ಅಬ್ಬರದ ಮಳೆಗೆ ರಾಯರ ಭಕ್ತರು ಕಂಗಾಲು: ನೆರವಿಗೆ ದೌಡಾಯಿಸಿದ ಮಂತ್ರಾಲಯ ಶ್ರೀಗಳು – Kannada News | Heavy Rain in Mantralaya: Swamiji Arranges Shelter and Aid for Devotees

ರಾಯಚೂರು, ಮೇ 24: ಜಿಲ್ಲೆಯಲ್ಲಿ ಭಾರೀ ಮಳೆ ಸುರಿದಿದೆ. ಇತ್ತ ರಾಯರ ಮಠದ ಪ್ರಾಂಗಣದಲ್ಲಿ ರಾತ್ರಿ ಮಲಗಿದ್ದ ಭಕ್ತರು ಮಳೆ ಅಬ್ಬರಕ್ಕೆ ಕಂಗಾಲಾಗಿದ್ದರು. ಈ ವೇಳೆ ಮಾಹಿತಿ ತಿಳಿದು ತಡ ರಾತ್ರಿ ಪ್ರಾಂಗಣಕ್ಕೆ ದೌಡಾಯಿಸಿದ ಮಂತ್ರಾಲಯದ ಶ್ರೀ ಸುಬುಧೇಂದ್ರ ತೀರ್ಥರು ಭಕ್ತರನ್ನು ಭೇಟಿ ಮಾಡಿ ಮಳೆಯಿಂದಾದ ಅಡಚಣೆ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಬಳಿಕ ಭಕ್ತರಿಗೆ ಶ್ರೀಮಠದ ಕಲ್ಯಾಣ‌ ಮಂಟಪಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದ್ದು, ಖುದ್ದು ತಾವೇ ನಿಂತು ಭಕ್ತರನ್ನ ಸುರಕ್ಷಿತ ಸ್ಥಳಕ್ಕೆ ಕಳುಹಿಸಿಕೊಟ್ಟರು. ವಿಡಿಯೋ ನೋಡಿ. ಮತ್ತಷ್ಟು…

Read More

ರಣಜಿ ಟ್ರೋಫಿ ಫೈನಲ್ ಫೈಟ್: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ – Kannada News | Karnataka vs Jammu and Kashmir, Ranji Final Playing XI

ಹುಬ್ಬಳ್ಳಿಯ ಕೆಎಸ್​ಸಿಎ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜಮ್ಮು- ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಜಮ್ಮು-ಕಾಶ್ಮೀರ ತಂಡದ ನಾಯಕ ಪರಸ್ ಡೋಗ್ರಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇದೀಗ ಕಮ್ರಾನ್ ಇಕ್ಬಾಲ್ ಹಾಗೂ ಯಾವರ್ ಹಸನ್ ಇನಿಂಗ್ಸ್ ಆರಂಭಿಸಿದ್ದಾರೆ. ಇನ್ನು ಈ ಪಂದ್ಯಕ್ಕಾಗಿ ಕರ್ನಾಟಕ ತಂಡವು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದೆ. ತಂಡದಲ್ಲಿ ಅನುಭವಿ ದಾಂಡಿಗರಾದ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಇದ್ದು, ಇಬ್ಬರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಮೂರನೇ…

Read More

ಸತೀಶ್ ಜಾರಕಿಹೊಳಿ ಹೊಸ ಬಾಂಬ್: ‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ – Kannada News

ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿImage Credit source: Tv9 kannada ಬೆಂಗಳೂರು, ಜೂ.5: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಉಂಟಾಗಿರುವ ಭಿನ್ನಾಭಿಪ್ರಾಯ ಹಾಗೂ ರಾಜೀನಾಮೆ ಗದ್ದಲದ ನಡುವೆ, ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಅವರು ಅತ್ಯಂತ ಸಮಚಿತ್ತದ ಹಾಗೂ ವಾಸ್ತವಿಕ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರ ಅಸಮಾಧಾನದ ಬೆಂಕಿಯನ್ನು ನಂದಿಸುವ ಸಂಪೂರ್ಣ ಸಾಮರ್ಥ್ಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆ ಎಂದು ಅವರು ಬಲವಾಗಿ ಪ್ರತಿಪಾದಿಸಿದ್ದಾರೆ. ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ಸಚಿವ…

Read More

ಭೈರತಿ ಬಸವರಾಜ್​ಗೆ ಶಾಕ್ ಮೇಲೆ ಶಾಕ್: ಸುಪ್ರೀಂ ಕೋರ್ಟ್​ನಲ್ಲೂ ನಿರೀಕ್ಷಣಾ ಜಾಮೀನು ಅರ್ಜಿ ವಜಾ – Kannada News | Supreme Court Rejects Bail Plea of BJP MLA Byrathi Basavaraj in Biklu Shiva Murder Case, Told to Seek Regular Bail

ನವದೆಹಲಿ, ಫೆಬ್ರವರಿ 12: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್​ಗೆ ಸುಪ್ರೀಂ ಕೋರ್ಟ್​ನಲ್ಲೂ ಭಾರೀ ಹಿನ್ನಡೆಯಾಗಿದೆ. ಭೈರತಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ. ಇದರಿಂದ ಭೈರತಿ ಮತ್ತಷ್ಟು ಸಂಕಷ್ಟಕ್ಕೀಡಾದಂತಾಗಿದೆ. ಭೈರತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಬುಧವಾರ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರ ಪರ ವಕೀಲ ಮುಕುಲ್ ರೊಹಟಗಿ ಸುಪ್ರೀಂ ಕೋರ್ಟ್​​ನಲ್ಲಿ ವಾದ ಮಂಡಿಸಿದರು. ಏತನ್ಮಧ್ಯೆ, ಭೈರತಿ…

Read More

ತಪ್ಪು ಮಾಡಿದ್ರೆ ದಂಡ ಹಾಕಿ, ಕೈ ಮಾಡುವ ಹಕ್ಕಿಲ್ಲ: ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಟ್ರಾಫಿಕ್ ಪೊಲೀಸರ ದೌರ್ಜನ್ಯ – Kannada News | Bangalore Police Misconduct: When Can Traffic Cops Use Force? Legal Limits Explained

ಬೆಂಗಳೂರು, ಮೇ.1: ವಾಹನ ತಪಾಸಣೆಯ ಸಂದರ್ಭದಲ್ಲಿ ಸಂಚಾರಿ ಪೊಲೀಸರು ಸಾರ್ವಜನಿಕರ ಮೇಲೆ ಹಲ್ಲೆ ಮಾಡುವ ಅಥವಾ ಅನುಚಿತವಾಗಿ ವರ್ತಿಸುವ ಘಟನೆಗಳು ಆಗಾಗ್ಗೆ ವರದಿಯಾಗುತ್ತಿರುತ್ತವೆ. ಆದರೆ, ಭಾರತೀಯ ಮೋಟಾರು ವಾಹನ ಕಾಯ್ದೆ 1988 ರ ಅಡಿಯಲ್ಲಿ ಯಾವುದೇ ಪೊಲೀಸ್ ಅಧಿಕಾರಿ ಅಥವಾ ಕಾನ್‌ಸ್ಟೆಬಲ್‌ಗೆ ನಾಗರಿಕರ ಮೇಲೆ ದೈಹಿಕವಾಗಿ ಹಲ್ಲೆ ಮಾಡುವ ಅಧಿಕಾರವಿಲ್ಲ ಎಂಬುದು ಕಾನೂನುಬದ್ಧ ಸತ್ಯ. ಆದರೆ ಬೆಂಗಳೂರಿನಲ್ಲಿ ಪೊಲೀಸರು ಕಾನೂನು ವಿರೋಧವಾಗಿ ನಡೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆಟೋ ಚಾಲಕನೊಬ್ಬನಿಗೆ ಟ್ರಾಫಿಕ್​​ ಪೊಲೀಸರು ಹಲ್ಲೆ ಮಾಡಿದ್ದಾರೆ….

Read More

ಶುಕ್ರನ ಸಂಚಾರ: ಅಬ್ಬಾಬ್ಬ ಈ 4 ರಾಶಿಯವರಿಗೆ ಅದೃಷ್ಟವೋ ಅದೃಷ್ಟ – Kannada News | Shukra Gochar 2024: How Venus in Shravana Nakshatra Impacts Your Zodiac

ಇನ್ನು ಕೆಲವು ದಿನ ಮಕರ ರಾಶಿಯ ಶ್ರವಣ ನಕ್ಷತ್ರದಲ್ಲಿ ಶುಕ್ರನ ಸಂಚಾರವು ಆಗಲಿದೆ. ಮಕರ ರಾಶಿಯ ಅಧಿಪತಿ ಶನಿ ಮತ್ತು ಶ್ರವಣ ನಕ್ಷತ್ರದ ಅಧಿಪತಿ ಚಂದ್ರ. ಶುಕ್ರ ಮತ್ತು ಶನಿ ಮಿತ್ರರಾಗಿದ್ದರೂ, ಮನಸ್ಸಿಗೆ ಕಾರಕನಾದ ಚಂದ್ರನ ನಕ್ಷತ್ರದಲ್ಲಿ ಶುಕ್ರನ ಸಂಚಾರವು ಭಾವನಾತ್ಮಕ ಬದಲಾವಣೆಗಳನ್ನು ತರುತ್ತದೆ. ನಕಾರಾತ್ಮಕ ಬದಲಾವಣೆಗೆ ಕುಗ್ಗದೇ, ಬುದ್ಧಿಯಿಂದ ಅದನ್ನು ಸರಿಮಾಡಿಕೊಳ್ಳಿ. ​ಈ ಸಂಚಾರದಿಂದ ಯಾವ ರಾಶಿಯವರಿಗೆ ಲಾಭ ಮತ್ತು ಯಾರಿಗೆ ಎಚ್ಚರಿಕೆ ಅಗತ್ಯ ಎಂಬ ವಿವರ ಇಲ್ಲಿದೆ: ​ಶುಭ ಫಲ ​ವೃಷಭ ರಾಶಿ: ಭಾಗ್ಯ…

Read More

6,6,6,6,6,6,6,6,6.. ಪ್ರೇಯಸಿ ಮಹಿಕಾ ಎದರು ಸಿಕ್ಸರ್‌ಗಳ ಮಳೆಗರೆದ ಹಾರ್ದಿಕ್ ಪಾಂಡ್ಯ – Kannada News | Hardik Pandya’s Vijay Hazare Blast: 75 Off 31 Balls, Mahika Sharma Cheers!

ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಪ್ರಸ್ತುತ 2025-26ರ ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಆಡುತ್ತಿದ್ದಾರೆ. ಈ ಪಂದ್ಯಾವಳಿಯಲ್ಲಿ ಅಬ್ಬರದ ಪ್ರದರ್ಶನ ನೀಡುತ್ತಿರುವ ಹಾರ್ದಿಕ್ ಮೈದಾನದಲ್ಲಿ ಬೌಂಡರಿ, ಸಿಕ್ಸರ್‌ಗಳ ಮಳೆಗರೆಯುತ್ತಿದ್ದಾರೆ. ತವರು ತಂಡ ಬರೋಡಾ ಪರ ಆಡುತ್ತಿರುವ ಪಾಂಡ್ಯ ಇತ್ತೀಚೆಗಷ್ಟೇ ತಮ್ಮ ಲಿಸ್ಟ್ ಎ ವೃತ್ತಿಜೀವನದ ಮೊದಲ ಶತಕವನ್ನು ದಾಖಲಿಸಿದ್ದರು. ಇದೀಗ ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆದ ಚಂಡೀಗಢ ವಿರುದ್ಧದ ಪಂದ್ಯದಲ್ಲಿ ಮತ್ತೊಮ್ಮೆ ಅಬ್ಬರಿಸಿದ ಪಾಂಡ್ಯ, ಸ್ಫೋಟಕ…

Read More

‘ನಿಮ್ಮ ತಮ್ಮ ಮಾತನಾಡಿದ್ದು ಸರಿಯಲ್ಲ, ನಿಮ್ಮನ್ನು ಹೊರಗೆ ಏಕೆ ಕಳಿಸಿಲ್ಲ?’; ಕಾವ್ಯಾಗೆ ಸುದೀಪ್ ಪ್ರಶ್ನೆ – Kannada News | Kavya Shaiva And Her Brother Karthik did Wrong Says Kichcha Sudeep

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫ್ಯಾಮಿಲಿ ವೀಕ್​​ನಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದವು. ಅದರಲ್ಲಿ ಕಾವ್ಯಾ ಕುಟುಂಬ ಹಾಗೂ ಅವರ ಸಹೋದರ ಕಾರ್ತಿಕ್ ಮಾಡಿದ ಎಡವಟ್ಟು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಕಾವ್ಯಾಗೆ ಹೊರಗಿನ ವಿಷಯಗಳನ್ನು ಹೇಳಿದ್ದರು ಅವರ ಸಹೋದರ. ಈ ಕಾರಣಕ್ಕೆ ಅವರ ಕುಟುಂಬದವರನ್ನು ಹೊರಕ್ಕೆ ಕಳುಹಿಸಲಾಯಿತು. ಅವರ ಕುಟುಂಬ ಮಾತನಾಡಿದ್ದು ಸರಿ ಅಲ್ಲ ಎಂದು ಬಿಗ್ ಬಾಸ್ ಅಭಿಪ್ರಾಯಪಟ್ಟರು. ಸುದೀಪ್ ಕೂಡ ಹೀಗೆಯೇ ಅಂದರು. ಕಳೆದ ವಾರ ಸುದೀಪ್ ಅವರು ‘ಮಾರ್ಕ್​’ ಸಿನಿಮಾದ ರಿಲೀಸ್ ಕಾರಣಕ್ಕೆ…

Read More

ಕೋಲಾರದಲ್ಲಿ ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು: ಎದ್ನೋ, ಬಿದ್ನೋ ಓಡಿದ ಜನ – Kannada News | Bhimaganahalli Bee Attack: Kolar Villagers, Children Injured, Viral Video

ಕೋಲಾರ,ಜ.2: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಭೀಮಗಾನಹಳ್ಳಿ ಗ್ರಾಮದ ಜನರ ಮೇಲೆ ಹೆಜ್ಜೇನು ದಾಳಿ ಮಾಡಿದೆ. ಇದೀಗ ದಾಳಿ ಮಾಡಿರುವ ವಿಡಿಯೋ ವೈರಲ್​​ ಆಗಿದೆ. ಗ್ರಾಮದಲ್ಲಿ ಏಕಾಏಕಿ ಹೆಜ್ಜೇನು ದಾಳಿ ಮಾಡಿದ್ದು ಮೂರು ಜನರಿಗೆ ಗಾಯಗಾಗಿವೆ. ಇನ್ನು ಅಲ್ಲಿ ಇದ್ದ ಶಾಲೆಯ ಮಕ್ಕಳ ಮೇಲೆಯೂ ದಾಳಿ ಮಾಡಿದೆ. ಮಕ್ಕಳು ಶಾಲೆ ಒಳಗೆ ಕಿಟಿಕಿ ಬಾಗಿಲು ಹಾಕಿಕೊಂಡು ಕುಳಿತುಕೊಂಡಿದ್ದಾರೆ. ಶಾಲೆಯ ಬಳಿ ಹಲವು ವರ್ಷಗಳಿಂದ ಗೂಡುಕಟ್ಟಿಕೊಂಡಿದ್ದ ಹೆಜ್ಜೇನುಗಳನ್ನು ತೆರವು ಮಾಡುವಂತೆ ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ಗ್ರಾಮಸ್ಥರ ಮನವಿ ಮಾಡಿದ್ದಾರೆ….

Read More

ದೇಶದ ಅರ್ಧದಷ್ಟು ಜಿಡಿಪಿಗೆ ಹೊಟ್ಟೆ ತುಂಬಿಸುತ್ತಿರೋದು ಕರ್ನಾಟಕ ಸೇರಿ 5 ರಾಜ್ಯಗಳು ಮಾತ್ರ; ಇಲ್ಲಿವೆ ವರದಿಯ ಅಂಶಗಳು – Kannada News | Maharashtra karnataka gdp dominance state economy impact

ನವದೆಹಲಿ, ಮೇ 22: ಭಾರತವು ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುಂದುವರಿದಿದ್ದರೂ, ದೇಶದ ವಿವಿಧ ರಾಜ್ಯಗಳ ನಡುವಿನ ಆದಾಯ, ಉದ್ಯೋಗ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಭಾರಿ ಅಸಮಾನತೆ ಇರುವುದು ವರದಿಯೊಂದರಿಂದ ಬಹಿರಂಗಗೊಂಡಿದೆ. ‘ಕ್ಲೈಂಟ್ ಅಸೋಸಿಯೇಟ್ಸ್’ ಸಂಸ್ಥೆ ಬಿಡುಗಡೆ ಮಾಡಿರುವ ‘ಸ್ಟೇಟ್ ಆಫ್ ಇಂಡಿಯನ್ ಸ್ಟೇಟ್ಸ್: 2026’ (State of Indian States: 2026) ಶ್ವೇತಪತ್ರದ ಪ್ರಕಾರ, ಭಾರತದ ಒಟ್ಟು ಆರ್ಥಿಕ ಚಟುವಟಿಕೆಗಳು ಕೇವಲ ಐದು ರಾಜ್ಯಗಳಲ್ಲಿ ಹೆಚ್ಚು ಕೇಂದ್ರೀಕೃತವಾಗಿವೆ. ದೇಶದ ಅರ್ಧದಷ್ಟು ಜಿಡಿಪಿಗೆ (gdp)…

Read More