Headlines

ಬಿಗ್​​ಬಾಸ್ ಕನ್ನಡ 12ರ ವಿನ್ನರ್ ಯಾರು: ಪ್ರಶಾಂತ್ ಸಂಬರ್ಗಿ ಹೇಳಿದ್ದು ಹೀಗೆ – Kannada News | Bigg Boss Kannada 12: Prashanth Sambargi pics his contestant

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss) ರ ಫಿನಾಲೆ ಹತ್ತಿರವಾಗುತ್ತಿದೆ. ಮನೆಯಲ್ಲಿ ಸದ್ಯಕ್ಕೆ ಎಂಟು ಮಂದಿ ಸದಸ್ಯರಿದ್ದಾರೆ. ಗಿಲ್ಲಿ ಸದ್ಯದ ವಿನ್ನರ್ ಎನ್ನಲಾಗುತ್ತಿದೆ. ಆದರೆ ಅಶ್ವಿನಿ, ರಕ್ಷಿತಾ, ಧನುಶ್ ಸಹ ವಿನ್ನರ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದೀಗ ಕೆಲವು ಮಾಜಿ ಸ್ಪರ್ಧಿಗಳು ತಮ್ಮ ಮೆಚ್ಚಿನ ಸ್ಪರ್ಧಿ ಯಾರು? ಈ ಬಾರಿ ಗೆಲ್ಲಬಹುದು ಎಂಬ ಊಹೆಯನ್ನು ಸಹ ಮಾಡುತ್ತಿದ್ದಾರೆ. ಎರಡು ಬಾರಿ ಬಿಗ್​​ಬಾಸ್ ಸ್ಪರ್ಧೆಯಲ್ಲಿ ಭಾಗವಹಿಸಿರುವ ಪ್ರಶಾಂತ್ ಸಂಬರ್ಗಿ ಅವರು ಈ ಬಾರಿ ತಮ್ಮ ಮೆಚ್ಚಿನ…

Read More

ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ದಾಖಲೆಯ ಮಟ್ಟಕ್ಕೆ ಇಳಿಕೆ; ಮುಂಬೈನಲ್ಲಿ ಪ್ರಲ್ಹಾದ್ ಜೋಶಿ ಹೇಳಿಕೆ – Kannada News | Union Minister Pralhad Joshi Addressed at the Mumbai Climate Week

ಮುಂಬೈ, ಫೆಬ್ರವರಿ 17: ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ ಕಂಡಿದೆ. 279 ರೂ. ದರದೊಂದಿಗೆ ಭಾರತ ಹಸಿರು ಹೈಡ್ರೋಜನ್ ಕ್ಷೇತ್ರದಲ್ಲಿ ಹೊಸ ಜಾಗತಿಕ ಮಾನದಂಡ ಸ್ಥಾಪಿಸಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಘೋಷಿಸಿದ್ದಾರೆ. ಮುಂಬೈಯಲ್ಲಿ ಇಂದು ಆಯೋಜಿಸಿದ್ದ “ಹವಾಮಾನ ಸಪ್ತಾಹ 2026” ಉದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅಡಿಯಲ್ಲಿ ಹಸಿರು ಹೈಡ್ರೋಜನ್ ಬೆಲೆ ಪ್ರತಿ ಕೆಜಿಗೆ 279 ರೂ….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 7ರ ದಿನಭವಿಷ್ಯ

ಆಸ್ತಿ ವಿಚಾರ ಮತ್ತು ಸಂಗಾತಿಯ ಬೇಡಿಕೆಗಳನ್ನು ನಿಭಾಯಿಸಲು ಈ ದಿನ ಹಸಿರು ಬಣ್ಣದ ವಸ್ತ್ರ ಧರಿಸಿ. ಪಕ್ಷಿಗಳಿಗೆ ಧಾನ್ಯಗಳನ್ನು ಹಾಕುವುದು ನಿಮಗೆ ಅದೃಷ್ಟ ತರಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಸ್ನೇಹಿತರು- ಸಂಬಂಧಿಗಳ ಆಹ್ವಾನದ ಮೇಲೆ ಅವರ ಮನೆಗಳಿಗೆ ಊಟ ಅಥವಾ ತಿಂಡಿಗೋ ಅಥವಾ ಗೆಟ್- ಟು- ಗೆದರ್ ಗೆ ತೆರಳುವಂಥ ಯೋಗ ಇದೆ. ನಿಮ್ಮಲ್ಲಿ ಕೆಲವರು ಈ ದಿನ ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸುವ ಸಾಧ್ಯತೆಗಳಿವೆ. ಅದೇ…

Read More

‘ಮೈಕಲ್’ ಬಾಕ್ಸ್ ಆಫೀಸ್: ಏಳು ದಿನಕ್ಕೆ ದಾಖಲೆ ಕಲೆಕ್ಷನ್, ಭಾರತದಲ್ಲೆಷ್ಟು? – Kannada News | Michael movie collection report, how much it gets in India on first week

ಮೈಕಲ್ ಜಾಕ್ಸನ್ (Michael) ಅವರ ಜೀವನ ಆಧಾರಿಸಿದ ಸಿನಿಮಾ ‘ಮೈಕಲ್’ ಏಪ್ರಿಲ್ 24 ರಂದು ಬಿಡುಗಡೆ ಆಗಿದೆ. ಸಿನಿಮಾಕ್ಕೆ ಮೊದಲ ದಿನ ಮಿಶ್ರ ವಿಮರ್ಶೆಗಳು ವ್ಯಕ್ತವಾಗಿದ್ದವು, ಹಾಗಿದ್ದರೂ ಸಹ ಜನ ಮುಗಿಬಿದ್ದು ಸಿನಿಮಾ ನೋಡುತ್ತಿದ್ದು, ಏಳು ದಿನಗಳಲ್ಲಿ ಭಾರಿ ದೊಡ್ಡ ಕಲೆಕ್ಷನ್ ಮಾಡಿದೆ. ಕೇವಲ ಏಳೇ ದಿನದಲ್ಲಿ ‘ಮೈಖಲ್’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಮುರಿದಿದೆ. ಮಾತ್ರವಲ್ಲ ಭಾರತದಲ್ಲಿಯೂ ಸಹ ದೊಡ್ಡ ಮೊತ್ತದ ಗಳಿಕೆ ಮಾಡಿದೆ ಈ ಸಿನಿಮಾ. ಮೈಖಲ್ ಜಾಕ್ಸನ್ ಅವರ ಸಹೋದರನ…

Read More

ಛತ್ರಪತಿ ಶಿವಾಜಿ ಮಹಾರಾಜ್: ರಿಷಬ್ ಶೆಟ್ಟಿ ನಟನೆಯ 2 ಪಾರ್ಟ್ ಸಿನಿಮಾಗೆ 500 ಕೋಟಿ ಬಜೆಟ್ – Kannada News | Rishab Shetty starrer The Pride of Bharat Chhatrapati Shivaji Maharaj Rs 500 Cr Budget Two Parts

‘ಕಾಂತಾರ’ ಚಿತ್ರದ ಅಭೂತಪೂರ್ವ ಯಶಸ್ಸಿನ ನಂತರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಖತ್ ಬ್ಯುಸಿಯಾಗಿರುವ ನ್ಯಾಷನಲ್ ಅವಾರ್ಡ್ ವಿನ್ನರ್ ರಿಷಬ್ ಶೆಟ್ಟಿ (Rishab Shetty) ಅವರ ಮುಂದಿನ ಮಹತ್ವಾಕಾಂಕ್ಷೆಯ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಮರಾಠ ಸಾಮ್ರಾಜ್ಯದ ವೀರ ಯೋಧ ಛತ್ರಪತಿ ಶಿವಾಜಿ ಮಹಾರಾಜ್ ಅವರ ಜೀವನಾಧಾರಿತ ಚಿತ್ರ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ (The Pride of Bharat: Chhatrapati Shivaji Maharaj) ಸಿನಿಮಾ ಈಗ ಎರಡು ಭಾಗಗಳ ದೃಶ್ಯ ಕಾವ್ಯವಾಗಿ…

Read More

ಕೊನೆಗೂ ಸಿಕ್ತು ‘ರಿಚರ್ಡ್ ಆಂಟೊನಿ’ ಸಿನಿಮಾ ಅಪ್​​ಡೇಟ್, ಶೂಟಿಂಗ್ ಯಾವಾಗ ಶುರು? – Kannada News | Pramod Shetty said Rakshit Shetty will start Richard Antony movie shoot soon

ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ‘ರಿಚರ್ಡ್ ಆಂಟೊನಿ’ ಸಹ ಒಂದು. ರಕ್ಷಿತ್ ಶೆಟ್ಟಿ (Rakshit Shetty) ಅವರು ನಿರ್ದೇಶಿಸಲಿರುವ ‘ರಿಚರ್ಡ್ ಆಂಟೊನಿ’ ಸಿನಿಮಾ ಘೋಷಣೆಯಾಗಿ ವರ್ಷಗಳು ಕಳೆದಿವೆ. ಆದರೆ ಸಿನಿಮಾದ ಯಾವುದೇ ಅಪ್​​​ಡೇಟ್ ಹೊರಬಿದ್ದಿಲ್ಲ. ಕಳೆದ ನಾಲ್ಕೈದು ವರ್ಷಗಳಿಂದ ‘ರಿಚರ್ಡ್ ಆಂಟೊನಿ’ ಸಿನಿಮಾದ ಕತೆ ಮತ್ತು ಚಿತ್ರಕತೆ ಹೆಣೆಯುವಲ್ಲಿ ರಕ್ಷಿತ್ ಶೆಟ್ಟಿ ಬ್ಯುಸಿ ಆಗಿದ್ದಾರೆ. ಸಿನಿಮಾದ ಕತೆಯಲ್ಲಿ ಬ್ಯುಸಿ ಆಗಿರುವ ಕಾರಣಕ್ಕೆ ರಕ್ಷಿತ್ ಶೆಟ್ಟಿ ಹೊರಗೆಲ್ಲೂ ಕಾಣಿಸಿಕೊಳ್ಳುತ್ತಿಲ್ಲ ಎನ್ನಲಾಗುತ್ತಿದೆ. ಆದರೆ ಇದೀಗ ಕೊನೆಗೂ ಸಿನಿಮಾದ ಬಗ್ಗೆ ದೊಡ್ಡ…

Read More

ಅಭಿವೃದ್ಧಿ ಹೊಂದಿದ ಭಾರತ, ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸಲು ಈ ಚುನಾವಣೆ: ಪ್ರಧಾನಿ ಮೋದಿ

ಧೇಮಾಜಿ, ಏಪ್ರಿಲ್ 1: ಕಳೆದ ಹತ್ತು ವರ್ಷಗಳಲ್ಲಿ ಅಸ್ಸಾಂನಲ್ಲಿ ಸಾಕಷ್ಟು ಅಭಿವೃದ್ಧಿಗಳನ್ನು ಮಾಡಲಾಗಿದೆ. ಮೊದಲು ಸರ್ಬಾನಂದ ಸೋನೋವಾಲ್ ನಂತರ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ, ಅಸ್ಸಾಂ ಕಳೆದ 10 ವರ್ಷಗಳಲ್ಲಿ ಸೇವೆ ಮತ್ತು ಉತ್ತಮ ಆಡಳಿತದ ಹೊಸ ಯುಗಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸುವ ಚುನಾವಣೆ ಇದಾಗಿದೆ. ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಜ್ಜಾಗಿದೆ ಎಂದರು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಭಾರತದ ಟಾಪ್ 10 ಶ್ರೀಮಂತರು ಇವರು; ದಕ್ಷಿಣದವರು ಎಷ್ಟು ಮಂದಿ? – Kannada News | Richest Indian Actors 2026: Top 10 Bollywood and South Stars Net Worth

ಭಾರತದ ಅನೇಕ ಕಲಾವಿದರು ಸಾವಿರಾರು ಕೋಟಿ ರೂಪಾಯಿಯ ಒಡೆಯರು. ಅವರ ಬಳಿ ಕೋಟಿ ಕೋಟಿ ರೂಪಾಯಿ ಹಣ ಇದೆ. ಸಿನಿಮಾದಲ್ಲಿ ನಟಿಸೋದಕ್ಕೆ ದೊಡ್ಡ ಸಂಭಾವನೆ ಪಡೆಯುವ ಕಲಾವಿದರು, ನಟನೆಯ ಜೊತೆಗೆ ನಿರ್ಮಾಣದಲ್ಲಿ ತೊಡಗಿಕೊಳ್ಳುತ್ತಾರೆ. ಇನ್ನು, ಸಾಕಷ್ಟು ಉದ್ಯಮಗಳಲ್ಲಿ ಹೂಡಿಕೆ ಮಾಡುತ್ತಾರೆ. ಭಾರತದ ಟಾಪ್ 10 ಶ್ರೀಮಂತ ನಟರ ಪಟ್ಟಿ ಇಲ್ಲಿದೆ ನೋಡಿದೆ. ಈ ಪಟ್ಟಿಯಲ್ಲಿ ಶಾರುಖ್ ಖಾನ್ ಅವರು ಮೊದಲ ಸ್ಥಾನದಲ್ಲಿ ಇದ್ದಾರೆ. ಅವರ ಆಸ್ತಿ 12,931 ಕೋಟಿ ರೂಪಾಯಿ ಎಂದು ವರದಿ ಆಗಿದೆ. ಅಂದರೆ ಅವರೆಷ್ಟು…

Read More

ಶಿಶುವಿಗೆ ಹಸುವಿನ ಹಾಲು ನೀಡುವುದಕ್ಕೆ ಸರಿಯಾದ ಸಮಯವಿದೆಯೇ? ಯಾವಾಗ ಆರಂಭ ಮಾಡಬೇಕು ತಿಳಿದುಕೊಳ್ಳಿ – Kannada News | Cow’s Milk for Babies: When to Start?

ಒಂದು ಮನೆಯಲ್ಲಿ ಮಗು ಜನಿಸಿದ ಮೇಲೆ ಪೋಷಕರು ತಮ್ಮ ಮಗು ಸೇವಿಸುವ ಆಹಾರದ ಬಗ್ಗೆ ಬಹಳ ಜಾಗರೂಕರಾಗಿರಬೇಕಾಗುತ್ತದೆ. ಆರಂಭಿಕ ವರ್ಷಗಳಲ್ಲಿ, ಮಗುವಿನ ದೇಹ ವೇಗವಾಗಿ ಬೆಳೆಯುತ್ತದೆ, ಆದ್ದರಿಂದ ಅವರು ಪಡೆಯುವ ಪೋಷಣೆ ಬಹಳ ಮುಖ್ಯವಾಗುತ್ತದೆ. ಹಾಗಾಗಿ ಇಂತಹ ಸಮಯದಲ್ಲಿ, ಪೋಷಕರು ಹಸುವಿನ ಹಾಲನ್ನು ಯಾವಾಗ ನೀಡಲು ಪ್ರಾರಂಭಿಸಬೇಕು ಎಂಬ ಗೊಂದಲ ಆರಂಭವಾಗುತ್ತದೆ. ಇದು ಸಾಮಾನ್ಯವಾಗಿದ್ದರೂ ಕೂಡ ಈ ಬಗ್ಗೆ ಸರಿಯಾದ ಮಾಹಿತಿ ಪಡೆಯುವುದು ಅನಿವಾರ್ಯವಾಗುತ್ತದೆ. ಹಸುವಿನ ಹಾಲು (Milk) ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಇತರ…

Read More

ಪ್ರತಿದಿನ ಮಲ್ಟಿವಿಟಮಿನ್ ತೆಗೆದುಕೊಳ್ಳುವುದು ನಿಜವಾಗಿಯೂ ಒಳ್ಳೆಯದೇ? ಏನ್ ಹೇಳ್ತಾರೆ ವೈದ್ಯರು?

ಇಂದಿನ ವೇಗದ ಜೀವನಶೈಲಿಯಲ್ಲಿ ಹಲವರಿಗೆ ತಮ್ಮ ಆಹಾರ ಪದ್ಧತಿಗೆ ಗಮನ ನೀಡಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಪೂರೈಸಲು ಹಲವರು ಮಲ್ಟಿವಿಟಮಿನ್‌ಗಳ (Multivitamin) ಮೇಲೆ ಅವಲಂಬಿತರಾಗುತ್ತಿದ್ದಾರೆ. ಮಲ್ಟಿವಿಟಮಿನ್‌ಗಳು ಎಂದರೆ ಹಲವು ವಿಧದ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳಗೊಂಡಿರುವ ಪೂರಕ ಆಹಾರಗಳು. ಉದಾಹರಣೆಗೆ ವಿಟಮಿನ್ A, B, C, D, E ಜೊತೆಗೆ ಐರನ್, ಕ್ಯಾಲ್ಸಿಯಂ, ಜಿಂಕ್ ಮುಂತಾದವುಗಳು ಒಂದೇ ಮಾತ್ರೆಯಲ್ಲಿ ಇವೆಲ್ಲವೂ ದೊರೆಯುತ್ತವೆ. ಇವು ದೇಹದಲ್ಲಿ ಪೋಷಕಾಂಶಗಳ ಕೊರತೆಯನ್ನು ತುಂಬಲು ಸಹಾಯ ಮಾಡುತ್ತದೆ. ಸಾಮಾನ್ಯವಾಗಿ…

Read More