Headlines

ಗರ್ಲ್​​​ಫ್ರೆಂಡ್​​ನ ಅಭಿಮಾನಿಗಳಿಗೆ ಪರಿಚಯಿಸಿದ ಸ್ಟಾರ್ ನಟ

ತೆಲುಗು ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದಾರೆ. ಅವರು ತಮ್ಮ ಗರ್ಲ್​​​ಫ್ರೆಂಡ್​​ನ ಅಭಿಮಾನಿಗಳ ಎದುರು ಪರಿಚಯಿಸಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಅವರಿಂದ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಬಯಸಿದ್ದರು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಅವರು ಗರ್ಲ್​​ಫ್ರೆಂಡ್ ಫೋಟೋ ಪೋಸ್ಟ್ ಮಾಡಿದ್ದಾರೆ. ಶ್ರೀನಿವಾಸ್ ಅವರ ಗೆಳತಿ ಹೆಸರು ಕಾವ್ಯಾ ರೆಡ್ಡಿ. ನಿಶ್ಚಿತಾರ್ಥ ಹಾಗೂ ಮದುವೆ…

Read More

ಬಿಕ್ಲು ಶಿವ ಕೊಲೆ ಕೇಸ್: ಜೈಲಿನಿಂದ ಹೊರಬಂದಿದ್ದರೂ ಭೈರತಿ ಬಸವರಾಜ್​​ಗೆ ಎದುರಾಯ್ತು ಸಂಕಷ್ಟ

ಬೆಂಗಳೂರು, ಏಪ್ರಿಲ್​​ 06: ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಇದೇ ಕೇಸ್​ನಲ್ಲಿ ಬಂಧನಕ್ಕೊಳಗಾಗಿದ್ದ ಕೆ.ಆರ್ ಪುರಂ ಶಾಸಕ ಭೈರತಿ ಬಸವರಾಜ್ (Byrathi Basavaraj) ಇತ್ತೀಚೆಗೆ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಇದೀಗ ಜಾಮೀನು ರದ್ದುಪಡಿಸುವಂತೆ ಕೋರಿ ಸಿಐಡಿ ಪೊಲೀಸರಿಂದ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಆ ಮೂಲಕ ಭೈರತಿ ಬಸವರಾಜ್​​ಗೆ ಮತ್ತೆ ಸಂಕಷ್ಟ ಶುರುವಾಗಿದೆ. ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಕೆ.ಆರ್.ಪುರಂ ಬಿಜೆಪಿ ಶಾಸಕ…

Read More

ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ, ನಿರೀಕ್ಷೆಗಿಂತಲೂ ಬೇಗ ಬರಲಿದೆ ‘ಕಲ್ಕಿ 2’

ಪ್ರಭಾಸ್ (Prabhas) ಸಿನಿಮಾಗಳು ಒಂದು ವರ್ಷಕ್ಕೆ ಮುಗಿದಿದ್ದೇ ಇಲ್ಲ. ಶುರುವಾದ ಬಳಿಕ ಬಿಡುಗಡೆಗೆ ಕನಿಷ್ಟ ಎರಡು ವರ್ಷಗಳಾದರೂ ಬೇಕು. ‘ಬಾಹುಬಲಿ’ ಸಿನಿಮಾ ಇಂದಲೂ ಇದೇ ಕತೆ ನಡೆಯುತ್ತಾ ಬಂದಿದೆ. ಆದರೆ ಈ ಬಾರಿ ನಿರ್ದೇಶಕ ನಾಗ ವಂಶಿ ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ನಿರೀಕ್ಷೆಗಿಂತಲೂ ಬೇಗನೇ ಸಿನಿಮಾ ಅನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಹಾಗೆಂದು ಇದೇ ವರ್ಷ ಸಿನಿಮಾ ಬರುತ್ತದೆ ಎಂದೇನೂ ಇಲ್ಲ. ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ…

Read More

‘ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ’; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್ ಶೆಟ್ಟಿ – Kannada News | Rishab Shetty Shares Emotional Video of Traditional Puja and Yakshagana at His Home

‘ಕಾಂತಾರ’ ಚಿತ್ರದ ಮೂಲಕ ಕರಾವಳಿಯ ದೈವಾರಾಧನೆ ಮತ್ತು ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಶೇಷ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ನಡೆದ ಧಾರ್ಮಿಕ ಆಚರಣೆಗಳ ಸುಂದರ ಕ್ಷಣಗಳನ್ನು ಅವರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ‘ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ ನಮ್ಮ ಮನೆಯಲ್ಲಿ ನಡೆದಾಗ ಮನ ತುಂಬಿದ ಕ್ಷಣಗಳು’ ಎಂದು ರಿಷಬ್ ಶೆಟ್ಟಿ ಭಾವುಕರಾಗಿ ಬರೆದುಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರ ಇಡೀ ಕುಟುಂಬ ಸಾಂಪ್ರದಾಯಿಕ ಉಡುಪಿನಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ….

Read More

ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ ಶೆಟ್ಟಿ: ಕಾವ್ಯಾ ಖಡಕ್ ತಿರುಗೇಟು – Kannada News | Gilli Nata friend Kavya Shaiva says Rakshitha Shetty has over confidence in BBK 12

ಈ ಬಾರಿ ಬಿಗ್ ಬಾಸ್ ಗೆಲ್ಲೋದು ಯಾರು ಎಂಬ ಚರ್ಚೆ ಜೋರಾಗಿದೆ. ಗಿಲ್ಲಿ ನಟ (Gilli Nata) ಅವರೇ ಈ ಬಾರಿ ವಿನ್ ಆಗುತ್ತಾರೆ ಎಂಬುದು ಬಹುತೇಕರ ಅಭಿಪ್ರಾಯ. ಕಾಮಿಡಿ ಮೂಲಕ ಅವರು ಎಲ್ಲರನ್ನೂ ರಂಜಿಸುತ್ತಿದ್ದಾರೆ. ವೀಕ್ಷಕರಿಗೆ ಅವರ ಕಾಮಿಡಿ ಇಷ್ಟ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಹತ್ತಿರ ಆಗುತ್ತಿರುವಾಗ ಪೈಪೋಟಿ ಹೆಚ್ಚಿದೆ. ಗಿಲ್ಲಿ ನಟ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಗೆ ಕಳಿಸುವುದಾಗಿ ರಕ್ಷಿತಾ ಶೆಟ್ಟಿ (Rakshitha Shetty) ಹೇಳಿದ್ದಾರೆ. ಅವರಿಗೆ…

Read More

ರಿಪೋ ಬಡ್ಡಿದರ ಶೇ. 5.25ರಲ್ಲಿ ಮುಂದುವರಿಸಿದ ಆರ್​ಬಿಐ – Kannada News | RBI repo rate remain unchanged on 5.25pc, while GDP and inflation forecast revised

ನವದೆಹಲಿ, ಫೆಬ್ರುವರಿ 6: ಆರ್​ಬಿಐನ ರಿಪೋ ದರದಲ್ಲಿ ಈ ಬಾರಿ ಬದಲಾವಣೆ ಮಾಡಲಾಗಿಲ್ಲ. ರಿಪೋ ದರವನ್ನು ಶೇ 5.25ರಲ್ಲೇ ಮುಂದುವರಿಸಲು ಭಾರತೀಯ ರಿಸರ್ವ್ ಬ್ಯಾಂಕ್​ನ (RBI) ಹಣಕಾಸು ನೀತಿ ಸಮಿತಿಯ ಎಲ್ಲಾ 6 ಸದಸ್ಯರು ಸರ್ವಾನುಮತದಿಂದ ನಿರ್ಧರಿಸಿದ್ದಾರೆ. ಬುಧವಾರದಿಂದ ನಡೆದ ಎಂಪಿಸಿ ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಶುಕ್ರವಾರ ಪ್ರಕಟಿಸಿದ್ದಾರೆ. ಆರ್​ಬಿಐ ಪಾಲಿಸಿ ದರಗಳು ರಿಪೋ ದರ: ಶೇ. 5.25 ರಿವರ್ಸ್ ರಿಪೋ ದರ: ಶೇ. 3.35 ಸ್ಟ್ಯಾಂಡಿಂಗ್ ಡೆಪಾಸಿಟ್ ಫೆಸಿಲಿಟಿ ದರ…

Read More

ಮಧ್ಯರಾತ್ರಿ ಸುರಿದ ಮಳೆ ಅಬ್ಬರಕ್ಕೆ ಶಿವಮೊಗ್ಗದಲ್ಲಿ ಮನೆಗೆ ನುಗ್ಗಿದ ನೀರು: ಭಾರಿ ಅವಾಂತರ

ಶಿವಮೊಗ್ಗ, ಏಪ್ರಿಲ್​​ 01: ನಿನ್ನೆ ಮಧ್ಯರಾತ್ರಿ ಸುರಿದ ಭಾರಿ ಮಳೆಗೆ ಶಿವಮೊಗ್ಗದ ನಗರದ ಶರಾವತಿ ನಗರ ಬಡಾವಣೆಯ ಮನೆಯೊಂದಕ್ಕೆ ಚಾನಲ್ ನೀರು ನುಗ್ಗಿ ಭಾರಿ ಅವಾಂತರ ಸೃಷ್ಟಿಯಾಗಿದೆ. ರಾತ್ರಿ 12 ಗಂಟೆಯ ವೇಳೆಗೆ ಗುಡುಗು ಸಮೇತ ಆರಂಭವಾದ ಮಳೆ, ಬೆಳಗ್ಗಿನ ಜಾವ ಸುಮಾರು 3 ಗಂಟೆಯವರೆಗೂ ಸುರಿದಿದೆ. ಭಾರಿ ಮಳೆ ಹಿನ್ನೆಲೆ ತುಂಗಾ ಚಾನಲ್​​ನಿಂದ ಉಕ್ಕಿ ಹರಿದ ನೀರು ತಗ್ಗುಪ್ರದೇಶದಲ್ಲಿರುವ ಮನೆಗೆ ನುಗ್ಗಿದೆ. ಮನೆಯಲ್ಲಿದ್ದ ಸಾಮಗ್ರಿಗಳು ನೀರಿನಲ್ಲಿ ನೆಂದು ತೊಪ್ಪೆಯಾಗಿದ್ದು, ಹಾಸಿಗೆ, ಮಂಚ, ಅಡುಗೆ ಮನೆಯ ಬಹುತೇಕ…

Read More

Bank Holidays: ಮಾರ್ಚ್​ನಲ್ಲಿ ಹಬ್ಬಗಳ ಸರಮಾಲೆ; ಬ್ಯಾಂಕುಗಳಿಗೆ 18 ದಿನ ರಜೆ; ಇಲ್ಲಿದೆ ಪಟ್ಟಿ – Kannada News | March month has many festivals, upto 18 days holidays for banks

ನವದೆಹಲಿ, ಫೆಬ್ರುವರಿ 24: ಮಾರ್ಚ್ ತಿಂಗಳಲ್ಲಿ ಹಬ್ಬಗಳ ಸರಮಾಲೆಯೇ ಇದೆ. ಹೋಳಿ, ಯುಗಾದಿ, ರಂಜಾನ್, ಮಹಾವೀರ್ ಜಯಂತಿ, ಶ್ರೀರಾಮ ನವಮಿ ಇತ್ಯಾದಿ ಹಲವು ಹಬ್ಬ ಹರಿದಿನಗಳು ಮಾರ್ಚ್​ನ್ಲಲಿ ಇದೆ. ಆರ್​ಬಿಐ ಕ್ಯಾಲಂಡರ್ ಪ್ರಕಾರ, ಆ ತಿಂಗಳು ಶನಿವಾರ, ಭಾನುವಾರಗಳನ್ನೂ ಒಳಗೊಂಡು ಒಟ್ಟು 18 ರಜಾದಿನಗಳಿವೆ. ಪ್ರದೇಶವಾರು ರಜೆಗಳಲ್ಲಿ ವ್ಯತ್ಯಾಸ ಇದೆ. ಹೋಳಿ ಹಬ್ಬಕ್ಕೆ ಕರ್ನಾಟಕದಲ್ಲಿ ರಜೆ ಇಲ್ಲ. ಆದರೆ, ಉತ್ತರಪ್ರದೇಶದಲ್ಲಿ ಆ ಹಬ್ಬಕ್ಕೆ ಮೂರು ದಿನ ರಜೆ ಇದೆ. ಕರ್ನಾಟಕದಲ್ಲಿ ಶ್ರೀರಾಮನವಮಿಗೆ ರಜೆ ಇರುವುದಿಲ್ಲ, ಆದರೆ, ಮಹಾವೀರ…

Read More

HVF Recruitment 2026: 220 ಜೂನಿಯರ್ ಟೆಕ್ನಿಷಿಯನ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು! – Kannada News | HVF Chennai Recruitment 2026: 220 Jr Technician Jobs in Defense Sector Apply Now!

ರಕ್ಷಣಾ ಉತ್ಪಾದನಾ ಕ್ಷೇತ್ರದಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಇಲ್ಲಿದೆ. ಚೆನ್ನೈನ ಅವಡಿಯಲ್ಲಿ ಇರುವ ಹೆವಿ ವೆಹಿಕಲ್ಸ್ ಫ್ಯಾಕ್ಟರಿ (Heavy Vehicles Factory – HVF) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿಯಲ್ಲಿ ಒಟ್ಟು 220 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ತಾಂತ್ರಿಕ ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಇದು ಉತ್ತಮ ಉದ್ಯೋಗ ಅವಕಾಶವಾಗಿದೆ. ಆಸಕ್ತರು ಫೆಬ್ರವರಿ…

Read More

IPL 2026: ಐಪಿಎಲ್​ನಲ್ಲಿ ಕನ್ನಡಿಗರ ಕಾರುಬಾರು; ಯಾರು ಯಾವ ತಂಡದ ಪರ ಆಡುತ್ತಾರೆ?

19ನೇ ಆವೃತ್ತಿಯ ಐಪಿಎಲ್ ಮಾರ್ಚ್​ 28 ರಂದು ಆರಂಭವಾಗುತ್ತಿದೆ. ಇದರೊಂದಿಗೆ ಒಂದು ಟ್ರೋಫಿ ಗೆಲ್ಲುವ ಸಲುವಾಗಿ 10 ತಂಡಗಳು ಮೈದಾನದಲ್ಲಿ ಹೋರಾಟ ನೀಡಲಿವೆ. ಈ 10 ತಂಡಗಳಲ್ಲಿ ದೇಶ, ವಿದೇಶಗಳ 200 ಕ್ಕೂ ಅಧಿಕ ಪ್ರತಿಭಾನಿತ್ವ ಕ್ರಿಕೆಟಿಗರು ತಮ್ಮ ತಂಡವನ್ನು ಚಾಂಪಿಯನ್ ಮಾಡುವ ಸಲುವಾಗಿ ಸಾಕಷ್ಟು ಬೆವರು ಹರಿಸಲಿದ್ದಾರೆ. ಈ 200 ಕ್ಕೂ ಅಧಿಕ ಆಟಗಾರರ ಪಟ್ಟಿಯಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವ ಆಟಗಾರರು ಎಷ್ಟು ಮಂದಿ? ಅವರುಗಳಲ್ಲಿ ಯಾರ್ಯಾರು ಯಾವ ತಂಡದ ಪರ ಆಡಲಿದ್ದಾರೆ? ಇದರಲ್ಲಿ ಎಷ್ಟು ಆಟಗಾರರಿಗೆ…

Read More