Headlines

ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಬಲಿ ಕೊಡಲು ಹೊರಟ ಪುತ್ರ: ಮಾಟಗಾರ ಎಸ್ಕೇಪ್​​, ಓರ್ವನ ಬಂಧನ – Kannada News | Son Arrested for Attempting to Sacrifice 80 Year Old Mother for Treasure in Chamarajanagar

ಚಾಮರಾಜನಗರ, ಮೇ 01: ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಪಾಪಿ ಪುತ್ರನೋರ್ವ ಬಲಿ ಕೊಡಲು ಮುಂದಾಗಿದ್ದ ಆಘಾತಕಾರಿ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ. ಇಂದು (ಮೇ 1) ಹುಣ್ಣಿಮೆ ಹಿನ್ನೆಲೆಯಲ್ಲಿ ಬಲಿ ಕೊಟ್ಟರೆ ನಿಧಿ ಸಿಗುತ್ತೆಂದು ಸ್ಕೆಚ್ ಹಾಕಿದ್ದ ಕೊಂಡಯ್ಯನ ಮಾದಶೆಟ್ಟಿ, 80 ವರ್ಷದ ಕಣ್ಣು ಕಾಣದ ಮತ್ತು ಕಿವಿ ಕೇಳದ ತಾಯಿ ಮಾದಮ್ಮಶೆಟ್ಟಿಯನ್ನು ಬಲಿ ಕೊಡಲು ಸಿದ್ಧತೆ ನಡೆಸಿದ್ದ. ಬೆಳಗ್ಗೆ ತನ್ನ ಮನೆಯಲ್ಲೇ 4 ಅಡಿ ಗುಂಡಿ ತೆಗೆದು ಮಾಟದ ಮಡಕೆ ಇಟ್ಟು…

Read More

ಮೂರನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು?

ಬಾಗಲಕೋಟೆ, (ಮಾರ್ಚ್ 22): ಬಾಗಲಕೋಟೆ ಉಪಚುನಾವಣೆಯ (Bagalkot By Election) ಕಾಂಗ್ರೆಸ್ ಟಿಕೆಟ್​ ಎಚ್​​ ವೈ ಮೇಟಿ ಪುತ್ರ ಉಮೇಶ್ ಮೇಟಿ ಅವರಿಗೆ ನೀಡಲಾಗಿದೆ. ಟಿಕೆಟ್ ಗಾಗಿ ನಾಲ್ವರು ಮೇಟಿ ಮಕ್ಕಳ ನಡುವೆ ಕಿತ್ತಾಟ ಶುರುವಾಗಿತ್ತು. ಅಂತಿಮವಾಗಿ ಸಿದ್ದರಾಮಯ್ಯ ಸಂಧಾನಸಭೆ ಮಾಡಿ ಕೊನೆಗೆ ಉಮೇಶ್ ಅವರಿಗೆ ಮಣೆ ಹಾಕಿದ್ದಾರೆ. ಇನ್ನು ಟಿಕೆಟ್​​​​ನ ಪ್ರಬಲ ಆಕಾಂಕ್ಷಿಯಾಗಿದ್ದ ಮಹಾದೇವಿ ಮೇಟಿ ಸಹ ತಣ್ಣಗಾಗಿದ್ದಾರೆ. ಯಾಕಂದ್ರೆ ಕೆಲ ದಿನಗಳಿಂದಷ್ಟೇ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಸ್ಪರ್ಧೆ ಮಾಡುವ ಬಗ್ಗೆ ಬಹಿರಂಗವಾಗಿ ಹೇಳಿದ್ದರು. ಆದ್ರೆ,…

Read More

SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆ ಶುರುವಾಗುವ ಸಮಯ ವಿವರ – Kannada News | Minister Madhu Bangarappa Announces Karnataka SSLC And Second PUC Exams Time Table 2026

ಬೆಂಗಳೂರು, (ಫೆಬ್ರವರಿ 17): ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು…

Read More

ಇಲಿಗಳಲ್ಲೂ ಅಕ್ಕರೆ ಕಂಡ ವೃದ್ಧ: ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!

ಪ್ರೀತಿ ಎನ್ನುವುದು ಕೇವಲ ಮನುಷ್ಯರ ನಡುವೆ ಮಾತ್ರ ಇರುವುದಿಲ್ಲ, ಅದು ಪ್ರಕೃತಿಯ ಎಲ್ಲ ಜೀವಿಗಳ ನಡುವೆಯೂ ಇರಬಹುದು ಎಂಬುದಕ್ಕೆ ಈ ವೀಡಿಯೊ ಒಂದು ಜೀವಂತ ಉದಾಹರಣೆ. ನಗರದ ಬಿಡುವಿಲ್ಲದ ರಸ್ತೆಯ ಬದಿಯಲ್ಲಿ ವಯೋವೃದ್ಧರೊಬ್ಬರು ಅಲ್ಲಿನ ಇಲಿಗಳೊಂದಿಗೆ ಅಕ್ಕರೆಯಿಂದ ಸಮಯ ಕಳೆಯುತ್ತಾ, ಅವುಗಳಿಗೆ ತಿಂಡಿ ತಿನ್ನಿಸುತ್ತಿರುವ ದೃಶ್ಯ ಎಲ್ಲರ ಹೃದಯ ಗೆಲ್ಲುತ್ತಿದೆ. ಸಾಮಾನ್ಯವಾಗಿ ಮನುಷ್ಯರನ್ನು ಕಂಡರೆ ದೂರ ಓಡುವ ಇಲಿಗಳು, ಈ ವೃದ್ಧರ ಬಳಿ ಯಾವುದೇ ಭಯವಿಲ್ಲದೆ ಬಂದು ತಿಂಡಿ ತಿನ್ನುತ್ತಿವೆ. ಇದು ಅವರು ಆ ಪ್ರಾಣಿಗಳೊಂದಿಗೆ ಬೆಳೆಸಿಕೊಂಡಿರುವ…

Read More

ಡೆಲಿವರಿ ನಂತರ ಮಹಿಳೆಯರಲ್ಲಿ ಕಾಣಿಸಿಕೊಳ್ಳಬಹುದಾದ 5 ಆರೋಗ್ಯ ಸಮಸ್ಯೆಗಳು ಯಾವುದು ಗೊತ್ತಾ? – Kannada News | After Delivery Care: 5 Common Health Issues in New Mothers

ಗರ್ಭಧಾರಣೆ ಎನ್ನುವಂತದ್ದು ಒಂದು ಹೆಣ್ಣಿನ ಜೀವನದಲ್ಲಿ ಮುಖ್ಯವಾದ ಘಟ್ಟ. ಈ ಅವಧಿಯಲ್ಲಿ ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನ ವಹಿಸುವುದು ಅತ್ಯಂತ ಮುಖ್ಯ. ಜೊತೆಗೆ ಅದಕ್ಕೂ ಹೆಚ್ಚಿನ ಕಾಳಜಿ ಡೆಲಿವರಿ (Delivery) ನಂತರ ಮಾಡಬೇಕಾಗುತ್ತದೆ. ಎಲ್ಲರಿಗೂ ತಿಳಿದಿರುವಂತೆ ಡೆಲಿವರಿ ನಂತರ ಮಹಿಳೆಯ ದೇಹದಲ್ಲಿ ಹಾರ್ಮೋನ್ ಬದಲಾವಣೆಗಳು ಮುಂದುವರಿಯುವುದರಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಹಾಗಾಗಿ ಆದಷ್ಟು ಎಚ್ಚರಿಕೆ ವಹಿಸುವುದು ಬಹಳ ಅನಿವಾರ್ಯ. ಅದರ ಜೊತೆಗೆ ಯಾವ ರೀತಿಯ ಸಮಸ್ಯೆಗಳು ಕಂಡುಬರುತ್ತದೆ ಅದನ್ನು ತಡೆಯಲು ಏನು…

Read More

ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಮೂವರು ಐಪಿಎಲ್ ಆಟಗಾರರು ಬ್ಯಾನ್..! – Kannada News | List of PSL players banned by PCB for joining IPL

ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL)​ ಜೊತೆ ಪಾಕಿಸ್ತಾನ್ ಸೂಪರ್ ಲೀಗ್​ನ (PSL) ಪೈಪೋಟಿ ಮುಂದುವರೆದಿದೆ. ಆದರೆ ಈ ಪೈಪೋಟಿ ಕಂಡು ಬರುತ್ತಿರುವುದು ಆಟಗಾರರ ಬ್ಯಾನ್ ವಿಷಯದಲ್ಲಿ. ಅಂದರೆ ಪಿಎಸ್​ಎಲ್​ಗೆ ಕೈ ಕೊಟ್ಟು ಐಪಿಎಲ್ ಸೇರುವ ಆಟಗಾರರನ್ನು ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಬ್ಯಾನ್ ಮಾಡಲಾಗುತ್ತಿದೆ. Source link

Read More

ಆರ್​​ಸಿಬಿ ಬ್ಯಾಕ್ ಟು ಬ್ಯಾಕ್ ಚಾಂಪಿಯನ್: ಗಣ್ಯರಿಂದ ಅಭಿನಂದನೆಗಳ ಮಹಾಪೂರ!

ಆರ್​​ಸಿಬಿ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಬೆಂಗಳೂರು, ಜೂನ್ 01: ಕ್ರಿಕೆಟ್ ಪ್ರೇಮಿಗಳ ದಶಕಗಳ ಕನಸನ್ನು ನನಸು ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಈಗ ಸತತ ಎರಡನೇ ಬಾರಿಗೆ ಐಪಿಎಲ್  ಟ್ರೋಫಿ ಎತ್ತಿ ಹಿಡಿಯುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡದ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದ ಆರ್​​ಸಿಬಿ, ಮತ್ತೊಮ್ಮೆ ಐಪಿಎಲ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ‘ಈ ಸಲವೂ ಕಪ್ ನಮ್ಮದೇ’ ಎಂದು…

Read More

ಚಿಕ್ಕಪ್ಪನಿಗಾಗಿ ‘ಪೆದ್ದಿ’ ಸಿನಿಮಾ ಬಿಡುಗಡೆ ಮುಂದೂಡಿದರೇ ರಾಮ್ ಚರಣ್? – Kannada News | Ram Charan starrer Peddi movie release date announce

ರಾಮ್ ಚರಣ್ (Ram Charan) ಇತ್ತೀಚೆಗಷ್ಟೆ ಮತ್ತೆ ತಂದೆ ಆಗಿದ್ದಾರೆ. ಈಗಾಗಲೇ ಮುದ್ದಾದ ಹೆಣ್ಣು ಮಗುವಿನ ತಂದೆ ಆಗಿದ್ದ ರಾಮ್ ಚರಣ್ ಈಗ ಮತ್ತೊಮ್ಮೆ ಅವಳಿ ಮಕ್ಕಳಿಗೆ ತಂದೆ ಆಗಿದ್ದಾರೆ. ಕೆಲ ದಿನಗಳ ಹಿಂದಷ್ಟೆ ರಾಮ್ ಚರಣ್​ ಪತ್ನಿ ಉಪಾಸನಾಗೆ ಒಂದು ಗಂಡು ಮತ್ತು ಒಂದು ಹೆಣ್ಣು ಮಗು ಜನಿಸಿದೆ. ಅದೇ ಖುಷಿಯಲ್ಲಿ ಇದೀಗ ರಾಮ್ ಚರಣ್ ಹೊಸ ಸಿನಿಮಾದ ಬಿಡುಗಡೆ ದಿನಾಂಕವೂ ಘೋಷಣೆಯಾಗಿದೆ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ಸತತ ಎರಡು ದೊಡ್ಡ ಸೋಲು ಕಂಡ ರಾಮ್…

Read More

Video: ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್

ಹೈದರಾಬಾದ್, ಮಾರ್ಚ್​ 11: ಕಾರು ಓಡಿಸುವಾಗ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತವಾಗಿದ್ದು, ಅಲ್ಲೇ ಇದ್ದ ಟ್ರಾಫಿಕ್ ಪೊಲೀಸ್ ಕೂಡಲೇ ಸಿಪಿಆರ್ ನೀಡಿ ಪ್ರಾಣ ಉಳಿಸಿರುವ ಘಟನೆ ಹೈದರಾಬಾದ್​ನ ಸಿಕಂದರಾಬಾದಿನಲ್ಲಿ ನಡೆದಿದೆ. ಸಂಗೀತ್ ಕ್ರಾಸ್‌ರೋಡ್ಸ್‌ನಲ್ಲಿರುವ ಇಸ್ಕಾನ್ ದೇವಾಲಯದ ಬಳಿ, ವೃದ್ಧರೊಬ್ಬರಿಗೆ ಕಾರು ಚಾಲನೆ ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು.ಇದರಿಂದಾಗಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿದ್ದ ಸಂಚಾರಿ ಕಾನ್‌ಸ್ಟೆಬಲ್ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು, ತಕ್ಷಣವೇ ಕಾರಿನ ಬಾಗಿಲುಗಳನ್ನು ತೆರೆದು ಪ್ರಜ್ಞೆ ತಪ್ಪಿದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸುವ ಮೊದಲು ಸಿಪಿಆರ್ ನೀಡುವ…

Read More

High Court Jobs: ಕರ್ನಾಟಕ ಹೈಕೋರ್ಟ್ ನೇಮಕಾತಿ; 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Karnataka High Court Civil Judge Recruitment 2026: 90 Vacancies for LLB Graduates – Apply Now!

ನ್ಯಾಯಾಂಗ ಸೇವೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಕಾನೂನು ಪದವೀಧರರಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಸಿವಿಲ್ ನ್ಯಾಯಾಧೀಶರ (Civil Judges) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಪ್ರತಿಷ್ಠಿತ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಬಹುದು. ಹುದ್ದೆಗಳ ವಿವರ ಮತ್ತು ಸಂಬಳದ ಶ್ರೇಣಿ: ಒಟ್ಟು 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ….

Read More