ಕರ್ನಾಟಕ ಹವಾಮಾನ ವರದಿ: ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ – Kannada News | Karnataka Weather Forecast: IMD Predicts Thunderstorms, Heavy Rain for Bengaluru, South Interior Districts for 3 Days

ಬೆಂಗಳೂರು, ಮೇ 2: ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಮಳೆಯಾಗುವ (Weather Forecast) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿವೆ. ಮುನ್ಸೂಚನೆಯ ಮುಖ್ಯಾಂಶಗಳು ದಕ್ಷಿಣ ಒಳನಾಡು ಹವಾಮಾನ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಮತ್ತು ರಾಮನಗರ ಜಿಲ್ಲೆಗಳಲ್ಲಿ ಮೇ…

Read More

ಕಸದ ರಾಶಿ ನಡುವೆ ಸಿಕ್ತು ನೂರಾರು ಬಾಕ್ಸ್ ಗೋವಾ ಲಿಕ್ಕರ್! ಪುಷ್ಪ ಸಿನೆಮಾ ಸ್ಟೈಲಲ್ಲಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ ಅಂದರ್ – Kannada News | Belagavi Police Seize Rs.25 Lakh Illegal Goa Liquor Smuggled in Garbage Truck

ಕಸದ ರಾಶಿ ನಡುವೆ ಸಿಕ್ತು ನೂರಾರು ಬಾಕ್ಸ್ ಗೋವಾ ಲಿಕ್ಕರ್! ಪುಷ್ಪ ಸಿನೆಮಾ ಸ್ಟೈಲಲ್ಲಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ ಅಂದರ್ ಬೆಳಗಾವಿ, ಫೆಬ್ರುವರಿ 01: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ದರೋಡೆ ಪ್ರಕರಣದ ಬೆನ್ನಲ್ಲೇ ಅದೇ ಮಾರ್ಗದಲ್ಲಿ ಇನ್ನೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಪುಷ್ಪ ಸಿನೆಮಾವನ್ನು ನೆನಪಿಸುವಂತೆ ಕಸದ ಮಧ್ಯೆ ಮದ್ಯದ ಬಾಕ್ಸ್‌ಗಳನ್ನು ಮರೆಮಾಡಿ ಅಕ್ರಮವಾಗಿ ಸಾಗಿಸುತ್ತಿದ್ದ ಗ್ಯಾಂಗ್ ಅನ್ನು ಬೆಳಗಾವಿ (Belagavi) ನಗರದ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ….

Read More

IPL 2026: ನಂಬಲಸಾಧ್ಯ..! ಬುಮ್ರಾ ಸೇರಿದಂತೆ ಈ ಆರು ಬೌಲರ್​ಗಳಿಗೆ ಇನ್ನೂ ವಿಕೆಟ್ ಸಿಕ್ಕಿಲ್ಲ

ವಿಶ್ವ ಕ್ರಿಕೆಟ್​ನ ಅಗ್ರ ಗಣ್ಯ ಬೌಲರ್​ಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಕೂಡ ಒಬ್ಬರು. ಬುಮ್ರಾ ಬೌಲಿಂಗ್​ನಲ್ಲಿ ಯಾವುದೇ ಬ್ಯಾಟ್ಸ್‌ಮನ್​ಗೂ ಸರಾಗವಾಗಿ ರನ್ ಕಲೆಹಾಕುವುದು ಕಷ್ಟಕರ. ಹಾಗೆಯೇ ವಿಕೆಟ್​​ನಲ್ಲಿ ಉಳಿಯುವುದು ಕೂಡ ಕಷ್ಟ. ಹೀಗಿರುವಾಗ ಇಂತಹ ಬುಮ್ರಾಗೆ 2026 ರ ಐಪಿಎಲ್​ನಲ್ಲಿ ಇದುವರೆಗೆ ಒಂದೇ ಒಂದು ವಿಕೆಟ್ ಸಿಕ್ಕಿಲ್ಲ ಎಂಬುದು ಅಚ್ಚರಿಯ ಸಂಗತಿಯಾಗಿದೆ. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸುವ ಬುಮ್ರಾ ಈ ಆವೃತ್ತಿಯ ಐಪಿಎಲ್‌ನಲ್ಲಿ ಇದುವರೆಗೆ 3 ಪಂದ್ಯಗಳನ್ನಾಡಿದ್ದಾರೆ. ಇದರಲ್ಲಿ ಕೆಕೆಆರ್ ವಿರುದ್ಧದ…

Read More

ಮಂಗಳನ ವೇಗ, ಆವೇಶ ನೋಡಿದ್ರೆ ಈ ರಾಶಿಯವರಿಗೆ ದೊಡ್ಡದಾಗಿ ಏನೋ ಕಾದಿದೆ

ಮೀನ ರಾಶಿಯಲ್ಲಿ ಮಂಗಳ ಮತ್ತು ಶನಿಯರ ಸಂಯೋಗವು ಜ್ಯೋತಿಷ್ಯ ಶಾಸ್ತ್ರದಲ್ಲಿ ದ್ವಂದ್ವ ಯುದ್ಧದಂತೆ ಭಾಸವಾಗುತ್ತದೆ. ಶನಿಯು ಶಿಸ್ತು, ನಿಧಾನಗತಿ ಮತ್ತು ಕರ್ಮದ ಸಂಕೇತವಾದರೆ, ಮಂಗಳನು ವೇಗ, ಆವೇಶ ಮತ್ತು ಶಕ್ತಿಯ ಪ್ರತೀಕ. ಈ ಎರಡು ಶಕ್ತಿಗಳು ಮೀನ ಎಂಬ ಜಲತತ್ವದ ರಾಶಿಯಲ್ಲಿ ಸಂಧಿಸಿದಾಗ ಉಂಟಾಗಲಿದೆ. ​ಜಾಗತಿಕ ಮತ್ತು ಸಾಮಾಜಿಕ ಪ್ರಭಾವಗಳು ​ಮೀನ ರಾಶಿಯು ಸಮುದ್ರ ಮತ್ತು ಜಲಮೂಲಗಳನ್ನು ಪ್ರತಿನಿಧಿಸುವುದರಿಂದ, ಈ ಯುತಿಯು ಜಗತ್ತಿನಾದ್ಯಂತ ಸಂಚಲನ ಮೂಡಿಸುತ್ತದೆ. ​ನೈಸರ್ಗಿಕ ಬದಲಾವಣೆ: ಸಮುದ್ರದಲ್ಲಿ ಚಂಡಮಾರುತ, ಸುನಾಮಿ ಅಥವಾ ಅನಿರೀಕ್ಷಿತ ಮಳೆ…

Read More

Kolar: ಬಂಗಾರದ ನಗರಿಯ ಫಲಪುಷ್ಪ ಪ್ರದರ್ಶನಕ್ಕೆ ಮಾರುಹೋದ ಜನ: ಇಲ್ಲಿವೆ ಸುಂದರ ಚಿತ್ರಗಳು – Kannada News | Kolar Flower Show: Various Artworks Steal the Spotlight

ಕೋಲಾರ ತೋಟಗಾರಿಕೆ ಮತ್ತು ಕೃಷಿ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಮೂರು ದಿನಗಳ ಫಲಪುಷ್ಪ ಪ್ರದರ್ಶನ, ಸಿರಿಧಾನ್ಯ ಮತ್ತು ಸಾವಯವ ಮೇಳ ನೋಡುಗರನ್ನು ಪುಳಕಗೊಳಿಸಿದೆ. ಹೂವು ಮತ್ತು ಹಣ್ಣುಗಳಲ್ಲಿ ಅರಳಿದ ಸುಂದರ ಕಲಾಕೃತಿಗಳು ಮನಸೂರೆಗೊಂಡಿದ್ದು, ಕಲ್ಲಂಗಡಿಯಲ್ಲಿ ಮೂಡಿದ ವಿವಿಧ ಸೆಲೆಬ್ರಿಟಿಗಳ ಚಿತ್ರಗಳು ನೋಡುಗರನ್ನು ವಿಶೇಷವಾಗಿ ಆಕರ್ಷಿಸಿವೆ. ಹೂವಿನಲ್ಲಿ ನಿರ್ಮಾಣ ಮಾಡಿರುವ ಹಸು-ಕರು ಶಿಲ್ಪ, ಸಾಲುಮರದ ತಿಮ್ಮಕ್ಕ ಅವರ ಮರಳು ಶಿಲ್ಪ, ರಂಗೋಲಿಯಲ್ಲಿ ಅರಳಿರುವ ಗಣ್ಯರ ಚಿತ್ರಗಳು ನೋಡುಗರ ಕಣ್ಮನ ಸೆಳೆದಿವೆ. ಇತ್ತೀಚೆಗೆ ಬಿಗ್ ಬಾಸ್​​ನಲ್ಲಿ ಗೆಲುವು ಸಾಧಿಸಿದ ಗಿಲ್ಲಿನಟ,…

Read More

ಬೀದಿ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುವ ಮುನ್ನ ಎಚ್ಚರ: ಗೋಡೆಯ ಮುಂದೆ ನಿಂತರೆ ಎಲ್ಲರಿಗೂ ಕಾಣುತ್ತದೆ! ಪಾಲಿಕೆಯಿಂದ ‘ಕನ್ನಡಿ’ ಭಾಗ್ಯ – Kannada News | Mysuru Combats Public Urination: Unique Stainless Steel Mirrors at Bus Stops

ಮೈಸೂರು ಮೂತ್ರ ವಿಸರ್ಜನೆ ತಡೆಗೆ ಹೊಸ ಪ್ಲಾನ್ ಮೈಸೂರು, ಮೇ.6: ಸಾರ್ವಜನಿಕ ಸ್ಥಳಗಳಲ್ಲಿ, ಅದರಲ್ಲೂ ಮುಖ್ಯವಾಗಿ ಬಸ್ ನಿಲ್ದಾಣಗಳ ಬಳಿಯ ಖಾಲಿ ಕಾಂಪೌಂಡ್ ಗೋಡೆಗಳ ಬಳಿ ಮೂತ್ರ ವಿಸರ್ಜನೆ ಮಾಡುವುದು ಮತ್ತು ಅದರಿಂದ ಬರುವ ದುರ್ವಾಸನೆಯನ್ನು ಹೋಗಲಾಡಿಸಲು ಮೈಸೂರು ಮಹಾನಗರ ಪಾಲಿಕೆ (Mysore Metropolitan Corporation) ಒಂದು ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಪಾಲಿಕೆ ಮಾಡುತ್ತಿದೆ. ಸಾರ್ವಜನಿಕರೇ ಈ ಬಗ್ಗೆ ಕಾಳಜಿ ವಹಿಸಬೇಕಿತ್ತು. ಆದರೆ ದಂಡ ಎಲ್ಲ ರೀತಿಯ ಪ್ರಯೋ…

Read More

Holi 2026: ಹೋಳಿ ಹಬ್ಬದಲ್ಲಿ ಓಕುಳಿಯಾಡುವಾಗ ಬಿಳಿ ಬಣ್ಣದ ಬಟ್ಟೆಗಳನ್ನೇ ಧರಿಸುವುದೇಕೆ ಗೊತ್ತಾ? – Kannada News | Holi 2026: Why do people wear white clothes on Holi? Here’s the information

ಬಣ್ಣಗಳ ಹಬ್ಬ ಎಂದೂ ಕರೆಯಲ್ಪಡುವ ಹೋಳಿಯನ್ನು (Holi) ದೇಶಾದ್ಯಂತ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಕೆಟ್ಟದರ ವಿರುದ್ಧ ವಿಜಯದ ಸಂಕೇತವಾಗಿ ಆಚರಿಸಲಾಗುವ ಈ ಹಬ್ಬದಲ್ಲಿ ಜನರು ತಮ್ಮ ದುಃಖ ನೋವುಗಳನ್ನು ಮರೆತು ಎಲ್ಲರೂ ಒಗ್ಗೂಡಿ ಬಣ್ಣಗಳಿಂದ ಓಕುಳಿಯಾಡಿ ಹೋಳಿಯನ್ನು ಸಂಭ್ರಮಿಸುತ್ತಾರೆ. ಈ ಓಕುಳಿಯಾಟದ ಸಂದರ್ಭದಲ್ಲಿ ಹೆಚ್ಚಿನ ಜನರು ಬಿಳಿ ಬಣ್ಣದ ಬಟ್ಟೆಗಳನ್ನೇ ಧರಿಸುತ್ತಾರೆ. ಹೋಳಿ ಹಬ್ಬದಲ್ಲಿ ಬಿಳಿ ಬಣ್ಣದ ಬಟ್ಟೆಯನ್ನೇ ಏಕೆ ಧರಿಸುತ್ತಾರೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಹೆಚ್ಚಿನವರು ಇದೊಂದು ಫ್ಯಾಶನ್‌ ಅಂದುಕೊಳ್ಳುತ್ತಾರೆ. ಆದರೆ ಇದರ ಹಿಂದೆಯೂ…

Read More

ಶ್ರೀದೇವಿ ಹಾದಿಯಲ್ಲಿ ಸಾಗಿದ ಜಾನ್ವಿ ಕಪೂರ್; ಆ ಒಂದು ಕೆಲಸಕ್ಕೆ ಭಾರೀ ಮೆಚ್ಚುಗೆ

ಬಾಲಿವುಡ್‌ನ ಯುವ ನಟಿ ಜಾನ್ವಿ ಕಪೂರ್ (Janhvi Kapoor) ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸುವ ಪ್ರಯತ್ನದಲ್ಲಿ ಇದ್ದಾರೆ. ಸ್ಟಾರ್ ಹಿನ್ನೆಲೆಯಿಂದ ಬಂದರೂ ಸಹ ವೃತ್ತಿಜೀವನದ ಆರಂಭದಲ್ಲೇ ಸಾಕಷ್ಟು ಏಳು-ಬೀಳುಗಳನ್ನು ಕಂಡಿರುವ ಅವರು, ಸದ್ಯ ತಮ್ಮ ಸಿನಿಮಾಗಳ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿದ್ದಾರೆ. ಸದ್ಯಕ್ಕೆ ಜಾನ್ವಿ ಅವರ ಸಂಪೂರ್ಣ ಗಮನ ಪ್ಯಾನ್-ಇಂಡಿಯಾ ಸಿನಿಮಾಗಳ ಮೇಲಿದ್ದು, ದಕ್ಷಿಣ ಭಾರತದತ್ತ ಹೆಜ್ಜೆ ಇಟ್ಟಿದ್ದಾರೆ. ಅವರು ಶ್ರೀದೇವಿ ಹಾದಿಯಲ್ಲೇ ಸಾಗುತ್ತಿದ್ದಾರೆ. ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ ನಟನೆಯ ಬಹುನಿರೀಕ್ಷಿತ ತೆಲುಗು ಸಿನಿಮಾ…

Read More

ಪ್ರೇಯಸಿಯನ್ನೇ ಅತ್ಯಾಚಾರಗೈದು ಹತ್ಯೆಗೈದಿದ್ದ ಪ್ರಿಯಕರನಿಗೆ ಜೈಲಲ್ಲೇ ಕೊಳೆಯುವ ಶಿಕ್ಷೆ – Kannada News | Hassan Lover Murder Case: Boy friend gets Life Imprisonment

ಹಾಸನ, (ಏಪ್ರಿಲ್ 30): ಬೇಲೂರು ತಾಲ್ಲೂಕಿನ ಯುವತಿಯನ್ನ ಪ್ರೀತಿಸೋದಾಗಿ (Love) ನಂಬಿಸಿ ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿರುವ ಪ್ರಿಯಕರಿನಿಗೆ ಕೋರ್ಟ್​ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರೇಮಿ ಪ್ರವೀಣ್ ಗೆ ಜೀವಾವದಿ ಶಿಕ್ಷೆ ವಿಧಿಸಿ ಹಾಸನದ (Hassan) 3ನೇ ಅಧಿಕ ಸಷೆನ್ಸ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇನ್ನು ಸಾಕ್ಷಿನಾಶ ಆರೋಪದಲ್ಲಿ ಎ2 ತಮ್ಮಣ್ಣಿಗೆ ಎರಡು ವರ್ಷ. ಕಠಿಣ ಜೈಲು ಶಿಕ್ಷೆ ವಿಧಿಸಿದೆ. 2018 ರ ಏಪ್ರಿಲ್ 22ರಂದು ತನ್ನ‌ ಹುಟ್ಟು ಹಬ್ಬ ಆಚರಣೆ ಮಾಡಲು ಬಂದ…

Read More

ಹೈದರಾಬಾದ್ ರಸ್ತೆಗೆ ‘ಡೊನಾಲ್ಡ್ ಟ್ರಂಪ್’ ಹೆಸರು: ರೇವಂತ್ ರೆಡ್ಡಿ ಸರ್ಕಾರದ ನಿರ್ಧಾರಕ್ಕೆ ತೀವ್ರ ರಾಜಕೀಯ ವಿರೋಧ – Kannada News | Hyderabad Road Named After Donald Trump: Telangana Govt Move Sparks Political Row

ಹೈದರಾಬಾದ್, ಜೂನ್ 17: ಜಾಗತಿಕ ಐಟಿ ಮತ್ತು ಹೂಡಿಕೆ ಹಬ್ ಆಗಿ ಬೆಳೆಯುತ್ತಿರುವ ಹೈದರಾಬಾದ್‌ನ ರಸ್ತೆಯೊಂದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ಹೆಸರಿಡಲು ತೆಲಂಗಾಣದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಆದರೆ, ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಈ ನಿರ್ಧಾರಕ್ಕೆ ಎಡಪಕ್ಷಗಳಿಂದ ತೀವ್ರ ರಾಜಕೀಯ ವಿರೋಧ ವ್ಯಕ್ತವಾಗಿದ್ದು, ಇದು ಕಾಂಗ್ರೆಸ್‌ನ ಸದ್ಧಾಂತಿಕ ನಿಲುವನ್ನೇ ಪ್ರಶ್ನಿಸುವಂತೆ ಮಾಡಿದೆ. ಸರ್ಕಾರದ ನಿರ್ಧಾರವೇನು? ಯೋಜನೆ ಏನು? ಹೈದರಾಬಾದ್‌ನ ಐಟಿ ಕಾರಿಡಾರ್‌ನಲ್ಲಿರುವ ಅಮೆರಿಕನ್ ಕಾನ್ಸುಲೇಟ್‌ಗೆ (ಅಮೆರಿಕ ರಾಯಭಾರ ಕಚೇರಿ) ಸಂಪರ್ಕ ಕಲ್ಪಿಸುವ…

Read More