Headlines

Santana Dosha: ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ವಿಳಂಬ ಮಾಡುವುದು ದೋಷಕ್ಕೆ ಕಾರಣವಾಗುತ್ತಾ? – Kannada News | Santana Dosha: The Impact of Postponing Children According to Astrology

ಇಂದಿನ ವೇಗದ ಜೀವನಶೈಲಿಯಲ್ಲಿ, ಅನೇಕ ದಂಪತಿಗಳು ಮಕ್ಕಳನ್ನು ಪಡೆಯುವುದನ್ನು ಮುಂದೂಡಲು ನಿರ್ಧರಿಸುತ್ತಾರೆ. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳುವ ಅಥವಾ ವೈಯಕ್ತಿಕ ಬೆಳವಣಿಗೆಗೆ ಗಮನಹರಿಸುವ ಬಯಕೆಯಿಂದ, ಇನ್ನೊಂದು ಮೂರು ವರ್ಷ ಬೇಡ, ಇನ್ನೊಂದು ಎರಡು ವರ್ಷ ಬೇಡ ಎಂಬಂತಹ ಮಾತುಗಳು ಸರ್ವೇ ಸಾಮಾನ್ಯವಾಗಿವೆ. ಆದರೆ, ಧಾರ್ಮಿಕ ಮತ್ತು ಜ್ಯೋತಿಷ್ಯದ ದೃಷ್ಟಿಕೋನದಿಂದ, ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ಉದ್ದೇಶಪೂರ್ವಕವಾಗಿ ವಿಳಂಬ ಮಾಡುವುದು ಹಲವು ಗಂಭೀರ ಪರಿಣಾಮಗಳನ್ನು ಉಂಟುಮಾಡಬಹುದು. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ…

Read More

ಹೆಬ್ಬಾಳ ಪಶು ವೈದ್ಯಕೀಯ ಕಾಲೇಜು ಆವರಣಕ್ಕೆ ಇನ್ಮುಂದೆ ವಾಕಿಂಗ್ ಹೋಗೋಕೂ ದುಡ್ಡು ಕೊಡಬೇಕು! – Kannada News | Bengaluru Hebbal Veterinary College Mandatory Entry Pass For Walkers To Curb Illegal Activities

ಹೆಬ್ಬಾಳ ಪಶು ವೈದ್ಯಕೀಯ ಕಾಲೇಜು ಆವರಣಕ್ಕೆ ಇನ್ಮುಂದೆ ವಾಕಿಂಗ್ ಹೋಗೋಕೂ ದುಡ್ಡು ಕೊಡಬೇಕು! ಬೆಂಗಳೂರು, ಜೂನ್ 30: ರಾಜಧಾನಿಯ ಹೆಬ್ಬಾಳದಲ್ಲಿರುವ ಪ್ರಸಿದ್ಧ ಸರ್ಕಾರಿ ಪಶು ವೈದ್ಯಕೀಯ ಕಾಲೇಜು ಆವರಣದಲ್ಲಿ ಇನ್ಮುಂದೆ ಸಾರ್ವಜನಿಕರು ಮುಕ್ತವಾಗಿ ವಾಯುವಿಹಾರ ಮಾಡಲೂ ಹಣ ಕೊಡಬೇಕೆಂಬ ಹೊಸ ರೂಲ್ಸ್ ಬಂದಿದೆ. ಆವರಣಕ್ಕೆ ಅಪರಿಚಿತರ ಪ್ರವೇಶ ಮತ್ತು ಅನೈತಿಕ ಚಟುವಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜು ಆಡಳಿತ ಮಂಡಳಿಯು ಭದ್ರತೆಯನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಿದ್ದು, ಹೊಸ ಪ್ರವೇಶ ನಿಯಮಾವಳಿಗಳನ್ನು ಜಾರಿಗೆ ತಂದಿದೆ. ನಿಯಮ ಬದಲಾವಣೆ ಏಕೆ? ಇಲ್ಲಿದೆ ಅಸಲಿ…

Read More

ಜಿ7 ಶೃಂಗಸಭೆ: ಫ್ರಾನ್ಸ್‌ಗೆ ಪ್ರಧಾನಿ ಮೋದಿ ಭೇಟಿ, ಇಂದು ಅಮೆರಿಕ ಅಧ್ಯಕ್ಷ ಟ್ರಂಪ್ ಜೊತೆ ಮಹತ್ವದ ಮಾತುಕತೆ – Kannada News | Modi at G7: Crucial India US Trade & Iran Talks with Trump in France

ಫ್ರಾನ್ಸ್​, ಜೂನ್ 16: ಫ್ರಾನ್ಸ್‌ಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ಜಿ7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಜೂನ್ 17 ರಂದು ನಡೆಯಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ದ್ವಿಪಕ್ಷೀಯ ಸಭೆಯ ಮೇಲೆ ಜಗತ್ತಿನ ಕಣ್ಣು ನೆಟ್ಟಿದೆ. ಈ ಸಭೆಯಲ್ಲಿ ಉಭಯ ದೇಶಗಳ ನಡುವಿನ ವ್ಯಾಪಾರ ಒಪ್ಪಂದ, ಸುಂಕಗಳು ಮತ್ತು ಹಾರ್ಮುಜ್ ಜಲಸಂಧಿಯ ಇರಾನ್ ಬಿಕ್ಕಟ್ಟಿನ ಕುರಿತು ನಿರ್ಣಾಯಕ ಚರ್ಚೆಗಳು ನಡೆಯಲಿವೆ. ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಔಪಚಾರಿಕವಾಗಿ ಸ್ವಾಗತಿಸಲಿದ್ದಾರೆ….

Read More

ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ.. – Kannada News | Actress Rachita Ram Huge Fans craze at Bangalore Event Ayogya 2 movie updates

ಖ್ಯಾತ ನಟಿ ರಚಿತಾ ರಾಮ್ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಬೆಂಗಳೂರಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಚಿತಾ ರಾಮ್ (Rachita Ram) ಅವರನ್ನು ನೋಡಲು ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ರಚಿತಾ ರಾಮ್ ಅವರು ನಟಿಸುತ್ತಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಯಲ್ಲಿ ಕೂಡ ಅವರಿಗೆ ಬೇಡಿಕೆ ಇದೆ. ಅವರು ನಟಿಸಿರುವ ‘ಅಯೋಗ್ಯ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಪರಭಾಷೆಯ ಚಿತ್ರರಂಗದಿಂದ…

Read More

ಪಂದ್ಯದ ವೇಳೆ ಮೊಬೈಲ್ ಬಳಸಿದ್ದ ರೋಮಿ ಭಿಂದರ್​ಗೆ ದಂಡ; ಮೊಬೈಲ್ ಬಳಸಲು ಕಾರಣ ಬಹಿರಂಗ – Kannada News | Rajasthan Royals Manager Romi Bhinder Fined Over IPL Dugout Phone Controversy

ಐಪಿಎಲ್ (IPL 2026) ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ವ್ಯವಸ್ಥಾಪಕ ರೋಮಿ ಭಿಂದರ್ (Romi Bhinder) ಡಗೌಟ್‌ನಲ್ಲಿ ಕುಳಿತು ಫೋನ್ ಬಳಸಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಬಿಸಿಸಿಐ (BCCI) ಈ ಆರೋಪದ ಬಗ್ಗೆ ತನಿಖೆಗೆ ಆದೇಶ ಹೊರಡಿಸಿತ್ತು. ಇದೀಗ ತನಿಖೆ ಪೂರ್ಣವಾಗಿದ್ದು, ಐಪಿಎಲ್ ನಿಯಮಗಳನ್ನು ಉಲ್ಲಂಘಿಸಿ ಮೊಬೈಲ್ ಬಳಿಸಿದ್ದ ಭಿಂದರ್‌ಗೆ ದಂಡ ವಿಧಿಸಲಾಗಿದೆ. ಇದರ ಜೊತೆಗೆ ಈ ಕೃತ್ಯವನ್ನು ಪುನರಾವರ್ತಿಸದಂತೆ ಎಚ್ಚರಿಕೆ ನೀಡಲಾಗಿದೆ. ಅದೃಷ್ಟವೆಂಬಂತೆ ಭಿಂದರ್‌ ಪಕ್ಕ ಕುಳಿತು ಅವರು ಮೊಬೈಲ್…

Read More

75 ಲಕ್ಷ ರೂಪಾಯಿ ಪಡೆದರೂ ಪ್ರಚಾರಕ್ಕೆ ಅಸಹಕಾರ ತೋರಿದ ‘ರನ್ನ’ ನಟಿ ವರಲಕ್ಷ್ಮಿ? – Kannada News

ಕನ್ನಡದಲ್ಲಿ ಸುದೀಪ್ (Sudeep) ನಟನೆಯ ‘ರನ್ನ’, ‘ಮಾಣಿಕ್ಯ’ ಹಾಗೂ ‘ಮ್ಯಾಕ್ಸ್’ ಸಿನಿಮಾಗಳಲ್ಲಿ ಬಣ್ಣ ಹಚ್ಚಿ ಕನ್ನಡಿಗರಿಗೂ ಹತ್ತಿರವಾದವರು ನಟಿ ವರಲಕ್ಷ್ಮಿ ಶರತ್‌ಕುಮಾರ್‌. ಅವರು ಈಗ ಟಾಲಿವುಡ್‌ನಲ್ಲಿ ಹೊಸ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಸಾಲು ಸಾಲು ಬಲವಾದ ಪಾತ್ರಗಳ ಮೂಲಕ ಅಲ್ಲಿನ ಪ್ರೇಕ್ಷಕರ ಮನಗೆದ್ದಿದ್ದ ವರಲಕ್ಷ್ಮಿ ವಿರುದ್ಧ ಈಗ ನಿರ್ದೇಶಕರೊಬ್ಬರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ತೆಲುಗಿನಲ್ಲಿ ‘ಪೊಲೀಸ್ ಕಂಪ್ಲೇಂಟ್’ ಹೆಸರಿನ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದ ಪ್ರೆಸ್‌ಮೀಟ್‌ನಲ್ಲಿ ಚಿತ್ರದ ನಿರ್ದೇಶಕರು ವರಲಕ್ಷ್ಮಿ ವಿರುದ್ಧ ಗಂಭೀರ ಆರೋಪಗಳನ್ನು…

Read More

ಟಾಟಾ ಏಸ್, ಕಾರಿನ ನಡುವೆ ಭೀಕರ ಅಪಘಾತ: ಮೂವರ ಸ್ಥಿತಿ ಗಂಭೀರ

ಹಾವೇರಿ, ಏಪ್ರಿಲ್​​ 08: ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಾಟಾ ಏಸ್ ವಾಹನ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅರೇಮಲ್ಲಾಪುರ ಗ್ರಾಮದಿಂದ ಹಾನಗಲ್ ಕಡೆಗೆ ಮದುವೆ ಸಮಾರಂಭದ ಅಡುಗೆ ಮಾಡಲು ತೆರಳುತ್ತಿದ್ದ ಟಾಟಾ ಏಸ್ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು,…

Read More

ಶುಕ್ರವಾರ ಮಾಂಸ ಮಾರಾಟಕ್ಕೆ ಬ್ರೇಕ್! ಜಿಬಿಎಯಿಂದ ಬಂತು ಆರ್ಡರ್

ಬೆಂಗಳೂರು, ಮಾರ್ಚ್​ 25: ಶ್ರೀರಾಮನವಮಿ (Ram Navami) ಹಬ್ಬದ ಅಂಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮಹತ್ವದ ಸಾರ್ವಜನಿಕ ಸೂಚನೆಯನ್ನು ಹೊರಡಿಸಿದೆ. ಮಾರ್ಚ್ 27, ಶುಕ್ರವಾರದಂದು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಪ್ರಾಧಿಕಾರದ ಪಶುಸಂಗೋಪನಾ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಜಿಬಿಎ ಹೊರಡಿಸಿದ ಆದೇಶದಲ್ಲೇನಿದೆ? ಎಲ್ಲಾ ಕಸಾಯಿಖಾನೆಗಳನ್ನು ಆ ದಿನ ಮುಚ್ಚುವಂತೆ ಜಿಬಿಎ ಆದೇಶ ಹೊರಡಿಸಿದ್ದು, ಮಾಂಸ ಮಾರಾಟ ಮಾಡುವ ಅಂಗಡಿಗಳು ಹಾಗೂ ಔಟ್‌ಲೆಟ್‌ಗಳಲ್ಲಿ ಯಾವುದೇ ರೀತಿಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ ಎನ್ನಲಾಗಿದೆ….

Read More

ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬಳಿಕ ಡಿವೈಡರ್‌ಗೆ ಗುದ್ದಿ ಪಲ್ಟಿ: ಓರ್ವ ವ್ಯಕ್ತಿ ಸಾವು – Kannada News | Fatal Srinivaspur Car Crash: One Dead, Car Overturns After Hitting Bike at Hakkipikki Colony

ಕೋಲಾರ, ಮಾ.4: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹಕ್ಕಿಪಿಕ್ಕಿ ಕಾಲೋನಿ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಅತಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶ ಮೂಲದ ಬಶೀರ್ (40) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ…

Read More

ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್ – Kannada News | Shridhar Sahukar explains specialities of Kalaghatagi Cradle

ಡಾಲಿ ಧನಂಜಯ್ (Daali Dhananjay) ಅವರು ಇತ್ತೀಚೆಗಷ್ಟೆ ತಂದೆಯಾಗಿದ್ದಾರೆ. ಮಗನಿಗಾಗಿ ವಿಶೇಷ ತೊಟ್ಟಿಲೊಂದನ್ನು ಆರ್ಡರ್ ಮಾಡಿದ್ದಾರೆ. ಕಲಘಟಗಿಯ ವಿಶ್ವಪ್ರಸಿದ್ಧ ತೊಟ್ಟಿಲನ್ನು ಮಗನಿಗಾಗಿ ಖರೀದಿಸುತ್ತಿದ್ದಾರೆ ಡಾಲಿ ಧನಂಜಯ್. ಈ ಕಲಘಟಗಿ ತೊಟ್ಟಿಲಿಗೆ ದಶಕಗಳ ಇತಿಹಾಸವಿದೆ. ಸಾಹುಕಾರ್ ಕುಟುಂಬದವರು ತಯಾರಿಸುವ ಈ ತೊಟ್ಟಿಲುಗಳು ದೇಶ, ವಿದೇಶದಲ್ಲಿ ಮಕ್ಕಳ ಸುಖನಿದ್ರೆಯಲ್ಲಿ ಪಾತ್ರವಹಿಸಿವೆ. ತೊಟ್ಟಿಲು ತಯಾರಕ ಶ್ರೀಧರ್ ಸಾಹುಕಾರ್ ಅವರು ಈ ಕಲಘಟಗಿ ತೊಟ್ಟಿಲುಗಳ ವಿಶೇಷತೆ ಬಗ್ಗೆ ಹೇಳಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source link

Read More