GT vs CSK: ಕೊನೆಯ ಲೀಗ್ ಪಂದ್ಯದಲ್ಲೂ ಕಣಕ್ಕಿಳಿಯದ ಧೋನಿ – Kannada News | MS Dhoni Misses Entire IPL 2026 League Stage; CSK Fans Disappointed by Injury

ಐಪಿಎಲ್ 2026 (IPL 2026) ರ 66 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (GT vs CSK) ಪರಸ್ಪರ ಮುಖಾಮುಖಿಯಾಗಿವೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳ 14 ನೇ ಮತ್ತು ಕೊನೆಯ ಪಂದ್ಯ ಇದಾಗಿದೆ. ಅಂದರೆ ಲೀಗ್ ಹಂತದಲ್ಲಿ ಈ ಎರಡು ತಂಡಗಳಿಗೆ ಯಾವುದೇ ಪಂದ್ಯ ಬಾಕಿ ಉಳಿದಿಲ್ಲ. ಇದರಲ್ಲಿ ಗುಜರಾತ್ ತಂಡ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಆದರೆ ಸಿಎಸ್​ಕೆಗೆ ಪ್ಲೇಆಫ್‌ ಹಾದಿ ಭಾಗಶಃ ಮುಚ್ಚಿದೆ. ಇದರರ್ಥ ಸಿಎಸ್​ಕೆಗೆ ಈ ಸೀಸನ್​ನಲ್ಲಿ…

Read More

ಕೋಲ್ಕತ್ತಾದಲ್ಲಿ ಸೌರವ್ ಗಂಗೂಲಿ ಬಯೋಪಿಕ್ ಶೂಟಿಂಗ್ ಶುರು; ‘ದಾದಾ’ ಆಟಕ್ಕೆ ಮೈದಾನ ಸಜ್ಜು

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಬಯೋಪಿಕ್ (Biopic) ಚಿತ್ರೀಕರಣ ಭರದಿಂದ ಸಾಗುತ್ತಿದೆ. ‘ದಾದಾ: ದಿ ಸೌರವ್ ಗಂಗೂಲಿ ಸ್ಟೋರಿ’ (Dada: The Sourav Ganguly Story) ಹೆಸರಿನ ಈ ಬಹುನಿರೀಕ್ಷಿತ ಚಿತ್ರದಲ್ಲಿ ಗಂಗೂಲಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿರುವ ಬಾಲಿವುಡ್‌ನ ಪ್ರತಿಭಾವಂತ ನಟ ರಾಜ್​ಕುಮಾರ್ ರಾವ್ (Rajkummar Rao)ಅವರು ಸದ್ಯ ಕೋಲ್ಕತ್ತಾದಲ್ಲಿ ಶೂಟಿಂಗ್ ಆರಂಭಿಸಿದ್ದಾರೆ. ‘ಮಿಡ್ ಡೇ’ ವರದಿಯ ಪ್ರಕಾರ, ಈ ಸಿನಿಮಾದ ಮುಂಬೈ ಶೆಡ್ಯೂಲ್ ಈಗಾಗಲೇ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದೀಗ ಚಿತ್ರತಂಡ…

Read More

‘ಭೂತ್ ಬಂಗ್ಲ’ ಅಡ್ವಾನ್ಸ್ ಬುಕ್ಕಿಂಗ್‌: ಅಕ್ಷಯ್ ಕುಮಾರ್ ಸಿನಿಮಾಗೆ 15 ಕೋಟಿ ರೂ. ಓಪನಿಂಗ್ ನಿರೀಕ್ಷೆ – Kannada News | Akshay Kumar Bhooth Bangla movie Advance Booking Box Office Collection

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ನಿರ್ದೇಶಕ ಪ್ರಿಯದರ್ಶನ್ ಜೋಡಿಯ ಬಹುನಿರೀಕ್ಷಿತ ಹಾರರ್ ಕಾಮಿಡಿ ಚಿತ್ರ ‘ಭೂತ್ ಬಂಗ್ಲ’ (Bhooth Bangla) ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 17ರಂದು ಈ ಸಿನಿಮಾ ತೆರೆಕಾಣಲಿದೆ. ಈಗಾಗಲೇ ಮುಂಗಡ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಶುರುವಾಗಿದೆ. ಟಿಕೆಟ್ ಬುಕ್ ಮಾಡುವಲ್ಲಿ ಜನರು ಆಸಕ್ತಿ ತೋರಿಸುತ್ತಿದ್ದಾರೆ. ಆ ಮೂಲಕ ‘ಭೂತ್ ಬಂಗ್ಲ’ ಸಿನಿಮಾ ಉತ್ತಮ ಓಪನಿಂಗ್ ಪಡೆಯುವ ಸೂಚನೆ ಸಿಕ್ಕಿದೆ. ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್…

Read More

ಟಿವಿಕೆ ಬಾವುಟ ತೋರಿಸಿದ ವಿಜಯ್ ಅಭಿಮಾನಿಗೆ ಥಳಿಸಿದ ಅಜಿತ್ ಫ್ಯಾನ್ಸ್ – Kannada News | Ajith Kumar fans beat up Thalapathy Vijay fans during Mankatha re release for this reason

ದಳಪತಿ ವಿಜಯ್ ಮತ್ತು ಅಜಿತ್ ಕುಮಾರ್ ಅವರ ಅಭಿಮಾನಿಗಳ ನಡುವೆ ಯಾವಾಗಲೂ ಕಿರಿಕ್ ಆಗುತ್ತದೆ. ಅದಕ್ಕೆ ಈಗ ಹೊಸದೊಂದು ಉದಾಹರಣೆ ಸಿಕ್ಕಿದೆ. ಅಜಿತ್ ಕುಮಾರ್ (Ajith Kumar) ನಟನೆಯ ‘ಮಂಗಾತ’ ಸಿನಿಮಾ ಮರು ಬಿಡುಗಡೆ ಆಗಿದೆ. ಸಿನಿಮಾ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ಅಜಿತ್ ಅವರ ಅಭಿಮಾನಿಗಳನ್ನು ಕೆಣಕಲು ವಿಜಯ್ (Thalapathy Vijay) ಫ್ಯಾನ್ಸ್ ಪ್ರಯತ್ನಿಸಿದ್ದಾರೆ. ಅದರಿಂದಾಗಿ ಗಲಾಟೆ ಆಗಿದೆ. ವಿಜಯ್ ಅಭಿಮಾನಿಗೆ ಅಜಿತ್ ಫ್ಯಾನ್ಸ್ ಥಳಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಸಿನಿಮಾದಿಂದ…

Read More

ISRO SAC Recruitment 2026: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | ISRO SAC Recruitment 2026: 49 Scientist/Engineer Vacancies Apply Now!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO), ಅಹಮದಾಬಾದ್‌ನ ಬಾಹ್ಯಾಕಾಶ ಕೇಂದ್ರ (Space Applications Centre – SAC) ನಲ್ಲಿ ಖಾಲಿ ಇರುವ ವಿಜ್ಞಾನಿ/ಇಂಜಿನಿಯರ್ (SD/SC) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ವಿವಿಧ ವಿಭಾಗಗಳಲ್ಲಿ ಒಟ್ಟು 49 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿಗೆ ಸಂಬಂಧಿಸಿದ ಪ್ರಮುಖ ವಿವರಗಳು ಹೀಗಿವೆ. ಶೈಕ್ಷಣಿಕ…

Read More

ಸೆಖೆ ತಡೆಯಲಾಗದೆ ಎಸಿ ಕೊಡಿಸಿ ಎಂದ ಪತ್ನಿಗೆ ನೋ ಎಂದ ಗಂಡ; ಆಮೇಲಾಗಿದ್ದು ದುರಂತ! – Kannada News | Woman dies after her Husband refused to Buy AC Air Conditioner in Thiruvallur

ತಿರುವಳ್ಳೂರು, ಏಪ್ರಿಲ್ 25: ತಮಿಳುನಾಡಿನ ತಿರುವಳ್ಳೂರಿನ 26 ವರ್ಷದ ಆಕಾಶ್ ಮತ್ತು 25 ವರ್ಷದ ಮೋನಿಕಾ ಕೇವಲ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ಶಾಲೆಯಿಂದ ಕಾಲೇಜಿನವರೆಗೆ ಒಟ್ಟಿಗೇ ಓದಿದ್ದ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಮನೆಯವರೂ ಒಪ್ಪಿ ಮದುವೆ ಮಾಡಿಸಿದ್ದರು. ಆದರೆ, ಅವರ ಪ್ರೀತಿಯ ದಾಂಪತ್ಯ ಎರಡೇ ವರ್ಷದಲ್ಲಿ ಅಂತ್ಯವಾಗಿದೆ. ತಮಿಳುನಾಡಿನ ಸೆಖೆ ತಡೆಯಲಾರದೆ ಮೋನಿಕಾ ಆಕಾಶ್ ಬಳಿ ಮನೆಗೆ ಎಸಿ ಹಾಕಿಸು ಎಂದು ಹೇಳಿದ್ದಳು. ಆದರೆ, ಆಕಾಶ್ ಈಗ ಬೇಡವೆಂದು ನಿರಾಕರಿಸಿದ್ದ. ಇದರಿಂದ ಕೋಪಗೊಂಡ ಮೋನಿಕಾ ನೇಣು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 7ರ ದಿನಭವಿಷ್ಯ – Kannada News | Janamasankhye 7, 8, 9: Feb 7 Numerology Predictions and Stotra Guidance

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ನಿಮ್ಮಲ್ಲಿ ಇರುವಂಥ ನಾಯಕತ್ವದ ಗುಣಗಳು ಇತರರಿಗೂ ಅನುಭವಕ್ಕೆ ಬರುವಂಥ ದಿನ ಇದಾಗಿರುತ್ತದೆ. ಉದ್ಯೋಗಸ್ಥರಾಗಿದ್ದಲ್ಲಿ ನೀವು ಕೆಲಸ ಮಾಡುವ ಸ್ಥಳ- ಕಚೇರಿಯಲ್ಲಿ ನಿಮ್ಮ ನಿರ್ಧಾರಗಳು ಮತ್ತು ಸಲಹೆಗಳಿಗೆ ಮನ್ನಣೆ ಸಿಗಲಿದೆ. ಹೊಸ ಜವಾಬ್ದಾರಿಗಳನ್ನು ನೀವು ನಿರ್ವಹಿಸಬೇಕಾಗಲಿದ್ದು, ಆರ್ಥಿಕವಾಗಿಯೂ ಸದೃಢರಾಗುವಿರಿ….

Read More

Tirumala: ತಿರುಮಲದಲ್ಲಿ ‘ಕಪ್ಪು ಬಂಗಾರ’ದ ಹೊಸ ದಾಖಲೆ: ಕೇವಲ ಒಂದೇ ತಿಂಗಳಲ್ಲಿ ಮುಡಿ ಕೊಟ್ಟ ಭಕ್ತರೆಷ್ಟು ಗೊತ್ತಾ?

ತಿರುಮಲದಲ್ಲಿ ‘ಕಪ್ಪು ಬಂಗಾರ’ದ ಹೊಸ ದಾಖಲೆImage Credit source: Pinterest ಕಲಿಯುಗದ ದೈವ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ತಿರುಮಲಕ್ಕೆ ಹರಿದುಬರುತ್ತಿರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚುತ್ತಿದೆ. ಇದರೊಂದಿಗೆ, ಸ್ವಾಮಿಗೆ ಭಕ್ತರು ಅರ್ಪಿಸುವ ತಲೆಗೂದಲಿನ (ಮುಡಿಪು) ಪ್ರಮಾಣವೂ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ. ಟಿಟಿಡಿ (TTD) ಇತಿಹಾಸದಲ್ಲಿಯೇ ಅತ್ಯಂತ ಪ್ರಮುಖ ಆದಾಯದ ಮೂಲಗಳಲ್ಲಿ ಒಂದಾಗಿರುವ ಹಾಗೂ ‘ಕಪ್ಪು ಬಂಗಾರ’ (Black Gold) ಎಂದೇ ಕರೆಯಲ್ಪಡುವ ಈ ತಲೆಗೂದಲಿನ ಸಂಗ್ರಹ ಈ ವರ್ಷದ ಮೇ ತಿಂಗಳಲ್ಲಿ ಹಿಂದೆಂದೂ…

Read More

Vastu Tips: ಲಕ್ಷ್ಮಿ ಕೃಪೆಗೆ ಮನೆಯ ಈ ದಿಕ್ಕಿನಲ್ಲಿ ಈ ಒಂದು ಗಿಡ ನೆಡಿ; ಅದೃಷ್ಟವೇ ಬದಲಾಗಲಿದೆ! – Kannada News | Marigold Vastu Tips: Attract Prosperity, Positive Energy and Knowledge to Your Home

ಹಿಂದೂ ಸಂಪ್ರದಾಯದಲ್ಲಿ ಹಳದಿ ಬಣ್ಣವು ಸಂಪತ್ತು, ಸಮೃದ್ಧಿ ಮತ್ತು ಜ್ಞಾನದ ಸಂಕೇತವಾಗಿದೆ. ಈ ಕಾರಣದಿಂದಲೇ ಪೂಜಾ ಕಾರ್ಯಗಳಲ್ಲಿ ಹಳದಿ ಹೂವುಗಳಿಗೆ ವಿಶೇಷ ಮಹತ್ವವಿದೆ. ವಿಶೇಷವಾಗಿ, ಚೆಂಡು ಹೂವಿನ ಗಿಡವನ್ನು ಲಕ್ಷ್ಮಿ ಮತ್ತು ವಿಷ್ಣು ದೇವರಿಗೆ ಅತ್ಯಂತ ಪ್ರಿಯವಾದುದೆಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಚೆಂಡು ಹೂವಿನ ಗಿಡವನ್ನು ಸರಿಯಾದ ದಿಕ್ಕಿನಲ್ಲಿ ನೆಡುವುದರಿಂದ ಧನಾತ್ಮಕ ಶಕ್ತಿಯು ಹೆಚ್ಚಾಗುತ್ತದೆ ಮತ್ತು ಮನೆಯಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ನೋಡುವುದಾದರೆ, ಹಳದಿ ಚೆಂಡು ಹೂವುಗಳು ‘ಗುರು’ ಗ್ರಹವನ್ನು ಪ್ರತಿನಿಧಿಸುತ್ತವೆ,…

Read More

‘ಪೆದ್ದಿ’ ವಿವಾದ: ಬಾಲಿವುಡ್ ದೂರುಗಳ ಬಗ್ಗೆ ನಿತ್ಯಾ ಮೆನನ್ ಪ್ರತ್ಯುತ್ತರ – Kannada News

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾನಲ್ಲಿ ನಟಿ ಜಾನ್ವಿ ಕಪೂರ್ ಅವರ ಪಾತ್ರವನ್ನು ಅತಿಯಾಗಿ ಗ್ಲಾಮರೈಸ್ ಮಾಡಿ ತೋರಿಸಲಾಗಿದೆ. ಇದು ಮಹಿಳೆಯರಿಗೆ ಮಾಡಿದ ಅವಮಾನ, ನಟಿಯರಿಗೆ ಮಾಡಿದ ಅವಮಾನ ಎಂಬ ಟೀಕೆ ವ್ಯಕ್ತವಾಗಿದೆ. ಅದರಲ್ಲೂ ಇದೇ ವಿಷಯವನ್ನು ಇರಿಸಿಕೊಂಡು ಬಾಲಿವುಡ್​​ನ ಕೆಲ ಮಂದಿ, ದಕ್ಷಿಣ ಭಾರತ ಚಿತ್ರರಂಗದ ದೂಷಣೆಗೆ ಮುಂದಾಗಿದ್ದು, ಮಹಿಳೆಯರನ್ನು ಭೋಗದ ವಸ್ತುವಿನಂತೆ ತೋರಿಸುವುದು ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಾಮಾನ್ಯ, ದಕ್ಷಿಣ ಭಾರತ ಚಿತ್ರರಂಗದಲ್ಲಿ ಮಹಿಳೆಯರಿಗೆ ಗೌರವ ನೀಡುವುದಿಲ್ಲ ಎಂಬೆಲ್ಲ ದೂರುಗಳು ಕೇಳಿ…

Read More