Headlines

Video: ನಿಮ್ಮ ತಂಗಿ, ನಂಗೂ ತಂಗಿ ಇದ್ದಂತೆ; ಕ್ಯಾಬ್‌ ಹತ್ತಿದ ಯುವತಿಯ ಅಣ್ಣನಿಗೆ ಧೈರ್ಯ ತುಂಬಿ ಕಳುಹಿಸಿಕೊಟ್ಟ ಕ್ಯಾಬ್‌ ಡ್ರೈವರ್ – Kannada News | Delhi: Your sister is my responsibility; Delhi cab driver’s caring words win the hearts of netizens.

ದೆಹಲಿ, ಜೂನ್ 24: ಈಗಿನ ಕಾಲದಲ್ಲಿ ಹೆಣ್ಣು ಮಕ್ಕಳು ಕಣ್ಣು ಮುಚ್ಚಿ ಯಾರನ್ನು ನಂಬುವ ಆಗಿಲ್ಲ. ಸುರಕ್ಷತೆ ಅನ್ನೋದೇ ಇಲ್ಲ. ರಾತ್ರಿ ಬಿಡಿ ಹಗಲಿನಲ್ಲಿ ಹೆಣ್ಣು ಮಕ್ಕಳು ಓಡಾಡುವುದು ಕಷ್ಟ. ಹೆಣ್ಣು ಮಕ್ಕಳನ್ನು ರಾತ್ರಿ ಹೊತ್ತಿನಲ್ಲಿ ಕ್ಯಾಬ್, ಆಟೋ, ಬಸ್ಸಿನಲ್ಲಿ ಕಳುಹಿಸಲು ಹಿಂದೇಟು ಹಾಕುತ್ತಾರೆ. ಇದೀಗ ದೆಹಲಿಯಲ್ಲಿ (Delhi) ಕ್ಯಾಬ್ ಡ್ರೈವರ್‌ರೊಬ್ಬರು ಕಾಳಜಿಯುತ ಮಾತಿನಿಂದಲೇ ಎಲ್ಲರ ಗಮನ ಸೆಳೆದಿದ್ದಾರೆ. ತಂಗಿಯನ್ನು ತನ್ನ ಕ್ಯಾಬ್ ಹತ್ತಿಸಿದ ಅಣ್ಣನಿಗೆ ನಿಮ್ಮ ತಂಗಿ ನನ್ನ ಕ್ಯಾಬ್ ನಲ್ಲಿ ಸೇಫ್ ಆಗಿರ್ತಾಳೆ ಎಂದು…

Read More

ಕ್ರಿಕೆಟರ್ ಆಗ ಹೊರಟಿದ್ದ ‘ಧುರಂಧರ್’ ನಿರ್ದೇಶಕ; ರಾಜಕೀಯದಿಂದ ಎಲ್ಲವೂ ಬದಲಾಯ್ತು

ನಿರ್ದೇಶಕ ಆದಿತ್ಯ ಧಾರ್ (Aditya Dhar) ಅವರು ಈಗ ಸುದ್ದಿಯಲ್ಲಿದ್ದಾರೆ. ಅವರ ನಿರ್ದೇಶನದ ‘ಧುರಂಧರ್’ ಸಿನಿಮಾ ಅದ್ಭುತ ಯಶಸ್ಸು ಕಂಡಿತು. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 1300 ಕೋಟಿ ರೂಪಾಯಿ ಗಳಿಕೆ ಮಾಡಿತು. ಈ ಮೂಲಕ ಹಲವು ದಾಖಲೆಗಳನ್ನು ಬರೆಯಿತು. ಹಿಂದಿ ಚಿತ್ರವೊಂದು ವಿಶ್ವ ಮಟ್ಟದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಸಿದ್ದು ಇದೇ ಮೊದಲು. ಇನ್ನು, ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಮಾಡಲು ರೆಡಿ ಆಗಿದೆ. ಈ ಮಧ್ಯೆ ಚಿತ್ರದ ನಿರ್ದೇಶಕ…

Read More

ಬುಕ್​​ ಆಗದ ಗ್ಯಾಸ್​​​: ಖಾಲಿ ಸಿಲಿಂಡರ್ ಹಿಡಿದು ಕುಳಿತ ಜನ; ಮನೆ ಅಡುಗೆಗೂ ಕುತ್ತು

ಹುಬ್ಬಳ್ಳಿ, ಮಾರ್ಚ್​​  14: ರಾಜ್ಯದಲ್ಲಿ ಎಲ್ಲಿಯೂ ಕೂಡ ಗೃಹ ಬಳಕೆ ಸಿಲಿಂಡರ್ (gas cylinder) ಪೂರೈಕೆಗೆ ಸಮಸ್ಯೆಯಾಗಿಲ್ಲ. ವಾಣಿಜ್ಯ ಸಿಲಿಂಡರ್ ಅಭಾವವಿದ್ದು, ಹೋಟೆಲ್ ಮಾಲೀಕರು ದೊಡ್ಡಮಟದಲ್ಲಿ ಪರದಾಡುತ್ತಿದ್ದಾರೆ. ಆದರೆ ಗೃಹ ಬಳಕೆ ಸಿಲಿಂಡರ್ ಬುಕ್ ಮಾಡಲು ಸರ್ವರ್ ಸಮಸ್ಯೆಯಾಗುತ್ತಿದ್ದು, ಸಿಲಿಂಡರ್ ಬುಕ್ ಮಾಡಲು ಗ್ರಾಹಕರು ಪರದಾಡುತ್ತಿದ್ದಾರೆ. ಇದು ಜನರ ಆತಂಕವನ್ನು ಹೆಚ್ಚಿಸುತ್ತಿದೆ. ಮುಂದೆ ತಮಗೆ ಎಲ್ಲಿ ಸಿಲಿಂಡರ್ ಸಿಗೋದಿಲ್ವೋ ಅನ್ನೋ ಆತಂಕದಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಖಾಲಿ ಸಿಲಿಂಡರ್ ತಗೆದುಕೊಂಡು ಬರ್ತಿದ್ದು, ಹೊಸ ಸಿಲಿಂಡರ್​ಗಾಗಿ ಬೇಡಿಕೆ ಇಡ್ತಿದ್ದಾರೆ….

Read More

ಕರುನಾಡ ಜನತೆಗೆ ಕೈ ಮುಗಿದ ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ?

ಬೆಂಗಳೂರು, (ಮೇ 28): ಬಡವರಿಗೆ ಭಾಗ್ಯಗಳ ಕೊಟ್ಟ ಸರದಾರ.. ಹಸಿದವರಿಗೆ ಅನ್ನ ನೀಡಿದ ಅನ್ನರಾಮಯ್ಯ.. ರೈತರ ಧ್ವನಿಯಾಗಿದ್ದ ರೈತರಾಮಯ್ಯ, ಕನ್ನಡ ನಾಡು ನುಡಿಗಾಗಿ ದಿಟ್ಟ ಹೆಜ್ಜೆ ಇಟ್ಟ ಕನ್ನಡ ರಾಮಯ್ಯ.. ದಾಖಲೆ ಬಜೆಟ್ ಮಂಡಿಸಿದ ಬಜೆಟ್ ರಾಮಯ್ಯ. ವಿಧಾನಸಭೆಯಲ್ಲಿ ಎದುರಾಳಿಗಳನ್ನ ಮಾತಿನಲ್ಲೇ ಕಟ್ಟಿಹಾಕುತ್ತಿದ್ದ ಸಿದ್ದರಾಮಯ್ಯ, ತಮ್ಮ ಕೆಲಸಗಳಿಂದಲೇ ನಾನಾ ಹೆಸರಿನಿಂದ ಕರೆಸಿಕೊಂಡವರು. ಇಂತಹ ಸಿದ್ದರಾಮಯ್ಯ (Siddaramaiah) ಇವತ್ತು ಮುಖ್ಯಮಂತ್ರಿ ಪದವಿಯನ್ನೇ ತ್ಯಾಗ ಮಾಡಿ ತ್ಯಾಗರಾಮಯ್ಯರಾಗಿದ್ದಾರೆ. ಎದೆಭಾರ ಮಾಡಿಕೊಂಡೇ ತನ್ನ ಆಪ್ತ ಭೈರತಿ ಸುರೇಶ್ ಕಾರು ಹತ್ತಿದ ಸಿದ್ದರಾಮಯ್ಯ,…

Read More

ಭಾರತೀಯ ಪ್ರಜೆಗಳು ಅಮೆರಿಕದಲ್ಲಿ ಎಷ್ಟು ಸಮಯ ಉಳಿಯಬಹುದು?ವೀಸಾ ಮುಕ್ತಾಯದ ಬಗ್ಗೆ ಸ್ಪಷ್ಟನೆ ಇಲ್ಲಿದೆ – Kannada News | How long can Indian visitors stay in US? Embassy clarification on visa expiry date

ನವದೆಹಲಿ, ಡಿಸೆಂಬರ್ 18: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ವಲಸಿಗರ ಮೇಲಿನ ಕಠಿಣ ಕ್ರಮದ ಮಧ್ಯೆ ಭಾರತದಲ್ಲಿನ ಅಮೆರಿಕದ ರಾಯಭಾರ ಕಚೇರಿಯು ವಿದೇಶಿಗರು ಅಮೆರಿಕದಲ್ಲಿ ಎಷ್ಟು ದಿನಗಳು ಉಳಿಯಬಹುದು? ಎಂಬುದಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಬಹಿರಂಗಗೊಳಿಸಿದೆ. ಈ ಬಗ್ಗೆ ಮಾಡಿರುವ ಎಕ್ಸ್​ ಪೋಸ್ಟ್‌ನಲ್ಲಿ ರಾಯಭಾರ ಕಚೇರಿಯು ಅಮೆರಿಕದಲ್ಲಿ ವಿಸಿಟರ್​​ಗಳ ವಾಸ್ತವ್ಯದ ಅವಧಿಯು ಅವರ ವೀಸಾ ಮುಕ್ತಾಯ ದಿನಾಂಕದ ಪ್ರಕಾರವಾಗಿರುವುದಿಲ್ಲ ಎಂದು ಹೇಳಿದೆ. “ಅಂತಾರಾಷ್ಟ್ರೀಯ ವಿಸಿಟರ್​​ಗಳಿಗೆ ಅಮೆರಿಕದಲ್ಲಿ ಉಳಿಯಲು ಅನುಮತಿಸಲಾದ ಸಮಯವನ್ನು ಅವರ ಆಗಮನದ…

Read More

‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ

ಬೆಂಗಳೂರು, ಆಗಸ್ಟ್​​​ 08: ರಾಕಿಂಗ್​​ ಸ್ಟಾರ್​ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಆಗಸ್ಟ್​ 26ರಂದು ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಇಂದು ಬೆಂಗಳೂರಿನ ಎಎಂಬಿ ಮಾಲ್​​ನಲ್ಲಿ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ‘ಆಲ್ ದಿ ಬೆಸ್ಟ್ ಯಶ್’ ಹಾಗೂ ‘ಆಲ್ ದಿ ಬೆಸ್ಟ್ ಟಾಕ್ಸಿಕ್’ ಎಂದು ಹೇಳುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿ ಟ್ರೇಲರ್ ಬಿಡುಗಡೆ ಮಾಡಿದರು. ಇನ್ನು ಟ್ರೈಲರ್ ರಿಲೀಸ್ ಇವೆಂಟ್​ನಲ್ಲಿ ನಟಿ ರುಕ್ಮಿಣಿ ವಸಂತ್…

Read More

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಆರ್​ಸಿಬಿ ಪರ ಆಡಿದ್ದ ಟೀಂ ಇಂಡಿಯಾ ಕ್ರಿಕೆಟಿಗ – Kannada News

ಭಾರತ ಹಾಗೂ ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯ ಇದೇ ಜೂನ್ 6 ರಿಂದ ಆರಂಭವಾಗಲಿದೆ. ಇದಕ್ಕಾಗಿ ಉಭಯ ತಂಡಗಳು ಕೂಡ ತಯಾರಿ ನಡೆಸುತ್ತಿವೆ. ಈ ನಡುವೆ ಟೀಂ ಇಂಡಿಯಾ (Team India) ಪರ ಟೆಸ್ಟ್ ಪಂದ್ಯವನ್ನಾಡಿದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಶ್ರೀಕರ್ ಭರತ್ (KS Bharat) ಕೇವಲ 32 ನೇ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಆಂಧ್ರಪ್ರದೇಶ ಪರ ದೇಶಿ ಕ್ರಿಕೆಟ್ ಆಡುತ್ತಿದ್ದ ಭರತ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನ ಹೆಚ್ಚು ಕಾಲ ಇರದಿದ್ದರೂ,…

Read More

ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾಲ

ಬೆಂಗಳೂರು, ಮಾರ್ಚ್​ 20: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಮುಂಬರುವ ಉಪಚುನಾವಣೆಗಳಲ್ಲಿ ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ. ಟಿಕೆಟ್​ ಬೇಕೆಂದು ಎಲ್ಲರಿಗೂ ಆಸೆ, ಆಸಕ್ತಿ ಇದ್ದೇ ಇರುತ್ತೆ. ನ್ಯಾಯ ಕೊಡಿಸುವ ಕೆಲಸ ಕಾಂಗ್ರೆಸ್ ಪಕ್ಷ ಮಾಡುತ್ತದೆ. ಕರ್ನಾಟಕ ಜನ ನಮ್ಮ ಪರ ಇದ್ದಾರೆ. ಹಿಂದೆಯೂ ಚುನಾವಣೆ ಗೆದ್ದಿದ್ದೇವೆ, ಈಗಲೂ ಗೆಲ್ಲುತ್ತೇವೆ ಎಂದು ಕರ್ನಾಟಕ…

Read More

India Post Recruitment 2026: ಭಾರತೀಯ ಅಂಚೆ ಇಲಾಖೆಯಲ್ಲಿ 30,000ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು! – Kannada News | India Post GDS Recruitment 2026: Apply for 30,000+ Posts | 10th Pass Jobs

ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ ಭಾರತೀಯ ಅಂಚೆ ಇಲಾಖೆಯು ದೇಶದ ಅತಿದೊಡ್ಡ ಸರ್ಕಾರಿ ಇಲಾಖೆಗಳಲ್ಲಿ ಒಂದಾಗಿದೆ. ಅಂಚೆ ಇಲಾಖೆಯು ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವುದರಿಂದ, ಇಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಹೆಚ್ಚಿನ ಸಂಬಳ ಮತ್ತು ಭತ್ಯೆಗಳನ್ನು ನೀಡಲಾಗುತ್ತದೆ. ಅಂಚೆ ಇಲಾಖೆಯಲ್ಲಿ ಕೆಲಸ ಮಾಡುವುದು ಕೇಂದ್ರ ಸರ್ಕಾರಿ ಕೆಲಸಕ್ಕಾಗಿ ಕಾಯುತ್ತಿರುವವರಿಗೆ ಉತ್ತಮ ಅವಕಾಶವಾಗುತ್ತದೆ. ಪ್ರತಿ ವರ್ಷ, ಸಾವಿರಾರು ಯುವಕರು ಅಂಚೆ ಇಲಾಖೆಯ ಉದ್ಯೋಗ ಜಾಹೀರಾತಿಗಾಗಿ ಕಾಯುತ್ತಿರುತ್ತಾರೆ. ಈ ಕ್ರಮದಲ್ಲಿ, ಭಾರತೀಯ ಅಂಚೆ…

Read More

ಅಭಿಷೇಕ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಶುಭ್​ಮನ್ ಗಿಲ್

2026 ರ ಟಿ20 ವಿಶ್ವಕಪ್‌ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಉಪನಾಯಕ ಶುಭ್​ಮನ್ ಗಿಲ್​ಗೆ ಅವಕಾಶ ನೀಡಲಾಗಿಲ್ಲ. ಆದರೆ ಇದೆಲ್ಲದರ ನಡುವೆ ಶುಭ್​ಮನ್ ಗಿಲ್​ಗೆ ಮತ್ತೊಂದು ಅವಕಾಶ ಸಿಕ್ಕಿದ್ದು, ಫಾರ್ಮ್​ ಕಂಡುಕೊಳ್ಳುವ ಇರಾದೆಯಲಿದ್ದಾರೆ. ವಾಸ್ತವವಾಗಿ ಗಿಲ್ ವಿಜಯ್ ಹಜಾರೆ ಟ್ರೋಫಿಯಲ್ಲಿ ಪಂಜಾಬ್ ಪರ ಆಡಲು ಸಜ್ಜಾಗಿದ್ದಾರೆ. ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಗಾಗಿ ಪಂಜಾಬ್ ತನ್ನ ತಂಡವನ್ನು ಪ್ರಕಟಿಸಿದೆ. ಈ ತಂಡಕ್ಕೆ ಶುಭ್​ಮನ್ ಗಿಲ್ ಕೂಡ ಆಯ್ಕೆಯಾಗಿದ್ದಾರೆ. ಶುಭಮನ್ ಗಿಲ್ ಜೊತೆಗೆ,…

Read More