ರತೀ 12-18 ತಿಂಗಳಿಗೆ ಒಂದು ಟ್ರಿಲಿಯನ್ ಡಾಲರ್​ನಷ್ಟು ಹೆಚ್ಚಾಗುವ ನಿರೀಕ್ಷೆ…

Read More

ಬೆಂಗಳೂರಿನಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಸ್ಟೇಡಿಯಂ: ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು – Kannada News | One More international cricket stadium In bengaluru, Team India ex cricketers attend In Bhoomi pooja Held On May 23

ಬೆಂಗಳೂರು, (ಮೇ 20): M ಚಿನ್ನಸ್ವಾಮಿ ಸ್ಟೇಡಿಯಂ ರೀತಿ ಬೆಂಗಳೂರು (Bengaluru) ಹೊರವಲಯದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್  ಕ್ರೀಡಾಂಗಣ (international stadium) ನಿರ್ಮಾಣವಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ಇದೇ ಮೇ 23ರಂದು ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯನವರು ಗುದ್ದಲಿ ಪೂಜೆ ಮಾಡಲಿದ್ದಾರೆ. ಹೀಗಾಗಿ ಸಚಿವ ಜಮೀರ್​ ಅಹ್ಮದ್​ ಖಾನ್ , ಗುದ್ದಲಿ ಪೂಜೆ ನೆರವೇರಿಸುವ ಕಾರ್ಯಕ್ರಮದ ವೇದಿಕೆ ಸಿದ್ಧತೆ ಪರಿಶೀಲನೆ ನಡೆಸಿದರು. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಇಂಡ್ಲವಾಡಿಯಲ್ಲಿ 100 ಎಕರೆ…

Read More

ಹಗಲೊಂದೇ ಅಲ್ಲ, ರಾತ್ರಿ ವೇಳೆಯ ಉಷ್ಣತೆಯೂ ಹೆಚ್ಚಳ: ಆರೋಗ್ಯದ ಮೇಲೆ ಗಂಭೀರ ಪರಿಣಾಮದ ಭೀತಿ

ಬೆಂಗಳೂರು, ಮಾರ್ಚ್​​ 29: ರಾಜ್ಯದ ಕೆಲ ಜಿಲ್ಲೆಗಳಲ್ಲಿ ವರುಣನ ಅಬ್ಬರದ ನಡುವೆಯೂ ಬಹುತೇಕ ಕಡೆ ತೀವ್ರ ಸೆಕೆಯ ವಾತಾವರಣ ಮುಂದುವರಿದಿದೆ. ವಿಪರೀತ ಉಷ್ಣತೆಯ ಪರಿಣಾಮ ಜನ ನಾನಾ ಸಮಸ್ಯೆಗಳಿಗೆ ಸಿಲುಕಿದ್ದಾರೆ. ಈ ನಡುವೆ ವರದಿಯೊಂದು ಆಘಾತಕಾರಿ ಅಂಶಗಳನ್ನು ಬಿಚ್ಚುಟ್ಟಿದ್ದು, ಮೂರು ದಶಕಗಳ ಹಿಂದೆ ಇದ್ದುದಕ್ಕಿಂತ ಈಗ ಕನಿಷ್ಠ 9 ರಿಂದ 13 ಹೆಚ್ಚುವರಿ ಉಷ್ಣತೆ ಹೊಂದಿರುವ ರಾತ್ರಿಗಳನ್ನು ಕರ್ನಾಟಕ ಅನುಭವಿಸುತ್ತಿದೆ. ಇದರಿಂದ ಜನರ ಉತ್ಪಾದಕತೆ ಮೇಲೆ ಪರಿಣಾಮ ಉಂಟಾಗುತ್ತಿರುವುದಲ್ಲದೆ, ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುತ್ತಿದೆ ಎಂದು ತಿಳಿಸಿದೆ….

Read More

‘3 ಇಡಿಯಟ್ಸ್’ ಸೀಕ್ವೆಲ್‌: ಆಮಿರ್ ಖಾನ್ ತಂಡ ಸೇರಲಿರುವ ‘4ನೇ ಇಡಿಯಟ್’ – Kannada News | Vicky Kaushal to join Aamir Khan’s 3 Idiots movie sequel

‘3 ಇಡಿಯಟ್ಸ್’ (3 Idiots) ಬಾಲಿವುಡ್‌ನ (Bollywood) ಸಾರ್ವಕಾಲಿಕ ಬ್ಲಾಕ್‌ಬಸ್ಟರ್ ಸಿನಿಮಾಗಳಲ್ಲಿ ಒಂದು. ಕೆಲವು ಸಿನಿಮಾಗಳು ಹಣ ಮಾಡುತ್ತವೆ, ಕೆಲವು ಸಿನಿಮಾಗಳು ಜನ ಮೆಚ್ಚುಗೆ ಗಳಿಸುತ್ತವೆ. ‘3 ಇಡಿಯಟ್ಸ್’ ಎರಡನ್ನೂ ಹೇರಳವಾಗಿ ಪಡೆದ ಸಿನಿಮಾ. ರಾಜ್​ಕುಮಾರ್ ಹಿರಾನಿ ನಿರ್ದೇಶಿಸಿ, ಆಮಿರ್ ಖಾನ್, ಮಾಧವನ್, ಶರ್ಮನ್ ಜೋಶಿ ಒಟ್ಟಿಗೆ ನಟಿಸಿದ್ದ ಈ ಸಿನಿಮಾ ಬ್ಲಾಕ್ ಬಸ್ಟರ್ ಆದ ಜೊತೆಗೆ ಕಲ್ಟ್ ಕ್ಲಾಸಿಕ್ ಎನಿಸಿಕೊಂಡಿದೆ. ಇತ್ತೀಚೆಗೆ ‘3 ಇಡಿಯಟ್ಸ್’ ಸಿನಿಮಾದ ಸೀಕ್ವೆಲ್ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿವೆ. ಆಮಿರ್ ಖಾನ್…

Read More

Job Growth: 2030ರ ವೇಳೆಗೆ ಆರೋಗ್ಯ ಕ್ಷೇತ್ರದಲ್ಲಿ 2.5 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶ; ಬಜೆಟ್‌ನಲ್ಲಿ ಘೋಷಣೆ – Kannada News | Union Budget 2026 Boosts Healthcare: Training, Infrastructure and Job Growth in India

ಕೇಂದ್ರ ಸರ್ಕಾರದ ಬಜೆಟ್ 2026 ಆರೋಗ್ಯ ಮತ್ತು ಆರೈಕೆ ವಲಯವನ್ನು ಬಲಪಡಿಸುವ ಜೊತೆಗೆ ಉದ್ಯೋಗ ಸೃಷ್ಟಿಗೆ ವಿಶೇಷ ಆದ್ಯತೆ ನೀಡಿದೆ. ಆರೋಗ್ಯ ಸೇವೆಗಳು, ತರಬೇತಿ, ವೈದ್ಯಕೀಯ ಶಿಕ್ಷಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಣಕಾಸು ಸಚಿವರು ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮುಂಬರುವ ವರ್ಷಗಳಲ್ಲಿ ದೇಶದಾದ್ಯಂತ ಲಕ್ಷಾಂತರ ಯುವಕರಿಗೆ ತರಬೇತಿ ನೀಡಿ ಉತ್ತಮ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಉಪಕ್ರಮಗಳ ಮೂಲಕ ಭಾರತದಲ್ಲಿ ಸುಧಾರಿತ ಆರೋಗ್ಯ ಸೇವೆಗಳು ಲಭ್ಯವಾಗುವುದರ ಜೊತೆಗೆ ಆರೋಗ್ಯ ವೃತ್ತಿಗೆ ಹೊಸ…

Read More