ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸೊನ್ನೆ ಸುತ್ತಿದ ಪಾಕ್ ಆರಂಭಿಕರು – Kannada News | Pakistan T20 Opener Duck Record: 12 Times Since 2025, A WC Warning!

ವಾಸ್ತವವಾಗಿ, 2025 ರಿಂದ, ಪಾಕಿಸ್ತಾನದ ಆರಂಭಿಕ ಆಟಗಾರರು 12 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ, ಇದು ದಾಖಲೆಯಾಗಿದೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಆರಂಭಿಕ ಆಟಗಾರರು ಅಧಿಕ ಬಾರಿ ಸೊನ್ನೆಗೆ ಔಟಾದ ತಂಡಗಳ ಪಟ್ಟಿಯಲ್ಲಿ ಪಾಕಿಸ್ತಾನ ಮೊದಲ ಸ್ಥಾನದಲ್ಲಿದೆ. 10 ಕ್ಕೂ ಹೆಚ್ಚು ಬಾರಿ ಆರಂಭಿಕ ಆಟಗಾರರು ಶೂನ್ಯಕ್ಕೆ ಔಟಾದ ಏಕೈಕ ತಂಡ ಪಾಕಿಸ್ತಾನ. Source link

Read More

ರಜತ್​​ಗೆ ‘ಮಚ್’ ಬ್ರದರ್ ಎಂದ ವಿನಯ್ ಗೌಡ – Kannada News

ವಿನಯ್ ಹಾಗೂ ರಜತ್ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಉತ್ತಮ ಗೆಳೆತನ ಮೂಡಿದೆ. ಇಬ್ಬರೂ ಮಚ್ಚು ಹಿಡಿದು ರೀಲ್ಸ್ ಮಾಡಿ ಸುದ್ದಿ ಆಗಿದ್ದರು. ಇತ್ತೀಚೆಗೆ ನಡೆದ ‘ಬಲರಾಮನ ದಿನಗಳು’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ರಜತ್ ಅವರನ್ನು ವಿನಯ್ ‘ಮಚ್ ಬ್ರದರ್’ ಎಂದು ಕರೆದಿದ್ದಾರೆ. ‘ನಮ್ಮ ಮಚ್ ಬ್ರದರ್ ರಜತ್ ಅವರು ಸುದ್ದಿಗೋಷ್ಠಿಗೆ ಬರಬೇಕಿತ್ತು. ಆದರೆ, ಅವನು ಶೂಟ್​​ನಲ್ಲಿ ಇರೋದ್ರಿ ಬರೋಕೆ ಆಗಿಲ್ಲ’ ಎಂದಿದ್ದಾರೆ. ಬಲರಾಮನ ದಿನಗಳು ಚಿತ್ರಕ್ಕೆ ವಿನೋದ್ ರಾಜ್ ಹೀರೋ. 80ರ ದಶಕದ ಕಥೆ ಸಿನಿಮಾದಲ್ಲಿದ್ದು, ಚಿತ್ರ…

Read More

ಬೆಂಗಳೂರು ಟ್ರಾಫಿಕ್‌ಗೆ ಡಿಕೆಶಿ ಮಾಸ್ಟರ್ ಪ್ಲಾನ್: ಚಾಮರಾಜಪೇಟೆ TO ಕೆಂಗೇರಿ 810 ಕೋಟಿ ರೂ. ವೆಚ್ಚದ ಮೇಲ್ಸೇತುವೆ ಯೋಜನೆ!

ಬೆಂಗಳೂರು, ಮಾ.18: ವಿಧಾನಸಭೆಯಲ್ಲಿ ಬಜೆಟ್​​ ಮೇಲಿನ ಚರ್ಚೆ ನಡೆಯುತ್ತಿದೆ. ಈ ವೇಳೆ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಸಮಯದಲ್ಲಿ ಶಾಸಕರು ಕೇಳಿದ ಹಲವು ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉತ್ತರಿಸಿದ್ದಾರೆ. ಈ ಮೂಲಕ ಒಂದು ಐತಿಹಾಸಿಕ ವಿಚಾರದ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಚಾಮರಾಜಪೇಟೆ ಮತ್ತು ಮೈಸೂರು ರಸ್ತೆಯಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಹಾಗೂ ಈಗಾಗಲೇ ಮಾಡುತ್ತಿರುವ ಯೋಜನೆಗಳ ಬಗ್ಗೆ ಡಿಕೆ ಶಿವಕುಮಾರ್​​​​​​​​​​​​​ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಈ ಭಾಗದಲ್ಲಿ ಸಂಚಾರ ಸುಗಮಗೊಳಿಸಲು ಕಳೆದ…

Read More

ವಿಜಯ್ ದೇವರಕೊಂಡ ಧರಿಸಿದ್ದ ಚಿನ್ನದ ಆಭರಣಗಳು ಯಾವುವು? ವಿಶೇಷತೆಯೇನು? – Kannada News | Vijay Deverakonda gold ornaments getting viral on social media

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ನಿನ್ನೆಯಷ್ಟೆ ಮದುವೆಯಾಗಿದ್ದು ಅವರ ಮದುವೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ಹರಿದಾಡುತ್ತಿವೆ. ಇಬ್ಬರ ಮದುವೆ ಉಡುಗೆ ಆಭರಣ ನೋಡಿದ ನೆಟ್ಟಿಗರು ಇವರ ಲುಕ್ ಅನ್ನು ದೇವತೆಗಳಿಗೆ ಹೋಲಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ ಇಬ್ಬರೂ ಧರಿಸಿದ್ದ ಚಿನ್ನದ ಆಭರಣಗಳು. ರಶ್ಮಿಕಾ ಮತ್ತು ವಿಜಯ್ ಇಬ್ಬರೂ ಸಹ ಸಾಕಷ್ಟು ಆಭರಣಗಳನ್ನು ಧರಿಸಿದ್ದರು, ವಿಶೇಷವೆಂದರೆ ಇಬ್ಬರೂ ಸಹ ಪುರಾತನ ಶೈಲಿಯ ಆಭರಗಳನ್ನಷ್ಟೆ ಧರಿಸಿದ್ದರು. ಅದರಲ್ಲೂ ವಿಜಯ್ ದೇವರಕೊಂಡ ಅಂತೂ ಯಾವುದೋ ದಕ್ಷಿಣದ…

Read More

Horoscope Today: ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 23, ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ಸಪ್ತಮಿ ಮತ್ತು ಅಷ್ಟಮಿ ತಿಥಿಗಳನ್ನು ಒಳಗೊಂಡಿದೆ. ಆಶ್ಲೇಷ ನಕ್ಷತ್ರ ಮತ್ತು ಧ್ರುವ ಯೋಗದೊಂದಿಗೆ, ರಾಹುಕಾಲವು ಬೆಳಗ್ಗೆ 9:04 ರಿಂದ 10:40 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲವು ಮಧ್ಯಾಹ್ನ 1:52 ರಿಂದ 3:28 ರವರೆಗೆ…

Read More

ಸರಗಳ್ಳತನ ಮಾಡಿ ಮದುವೆಯಾಗಿ ಹತ್ತೇ ದಿನಕ್ಕೆ ಜೈಲುಪಾಲಾದ ಶಿವಮೊಗ್ಗದ ನವ ವಿವಾಹಿತ! – Kannada News | Newlywed Groom Arrested for Chain Snatching 10 Days After Wedding in Shivamogga

ಶಿವಮೊಗ್ಗ, ಮೇ 25: ಸರಗಳ್ಳತನ ಪ್ರಕರಣದಲ್ಲಿ ನವ ವಿವಾಹಿತನೋರ್ವ ಅರೆಸ್ಟ್​​ ಆಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮಂಜುನಾಥ್​​ ಬಂಧಿತ ಆರೋಪಿಯಾಗಿದ್ದು, ಕಾರಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ಈತ ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಓರ್ವ ಹೈಟೆಕ್​​ ಕಳ್ಳ ಎಂಬುದು ಗೊತ್ತಾಗಿದೆ. ಶಿವಮೊಗ್ಗ ತಾಲೂಕಿನ ಅಬ್ಬಲಗೇರಿ ಗ್ರಾಮದಲ್ಲಿ ಮೇ 23ರಂದು ನಡೆದಿದ್ದ ಸರಗಳ್ಳತನ ಪ್ರಕರಣದ ಬೆನ್ನುಬಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಖೆಡ್ಡಾಕ್ಕೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯಾಂಶಗಳು ಸರಗಳ್ಳತನ ಪ್ರಕರಣದಲ್ಲಿ ನವ ವಿವಾಹಿತ ಅರೆಸ್ಟ್​​ ಶಿವಮೊಗ್ಗದ ಅಬ್ಬಲಗೇರಿಯಲ್ಲಿ ನಡೆದಿದ್ದ ಕಳ್ಳತನ ಕಾರಲ್ಲಿ…

Read More

ಪ್ರವಾಸಿ ಪ್ರಿಯರಿಗೆ ಶಾಕ್​​: ಹೊಸ ವರ್ಷದ ಹಿನ್ನೆಲೆ ಈ ಸ್ಥಳಗಳಿಗೆ ಇರಲಿದೆ ನಿರ್ಬಂಧ – Kannada News | Karnataka new year restrictions nandi hills mullayanagiri and seetalayyanagiri closed on december 31

ಬೆಂಗಳೂರು/ಚಿಕ್ಕಮಗಳೂರು, ಡಿಸೆಂಬರ್​​ 29: ಹೊಸ ವರ್ಷದ ಹಿನ್ನಲೆ ಫ್ಯಾಮಿಲಿ, ಸ್ನೇಹಿತರ ಜೊತೆ ಟೂರ್​​ ಹೋಗೋರ ಸಂಖ್ಯೆ ಅತ್ಯಧಿಕವಾಗಿರುತ್ತೆ. ನೀವು ಕೂಡ ಎಲ್ಲಾದರೂ ಪ್ರವಾಸಕ್ಕೆ ಹೋಗೋಣ ಎಂದುಕೊಂಡಿದ್ರೆ ಆ ಸ್ಥಳಗಳು ಅಂದು ಓಪನ್​​ ಇರುತ್ತಾ ಅಥವಾ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದ್ಯಾ ಎಂಬುದನ್ನು ಮೊದಲು ಪರೀಕ್ಷಿಸಿಕೊಳ್ಳಿ. ಯಾಕೆಂದ್ರೆ ಬೆಂಗಳೂರು ಸಮೀಪದ ನಂದಿಗಿರಿಧಾಮ, ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೇರಿ ವಿವಿಧ ಪ್ರವಾಸಿ ತಾಣಗಳಿಗೆ ಟೂರಿಸ್ಟ್​​ಗಳನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ನಂದಿಗಿರಿಧಾಮಕ್ಕಿಲ್ಲ ಪ್ರವೇಶ ಹೊಸ ವರ್ಷಾಚರಣೆ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿತಾಣ ನಂದಿಗಿರಿಧಾಮಕ್ಕೆ…

Read More

2026-27ರಲ್ಲಿ ಭಾರತದ ಜಿಡಿಪಿ ಶೇ. 7.1ರಷ್ಟು ವೃದ್ಧಿ: ಎಸ್ ಅಂಡ್ ಪಿ ಗ್ಲೋಬಲ್ ಏಜೆನ್ಸಿ ಅಂದಾಜು

ನವದೆಹಲಿ, ಮಾರ್ಚ್ 25: ಅಂತರರಾಷ್ಟ್ರೀಯ ಕ್ರೆಡಿಟ್ ರೇಟಿಂಗ್ ಏಜೆನ್ಸಿಯಾದ ಎಸ್ ಅಂಡ್ ಪಿ ಗ್ಲೋಬಲ್ ಸಂಸ್ಥೆ (S&P Global) ಭಾರತದ ಆರ್ಥಿಕ ಬೆಳವಣಿಗೆಯ ಹಾದಿ ಬಗ್ಗೆ ಸಕಾರಾತ್ಮಕವಾಗಿದೆ. 2026-27ರ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 7.1ರಷ್ಟು ಬೆಳೆಯಬಹುದು ಎಂದು ಈ ಕ್ರೆಡಿಟ್ ರೇಟಿಂಗ್ ಏಜೆನ್ಸಿ ಅಂದಾಜು ಮಾಡಿದೆ. ಕಳೆದ ಬಾರಿ ಬಿಡುಗಡೆ ಮಾಡಿದ್ದ ವರದಿಯಲ್ಲಿ ಅದು ಭಾರತದ ಜಿಡಿಪಿ (Indian Economy) ಶೇ. 6.7ರಷ್ಟು ಹೆಚ್ಚಬಹುದು ಎಂದು ಹೇಳಿತ್ತು. ಈಗ ತನ್ನ ಅಭಿಪ್ರಾಯ ಬದಲಿಸಿರುವ ಅದು ಬೆಳವಣಿಗೆಯ…

Read More

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ಋತ್ ಪ್ರಭು? – Kannada News | Samantha Ruth Prabhu and Raj Nidhimoru expecting their first child

ಸಮಂತಾ ಋತ್ ಪ್ರಭು (Samantha Ruth Prabhu) ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟಿ. ಇತ್ತೀಚೆಗಷ್ಟೆ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ತೆರೆಗೆ ಬಂದಿದ್ದು, ಮಿಶ್ರ ಪ್ರತಿಕ್ರಿಯೆಗಳ ನಡುವೆಯೂ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಗಳಿಕೆ ಮಾಡುತ್ತಿದೆ. ಇದೊಂದು ಆಕ್ಷನ್ ಉಳ್ಳ ಫ್ಯಾಮಿಲಿ ಡ್ರಾಮಾ ಕತೆ ಹೊಂದಿರುವ ಸಿನಿಮಾ ಆಗಿದ್ದು, ಸಮಂತಾ, ಈ ಸಿನಿಮಾನಲ್ಲಿ ಸಖತ್ ಆಗಿ ಆಕ್ಷನ್ ಮಾಡಿದ್ದಾರೆ. ಸಮಂತಾ ಅಭಿಮಾನಿಗಳ ಜೊತೆಗೆ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿ ಸಿನಿಮಾ ನೋಡುತ್ತಿದ್ದಾರೆ. ಈ ಖುಷಿಯ…

Read More

AI Impact Summit: ಭಾರತಕ್ಕೆ ಎಐ ಬಗ್ಗೆ ಭಯ ಇಲ್ಲ, ಭಾಗ್ಯ ಕಾಣುತ್ತೆ, ಭವಿಷ್ಯ ಕಾಣುತ್ತೆ: ಪ್ರಧಾನಿ ಮೋದಿ – Kannada News | AI Impact Summit: India’s Vision for AI Blessing, Future, Responsibility and Transparency

ನವದೆಹಲಿ, ಫೆಬ್ರವರಿ 19: ಎಐ ಎಂದರೆ ಕೆಲವರಿಗೆ ಭಯ ಕೆಲವರು ಅದು ನಮ್ಮ ಭಾಗ್ಯವೆಂದು ಪರಿಗಣಿಸುತ್ತಾರೆ. ನಾನು ಕೂಡ ಗರ್ವದಿಂದ ಹೇಳುತ್ತೇನೆ, ನಮಗೆ ಎಐ ಎಂದರೆ ಭಯ ಇಲ್ಲ, ಭಾಗ್ಯ ಕಾಣುತ್ತೆ, ಭಾರತದ ಭವಿಷ್ಯ ಕಾಣುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಇಂದು ನವದೆಹಲಿಯ ಭಾರತ್ ಮಂಪಟದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್​ ಶೃಂಗಸಭೆಯನ್ನುದ್ದೇಶಿಸಿ ಅವರು ಮಾತನಾಡಿದ್ದಾರೆ. ಮೂರು ಭಾರತೀಯ ಕಂಪನಿಗಳು ಎಐ ಮಾಡೆಲ್ ಆ್ಯಪ್ ಲಾಂಚ್ ಮಾಡಿದ್ದಾರೆ. ಈ ಮಾಡೆಲ್​ಗಳು ಯುವಕರ ಟ್ಯಾಲೆಂಟ್ ಏನಿದೆ…

Read More