ಬೆಂಗಳೂರು: ಯುವತಿಯ ಬೆತ್ತಲೆ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮನೆ ಮಾಲಕಿ ಸ್ಫೋಟಕ ಹೇಳಿಕೆ – Kannada News | Bengaluru Adugodi Death Mystery: House Owner Reveals Victim Pooja Dutta Often Quarreled With a Male Friend

ಮೃತದೇಹ ಪತ್ತೆಯಾಗಿದ್ದ ಕೊಠಡಿ ಹಾಗೂ ಒಳಚಿತ್ರದಲ್ಲಿ ಪೂಜಾ ದತ್ತಾImage Credit source: tv9 ಬೆಂಗಳೂರು, ಏಪ್ರಿಲ್ 28: ಆಡುಗೋಡಿಯ ಮುನಿಕೃಷ್ಣಪ್ಪ ಲೇಔಟ್‌ನಲ್ಲಿ ಜಾರ್ಖಂಡ್ ಮೂಲದ ಯುವತಿ ಪೂಜಾ ದತ್ತಾ ಅವರ ನಗ್ನ ಮೃತದೇಹ ಪತ್ತೆಯಾದ ಪ್ರಕರಣವು ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ಯುವತಿ ಕಳೆದ ಮೂರು ವರ್ಷಗಳಿಂದ ವಾಸವಿದ್ದ ಮನೆಯಲ್ಲೇ ಅರೆಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆಯೋ (Suspected Murder Case) ಅಥವಾ ಅನುಮಾನಾಸ್ಪದ ಸಾವೋ (Suspicious Death) ಎಂಬ ಬಗ್ಗೆ ಪೊಲೀಸರು ತೀವ್ರ…

Read More

ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ

ಬೆಂಗಳೂರು, ಮಾರ್ಚ್ 16: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರ್ನಾಟಕದ ಹಲವೆಡೆ ಭಾನುವಾರ ಮಳೆಯಾಗಿದ್ದು, ಜನತೆಗೆ ಕೊಂಚ ನೆಮ್ಮದಿ ತಂದಿದೆ. ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲಿ ಮಳೆಯೊಂದಿಗೆ ಬೀಸಿದ ಗಾಳಿಗೆ ಮರವೊಂದು ಉರುಳಿ ಬಿದ್ದ ಪರಿಣಾಮ ಶೃಂಗೇರಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯುಂಟಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಮೂಡಿಗೆರೆ ಮತ್ತು ಎನ್.ಆರ್.ಪುರ ತಾಲೂಕುಗಳ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಬೆಳಗಾವಿ ನಗರದ ಸದಾಶಿವನಗರ ಮತ್ತು ಶಾಹುನಗರದಲ್ಲಿ ಭಾರೀ ಮಳೆಯಾಗಿದೆ. ಬೀದರ್‌ನ ಔರಾದ್, ಕಮಲನಗರ,…

Read More

ಪುಣೆ ನಿಲ್ದಾಣಕ್ಕೆ ಬರುವಾಗ ಹಳಿ ತಪ್ಪಿದ ಮುಂಬೈ-ಸೋಲಾಪುರ ವಂದೇ ಭಾರತ್ ರೈಲು – Kannada News | Mumbai Solapur Vande Bharat Express train derails while entering Pune station

ಪುಣೆ, ಏಪ್ರಿಲ್ 27: ಮಹಾರಾಷ್ಟ್ರದ ಪುಣೆ ರೈಲು ನಿಲ್ದಾಣವನ್ನು ಪ್ರವೇಶಿಸುವಾಗ ವಂದೇ ಭಾರತ್ ಎಕ್ಸ್‌ಪ್ರೆಸ್‌ನ (Vande Bharat Express) ಒಂದು ಬೋಗಿ ಹಳಿ ತಪ್ಪಿತು. ಇಂದು ಸಂಜೆ 7.30ರ ಸುಮಾರಿಗೆ ನಿಲ್ದಾಣ ಪ್ರವೇಶಿಸುವಾಗ ರೈಲಿನ ನಾಲ್ಕನೇ ಬೋಗಿಯ ಒಂದು ಟ್ರಾಲಿ ಡೈಮಂಡ್ ಕ್ರಾಸಿಂಗ್‌ನಲ್ಲಿ ಹಳಿ ತಪ್ಪಿತು ಎಂದು ಕೇಂದ್ರ ರೈಲ್ವೆ ಇಲಾಖೆ ತಿಳಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವು ಅಥವಾ ಗಾಯಗಳಾಗಿಲ್ಲ. ರೈಲು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ ಹೊರಟು ಮಹಾರಾಷ್ಟ್ರದ ಸೋಲಾಪುರಕ್ಕೆ ಹೋಗಬೇಕಿತ್ತು. ಇನ್ನಷ್ಟು…

Read More

ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು – Kannada News

ತುಮಕೂರು, ಜೂನ್​ 04: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರು ಆಂಧ್ರಪ್ರದೇಶ ಮೂಲದವರು ಎನ್ನಲಾಗುತ್ತಿದೆ. ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

ಐಪಿಎಲ್ ತಂಡಗಳಿಗೆ 7 ಪುಟಗಳ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ – Kannada News | IPL 2026: BCCI Issues Strict 7 Page Security Code for Teams

ಇಂಡಿಯನ್ ಪ್ರೀಮಿಯರ್ ಲೀಗ್ (IPL) ವೇಳೆ ಆಟಗಾರರ ಸುರಕ್ಷತೆ ಮತ್ತು ಪಂದ್ಯದ ಪಾರದರ್ಶಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮಹತ್ವದ ಹೆಜ್ಜೆ ಇರಿಸಿದೆ. ಇತ್ತೀಚಿನ ದಿನಗಳಲ್ಲಿ ಕಂಡುಬಂದ ಕೆಲವು ಅಶಿಸ್ತಿನ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ, ಎಲ್ಲಾ 10 ಫ್ರಾಂಚೈಸಿಗಳಿಗೆ 7 ಪುಟಗಳ ವಿಸ್ತೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮಾರ್ಗಸೂಚಿಯ ಪ್ರಮುಖ ಅಂಶಗಳು ಇಲ್ಲಿವೆ: ಹನಿ ಟ್ರ್ಯಾಪ್ ಬಗ್ಗೆ ಎಚ್ಚರಿಕೆ: ಆಟಗಾರರು ಮತ್ತು ಸಿಬ್ಬಂದಿಗಳು ‘ಹನಿ ಟ್ರ್ಯಾಪ್’ ಜಾಲಕ್ಕೆ ಬೀಳದಂತೆ ಬಿಸಿಸಿಐ ಎಚ್ಚರಿಸಿದೆ….

Read More

ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಮಾರಾಮಾರಿ: ಕಲ್ಲು ತೂರಾಟ, ಮನೆ ಧ್ವಂಸ – Kannada News | Belagavi Valmiki Bhavan Clash: Land Dispute Sparks Violence and Stone Pelting in Deshanur

ಬೆಳಗಾವಿ, ಜನವರಿ 15: ಸರ್ಕಾರಿ ಜಾಗದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಮಾರಾಮಾರಿ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದಲ್ಲಿ ನಡೆದಿದೆ. ಘಟನೆ ವೇಳೆ ಕಲ್ಲು ತೂರಾಟ ಕೂಡ ನಡೆದಿದ್ದು, ಸಮಯಕ್ಕೆ ಸರಿಯಾಗಿ ಪೊಲೀಸರ ಮಧ್ಯ ಪ್ರವೆಶದಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಘಟನೆ ಸಂಬಂಧ ದೂರು ಮತ್ತು ಪ್ರತಿದೂರುಗಳು ದಾಖಲಾಗಿವೆ. ವಾಲ್ಮೀಕಿ ಭವನ ನಿರ್ಮಾಣ ಸಂಬಂಧ ಸರ್ವೇ ಕಾರ್ಯಕ್ಕೆ ಬಂದ ವೇಳೆ ಎಸ್ಸಿ ಅವರ ಮನೆ ಬಳಿ ಇವೆಲ್ಲ ಯಾಕೆ ಎಂದು…

Read More

ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ ‘ಅಗ್ನಿಸಾಕ್ಷಿ’ ಸೀರಿಯಲ್ ಶೀರ್ಷಿಕೆ ಗೀತೆ – Kannada News | Colors Kannada serial Agnisakshi new title song ft Shamanth Bro Gowda and Varshini

ವಿಶ್ವ ಸಂಗೀತ ದಿನದ ವಿಶೇಷ ಸಂದರ್ಭದಲ್ಲಿ, ಜನಪ್ರಿಯ ಮನರಂಜನಾ ವಾಹಿನಿ ‘ಕಲರ್ಸ್ ಕನ್ನಡ’ (Colors Kannada) ತನ್ನ ಯಶಸ್ವಿ ಹೊಸ ಫಿಕ್ಷನ್ ಶೋ ‘ಅಗ್ನಿಸಾಕ್ಷಿ’ಯ ಆಕರ್ಷಕ ರೊಮ್ಯಾಂಟಿಕ್ ಶೀರ್ಷಿಕೆ ಗೀತೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಪ್ರಸಾರ ಆರಂಭವಾಗಿ ಕೇವಲ ದಿನಗಳಲ್ಲೇ ರಾಜ್ಯಾದ್ಯಂತ ಪ್ರೇಕ್ಷಕರ ಮನಗೆದ್ದಿರುವ ‘ಅಗ್ನಿಸಾಕ್ಷಿ’ (Agnisakshi) ಸೀರಿಯಲ್, ತನ್ನ ಟೈಟಲ್ ಸಾಂಗ್ ಮೂಲಕವೂ ಗಮನ ಸೆಳೆಯುತ್ತಿದೆ. ‘ಅಗ್ನಿಸಾಕ್ಷಿ’ ಸೀರಿಯಲ್ ಸದ್ಯ ಸಂಜೆ 7 ಗಂಟೆಯ ಪ್ರೈಮ್-ಟೈಮ್ ಸ್ಲಾಟ್‌ನಲ್ಲಿ ಭರ್ಜರಿ ಪ್ರಶಂಸೆ ಗಳಿಸುತ್ತಿದೆ. ಇದು ಅಗ್ನಿ ಮತ್ತು…

Read More

TV9 Kannada Live: ರಾಜ್ಯ, ದೇಶ ಸೇರಿ ಇಂದಿನ ಪ್ರಮುಖ ಸುದ್ದಿಗಳ ಮುಖ್ಯಾಂಶಗಳು

ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಎನ್​​ಡಿಎ ನಾಯಕರ ಜೊತೆ ಸಾಲು ಸಾಲು ಸಭೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್​​ ತನ್ನದೇ ಆದ ರಾಜಕೀಯ ಲೆಕ್ಕಾಚಾರಗಳನ್ನು ಹಾಕುತ್ತಿದ್ದು, ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಪ್ರಧಾನ ಕಾರ್ಯದರ್ಶಿಗಳ ಜೊತೆಗಿನ ಸಭೆ ಕುತೂಹಲ ಮೂಡಿಸಿದೆ. ಇತ್ತ ಕರ್ನಾಟಕದಲ್ಲಿ ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿದಿದ್ದು, ಸಚಿವಾಕಾಂಕ್ಷಿಗಳಿಂದ ಲಾಬಿ ಜೋರಾಗಿದೆ. ಯುವ ಮುಖಗಳಿಗೆ ಹೈಕಮಾಂಡ್​​…

Read More