Headlines

ನೀಟ್ ಪ್ರತಿಭಟನೆ, ಪ್ರಧಾನಿ ಮೋದಿ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ – Kannada News | Union Minister Pralhad Joshi Defends NEET Reforms, Says Modi Government Bringing Tough Anti Paper Leak Measures

ಬೆಂಗಳೂರು, ಜುಲೈ 24: ನೀಟ್ ಪರೀಕ್ಷಾ ಅಕ್ರಮ ಮತ್ತು ವಿರೋಧ ಪಕ್ಷಗಳ ಟೀಕೆಗಳ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ಕೇಂದ್ರ ಸರ್ಕಾರವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು. ‘ಟಿವಿ9’ ಜತೆ ಮಾತನಾಡಿದ ಅವರು, 2024ರ ಪರೀಕ್ಷಾ (ಅನುಚಿತ ವಿಧಾನಗಳ ತಡೆ) ಕಾಯಿದೆಯನ್ನು ಉಲ್ಲೇಖಿಸಿ, ಈ ಕಾನೂನು 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ. ದಂಡವನ್ನು ಒಳಗೊಂಡಿದೆ ಎಂದರು. ಅರವಿಂದ್ ಕೇಜ್ರಿವಾಲ್ ಮತ್ತು ಇತರ ವಿರೋಧ ಪಕ್ಷಗಳು…

Read More

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ – Kannada News | Opposition Intensifies Protests for Dharmendra Pradhans Resignation Amidst NEET Controversy

ನವದೆಹಲಿ, ಜುಲೈ 24: ನೀಟ್ ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿರೋಧ ಪಕ್ಷಗಳು ತೀವ್ರ ಒತ್ತಾಯ ಮಾಡುತ್ತಿವೆ. ಸಂಸತ್ ಅಧಿವೇಶನ ನಡೆಯುತ್ತಿರುವ ಕಾರಣ ವಿಪಕ್ಷಗಳು ಸಂಸತ್ ಭವನದ ಮಕರ ದ್ವಾರದಲ್ಲಿ ಧರಣಿ ನಡೆಸಿವೆ. ಇಂಡಿ ಒಕ್ಕೂಟದ ಸಂಸದರು ಮತ್ತು ಕಾಂಗ್ರೆಸ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಮತ್ತೊಂದೆಡೆ, ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ದೇಶಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್ ಕರೆ ನೀಡಿದೆ. ಮೆಟ್ರೋ ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳಲ್ಲಿ ವಿದ್ಯಾರ್ಥಿಗಳ…

Read More

‘ರಾಮಾಯಣ’ ಸಿನಿಮಾಕ್ಕೆ ಎರಡು ವರ್ಷ ತಯಾರಿ, ರಣ್​​ಬೀರ್ ಕಪೂರ್ ಮಾಹಿತಿ – Kannada News | Ranbir Kapoor talks about his preparation for Ramayana movie

ಭಾರತ ಚಿತ್ರರಂಗದ (Indian Cinema) ಈ ವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ಎನಿಸಿಕೊಂಡಿದೆ ‘ರಾಮಾಯಣ’ (Ramayana). ಈ ಸಿನಿಮಾದ ಎರಡೂ ಭಾಗಗಳಿಗೆ ಸೇರಿ ಸುಮಾರು 4000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುತ್ತಿದೆ. ಇದೀಗ ಸಿನಿಮಾದ ಮೊದಲ ಭಾಗ ಬಿಡುಗಡೆಗೆ ರೆಡಿಯಾಗಿದೆ. ಈ ಸಿನಿಮಾ ನವೆಂಬರ್ ತಿಂಗಳಲ್ಲಿ ರಿಲೀಸ್ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಈಗಾಗಲೇ ಆರಂಭಿಸಿದೆ. ಸಿನಿಮಾವನ್ನು ವಿದೇಶಗಳಲ್ಲಿ ಅದರಲ್ಲೂ ಹಾಲಿವುಡ್​ ಸಿನಿಮಾಗಳ ಮಾರುಕಟ್ಟೆ ಇರುವಲ್ಲಿ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದ್ದು,…

Read More

ಬಿಯರ್ ಬಾಟಲಿಗಳಿದ್ದ ಲಾರಿ ಪಲ್ಟಿ; ರಸ್ತೆ ಪಾಲಾಯ್ತು ಲಕ್ಷಾಂತರ ರೂ. ಮೌಲ್ಯದ ಮದ್ಯ! – Kannada News | Hassan Beer Lorry Overturns: Thousands of Bottles Broken, Locals Rush to Grab Beer

ಹಾಸನ, ಜುಲೈ 24: ಹೊರವಲಯದ ದೊಡ್ಡಪುರ ಗ್ರಾಮದ ಬಳಿ ತಡರಾತ್ರಿ ಟಯರ್ ಬ್ಲಾಸ್ಟ್ ಆದ ಪರಿಣಾಮ 1,100 ಕೇಸ್ ಬಿಯರ್ ಹೊತ್ತೊಯ್ಯುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹಾಸನದ ವುಡ್ ಪಿಕರ್ ಡಿಸ್ಟಿಲರೀಸ್‌ನಿಂದ ಕೊಪ್ಪಳಕ್ಕೆ ತೆರಳುತ್ತಿದ್ದ ಲಾರಿ ಅಪಘಾತಕ್ಕೀಡಾಗಿ, ಲಕ್ಷಾಂತರ ರೂಪಾಯಿ ಮೌಲ್ಯದ ಬಿಯರ್ ಬಾಟಲಿಗಳು ರಸ್ತೆ ಪಾಲಾಗಿವೆ. ಅಪಘಾತದ ಬೆನ್ನಲ್ಲೇ ಸ್ಥಳೀಯರು ನೂರಾರು ಬಿಯರ್ ಬಾಟಲಿಗಳನ್ನು ಹೊತ್ತೊಯ್ದಿದ್ದು, ಬಳಿಕ ಬಂದ ಪೊಲೀಸರು ಮಾರ್ಗವನ್ನು ಬಂದ್ ಮಾಡಿದ್ದಾರೆ. ಅಳಿದುಳಿದ ಬಾಟಲಿಗಳನ್ನು ಸಂಗ್ರಹಿಸಲು ಟ್ರಾನ್ಸ್‌ಪೋರ್ಟ್‌ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ….

Read More

ಸೂಪರ್ ಮಾಮ್ ರಿಯಾಲಿಟಿ ಶೋ ಆಡಿಷನ್ ವಿವರ ಇಲ್ಲಿದೆ – Kannada News | Dance Karnataka Dance Super Mom Auditions Begin in 18 Districts Across Karnataka

ಮಹಿಳೆಯರಿಗಾಗಿ ‘ಸೂಪರ್ ಮಾಮ್’ ಹೆಸರಿನ ರಿಯಾಲಿಟಿ ಶೋನ ಜೀ ಕನ್ನಡ ವಾಹಿನಿ ತರುತ್ತಿದೆ. ಇದಕ್ಕೆ ಕರ್ನಾಟಕದ ಒಟ್ಟು 18 ಪ್ರಮುಖ ಜಿಲ್ಲೆಗಳಲ್ಲಿ ಈ ಆಡಿಷನ್‌ಗಳು ನಡೆಯಲಿವೆ. ಎಲ್ಲೆಲ್ಲಿ ಆಡಿಷನ್ ನಡೆಯಲಿದೆ ಎಂಬ ವಿವರವನ್ನು ಜೀ ಕನ್ನಡ ವಾಹಿನಿ ನೀಡಿದೆ. ಜುಲೈ 24 ಅಂದರೆ ಇಂದು ಹಾಸನ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಆಡಿಷನ್ ಆಯೋಜಿಸಲಾಗಿದೆ. ಜುಲೈ 25ರಂದು ಮಂಗಳೂರು ಹಾಗೂ ಕೊಪ್ಪಳದ ಭಾಗದಲ್ಲಿ ಆಡಿಷನ್‌ಗಳನ್ನು ಹಮ್ಮಿಕೊಳ್ಳಲಾಗಿದೆ. ಜುಲೈ 26 ಕ್ಕೆ ಉಡುಪಿ ಹಾಗೂ ದಾವಣಗೆರೆಯಲ್ಲಿ ಆಡಿಷನ್ ನಡೆಯಲಿದೆ….

Read More

ಆಲಮಟ್ಟಿ ಡ್ಯಾಂ ಭರ್ತಿಗೆ ಕೇವಲ 1.02 ಮೀಟರ್ ಬಾಕಿ: 14 ಕ್ರಸ್ಟ್ ಗೇಟ್‌ಗಳು ಓಪನ್​​ – Kannada News | Almatti Dam Just 1.02 Metres Away from Full Capacity; 14 Crest Gates Opened

ವಿಜಯಪುರ, ಜುಲೈ 24: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಗೆ ಮತ್ತೆ ಜೀವಕಳೆ ಬಂದಿದ್ದು, ಆಲಮಟ್ಟಿ ಡ್ಯಾಂ ಭರ್ತಿಗೆ ಕೇವಲ 1.02 ಮೀಟರ್ ಬಾಕಿ ಉಳಿದಿದೆ. ಡ್ಯಾಂನಲ್ಲಿ 518.58 ಮೀಟರ್ ನೀರು ಸಂಗ್ರಹವಾಗಿದ್ದು, 73,162 ಕ್ಯೂಸೆಕ್ ಒಳಹರಿವಿದೆ. ಈ ವರ್ಷದ ಮೊದಲ ಬಾರಿಗೆ ಆಲಮಟ್ಟಿ ಕ್ರಸ್ಟ್ ಗೇಟ್‌ಗಳನ್ನು ಓಪನ್ ಮಾಡಲಾಗಿದ್ದು, 26 ಗೇಟ್‌ಗಳಲ್ಲಿ 14 ಕ್ರಸ್ಟ್ ಗೇಟ್‌ಗಳನ್ನು ತೆರೆಯಲಾಗಿದೆ. ಮಹಾರಾಷ್ಟ್ರ ಹಾಗೂ ಕೃಷ್ಣಾ ಕಣಿವೆಯಲ್ಲಿ ಉತ್ತಮ ಮಳೆ ಪರಿಣಾಮ ನದಿಪಾತ್ರದ ಜನರಿಗೆ ಜಿಲ್ಲಾಡಳಿತದಿಂದ ನದಿಗೆ ಇಳಿಯದಂತೆ, ಜಾನುವಾರುಗಳನ್ನು ಬಿಡದಂತೆ…

Read More

ಇಸ್ರೇಲ್​ಗೆ ಶೇ 12.5, ಭಾರತಕ್ಕೆ ಶೇ. 10 ಸುಂಕ; ಅಮೆರಿಕದ ಪರಮಮಿತ್ರ ದೇಶಕ್ಕೆ ಹೆಚ್ಚಿನ ಟ್ಯಾರಿಫ್ ಯಾಕೆ? – Kannada News | Us imposes new tariffs on over 60 countries having forced labour system india at lower bracket

ವಾಷಿಂಗ್ಟನ್, ಜುಲೈ 24: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬಲವಂತದ ಕಾರ್ಮಿಕ ಪದ್ಧತಿಯನ್ನು (Forced Labour) ತಡೆಯುವ ಉದ್ದೇಶದಿಂದ ಭಾರತ, ಚೀನಾ ಮತ್ತು ಯುನೈಟೆಡ್ ಕಿಂಗ್‌ಡಮ್ ಸೇರಿದಂತೆ 60ಕ್ಕೂ ಹೆಚ್ಚು ದೇಶಗಳ ಮೇಲಿನ ಆಮದುಗಳ ಮೇಲೆ ಶೇ. 10ರಿಂದ ಶೇ. 12.5ರವರೆಗೆ ಹೊಸ ಸುಂಕಗಳನ್ನು (Tariffs) ವಿಧಿಸಿದ್ದಾರೆ. ಬಲವಂತದ ಕಾರ್ಮಿಕರಿಂದ ತಯಾರಾದ ಉತ್ಪನ್ನಗಳ ಆಮದನ್ನು ತಡೆಗಟ್ಟುವಲ್ಲಿ ತಮ್ಮ ವ್ಯಾಪಾರಿ ಪಾಲುದಾರ ದೇಶಗಳು ಸರಿಯಾದ ಕ್ರಮ ಕೈಗೊಂಡಿಲ್ಲ ಎಂದು ಅಮೆರಿಕ ಈ ಸುಂಕಗಳನ್ನು ವಿಧಿಸಿದೆ. ವಿವಿಧ ದೇಶಗಳಿಗೆ…

Read More

ಖಾಸಗಿ ಹೂಡಿಕೆ ಆಕರ್ಷಿಸಲು ಪ್ರವಾಸೋದ್ಯಮ ನೀತಿ ಸರಳೀಕರಣ: ಸಚಿವ ಕೆ.ಜೆ. ಜಾರ್ಜ್ – Kannada News | Karnataka to Simplify Tourism Policy to Boost Private Investment: Minister KJ George

ಕೆ.ಜೆ. ಜಾರ್ಜ್ ಬೆಂಗಳೂರು, ಜುಲೈ 24: ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳಲು ಹಾಗೂ ಖಾಸಗಿ ಹೂಡಿಕೆಯನ್ನು ಉತ್ತೇಜಿಸಲು ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದೆ ಎಂದು ಪ್ರವಾಸೋದ್ಯಮ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ನಗರದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ ‘ಇಂಡಿಯನ್ ಇಂಟರ್‌ನ್ಯಾಷನಲ್ ಟ್ರಾವೆಲ್ ಮಾರ್ಟ್’ (IITM 2026) ಪ್ರದರ್ಶನದ ವೇಳೆ ಅವರು ಮಾತನಾಡಿ ಈ ಬಗ್ಗೆ ಮಾಹಿತಿ ತಿಳಿಸಿದ್ದಾರೆ. ಸರಳೀಕೃತ ವ್ಯವಸ್ಥೆ ಮತ್ತು ಪ್ರೋತ್ಸಾಹಕಗಳು ಹೂಡಿಕೆದಾರರಿಗೆ ಆಡಳಿತಾತ್ಮಕ ತೊಡಕುಗಳು ಎದುರಾಗದಂತೆ ನೋಡಿಕೊಳ್ಳುವುದು…

Read More

PMJVK ಯೋಜನೆ ಫಲಾನುಭವಿಗಳು ಯಾರು? ಜಿಲ್ಲಾ ಮಟ್ಟದ ಮಾಹಿತಿ ಇಲ್ಲವೆಂದ ಕೇಂದ್ರ ಸರ್ಕಾರ – Kannada News | PMJVK Scheme: Centre Admits to Lacking District Level Database to Measure Impact of Minority Development Funds

ಜಿ. ಕುಮಾರ ನಾಯಕ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ಕಿರಣ್ ರಿಜಿಜುImage Credit source: PTI ಬೆಂಗಳೂರು, ಜುಲೈ 24: ಕರ್ನಾಟಕದ ಕಲ್ಯಾಣ ಕರ್ನಾಟಕ ಸೇರಿದಂತೆ ಹಿಂದುಳಿದ ಜಿಲ್ಲೆಗಳ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ಜನ ವಿಕಾಸ್ ಕಾರ್ಯಕ್ರಮ (PMJVK) ಅಡಿಯಲ್ಲಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗುತ್ತಿದ್ದರೂ, ಈ ಯೋಜನೆಯ ಪರಿಣಾಮವನ್ನು ಅಳೆಯಲು ಅಗತ್ಯವಾದ ಜಿಲ್ಲಾ ಮಟ್ಟದ ಮಾಹಿತಿ ಕೇಂದ್ರ ಸರ್ಕಾರದ ಬಳಿ ಇಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಒಪ್ಪಿಕೊಂಡಿದೆ. ರಾಯಚೂರು ಸಂಸದ ಜಿ….

Read More

ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ? ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪಿನ ಮಾಹಿತಿ ಇಲ್ಲಿದೆ – Kannada News | When Is Property Considered Ancestral? Karnataka High Court Explains Children’s Rights in Inherited Property

ಕರ್ನಾಟಕ ಹೈಕೋರ್ಟ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜುಲೈ 24: ಪಿತ್ರಾರ್ಜಿತ ಆಸ್ತಿ (Ancestral Property) ಮತ್ತು ಸ್ವಯಾರ್ಜಿತ ಆಸ್ತಿ (Self-acquired Property) ನಡುವಿನ ವ್ಯತ್ಯಾಸದ ಬಗ್ಗೆ ಕರ್ನಾಟಕ ಹೈಕೋರ್ಟ್ (Karnataka High Court) ಇತ್ತೀಚೆಗೆ ಮಹತ್ವದ ತೀರ್ಪು ಹಾಗೂ ಸ್ಪಷ್ಟನೆ ನೀಡಿದೆ. ತಾತನಿಂದ ತಂದೆಗೆ ಬಂದ ಎಲ್ಲ ಆಸ್ತಿಯೂ ಮಕ್ಕಳಿಗೆ ಜನ್ಮಸಿದ್ಧ ಹಕ್ಕು ಹೊಂದಿರುವ ಪಿತ್ರಾರ್ಜಿತ ಆಸ್ತಿಯಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆಸ್ತಿಯ ಮೂಲ, ಅದು ಹೇಗೆ ಸಂಪಾದನೆಯಾಯಿತು ಮತ್ತು ಅದರ ಕಾನೂನು…

Read More