Headlines

IND vs IRE: ಶೇಕಡಾ 90 ರಷ್ಟು ಮಳೆ..! ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ – Kannada News | India vs Ireland T20: Belfast Rain Threatens Opener; Sooryavanshi Debut Possible

ಭಾರತ ಮತ್ತು ಐರ್ಲೆಂಡ್ (India vs Ireland) ನಡುವಿನ ಟಿ20 ಸರಣಿ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಮೊದಲ ಪಂದ್ಯ ಜೂನ್ 26 ರಂದು ಬೆಲ್‌ಫಾಸ್ಟ್‌ನ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್‌ನಲ್ಲಿ ನಡೆಯಲಿದೆ. ಈ ಮೈದಾನದಲ್ಲಿ ಟೀಂ ಇಂಡಿಯಾ ಕೊನೆಯ ಬಾರಿಗೆ 2007 ರಲ್ಲಿ ಏಕದಿನ ಪಂದ್ಯವನ್ನು ಆಡಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇದೀಗ ಬರೋಬ್ಬರಿ 19 ವರ್ಷಗಳ ನಂತರ ಈ ಮೈದಾನಲ್ಲಿ…

Read More

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ – Kannada News | CM Siddaramaiah says budget preparations will begin from January itself: Amid power sharing

ಬೆಂಗಳೂರು, ಜನವರಿ 01: ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಪಟ್ಟದ ಪೈಟ್​​ ಮಧ್ಯೆ ಸಿಎಂ ಸಿದ್ದರಾಮಯ್ಯ 2026-27ರ ರಾಜ್ಯ ಬಜೆಟ್ ಮಂಡಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಲ ಕಾಂಗ್ರೆಸ್ ಶಾಸಕರೇ ಸಿಎಂ ಬದಲಾವಣೆ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ನಡುವೆ ಬಜೆಟ್ ಮಂಡನೆಗೆ ಸಿದ್ಧತೆಗಳು ನಡೆಯುತ್ತಿವೆ. ಜನವರಿಯಲ್ಲಿ ಬಜೆಟ್ ಸಿದ್ಧತೆಗಳನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

Viral Video: ಛೀ.. ಥೂ.. ದೆಹಲಿ ಮೆಟ್ರೋ ಪ್ಲಾಟ್​ಫಾರ್ಮ್​ನಲ್ಲಿ ಮೂತ್ರ ವಿಸರ್ಜಿಸಿ ಸಿಕ್ಕಿಬಿದ್ದ ವ್ಯಕ್ತಿ – Kannada News | Man Caught Urinating On Delhi Metro Platform, Sparks Outrage

ನವದೆಹಲಿ, ಜನವರಿ 20: ದೆಹಲಿಯ ಮೆಟ್ರೋ ನಿಲ್ದಾಣದ ಪ್ಲಾಟ್​ಫಾರಂನಲ್ಲಿ ವ್ಯಕ್ತಿಯೊಬ್ಬ ಮೂತ್ರ(Urine) ವಿಸರ್ಜಿಸಿ ಮುಜುಗರ ಉಂಟು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಿಂಚಿತ್ತೂ ಸ್ವಚ್ಛತೆ ಬಗ್ಗೆ ಕಾಳಜಿ ಇರದ ವ್ಯಕ್ತಿಯ ನಡೆ ಕಂಡು ನೆಟ್ಟಿಗರು ಕ್ಯಾಕರಿಸಿ ಉಗಿದಿದ್ದಾರೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜನರು ಒತ್ತಾಯಿಸಿದ್ದಾರೆ. ಸಾವಿರಾರು ಪ್ರಯಾಣಿಕರು ಓಡಾಡುವ ಪ್ಲಾಟ್​ಫಾರ್ಮ್​ನಲ್ಲಿ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಿರುವ ವ್ಯಕ್ತಿಯ ಬೇಜವಾಬ್ದಾರಿಯುತ ವರ್ತನೆಯನ್ನು ತೋರಿಸುತ್ತದೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಗಾಜಿನ ಕಾರಿಡಾರ್ ಬಳಿ ನಿಂತು ಮೂತ್ರ ವಿಸರ್ಜನೆ…

Read More

Video: ಉತ್ತರಾಖಂಡದ ಸುರಂಗದಲ್ಲಿ ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ – Kannada News | Two Worker Trains Collide Inside Uttarakhand Tunnel, Dozens Injured

ಚಮೋಲಿ, ಡಿಸೆಂಬರ್ 31: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ರೈಲುಗಳು ಸುರಂಗದೊಳಗೆ ಡಿಕ್ಕಿ ಹೊಡೆದುಕೊಂಡ ಪರಿಣಾಮ 60 ಕಾರ್ಮಿಕರು ಗಾಯಗೊಂಡಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಉತ್ತರಾಖಂಡದ ಚಮೋಲಿ ಜಿಲ್ಲೆಯ ಜಲವಿದ್ಯುತ್ ಯೋಜನೆಯೊಂದರಲ್ಲಿ ತಡರಾತ್ರಿ ಪಾಳಿ ಬದಲಾವಣೆಯು ಅಸ್ತವ್ಯಸ್ತವಾಗಿದೆ, ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ರೈಲುಗಳು ಸುರಂಗದೊಳಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 60 ಜನರು ಗಾಯಗೊಂಡಿದ್ದಾರೆ. ಟಿಎಚ್‌ಡಿಸಿ ನಡೆಸುತ್ತಿರುವ ವಿಷ್ಣುಗಡ-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯಲ್ಲಿ ರಾತ್ರಿ 930 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.ಸುರಂಗದೊಳಗೆ ಚಲಿಸುತ್ತಿದ್ದ ಎರಡು ಲೋಕೋ ರೈಲುಗಳು ಶಿಫ್ಟ್…

Read More

ಕೋಟಿ ಕೋಟಿ ಖರ್ಚು ಮಾಡಿ ಕಟ್ಟಿದ್ದ ಸರ್ಕಾರಿ ಕಟ್ಟಡವೀಗ ಅನೈತಿಕ ಚಟುವಟಿಕೆಗಳ ತಾಣ: ಹೇಳೋರು ಇಲ್ಲ ಕೇಳೋರು ಇಲ್ಲ! – Kannada News

ಪಾಳು ಬಿದ್ದಿರುವ ಕಟ್ಟಡImage Credit source: Tv9 Kannada ಬಾಗಲಕೋಟೆ, ಜೂನ್​​ 04: ಇಲ್ಲಿನ ನವನಗರ ಯುನಿಟ್ ಎರಡರ ಸೆಕ್ಟರ್ ನಂಬರ್​​ 10ರಲ್ಲಿ ಕೋಟ್ಯಾಂತರ ರೂಪಾಯಿ ಹಣ ವೆಚ್ಚ ಮಾಡಿ ನಿರ್ಮಿಸಲಾಗಿರುವ ಸರಕಾರಿ ನರ್ಸರಿ ಶಾಲೆಯ ಕಟ್ಟಡ ಭೂತ ಬಂಗಲೆಯಂತಾಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಆವರಣದ ಗೇಟ್​​ಗೆ ಕನಿಷ್ಠ ಬೀಗವೂ ಇಲ್ಲದ ಕಾರಣ ಇಲ್ಲಿ ಹೇಳೋರು ಕೇಳೋರು ಯಾರೂ ಇಲ್ಲ ಎಂಬಂತಾಗಿದೆ. ಕಿಟಕಿಗಳ ಗಾಜುಗಳು ಚೂರಾಗಿದ್ದರೆ, ಕೊಠಡಿಗಳ ಬಾಗಿಲು ಮುರಿದಿವೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು,…

Read More

ಹಳೆಯ ವಾಹನಗಳಿಗೆ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ

ಬೆಂಗಳೂರು, ಏಪ್ರಿಲ್​ 04: 01 ಏಪ್ರಿಲ್​ 2019ಕ್ಕಿಂತ ಹಿಂದೆ ರಿಜಿಸ್ಟ್ರೇಷನ್ ಆಗಿರುವ ಎಲ್ಲಾ ವಾಹನಗಳಿಗೂ ವಾಹನ ಮಾಲೀಕರು ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್​​ (ಹೆಚ್ಎಸ್ಆರ್​ಪಿ HSRP) ನಂಬರ್ ಪ್ಲೇಟ್​​ ಅಳವಡಿಸಿಕೊಳ್ಳಬೇಕು, ಇದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಆ ಮೂಲಕ ಹರಡುತ್ತಿರುವ ಸುಳ್ಳು ಸುದ್ದಿಗೆ ಬ್ರೇಕ್ ಹಾಕಲಾಗಿದೆ. ಈ ಕುರಿತಾಗಿ ರಾಜ್ಯ ಸಾರಿಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ವದಂತಿಗೆ ತೆರೆ ಎಳೆದ ರಾಜ್ಯ ಸಾರಿಗೆ ಇಲಾಖೆ ಹಳೆಯ ವಾಹನಗಳಿಗೆ…

Read More

ಬಳ್ಳಾರಿ ಗಲಭೆ: ಪೊಲೀಸ್ ವಶದಲ್ಲಿದ್ದ 9 ಗನ್​​ಮ್ಯಾನ್​​ ಪೈಕಿ ಓರ್ವ ಅರೆಸ್ಟ್

ಬಳ್ಳಾರಿ, (ಜನವರಿ 04): ಬಳ್ಳಾರಿ ಬ್ಯಾನರ್ ಗಲಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವು ಪ್ರಕರಣದ ತನಿಖೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಒಟ್ಟು 26 ಜನರನ್ನು ಬಂಧಿಸಲಾಗಿದೆ. ಪ್ರಮುಖವಾಗಿ ಘಟನೆ ನಡೆದಾಗ ಸ್ಥಳದಲ್ಲಿದ್ದ 9 ಗನ್​ಮ್ಯಾನ್​ಗಳ ಪೈಕಿ ಓರ್ವನ ಬಂಧನವಾಗಿದೆ. ಹೌದು..ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್​ಮ್ಯಾನ್​​ ನನ್ನು ಪೊಲೀಸರು ಬಂಧಿಸಿದ್ದಾರೆ. ಗಲಾಟೆ ವೇಳೆ ಸತೀಶ್​​​ ರೆಡ್ಡಿ ಖಾಸಗಿ ಗನ್ ಮ್ಯಾನ್​​ ಗುರುಚರಣ್​​ ಸಿಂಗ್ ಹಾರಿಸಿದ ಗುಂಡಿಗೆ…

Read More

ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ: ಸಿನಿಮಾ ಸ್ಟೈಲ್​​ನಲ್ಲಿ ಪ್ರಯಾಣಿಕರ ರಕ್ಷಣೆ – Kannada News | Fire Breaks Out in Thiruvananthapuram–Hazrat Nizamuddin Rajdhani Express in Madhya Pradesh

ಭೋಪಾಲ್, ಮೇ 17:ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಬಿ-1 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಲೂನಿ ರಿಚ್ಛಾ (LNR) ಮತ್ತು ವಿಕ್ರಮ್‌ಗಢ್ ಅಲೋಟ್ (VMA) ನಿಲ್ದಾಣಗಳ ಮಧ್ಯೆ ಈ ಅವಘಡ ಸಂಭವಿಸಿದೆ. ಕೋಚ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಯಾವುದೇ ಪ್ರಯಾಣಿಕರು ಅಥವಾ ರೈಲ್ವೆ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಿಗ್ಗೆ 5.15ಕ್ಕೆ ತಿರುವನಂತಪುರಂನಿಂದ ನಿಜಾಮುದ್ದೀನ್‌ಗೆ ತೆರಳುತ್ತಿದ್ದ 12431 ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಹಿಂಭಾಗದ SLR ಹಾಗೂ B1 ಕೋಚ್‌ನಲ್ಲಿ ಬೆಂಕಿ…

Read More

ಸೋಮವಾರವೂ ‘ಕೆಡಿ’ ಭರ್ಜರಿ ಕಲೆಕ್ಷನ್; ಕೆವಿಎನ್​​ಗೆ ಒಂದೇ ದಿನ ಡಬಲ್ ಧಮಾಕ – Kannada News | KD Movie Box Office: Strong Monday Collection, Dhruva Sarja’s Film Passes Key Test

‘ಈ ಸಿನಿಮಾ ನಿಜಕ್ಕೂ ಗೆಲ್ಲುತ್ತಾ’ ಎಂದು ಪ್ರಶ್ನೆ ಮಾಡಿದವರಿಗೆಲ್ಲ ‘ಕೆಡಿ’ ಚಿತ್ರ ಸರಿಯಾದ ಉತ್ತರವನ್ನೇ ನೀಡಿದೆ. ಧ್ರುವ ಸರ್ಜಾ ವೃತ್ತಿ ಜೀವನಕ್ಕೆ ಮತ್ತೊಂದು ಗೆಲುವು ಸಿಕ್ಕಿದೆ. ಪ್ರೇಮ್ ಅವರು ನಿರ್ದೇಶನದಲ್ಲಿ ತಾವು ಗ್ರಿಪ್ ಕಳೆದುಕೊಂಡಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ‘ಕೆಡಿ’ ಸಿನಿಮಾ (KD Movie) ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಗುರುವಾರದಿಂದ ಭಾನುವಾರದವರೆಗೆ ಸಿನಿಮಾ ಗೆದ್ದು ಬೀಗಿದೆ. ಸೋಮವಾರದ ಪರೀಕ್ಷೆಯಲ್ಲೂ ಸಿನಿಮಾ ಮೆಚ್ಚುಗೆ ಪಡೆದಿದೆ. ಈ ಮೂಲಕ ಸಿನಿಮಾ ಗೆದ್ದಿದೆ ಎಂಬ ಅಭಿಪ್ರಾಯವನ್ನು ಬಾಕ್ಸ್…

Read More

ಅಮೆರಿಕ-ಇರಾನ್ ನಡುವೆ ಜಿದ್ದಾಜಿದ್ದಿ: ಮತ್ತೊಮ್ಮೆ ಭೀಕರ ದಾಳಿ ಮಾಡುತ್ತೇವೆ ಎಂದ ಟ್ರಂಪ್‌ಗೆ ಎಚ್ಚರಿಕೆಯಿಂದಿರಿ ಎಂದ ಇರಾನ್ – Kannada News | US Iran Tensions Rise: Trump Threatens Fierce Attack, Iran Vows Retaliation Amidst Peace Talks

ಜ್ಯೂರಿಚ್ , ಜೂನ್ 22: ಒಂದು ಕಡೆ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಅಮೆರಿಕ ಮತ್ತು ಇರಾನ್(Iran) ನಡುವೆ ಯುದ್ಧ ನಿಲ್ಲಿಸುವ ಕುರಿತು ಮಹತ್ವದ ಶಾಂತಿ ಮಾತುಕತೆಗಳು ಆರಂಭವಾಗಿವೆ. ಆದರೆ ಮತ್ತೊಂದೆಡೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ನಾಯಕರ ನಡುವಿನ ವಾಗ್ದಾಳಿ ಜಗತ್ತಿನಲ್ಲಿ ತೀವ್ರ ಆತಂಕ ಮೂಡಿಸಿದೆ. ಇರಾನ್ ಮೇಲೆ ಮತ್ತೊಮ್ಮೆ ಭೀಕರ ದಾಳಿ ನಡೆಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದರೆ, ನಮ್ಮ ಸಶಸ್ತ್ರ ಪಡೆಗಳು ತಕ್ಕ ಪ್ರತ್ಯುತ್ತರ ನೀಡಲು ಸಿದ್ಧವಾಗಿವೆ ಎಂದು ಇರಾನ್ ತಿರುಗೇಟು ನೀಡಿದೆ. ಟ್ರಂಪ್ ಹಾಕಿದ…

Read More