Headlines

Thursday Yellow Color: ಗುರುವಾರ ಹಳದಿ ಬಣ್ಣದ ಬಟ್ಟೆ ಧರಿಸುವುದರ ಹಿಂದಿರುವ ರಹಸ್ಯವೇನು ಗೊತ್ತಾ? – Kannada News | Thursday Yellow Color Astrology: Jupiter Benefits and Remedies for Weak Guru Graha

ಗುರುವಾರ ಹಳದಿ ಬಣ್ಣದ ಬಟ್ಟೆImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವಾರದ ಪ್ರತಿ ದಿನವೂ ಒಂದೊಂದು ನಿರ್ದಿಷ್ಟ ಗ್ರಹದಿಂದ ಆಳಲ್ಪಡುತ್ತದೆ. ಅದರಂತೆ ಗುರುವಾರವನ್ನು ‘ಗುರು’ (ಬೃಹಸ್ಪತಿ) ಗ್ರಹವು ಆಳುತ್ತದೆ. ಈ ಗ್ರಹದ ಅತ್ಯಂತ ನೆಚ್ಚಿನ ಬಣ್ಣ ಹಳದಿಯಾಗಿರುವುದರಿಂದ, ಈ ದಿನ ಹಳದಿ ಬಟ್ಟೆಗಳನ್ನು ಧರಿಸುವುದನ್ನು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಜಾತಕದಲ್ಲಿ ಗುರು ಗ್ರಹವನ್ನು ಜ್ಞಾನ, ಶಿಕ್ಷಣ, ಸಂಪತ್ತು, ಸಂತಾನ ಭಾಗ್ಯ, ಮದುವೆ ಮತ್ತು ಆಧ್ಯಾತ್ಮಿಕತೆಯ ಕಾರಕ ಎಂದು ನಂಬಲಾಗಿದೆ. ಗುರುವಿನ ಆಶೀರ್ವಾದವಿದ್ದರೆ ಜೀವನದಲ್ಲಿ ಅಭಿವೃದ್ಧಿ,…

Read More

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಕೇಸ್​​: ಆರೋಪಿಗಳ ಸಂಚು ಬಯಲು – Kannada News | Gelatin Stick Found on PM Route; Accused Tried to Stop Narendra Modi’s Visit to Art of Living Foundation Event

ಬೆಂಗಳೂರು, ಮೇ 15: ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ ಪ್ರಕರಣ ಸಂಬಂಧ ಆರೋಪಿಗಳ ಸಂಚು ಏನಾಗಿತ್ತು ಎಂಬುದೀಗ ಬಹಿರಂಗಗೊಂಡಿದೆ. ಆರ್ಟ್​ ಆಫ್​ ಲಿವಿಂಗ್​​ ಸ್ಥಳಕ್ಕೆ ಮೋದಿ ಬರಲೇಬಾರದು ಎಂದು ಆರೋಪಿಗಳು ಪ್ಲ್ಯಾನ್​​ ಮಾಡಿದ್ದರು. ಅಲ್ಲದೆ ಈ ಬಗ್ಗೆ ಪೊಲೀಸರಿಗೆ ಯಾವುದೇ ಲೀಡ್​​ ಸಿಗದ ಹಾಗೆ ಸಂಚು ರೂಪಿಸಿದ್ದರು ಎಂದು ಟಿವಿ9ಗೆ ಪೊಲೀಸ್​​ ಉನ್ನತ ಮೂಲಗಳು ತಿಳಿಸಿವೆ. ಇನ್ನು ಪ್ರಕರಣ ಸಂಬಂಧ ಈವರೆಗೂ ಬೆಂಗಳೂರು ದಕ್ಷಿಣ ಪೊಲೀಸರು ನೂರಾರು ಜನರ ವಿಚಾರಣೆ ನಡೆಸಿದ್ದು,…

Read More

ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ: ವಿಡಿಯೋ ನೋಡಿ

ಐಪಿಎಲ್ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಎಲ್ಲೆಡೆ ಕ್ರೇಜ್​ ಜೋರಾಗಿದೆ. ಆರ್​ಸಿಬಿ ಆಟ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಹೀಗಾಗಿ ಆರ್‌ಸಿಬಿ ಆಡಳಿತ ಮಂಡಳಿ ಇಂದು ಸುದ್ದಿಗೋಷ್ಠಿ ಮಾಡಿದ್ದು, ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಆರ್​ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ 11 ಜನ ಸಾವು ಹಿನ್ನೆಲೆ ಆಟಗಾರರು 11 ನಂಬರ್​ನ ಜರ್ಸಿಯಲ್ಲಿ ಅಭ್ಯಾಸ ಮಾಡಲಿದ್ದಾರೆ. ಜೊತೆಗೆ ತೋಳಿಗೆ ಕಪ್ಪು ಬಣ್ಣದ ಬ್ಯಾಂಡ್​ ಕೂಡ ಧರಿಸಲಿದ್ದಾರೆ. ಇನ್ನು ಕ್ರೀಡಾಂಗಣದಲ್ಲಿ 11 ಸೀಟ್​ಗಳನ್ನು ಖಾಲಿ ಬಿಡಲಿದ್ದೇವೆ. ಇದು ಕಾಲ್ತುಳಿತದಲ್ಲಿ ಮೃತಪಟ್ಟ ಆರ್​ಸಿಬಿ…

Read More

ರಘು ಅವಕಾಶವಾದಿನಾ? ಇನ್​​ಸ್ಟಾ ಅನ್​ಫಾಲೋ ಮಾಡಿದ ಹಿಂದಿನ ಕಾರಣ ಹೇಳಿದ ಗಿಲ್ಲಿ ನಟ – Kannada News | Gilli Nata Clarifies To Why Raghu unfollow On Instagram

ನಟ ರಘು ಹಾಗೂ ಗಿಲ್ಲಿ ನಟ ಅವರು ಬಿಗ್ ಬಾಸ್ ಅಲ್ಲಿ ಸಾಕಷ್ಟು ಸುದ್ದಿ ಆದವರು. ಇಬ್ಬರೂ ಕೆಲವು ದಿನ ಒಟ್ಟಿಗೆ ಇದ್ದರು. ಇನ್ನೂ ಕೆಲವು ದಿನ ಕಿತ್ತಾಡಿಕೊಳ್ಳುತ್ತಿದ್ದನ್ನು ನೋಡಬಹುದು. ರಘು ಅವರು ಎಷ್ಟೇ ದ್ವೇಷ ತೋರಿಸಿದರೂ ಗಿಲ್ಲಿ ನಟ ಪ್ರೀತಿಯನ್ನೇ ಕೊಡುತ್ತಿದ್ದರು. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಗಿಲ್ಲಿ ಹಾಗೂ ರಘು ಒಟ್ಟಾಗಿಯೇ ಇದ್ದರು. ರಘು ಅವರು ಈಗ ಗಿಲ್ಲಿಯನ್ನು ಅನ್​ಫಾಲೋ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ನಡೆದಿದ್ದು ಗೊತ್ತೇ ಇದೆ. ಈ ವಿಷಯದ…

Read More

ಮಹಾರಾಷ್ಟ್ರ: ಆಟವಾಡುತ್ತಿದ್ದಾಗ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು 5 ವರ್ಷದ ಬಾಲಕ ಸಾವು – Kannada News | Maharashtra: 5 Year Old Dies in Open Septic Tank; Urgent Call for Child Safety

ಭೀವಂಡಿ, ಜೂನ್ 16: ಆಟವಾಡುವಾಗ ಐದು ವರ್ಷದ ಬಾಲಕ(Boy) ತೆರೆದಿದ್ದ ಸೆಪ್ಟಿಕ್ ಟ್ಯಾಂಕ್​ಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಭೀವಂಡಿ ನಗರದ ಫರೀದ್ ಬಾಗ್ ಪ್ರದೇಶದಲ್ಲಿ ನಡೆದಿದೆ. ಮೊಹಮ್ಮದ್ ಅಹ್ಮದ್ ಮೃತ ಬಾಲಕ. ಸಿಸಿಟಿವಿಯಲ್ಲಿ ಈ ದೃಶ್ಯ ರೆಕಾರ್ಡ್​ ಆಗಿದೆ. ವೈರಲ್ ಆಗಿರುವ ಸಿಸಿಟಿವಿ ದೃಶ್ಯದಲ್ಲಿ ಕಟ್ಟಡದ ಆವರಣದಲ್ಲಿ ಕೆಲವು ಮಕ್ಕಳು ಆಟವಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ಸೆಪ್ಟಿಕ್ ಟ್ಯಾಂಕ್ ಬಳಿ ಬಂದ ಬಾಲಕ ಮೊಹಮ್ಮದ್, ಟ್ಯಾಂಕ್‌ನ ಮುಚ್ಚಳವನ್ನು ಸರಿಯಾಗಿ ಮುಚ್ಚದ ಕಾರಣ ಆಕಸ್ಮಿಕವಾಗಿ ಸಮತೋಲನ ಕಳೆದುಕೊಂಡು…

Read More

BMTC ನಿಗಮಕ್ಕೆ ಚಳ್ಳೆಹಣ್ಣು ತಿನ್ನಿಸುತ್ತಿರುವ ಕಂಡಕ್ಟರ್​ಗಳು: ತನಿಖೆ ವೇಳೆ ಕಳ್ಳಾಟ ಬಯಲು – Kannada News | BMTC Conductors UPI Scam: Shakti Scheme Misused, Personal Accounts Swelled by Lakhs

ಬೆಂಗಳೂರು, ಜನವರಿ 19: ‘ಶಕ್ತಿ’ ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. ಈ ಯೋಜನೆಯ ಲಾಭವನ್ನು ರಾಜ್ಯದ ಕೋಟ್ಯಂತರ ಹೆಣ್ಣು ಮಕ್ಕಳು ಪಡೆಯುತ್ತಿದ್ದರೆ, ಇತ್ತ ಬಿಎಂಟಿಸಿಯ (BMTC) ಕೆಲ ಕಿಲಾಡಿ ಕಂಡಕ್ಟರ್​ಗಳು (Conductor) ಮಾತ್ರ, ಅನ್ನ ತಿಂದ ಮನೆಗೆ ಕನ್ನ ಹಾಕುವ ಕೆಲಸ ಮಾಡಿ ನಿಗಮಕ್ಕೆ ಸೇರಬೇಕಿದ್ದ, ಲಕ್ಷ ಲಕ್ಷ ಹಣವನ್ನು ತಮ್ಮ ಜೇಬಿಗೆ ಹಾಕಿಕೊಳ್ಳಲು ಮುಂದಾಗುತ್ತಿದ್ದಾರೆ. ಬಿಎಂಟಿಸಿ ಬಸ್​ಗಳಲ್ಲಿ ಪ್ರಯಾಣಿಕರಿಗೆ ಸಹಾಯವಾಗಲಿ ಎಂದು ಬಿಎಂಟಿಸಿ ನಿಗಮ ಯುಪಿಐ ಸ್ಕ್ಯಾನರ್ ಗಳನ್ನು ಹಾಕಿದೆ. ಆದರೆ ಕೆಲ…

Read More

‘ಬಂದರೋ ಬಂದರೋ ಭಾವ ಬಂದರೋ’ ಎಂದು ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು!

ಬೆಂಗಳೂರು, ಮಾರ್ಚ್​ 24: ಲ್ಯಾಂಬೋರ್ಗಿನಿ ಕಾರ್ ಡ್ರಿಫ್ಟಿಂಗ್ ಪ್ರಕರಣದಲ್ಲಿ ರಿಕ್ಕಿ ರೈ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಹೊಸ ವಿವಾದ ಸೃಷ್ಟಿಯಾಗಿದೆ. ಜಾಮೀನು ಪಡೆದು ವಿಚಾರಣೆಗೆ ಹಾಜರಾದ ರಿಕ್ಕಿ ರೈ ಪರ ವಕೀಲ ನಾರಾಯಣಸ್ವಾಮಿ, ಚಾಲಕನ ಸೃಜನಶೀಲತೆಯಿಂದ ಕಾರು ಸ್ಕಿಡ್ ಆಗಿದೆ ಎಂದು ಸಮರ್ಥಿಸಿಕೊಂಡಿದ್ದರು. ರಸ್ತೆ ಇತ್ತೀಚೆಗೆ ದುರಸ್ತಿ ಮಾಡಿದ್ದರಿಂದ ಬ್ರೇಕ್ ಹೊಡೆದಾಗ ನಿಯಂತ್ರಣ ತಪ್ಪಿದೆ ಎಂದೂ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಬೆಂಗಳೂರು ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಪೋಸ್ಟ್ ಮಾಡಿ, ಸೃಜನಶೀಲತೆ ಪ್ರದರ್ಶನಕ್ಕೆ ಸಿಗ್ನಲ್‌ಗಳು ವೇದಿಕೆಯಲ್ಲ…

Read More

ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಾರಿ ಕಳ್ಳತನ ಶಂಕೆ: ದೇಗುಲದ ಸಿಬ್ಬಂದಿ ವಿರುದ್ಧವೇ ದೂರು ದಾಖಲು – Kannada News

ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಾರಿ ಕಳ್ಳತನ ಶಂಕೆImage Credit source: Tv9 Kannada ಮಂಡ್ಯ, ಜೂನ್​​ 10: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಾರಿ ಕಳ್ಳತನ ನಡೆದಿರುವ ಆರೋಪ ಕೇಳಿಬಂದಿದೆ. ದೇಗುಲದ ಹುಂಡಿಯಲ್ಲಿದ್ದ ಚಿನ್ನ, ಬೆಳ್ಳಿ ಸೇರಿದಂತೆ ನಗದು ಕಳುವಾಗಿರುವ ಸಂಬಂಧ ದೇವಸ್ಥಾನದ ಇಒ ಶೀಲಾ ಮೇಲುಕೋಟೆ ಪೊಲೀಸರಿಗೆ ದೂರು ನೀಡಿದ್ದಾರೆ. ಅದರನ್ವಯ ದೇವಸ್ಥಾನದ ಪಾರುಪತ್ತೆಗಾರ ಶ್ರೀಧರ್, ಅರ್ಚಕ ನಾರಾಯಣ ಭಟ್ಟ, ಪರಿಚಾರಕ ತಿರುವೆಂಗಡಚಾರ್ , ಕಾವಲುಗಾರರಾದ ಗಂಗಾಧರ್ ಮತ್ತು ಬಸವಾರಾಜ್​​ ವಿರುದ್ದ ಪ್ರಕರಣ ದಾಖಲಾಗಿದೆ. ರಹಸ್ಯ ಕ್ಯಾಮರಾವನ್ನೂ…

Read More

ಜಯತೀರ್ಥ ಮೆಚ್ಚಿದ ‘ವಿಕಲ್ಪ’ ಸಿನಿಮಾ ಟ್ರೇಲರ್; ಜನವರಿ 30ಕ್ಕೆ ಚಿತ್ರ ರಿಲೀಸ್ – Kannada News | Jayatheertha released Vikalpa Kannada movie Trailer ft Pruthviraj Patil and Nagashree Hebbar

ಖ್ಯಾತ ನಿರ್ದೇಶಕ ಜಯತೀರ್ಥ ಅವರು ‘ವಿಕಲ್ಪ’ ಸಿನಿಮಾದ ಟ್ರೇಲರ್ (Vikalpa Trailer) ಬಿಡುಗಡೆ ಮಾಡಿದ್ದಾರೆ. ಪೃಥ್ವಿರಾಜ್‌ ಪಾಟೀಲ್‌ (Pruthviraj Patil) ಅವರು ಈ ಸಿನಿಮಾಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಲ್ಲದೇ, ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ. ನಾಗಶ್ರೀ ಹೆಬ್ಬಾರ್‌ (Nagashree Hebbar), ಸಂಧ್ಯಾ ವಿನಾಯಕ್‌, ಹರಿಣಿ ಶ್ರೀಕಾಂತ್‌, ಗಣಪತಿ ವಡ್ಡಿನಗದ್ದೆ, ಸ್ವರೂಪ್‌ ಬಚ್ಚ್‌, ಜಯಂತ್‌ ಡೇವಿಡ್‌, ಪೂಜಾ ಬಚ್ಚ್‌, ಡಾ. ಪ್ರಕೃತಿ, ಗಿರೀಶ್‌ ಹೆಗಡೆ, ಮಾಸ್ಟರ್‌ ಆಯುಷ್ ಸಂತೋಷ್‌ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಜನವರಿ 30ರಂದು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 27ರ ದಿನಭವಿಷ್ಯ

ಲಕ್ಷ್ಮೀದೇವಿಗೆ ಸಿಹಿಪದಾರ್ಥದ ನೈವೇದ್ಯವನ್ನು ಮಾಡಿ. ಅದು ಸಕ್ಕರೆ ಆಗಿರಲಿ, ದ್ರಾಕ್ಷಿಯೇ ಆಗಿರಲಿ. ಹೀಗೆ ಮಾಡುವುದರಿಂದ ಆದಾಯದಲ್ಲಿ ಸ್ಥಿರತೆ ಬರುತ್ತದೆ. ಅದರಲ್ಲೂ ಸ್ವಂತ ವ್ಯವಹಾರ, ವ್ಯಾಪಾರ ಮಾಡುವವರು, ಫ್ರೀಲ್ಯಾನ್ಸರ್ ಆಗಿ ಕಾರ್ಯ ನಿರ್ವಹಿಸುವರಿಗೆ ಅನಕೂಲ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಒಂದು ಕೆಲಸ ಮುಗಿಸುವುದಕ್ಕೆ ನಾಲ್ಕಾರು ಸಲ ಓಡಾಡಬೇಕು ಎಂಬ ಪರಿಸ್ಥಿತಿ ಎದುರಿಸುತ್ತೀರಿ. ನೀವು ಈ ದಿನ ಮನೆಗೆ ಬೇಕಾದಂಥ ದಿನಸಿ ಪದಾರ್ಥಗಳನ್ನು ಖರೀದಿ ಮಾಡುವಂತೆ ಇದ್ದಲ್ಲಿ…

Read More