Headlines

ಮುಟ್ಟಿನ ನೋವಿನ ನಡುವೆಯೂ 42 ಕಿ.ಮೀ. ಮ್ಯಾರಥಾನ್ ಪೂರ್ಣಗೊಳಿಸಿ ಇತಿಹಾಸ ಬರೆದ ಅಥ್ಲೀಟ್ ಲೀ ಮೇಝೆನ್ – Kannada News | Period Defying Marathoner Li Meizhen’s Triumph: Unyielding Spirit and Global Acclaim

ಬೀಜಿಂಗ್, ಜು.24 : ಕ್ರೀಡಾ ಅಂಗಳದಲ್ಲಿ ಮಹಿಳೆಯರು ಎದುರಿಸುವ ದೈಹಿಕ ಸವಾಲುಗಳು ಮತ್ತು ಅವರ ಅದಮ್ಯ ಛಲಕ್ಕೆ ಜಾಗತಿಕ ಮಟ್ಟದಲ್ಲಿ ದೊಡ್ಡ ನಿದರ್ಶನವೊಂದು ಸಿಕ್ಕಿದೆ. ಚೀನಾದ 25 ವರ್ಷದ ಮ್ಯಾರಥಾನ್ ಓಟಗಾರ್ತಿ ಲೀ ಮೇಝೆನ್, ಓಟದ ಮಧ್ಯದಲ್ಲೇ ನಿರೀಕ್ಷಿಸದ ರೀತಿಯಲ್ಲಿ ಮುಟ್ಟು (ಮಹಿಳೆಯರ ಮಾಸಿಕ ಋತುಚಕ್ರ) ಪ್ರಾರಂಭವಾದರೂ ಹಿಂಜರಿಯದೆ, 42 ಕಿಲೋಮೀಟರ್ ಸುದೀರ್ಘ ಮ್ಯಾರಥಾನ್ ಪೂರ್ಣಗೊಳಿಸಿ ವಿಶ್ವದಾದ್ಯಂತ ಅಪಾರ ಪ್ರಶಂಸೆ ಹಾಗೂ ಗೌರವಕ್ಕೆ ಪಾತ್ರರಾಗಿದ್ದಾರೆ. 2024ರ ಸೆಪ್ಟೆಂಬರ್ 22 ರಂದು ಚೀನಾದ ಹೆಬೈ ಪ್ರಾಂತ್ಯದಲ್ಲಿ ನಡೆದ ‘ಹೆಂಗ್‌ಶುಯಿ…

Read More

ಕರ್ನಾಟಕಕ್ಕೆ ಒಳ್ಳೆ ಸುದ್ದಿ; ಬಳ್ಳಾರಿ- ಗುಂತಕಲ್ ನಡುವಿನ ರೈಲು ಮಾರ್ಗಕ್ಕೆ ಸಂಪುಟ ಒಪ್ಪಿಗೆ – Kannada News | Modi Cabinet approves Bellary Guntakal Line railway project linking Karnataka and Andhra Pradesh

ನವದೆಹಲಿ, ಜುಲೈ 24: ಕರ್ನಾಟಕದ ರೈಲ್ವೆ ಯೋಜನೆ ಬಗ್ಗೆ ಇಂದು ನಡೆದ ಸಂಪುಟ ಸಭೆಯಲ್ಲಿ (Cabinet Meeting) ಮುಖ್ಯವಾದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ಸಂಪುಟ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw), ಆಂಧ್ರಪ್ರದೇಶ ಮತ್ತು ಕರ್ನಾಟಕವನ್ನು ಸಂಪರ್ಕಿಸುವ 1,264 ಕೋಟಿ ರೂ. ವೆಚ್ಚದ ಬಳ್ಳಾರಿ-ಗುಂತಕಲ್ (Ballari-Guntakal Railway lines) ರೈಲ್ವೆ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಕರ್ನಾಟಕದ ಬಳ್ಳಾರಿ ಮತ್ತು ಆಂಧ್ರಪ್ರದೇಶದ ಗುಂತಕಲ್ ನಡುವೆ ಮೂರನೇ…

Read More

‘ಜನ ನಾಯಗನ್’ ಕರ್ನಾಟಕದಲ್ಲಿ ಗಳಿಸಿದ್ದೆಷ್ಟು? ಇಲ್ಲಿದೆ ಕಲೆಕ್ಷನ್ ವಿವರ – Kannada News | Jana Nayagan Box Office Collection Karnataka Day 1: Vijay Starrer Earns 11 Crore in Karnataka

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ (Jana Nayagan Movie) ಜುಲೈ 23ರಂದು ವಿಶ್ವಾದ್ಯಂತ ತೆರೆಗೆ ಬಂದಿದೆ. ತಮಿಳುನಾಡು ಮಾತ್ರವಲ್ಲದೆ, ಕರ್ನಾಟಕದಲ್ಲೂ ಈ ಚಿತ್ರ ಉತ್ತಮ ಓಪನಿಂಗ್ ಸಿಕ್ಕಿದೆ. ಈ ಮೂಲಕ ದಳಪತಿ ವಿಜಯ್ ಹವಾ ಕರ್ನಾಟಕದಲ್ಲಿ ಜೋರಾಗಿಯೇ ಇದೆ ಎಂಬುದು ಸ್ಪಷ್ಟವಾಗಿದೆ. ಹಾಗಾದರೆ, ದಳಪತಿ ವಿಜಯ್ ಸಿನಿಮಾ ಕರ್ನಾಟಕದಲ್ಲಿ ಎಷ್ಟು ಗಳಿಕೆ ಮಾಡಿದೆ? ಇಲ್ಲಿ ಆಕ್ಯುಪೆನ್ಸಿ ಎಷ್ಟಿತ್ತು ಎಂಬುದರ ವಿವರ ಇಲ್ಲಿದೆ. ತಮಿಳು ಸಿನಿಮಾಗಳಿಗೆ ಬೆಂಗಳೂರಿನಲ್ಲಿ ದೊಡ್ಡ ಮಾರುಕಟ್ಟೆ ಇದೆ. ಈ ಮೊದಲು ರಿಲೀಸ್…

Read More

ಏಷ್ಯನ್ ಗೇಮ್ಸ್‌ ಕ್ರಿಕೆಟ್ ವೇಳಾಪಟ್ಟಿ ಪ್ರಕಟ; ಹೀಗಾದ್ರೆ ಮಾತ್ರ ಭಾರತ- ಪಾಕ್ ಮುಖಾಮುಖಿ – Kannada News | Asian Games 2026 Cricket: India vs Pakistan Showdown? Full Schedule and QF Draw

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ 2026 ರ ಏಷ್ಯನ್ ಗೇಮ್ಸ್‌ನ (Asian Games 2026) ಕ್ರಿಕೆಟ್ ಪಂದ್ಯಾವಳಿಯ ವೇಳಾಪಟ್ಟಿ ಮತ್ತು ಡ್ರಾವನ್ನು ಪ್ರಕಟಿಸಲಾಗಿದೆ. ಅದರಂತೆ ನಾಲ್ಕನೇ ಬಾರಿಗೆ ಕ್ರಿಕೆಟ್ ಅನ್ನು ಏಷ್ಯನ್ ಗೇಮ್ಸ್‌ನಲ್ಲಿ ಸೇರಿಸಲಾಗಿದೆ. ಭಾರತವು ಪುರುಷ ಮತ್ತು ಮಹಿಳಾ ಎರಡೂ ವಿಭಾಗಗಳಲ್ಲಿ ಹಾಲಿ ಚಾಂಪಿಯನ್ ಆಗಿ ಪಂದ್ಯಾವಳಿಯನ್ನು ಪ್ರವೇಶಿಸಲಿದೆ. ಪಂದ್ಯಾವಳಿಯ ವೇಳಾಪಟ್ಟಿಯ ಪ್ರಕಾರ, ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಈ ಪಂದ್ಯಾವಳಿಯಲ್ಲಿ ಒಮ್ಮೆ ಮಾತ್ರ ಮುಖಾಮುಖಿಯಾಗುವ ನಿರೀಕ್ಷೆಯಿದೆ. ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ವೇಳಾಪಟ್ಟಿ ಪುರುಷ ಮತ್ತು…

Read More

4000 ಕೋಟಿ ಗಳಿಸಿದ ‘ದಿ ಆಡಸ್ಸಿ’, ಭಾರತದಲ್ಲಿ ಗಳಿಸಿದ್ದೆಷ್ಟು? – Kannada News | The Odyssey movie world box office collection and Indian box office collection

ಕ್ರಿಸ್ಟೋಫರ್ ನೊಲನ್ ‘ದಿ ಆಡಸ್ಸಿ’ (The Odyssey) ಸಿನಿಮಾ ಬಿಡುಗಡೆ ಆಗಿ ಒಂದು ವಾರವಾಗಿದೆಯಷ್ಟೆ. ಜುಲೈ 17ಕ್ಕೆ ಈ ಸಿನಿಮಾ ಭಾರತ ಸೇರಿದಂತೆ ವಿಶ್ವದಾದ್ಯಂತ ಬಿಡುಗಡೆ ಆಗಿತ್ತು. ಸಂಪೂರ್ಣ ಐಮ್ಯಾಕ್ಸ್​​​ನಲ್ಲೇ ಚಿತ್ರೀಕರಣಗೊಂಡಿದ್ದ ಈ ಸಿನಿಮಾ, ವಿಶ್ವದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿತ್ತು. ಇದೀಗ ‘ದಿ ಆಡಸ್ಸಿ’ ಸಿನಿಮಾ ಕೇವಲ ಒಂದು ವಾರದಲ್ಲಿ ವಿಶ್ವದಾದ್ಯಂತ ಸುಮಾರು 4000 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದಲ್ಲೂ ಈ ಸಿನಿಮಾಕ್ಕೆ ಭಾರಿ ಬೇಡಿಕೆ ಇತ್ತು. ಅಷ್ಟಕ್ಕೂ ಭಾರತದಲ್ಲಿ ಈ ಸಿನಿಮಾ ಮೊದಲ…

Read More

ಗೂಗಲ್ ಅಕೌಂಟ್​ಗೆ ಸೈನ್ ಇನ್ ಆಗಲು, ರಿಕವರಿ ಮಾಡಲು ಸೆಲ್ಫಿ ವಿಡಿಯೊ – Kannada News | Selfie video option to sign in and recovery of Google account

ಬೆಂಗಳೂರು, ಜುಲೈ 24: ಗೂಗಲ್ ತನ್ನ ಬಳಕೆದಾರರಿಗಾಗಿ ‘ಸೆಲ್ಫಿ ವೀಡಿಯೊ’ (Selfie Video) ಮೂಲಕ ಖಾತೆಗೆ ಸೈನ್-ಇನ್ (Sign-in) ಹಾಗೂ ಖಾತೆ ಮರುಪಡೆಯುವ (Account Recovery) ಹೊಸ ಫೀಚರ್ ಅನ್ನು ಪರಿಚಯಿಸಿದೆ. ಪಾಸ್‌ವರ್ಡ್ ಮರೆತಾಗ ಅಥವಾ ರಿಕವರಿ ಫೋನ್ ಸಂಖ್ಯೆ/ಇಮೇಲ್ ಲಭ್ಯವಿಲ್ಲದಿದ್ದಾಗ ಬಳಕೆದಾರರು ತಮ್ಮ ಖಾತೆಯನ್ನು ಸುಲಭವಾಗಿ ಮರಳಿ ಪಡೆಯಲು ಇದು ನೆರವಾಗುತ್ತದೆ. ಇದು ಕೇವಲ ಐಚ್ಛಿಕವಾಗಿರುತ್ತದೆ. ಅಕೌಂಟ್ ರಿಕವರಿಗೆ ಈಗಿರುವ ಪಾಸ್​ಕೀ, ಒಟಿಪಿ ವಿಧಾನಗಳೂ ಇರುತ್ತವೆ. ಈಗ ಹೆಚ್ಚುವರಿ ಆಯ್ಕೆಯಾಗಿ ಸೆಲ್ಫಿ ವಿಡಿಯೋ ಫೀಚರ್ ಬಿಡುಗಡೆ…

Read More

SBI Asha Scholarship 2026: ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಡ್​​​ನ್ಯೂಸ್​​​​; ಎಸ್‌ಬಿಐ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ! – Kannada News | SBI Asha Scholarship 2026: Financial Aid for Students – Apply Now

ಎಸ್‌ಬಿಐ ಆಶಾ ವಿದ್ಯಾರ್ಥಿವೇತನ ಕಾರ್ಯಕ್ರಮ ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಎಸ್‌ಬಿಐ ಫೌಂಡೇಶನ್ 2026 ರ ಎಸ್‌ಬಿಐ ಆಶಾ ವಿದ್ಯಾರ್ಥಿವೇತನ ಕಾರ್ಯಕ್ರಮಕ್ಕೆ (SBI Asha Scholarship 2026) ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ತೆರೆದಿದೆ. ಈ ಕಾರ್ಯಕ್ರಮವು ದೇಶಾದ್ಯಂತ ಸಾವಿರಾರು ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನವನ್ನು ಮುಂದುವರಿಸಲು ಆರ್ಥಿಕ ನೆರವು ನೀಡುತ್ತದೆ. ಈ ವರ್ಷ, ಒಟ್ಟು 100 ಕೋಟಿ ರೂ. ಗಳನ್ನು ವಿದ್ಯಾರ್ಥಿವೇತನಕ್ಕಾಗಿ ಖರ್ಚು ಮಾಡಲಾಗುತ್ತಿದ್ದು, 25,707 ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ….

Read More

ಫುಡ್ ಡೆಲಿವರಿ ಕ್ಷೇತ್ರಕ್ಕೆ ಫ್ಲಿಪ್‌ಕಾರ್ಟ್ ಗ್ರ್ಯಾಂಡ್ ಎಂಟ್ರಿ: ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಸೇವೆ ಆರಂಭ – Kannada News | Flipkart’s Bengaluru Food Delivery Launch Clouded by 3000 Cr Tax Evasion Complaint

ಬೆಂಗಳೂರು, ಜು.24: ದೇಶದ ಪ್ರಮುಖ ಇ-ಕಾಮರ್ಸ್ ದೈತ್ಯ ಹಾಗೂ ವಾಲ್‌ಮಾರ್ಟ್ ಒಡೆತನದ ಫ್ಲಿಪ್‌ಕಾರ್ಟ್ (Flipkart), ಭಾರತದಲ್ಲಿ ತನ್ನದೇ ಆದ ಆಹಾರ ಸರಬರಾಜು (Food Delivery) ಸೇವೆಯನ್ನು ಶೀಘ್ರದಲ್ಲೇ ಆರಂಭಿಸಲು ಸಜ್ಜಾಗಿದೆ. ಮುಂದಿನ ಒಂದು ತಿಂಗಳ ಒಳಗಾಗಿ ರಾಜಧಾನಿ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ (Pilot Rollout) ಈ ಸೇವೆಗೆ ಚಾಲನೆ ನೀಡಲಿದೆ ಎಂದು ಎನ್‌ಡಿಟಿವಿ ಪ್ರಾಫಿಟ್ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗ್ರಾಹಕರ ಪ್ರತಿಕ್ರಿಯೆಯನ್ನು ಪರೀಕ್ಷಿಸಿದ ಬಳಿಕ, ಸೇವೆಯನ್ನು ದೇಶದ ಇತರೆ ಪ್ರಮುಖ ನಗರಗಳಿಗೂ ವಿಸ್ತರಿಸಲು ಕಂಪನಿ ಯೋಜಿಸಿದೆ. ಫ್ಲಿಪ್‌ಕಾರ್ಟ್ ತನ್ನ…

Read More

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಾಳೆಯವರೆಗೆ ಸಮಯ ಕೇಳಿದ ಸರ್ಕಾರ’; ಸಚಿವರ ಜೊತೆ ಸಭೆ ಬಳಿಕ ಸಿಜೆಪಿ ಮಾಹಿತಿ – Kannada News | Modi Government Sought Time Till Tomorrow On Dharmendra Pradhan’s Resignation CJP Claims After Talks With Union Ministers

ನವದೆಹಲಿ, ಜುಲೈ 24: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಚಳವಳಿಗೆ ಸಂಬಂಧಿಸಿದಂತೆ, ರಾಷ್ಟ್ರ ರಾಜಧಾನಿಯಲ್ಲಿ ಹಿರಿಯ ಕೇಂದ್ರ ಸಚಿವರು ಮತ್ತು ಪ್ರತಿಭಟನಾಕಾರರ ಪ್ರತಿನಿಧಿಗಳ ನಡುವೆ ನಡೆದ ಸಭೆಯ ಬಳಿಕ, ತಮ್ಮ ಪ್ರಮುಖ ಬೇಡಿಕೆಯ ಕುರಿತು ತೀರ್ಮಾನ ಕೈಗೊಳ್ಳಲು ಕೇಂದ್ರ ಸರ್ಕಾರವು ಶನಿವಾರ ಮಧ್ಯಾಹ್ನದವರೆಗೆ ಕಾಲಾವಕಾಶ ಕೋರಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಮಾಹಿತಿ ನೀಡಿದೆ. ಈ ಸಭೆಯಲ್ಲಿ ಸರ್ಕಾರದ ಪರವಾಗಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ….

Read More

ಮತದಾರರ ಪಟ್ಟಿ ಪರಿಷ್ಕರಣೆ: 5.54 ಕೋಟಿ ನಮೂನೆಗಳ ವಿತರಣೆ ಪೂರ್ಣ; ASDDO ಪಟ್ಟಿಯಲ್ಲಿ 52.97 ಲಕ್ಷ ಮತದಾರರು ! – Kannada News | Voter List Revision: 5.54 Crore Forms Distributed in Karnataka; 52.97 Lakh Voters Marked Under ASDDO Category

ಬೆಂಗಳೂರು, ಜುಲೈ 24: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಮಹತ್ವದ ಹಂತ ತಲುಪಿದ್ದು, ರಾಜ್ಯದ ಬೂತ್ ಮಟ್ಟದ ಅಧಿಕಾರಿಗಳು (BLO) 5.54 ಕೋಟಿ ಎಣಿಕೆ ನಮೂನೆಗಳ ಶೇ.100ರಷ್ಟು ವಿತರಣೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ. ಆದರೆ, 52.97 ಲಕ್ಷ ಮತದಾರರನ್ನು ‘ASDDO’ (Absent, Shifted, Dead, Duplicate and Others) ವಿಭಾಗದಲ್ಲಿ ಗುರುತಿಸಲಾಗಿದ್ದು, ಆಗಸ್ಟ್ 17ರಂದು ಪ್ರಕಟವಾಗುವ ಕರಡು ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇರದು ಎಂದು ತಿಳಿಸಲಾಗಿದೆ. ಒಂದೊಮ್ಮೆ…

Read More