Headlines

ಈ ಸಲಹೆ ಅನುಸರಿಸಿದರೆ ಎಸಿ, ಕೂಲರ್‌ ಇಲ್ಲದೆಯೂ ಸುಡು ಬೇಸಿಗೆಯಲ್ಲಿ ಮನೆಯನ್ನು ತಂಪಾಗಿರಿಸಬಹುದು

ಬೇಸಿಗೆಯಲ್ಲಿನ (summer) ಉರಿ ಬಿಸಲು, ಸೆಕೆಯ ಅಬ್ಬರಕ್ಕೆ ಜನ ಹೈರಾಣಾಗುತ್ತಿದ್ದಾರೆ.  ಅನೇಕ ಜನರು ಬಿಸಿಲ ಬೇಗೆ ಹಾಗೂ ಸೆಕೆಯಿಂದ ತಪ್ಪಿಸಿಕೊಳ್ಳಲು ಮನೆಯೊಳಗೆ ಹಗಲು ರಾತ್ರಿ ಎಸಿ, ಕೂಲರ್ ಆನ್‌ ಮಾಡಿಯೇ ಇಟ್ಟು ಬಿಡುತ್ತಾರೆ. ಇದರಿಂದ ಭಾರೀ ವಿದ್ಯುತ್‌ ಖರ್ಚು ಆಗುತ್ತೆ ಜೊತೆಗೆ ಕರೆಂಟ್‌ ಬಿಲ್‌ ಕೂಡ ಜಾಸ್ತಿ ಬರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕೆಲವೊಂದು ಸ್ಮಾರ್ಟ್‌ ಟಿಪ್ಸ್‌ಗಳನ್ನು ಪಾಲಿಸುವ ಮೂಲಕ ಎಸಿ, ಕೂಲರ್‌ ಇಲ್ಲದೆಯೂ ಈ ಸುಡು ಬೇಸಿಗೆಯಲ್ಲಿ ಮನೆಯನ್ನು ಕೂಲ್‌ ಆಗಿ ಇಟ್ಟುಕೊಳ್ಳಬಹುದು. ಎಸಿ ಇಲ್ಲದೆಯೂ  ಮನೆಯನ್ನು…

Read More

ಬಾಲಿವುಡ್​ನ ಸ್ಟಾರ್ ನಿರ್ದೇಶಕನ ಜೊತೆ ಅಲ್ಲು ಅರ್ಜುನ್ ಸಿನಿಮಾ? – Kannada News | Allu Arjun’s Bollywood Debut with Sanjay Leela Bhansali? Pan India Star’s Next Big Move

‘ಪುಷ್ಪ 2’ ಚಿತ್ರದ ಮೂಲಕ ಅಲ್ಲು ಅರ್ಜುನ್ (Allu Arjun) ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ಭಾರತದ ಬಾಕ್ಸ್ ಆಫೀಸ್​ ಬಳಿಕ ಜಪಾನಿನ ಬಾಕ್ಸ್ ಆಫೀಸ್‌ನಲ್ಲಿ ಈಗಾಗಲೇ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಈಗ ಭಾರತೀಯ ಚಿತ್ರರಂಗವನ್ನು ಸ್ಟಾರ್ ನಿರ್ದೇಶಕರೊಂದಿಗೆ ಅವರು ಕೈಜೋಡಿಸಲಿದ್ದಾರೆ ಎಂದು ವರದಿ ಆಗಿದೆ. ಅಲ್ಲು ಅರ್ಜುನ್ ಅವರು ತೆಲುಗು ನಿರ್ದೇಶಕರೊಂದಿಗೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಈಗ ಅವರು ನಿರ್ಧಾರಗಳನ್ನು ಬದಲಾಯಿಸುತ್ತಿದ್ದಾರೆ. ಈಗಾಗಲೇ ಅವರು ತಮಿಳು ನಿರ್ದೇಶಕ ಅಟ್ಲಿ ಜೊತೆ…

Read More

ಬೀದಿ ಬದಿ ವ್ಯಾಪಾರಿಯ ಮನೆಗೆ ಕರೆದು ಉಡುಗೊರೆ ಕೊಟ್ಟು ಸನ್ಮಾನಿಸಿದ ರಜನೀಕಾಂತ್: ಕಾರಣ? – Kannada News | Rajinikanth facilitated a street food vendor know why

ರಜನೀಕಾಂತ್ (Rajinikanth) ಕೇವಲ ಸ್ಟಾರ್ ನಟ ಮಾತ್ರವೇ ಅಲ್ಲ, ಅವರೊಬ್ಬ ಅದ್ಭುತ ವ್ಯಕ್ತಿ. ತಾವು ಒಳಿತು ಮಾಡುವ ಜೊತೆಗೆ ಒಳಿತು ಮಾಡುವವರಿಗೆ ಪ್ರೋತ್ಸಾಹ ನೀಡುವ ಕಾರ್ಯವನ್ನೂ ಸಹ ಮಾಡುತ್ತಲೇ ಇರುತ್ತಾರೆ. ತಮಗೆ ಹಿಡಿಸಿದ ವ್ಯಕ್ತಿ, ವಿಷಯದ ಬಗ್ಗೆ ಬಹಿರಂಗವಾಗಿ ಹೇಳಿ ಅವರ ಮೌಲ್ಯ ಹೆಚ್ಚು ಮಾಡುತ್ತಾರೆ. ‘ಕಾಂತಾರ’ ಸಿನಿಮಾ ಬಿಡುಗಡೆ ಆದಾಗ ಸಿನಿಮಾ ನೋಡಿ ಮೆಚ್ಚಿ, ರಿಷಬ್ ಶೆಟ್ಟಿ ಅವರನ್ನು ಮನೆಗೆ ಕರೆಸಿ, ಚಿನ್ನದ ಸರವೊಂದನ್ನು ಉಡುಗೊರೆಯಾಗಿ ನೀಡಿ, ಸನ್ಮಾನ ಮಾಡಿದ್ದರು ರಜನೀಕಾಂತ್. ಇದೀಗ ಬೀದಿ ಬದಿ…

Read More

ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ ಆಗಿದ್ದೇನು? ವಿಡಿಯೋ

ತಮಿಳು ಚಿತ್ರರಂಗದ (Tamil Industry) ಜನಪ್ರಿಯ ನಾಯಕ ನಟರಲ್ಲಿ ಒಬ್ಬರಾಗಿರುವ ಜಯಂ ರವಿ ಸುದ್ದಿಗೋಷ್ಠಿ ನಡೆಸಿದ್ದು, ಸುದ್ದಿಗೋಷ್ಠಿಯಲ್ಲಿ ತೀವ್ರ ಆಕ್ರೋಶ ಹೊರಹಾಕಿ ಕಣ್ಣೀರು ಸಹ ಹಾಕಿದ್ದಾರೆ. ತಮಗೆ ತಮ್ಮ ಪತ್ನಿ ಆರತಿಯಿಂದ ವಿಚ್ಛೇದನ ಸಿಗುವವರೆಗೆ ಯಾವ ಸಿನಿಮಾನಲ್ಲೂ ನಟಿಸುವುದಿಲ್ಲ ಎಂದಿದ್ದಾರೆ. ಅಷ್ಟಕ್ಕೂ ಜಯಂ ರವಿ ಜೀವನದಲ್ಲಿ ಆಗಿರುವುದೇನು? ಇಂದಿನ ಅವರ ಈ ಭಾವುಕ ಆಕ್ರೋಶಕ್ಕೆ ಕಾರಣವೇನು? ಜೊತೆಗಿದ್ದ ಗೆಳತಿಯ ಕತೆ ಏನಾಯ್ತು? ವಿವರ ಇಲ್ಲಿದೆ, ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source…

Read More

‘ನಾನು 25 ಬಿ-ಗ್ರೇಡ್ ಚಿತ್ರಗಳಲ್ಲಿ ನಟಿಸಿದ್ದೇನೆ’; ನೊಂದುಕೊಂಡ ನಟಿ

ನಟ-ನಟಿಯರ ಜೀವನ ತುಂಬಾ ಐಷಾರಾಮಿ ಎಂದು ಅನೇಕ ಜನರು ಭಾವಿಸುತ್ತಾರೆ. ಆದರೆ ಅನೇಕರು ಹೋರಾಟಗಳನ್ನು ಎದುರಿಸುತ್ತಾರೆ. ಕೆಲವು ನಟರು ಈ ಹೋರಾಟಗಳ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಾರೆ. ಆದರೆ ಇತರರು ಅವುಗಳ ಬಗ್ಗೆ ಮಾತನಾಡುವುದಿಲ್ಲ. ಪ್ರಸಿದ್ಧ ಭೋಜ್‌ಪುರಿ ನಟಿ ಮೊನಾಲಿಸಾ ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಮ್ಮ ವೈಯಕ್ತಿಕ ಜೀವನದ ಸಮಸ್ಯೆಗಳ ಬಗ್ಗೆ ಮಾತನಾಡಿದ್ದಾರೆ. ಮೊನಾಲಿಸಾ ಅವರ (Monasalisa) ಖ್ಯಾತಿ ಮತ್ತು ಜೀವನಶೈಲಿಯನ್ನು ನೋಡಿ, ಅವರಿಗೆ ಏನೂ ಕೊರತೆಯಿಲ್ಲ ಎಂದು ಹಲವರು ಭಾವಿಸುತ್ತಾರೆ. ಆದರೆ ಅವರು ಹಣಕ್ಕಾಗಿ 25 ಬಿ-ಗ್ರೇಡ್ ಚಿತ್ರಗಳಲ್ಲಿ…

Read More

ಕಸ ಹಾಕಲು ಹೋದ ವಿವಾಹಿತ ಮಹಿಳೆ ನಿಗೂಢ ನಾಪತ್ತೆ: ಪ್ರಿಯಕರನ ಜೊತೆ ಪರಾರಿಯಾದ ಆರೋಪ, ಸಿಸಿಟಿವಿಯಲ್ಲಿ ದೃಶ್ಯ ಸೆರೆ! – Kannada News | Bengaluru: Woman Goes Missing After Leaving Home to Throw Garbage; Husband Alleges Elopement with Paramour in Bagalagunte

ಆರೋಪಿ ಪ್ರಭು ಹಾಗೂ ಮಹಿಳೆImage Credit source: tv9 ಬೆಂಗಳೂರು, ಏಪ್ರಿಲ್ 22: ‘ಕಸ ಹಾಕಿ ಬರುತ್ತೇನೆ’ ಎಂದು ಮನೆಯಿಂದ ಹೊರಹೋದ ಇಬ್ಬರು ಮಕ್ಕಳ ತಾಯಿ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ (Bengaluru) ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯು ತನ್ನ ಪ್ರಿಯಕರನ ಜೊತೆ ಪರಾರಿಯಾಗಿದ್ದಾಳೆ ಎಂದು ಪತಿ ಗಂಭೀರ ಆರೋಪ ಮಾಡಿದ್ದು, ಸದ್ಯ ಪ್ರಕರಣ ಪೊಲೀಸ್ ಮೆಟ್ಟಿಲೇರಿದೆ. ಮಹಿಳೆ ನಿಗೂಢ ನಾಪತ್ತೆ ಘಟನೆಯ ಹಿನ್ನೆಲೆ ಬಾಗಲಗುಂಟೆಯಲ್ಲಿ ವಾಸವಿದ್ದ ಶರತ್ ಕುಮಾರ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಶರತ್…

Read More

ಚಡ್ಡಿ ಕಳ್ಳಿಯರು; ಅಂಗಡಿಯಲ್ಲಿ ಒಳ ಉಡುಪು ಕದ್ದ ಮಹಿಳೆಯರು – Kannada News | 3 Women Stealing Undergarments In Varanasi Store video Goes Viral

ವಾರಾಣಸಿ, ಫೆಬ್ರವರಿ 27: ವಾರಾಣಸಿಯ ಲಾಹುರಾಬಿರ್ ಅಂಗಡಿಯಿಂದ ಮೂವರು ಮಹಿಳೆಯರು 10,000 ರೂ. ಮೌಲ್ಯದ ಒಳ ಉಡುಪುಗಳನ್ನು ಕದ್ದಿದ್ದಾರೆ ಎಂದು ಆರೋಪಿಸಲಾಗಿದೆ. ವಾರಾಣಸಿಯಲ್ಲಿ (Varanasi) ವ್ಯಾಪಾರಿಗಳ ಸಂಘದ ಪ್ರಮುಖ ನಾಯಕಿಯರಾಗಿರುವ ಮೂವರು ಮಹಿಳೆಯರು ಸುಮಾರು 10,000 ರೂ. ಮೌಲ್ಯದ ಒಳ ಉಡುಪುಗಳನ್ನು ಕದ್ದಿದ್ದಾರೆ ಎಂದು ಅಂಗಡಿ ಮಾಲೀಕರು ಆರೋಪಿಸಿದ್ದರು. ಸಿಸಿಟಿವಿ ಪರಿಶೀಲಿಸಿದಾಗ ಈ ಆರೋಪ ದೃಢಪಟ್ಟಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಒಂದೇ ದಿನ ನಡೆದ 3 ಪಂದ್ಯಗಳನ್ನು ಭಾರಿ ಅಂತರದಲ್ಲಿ ಗೆದ್ದ ಟೀಂ ಇಂಡಿಯಾ

ಜೂನ್ 17 ರಂದು ಕ್ರಿಕೆಟ್ ಪ್ರಿಯರಿಗೆ ರಸದೌತಣವೇ ಸಿಕ್ಕಿತು. ಈ ಒಂದೇ ದಿನದಂದು ಬರೋಬ್ಬರಿ 7 ಅಂತರರಾಷ್ಟ್ರೀಯ ಪಂದ್ಯಗಳು ನಡೆದವು. ಆ 7 ಪಂದ್ಯಗಳಲ್ಲಿ ಟೀಂ ಇಂಡಿಯಾದ್ದೇ ಮೂರು ಪಂದ್ಯಗಳಿದ್ದವು. ಅಚ್ಚರಿಯ ಸಂಗತಿಯೆಂದರೆ ಈ ಮೂರು ಪಂದ್ಯಗಳನ್ನು ಭಾರತ ತಂಡ ಏಕಪಕ್ಷೀಯವಾಗಿ ಹಾಗೂ ಭಾರಿ ಅಂತರದಿಂದ ಗೆದ್ದುಕೊಂಡುವೆ. ಆ ಮೂರು ಪಂದ್ಯಗಳು ಯಾವುವು ಎಂಬುದರ ವಿವರ ಇಲ್ಲಿದೆ (PC- BCCI X). ಮೊದಲಿಗೆ ಭಾರತೀಯ ಕಾಲಮಾನ ಬೆಳಿಗ್ಗೆ 10 ಗಂಟೆಗೆ ಭಾರತ ಎ ಹಾಗೂ ಅಫ್ಘಾನಿಸ್ತಾನ ಎ…

Read More

‘ಅಮೃತಧಾರೆ’: ಅವನ್ಯಾರು ಗೊತ್ತೇ ಇಲ್ಲ; ಮಗ ಜೆಡಿ ವಿರುದ್ಧ ತಿರುಗಿಬಿದ್ದ ಶಕುಂತಲ – Kannada News | Amruthadhare: Shakuntala Turns Against JD! Major Plot Twist in Kannada Serial

‘ಅಮೃತಧಾರೆ’ ಧಾರಾವಾಹಿಯಲ್ಲಿ (Amruthadhaare Serial) ಈಗ ಒಂದು ದೊಡ್ಡ ಬದಲಾವಣೆ ಬಂದಿದೆ. ವಿಲನ್ ಜೆಡಿ ವಿರುದ್ಧವೇ ಶಕುಂತಲ ತಿರುಗಿ ಬಿದ್ದಿದ್ದಾಳೆ. ಮಗನಿಗೋಸ್ಕರ ಆಕೆ ಎದುರು ಹಾಕಿಕೊಳ್ಳದ ಜನರೇ ಇರಲಿಲ್ಲ. ಆದರೆ, ಈಗ ಎಲ್ಲವೂ ಬದಲಾಗಿದೆ. ಶಕುಂತಲ ವಿರುದ್ಧ ಮಗನೇ ತಿರುಗಿಬಿದ್ದ. ಆ ಸಂದರ್ಭದಲ್ಲಿ ಕಾಪಾಡಿದ್ದು ಮಲ ಮಗ. ಈ ಋಣವನ್ನು ತೀರಿಸುವ ಸಮಯ ಈಗ ಬಂದಿದೆ. ಈ ಕಾರಣದಿಂದ ಆಕೆ ಜೆಡಿ ವಿರುದ್ಧವೇ ತಿರುಗಿಬಿದ್ದಿದ್ದಾಳೆ. ಪ್ರತಿ ಹಂತದಲ್ಲೂ ಶಕುಂತಲ ಮಲ ಮಗ ಗೌತಮ್ ಹಾಗೂ ಭೂಮಿಕಾಳನ್ನು ದೂರ…

Read More

ರಾಕಸಕೊಪ್ಪ ಡ್ಯಾಂ ಖಾಲಿ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ – Kannada News | Belagavis Monsoon Crisis Deepens: Rakaskoppa Dam Runs Dry, City Faces Severe Water Shortage

ಬೆಳಗಾವಿ, ಜೂನ್ 23: ಬೆಳಗಾವಿ ಜಿಲ್ಲೆಯಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ತೀವ್ರ ನೀರಿನ ಬಿಕ್ಕಟ್ಟು ಎದುರಾಗಿದೆ. ನಗರಕ್ಕೆ ಕುಡಿಯುವ ನೀರು ಪೂರೈಸುವ ರಾಕಸಕೊಪ್ಪ ಡ್ಯಾಂ ಸಂಪೂರ್ಣವಾಗಿ ಬರಿದಾಗಿದ್ದು, ಡೆಡ್ ಸ್ಟೋರೇಜ್ ನೀರನ್ನೇ ಬಳಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ಪರಿಸ್ಥಿತಿಯಿಂದಾಗಿ ಬೆಳಗಾವಿ ನಗರದಲ್ಲಿ ಪ್ರತಿ 12 ದಿನಗಳಿಗೊಮ್ಮೆ ಮಾತ್ರ ನೀರು ಸರಬರಾಜು ಮಾಡಲಾಗುತ್ತಿದೆ. ಸಾಮಾನ್ಯವಾಗಿ ಮೂರರಿಂದ ಐದು ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿತ್ತು. ಆದರೆ, ಈಗ ನೀರಿನ ಅಭಾವದಿಂದ ಈ ಅವಧಿ ಹೆಚ್ಚಾಗಿದೆ. ಡ್ಯಾಂನಲ್ಲಿ ಇನ್ನು ಕೇವಲ ಎರಡು ವಾರಗಳಷ್ಟು…

Read More