ಬೆಂಗಳೂರಿನಲ್ಲಿ ಜೂ ಎನ್​​ಟಿಆರ್: ಬಂದಿದ್ದೇಕೆ? ಆಡಿದ ಮಾತುಗಳೇನು?

ಪ್ಯಾನ್ ಇಂಡಿಯಾ ಸ್ಟಾರ್, ಟಾಲಿವುಡ್​​ನ ಸೂಪರ್ ಸ್ಟಾರ್ ಜೂ ಎನ್​​ಟಿಆರ್ (Jr NTR) ಅವರು ಇಂದು (ಮಾರ್ಚ್ 08) ಬೆಂಗಳೂರಿಗೆ ಆಗಮಿಸಿದ್ದರು. ನೆರೆ ರಾಜ್ಯದ ಸ್ಟಾರ್ ನಟ-ನಟಿಯರು ಸಿನಿಮಾ ಪ್ರಚಾರಕ್ಕಾಗಿ ಮಾತ್ರವೇ ಬೆಂಗಳೂರನ್ನು, ಕರ್ನಾಟಕವನ್ನು ನೆನಪು ಮಾಡಿಕೊಳ್ಳುತ್ತಾರೆ. ಆದರೆ ಜೂ ಎನ್​​ಟಿಆರ್ ಅವರ ಯಾವ ಸಿನಿಮಾ ಸಹ ಸದ್ಯಕ್ಕೆ ಬಿಡುಗಡೆ ಆಗುತ್ತಿಲ್ಲ ಆದರೂ ಇಂದು ಹಠಾತ್ತನೇ ಅವರು ಬೆಂಗಳೂರಿಗೆ ಬಂದಿದ್ದರು. ಆಯೋಜಿತವಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಲ್ಲದೆ, ಕನ್ನಡದಲ್ಲಿಯೇ ಮಾತನಾಡಿದರು. ಕಿಮ್ಸ್ ಆಸ್ಪತ್ರೆಯ ಹೊಸ ಘಟಕದ ಉದ್ಘಾಟನೆಗಾಗಿ ಜೂ ಎನ್​​ಟಿಆರ್…

Read More

ದೇವಸ್ಥಾನ ನಿರ್ಮಾಣಕ್ಕೆ ಟೊಂಕ ಕಟ್ಟಿದ ಗೃಹಲಕ್ಷ್ಮಿಯರು: ಗ್ಯಾರಂಟಿ ಹಣ ದೇಣಿಗೆ ನೀಡಿದ ಮಹಿಳೆಯರು – Kannada News | Gadag: Gruhalakshmi Beneficiaries Donate Scheme Funds for Renuka Yellamma Temple

ಗದಗ, ಫೆಬ್ರವರಿ 28: ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು ಮಾದರಿ ಕಾರ್ಯ ಮಾಡಿದ್ದಾರೆ. ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದ ನಿರ್ಮಾಣ ಕಾಮಗಾರಿಗೆ ತಮ್ಮ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2000 ರೂ ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ. ಸುಮಾರು 850 ಮಹಿಳೆಯರು ಸ್ವಯಂಪ್ರೇರಣೆಯಿಂದ ಈ ದೇಣಿಗೆ ಸಂಗ್ರಹದಲ್ಲಿ ಭಾಗವಹಿಸಿದ್ದಾರೆ. ನಾಲ್ಕು ದಿನದಲ್ಲಿ 2 ಲಕ್ಷ 50 ಸಾವಿರ ರೂ ಸಂಗ್ರಹಿಸಿದ್ದಾರೆ. ದೇವಸ್ಥಾನದ ಕಟ್ಟಡ ಕಾಮಗಾರಿಯು ಹಣಕಾಸಿನ ತೊಂದರೆಯಿಂದ ಮೂರ್ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿತ್ತು. ಇದೀಗ, ಗೃಹಲಕ್ಷ್ಮಿ…

Read More

ರೆಸ್ಟೋರೆಂಟ್‌ಗಳಲ್ಲಿ ಫುಡ್‌ ಆರ್ಡರ್‌ ಮಾಡುವ ಮುನ್ನ ಒಂದು ಗ್ಲಾಸ್‌ ನೀರು ನೀಡುವುದೇಕೆ? – Kannada News | Know the reason behind serving water first in restaurants

ಪ್ರತಿಯೊಬ್ಬರೂ ಸಹ ಫ್ರೆಂಡ್ಸ್‌ ಅಥವಾ ಫ್ಯಾಮಿಲಿಯ ಜೊತೆಗೆ ಆಗಾಗ್ಗೆ ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ (restaurants) ಹೋಗ್ತಾರೆ. ನಿಮಗೂ ಸಹ ಆಗ್ಗಾಗೆ ರೆಸ್ಟೋರೆಂಟ್‌ಗಳಿಗೆ ಹೋಗುವ ಅಭ್ಯಾಸ ಇರಬಹುದಲ್ವಾ, ಹೀಗೆ ರೆಸ್ಟೋರೆಂಟ್‌ಗೆ ಹೋದಾಗ ಫುಡ್‌ ಆರ್ಡರ್‌ ಮಾಡುವ ಮೊದಲೇ ವೈಟರ್‌ ಟೇಬಲ್‌ ಮೇಲೆ ಒಂದು ಗ್ಲಾಸ್‌ ನೀರು ತಂದಿಡುವುದನ್ನು ನೀವು ಗಮನಿಸಿರುತ್ತೀರಿ ಅಲ್ವಾ. ಹೆಚ್ಚಿನವರು ಇದನ್ನು ಆತಿಥ್ಯದ ಒಂದು ಭಾಗವೆಂದು ಭಾವಿಸುತ್ತಾರೆ. ಇದು ಕೇವಲ ಆತಿಥ್ಯದ ಸೂಚಕವಲ್ಲ, ಬದಲಾಗಿ ಮನೋವಿಜ್ಞಾನ ಮತ್ತು ಸ್ಮಾರ್ಟ್ ವ್ಯವಹಾರ ತಂತ್ರವೂ ಆಗಿದೆ. ಹಾಗಾದರೆ ಇದರ ಹಿಂದಿನ…

Read More

ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್​​​​: ಏಕಾಏಕಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಬಹಿರಂಗ – Kannada News | Twist in Chitradurga Bus Accident: Oil Box Discovery Raises Questions After Fire

ಚಿತ್ರದುರ್ಗ, ಡಿ.26: ಚಿತ್ರದುರ್ಗ ಬಸ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದ ಸೀಬರ್ಡ್ ಖಾಸಗಿ ಬಸ್​​​ವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಬೆಂಕಿ ಅನಾಹುತ ಸಂಭವಿಸಿತ್ತು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪ ನಡೆದ ಈ ದುರ್ಘಟನೆಯಲ್ಲಿ, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ತನಿಖೆಯ ವೇಳೆ, ಅಪಘಾತಕ್ಕೀಡಾದ ಬಸ್‌ನೊಳಗೆ ರಾಶಿ ರಾಶಿ ಆಯಿಲ್ ಬಾಕ್ಸ್‌ಗಳು ಪತ್ತೆಯಾಗಿರುವುದು ಹೊಸ ತಿರುವನ್ನು ನೀಡಿದೆ. ಈ ಆಯಿಲ್ ಬಾಕ್ಸ್‌ಗಳ ಉಪಸ್ಥಿತಿಯು ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಮತ್ತು…

Read More

Bengaluru Air Quality: ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ! – Kannada News | Bangalore Air Pollution Crisis: Bengaluru Air quality is dropping fast, Better AQI elsewhere

ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ! ಬೆಂಗಳೂರು, ಮಾರ್ಚ್​ 01: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆಯ ಏರ್ ಕ್ವಾಲಿಟಿ (Bengaluru Air Quality) ಹದಗೆಡುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರನ್ನು ಹೊರತುಪಡಿಸಿ ಉಳಿದೆಡೆ ಇಂದು ವಾಯು ಗುಣಮಟ್ಟದಲ್ಲಿ ಸುಧಾರಣೆ ಬಂದಂತಿದ್ದು, ಹಲವು ಜಿಲ್ಲೆಗಳ AQI 100ಕ್ಕಿಂತ ಕಡಿಮೆ ಇರುವುದು ಕಂಡು ಬಂದಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು…

Read More

IND A vs SL A: ಮಿಂಚಿದ ಆಕಿಬ್ ನಬಿ; ಭಾರತಕ್ಕೆ 122 ರನ್​ಗಳ ಮುನ್ನಡೆ – Kannada News | Galle Unofficial Test: Sudarshan, Jurel Centuries and Nabi’s 4 For Secure 122 Run Lead vs SL A

ಗಾಲೆಯಲ್ಲಿ ನಡೆಯುತ್ತಿರುವ ಭಾರತ ಎ ಹಾಗೂ ಶ್ರೀಲಂಕಾ ಎ (India A vs Sri Lanka A) ತಂಡಗಳ ನಡುವಿನ ಮೊದಲ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭಾರತ ಎ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 122 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಮೊದಲ ಇನ್ನಿಂಗ್ಸ್​ನಲ್ಲಿ ಭಾರತ ಎ ತಂಡ 6 ವಿಕೆಟ್‌ಗಳನ್ನು ಕಳೆದುಕೊಂಡು 452ರನ್ ಕಲೆಹಾಕಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. ಈ ಗುರಿ ಬೆನ್ನಟ್ಟಿದ ಆತಿಥೇಯ ಶ್ರೀಲಂಕಾ ತಂಡ 330 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತಕ್ಕೆ ಮೊದಲ…

Read More

ಎನ್ಪಿಎಸ್ ಸ್ವಾಸ್ಥ್ಯ, ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದ ಈ ಹೆಲ್ತ್ ಸ್ಕೀಮ್ ಯಾವುದು?

ಪೆನ್ಷನ್ ಫಂಡ್​ಗಳ ಪ್ರಾಧಿಕಾರವಾದ ಪಿಎಫ್​ಆರ್​ಡಿಎ ಮೊನ್ನೆಯಷ್ಟೆ (ಏಪ್ರಿಲ್ 7) ಎನ್​ಪಿಎಸ್ ಸ್ವಾಸ್ಥ್ಯ ಸ್ಕೀಮ್​ನ (NPS Swasthya) ಎರಡನೇ ಪ್ರೂಫ್ ಆಫ್ ಕಾನ್ಸೆಪ್ಟ್ (PoC- Proof of Concept) ಅನ್ನು ಅನಾವರಣಗೊಳಿಸಿತು. ನ್ಯಾಷನಲ್ ಪೆನ್ಷನ್ ಸಿಸ್ಟಂನ ಗ್ರಾಹಕರಿಗೆ ರಿಟೈರ್ಮೆಂಟ್ ಸೇವಿಂಗ್ಸ್ ಹಣವನ್ನು ಹೆಲ್ತ್​ಕೇರ್ ವೆಚ್ಚಕ್ಕೆ ಬಳಸಲು ಅವಕಾಶ ಕೊಡುವ ಕೆಲ ನಿಯಮಗಳನ್ನು ಹಾಕಿದೆ. ನ್ಯಾಷನಲ್ ಪೆನ್ಷನ್ ಸಿಸ್ಟಂ ಅಡಿಯಲ್ಲಿ ಈ ಸ್ವಾಸ್ಥ್ಯ ಯೋಜನೆ 18ರಿಂದ 85 ವರ್ಷ ವಯೋಮಾನದವರಿಗೆ ಮುಕ್ತವಾಗಿ ಲಭ್ಯ ಇರುತ್ತದೆ. ಈ ಸ್ಕೀಮ್ ಪಡೆಯುವಾಗ ಸಬ್​ಸ್ಕ್ರೈಬರ್​ಗಳು…

Read More

ಉತ್ತರಾಖಂಡದಲ್ಲಿ ಟ್ರೆಕಿಂಗ್ ಹೋಗಿದ್ದ ಎಂಬಿಎ ವಿದ್ಯಾರ್ಥಿನಿ ನಾಪತ್ತೆ; ಆಗಿದ್ದೇನು? – Kannada News

ಡೆಹ್ರಾಡೂನ್, ಜೂನ್ 4: ಉತ್ತರಾಖಂಡದ ಗಡ್ವಾಲ್ ಹಿಮಾಲಯದಲ್ಲಿ ಟ್ರೆಕ್ಕಿಂಗ್‌ಗೆ (Trekking) ಹೋಗಿದ್ದ ಎಂಬಿಎ ವಿದ್ಯಾರ್ಥಿನಿಯೊಬ್ಬರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕಾನೂನು ಕ್ರಮಗಳು ಆರಂಭವಾಗಿವೆ. ಉತ್ತರಾಖಂಡದ ದುರ್ಗಮ ಬೆಟ್ಟ ಪ್ರದೇಶದಲ್ಲಿ ಟ್ರೆಕ್ಕಿಂಗ್ ಮಾಡುವಾಗ ಎಂಬಿಎ ವಿದ್ಯಾರ್ಥಿನಿ ನಿಗೂಢವಾಗಿ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ ಪೊಲೀಸರು ಮತ್ತು ಅರಣ್ಯ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಸುರಕ್ಷತಾ ಲೋಪದ ಆರೋಪದ ಮೇಲೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಟ್ರೆಕ್ಕಿಂಗ್ ಆಯೋಜಿಸಿದ್ದ ಅಧಿಕೃತ ಏಜೆನ್ಸಿಯನ್ನು ಈಗ ತೀವ್ರ ತನಿಖೆಗೆ ಒಳಪಡಿಸಲಾಗಿದೆ. ನಿರ್ಲಕ್ಷ್ಯ ವಹಿಸಿದ…

Read More

ಶಕ್ತಿ ಯೋಜನೆಯಲ್ಲಿ ತಪ್ಪದ ಆಧಾರ್ ಕಾರ್ಡ್ ದುರ್ಬಳಕೆ: ನಿರ್ವಾಹಕರಿಗೆ ತಲೆನೋವಾದ ಫೇಕ್ ಆಧಾರ್ ಕಾರ್ಡ್​​​​ – Kannada News | Shakti Yojana Aadhaar Misuse: Fake Cards Trouble Karnataka Staff

ಬೆಂಗಳೂರು, ಜನವರಿ 08: ಶಕ್ತಿ ಯೋಜನೆ (Shakti Yojana) ದುರ್ಬಳಕೆ ಇನ್ನೂ ತಪ್ಪಿಲ್ಲ. ಆಧಾರ್ ಕಾರ್ಡ್​​ಗಳನ್ನ ಫೇಕ್ (Fake Aadhaar cards) ಮಾಡಿ ಕೆಲ ಮಹಿಳೆಯರು ಸಂಚರಿಸುತ್ತಿದ್ದು, ಇದರಿಂದ ನಿರ್ವಾಹಕರಿಗೆ ತಲೆ ನೋವು ತಪ್ಪಿಲ್ಲ. ಬೇರೆ ರಾಜ್ಯದ ಮಹಿಳೆಯರಿಗೆ ಕನ್ನಡದಲ್ಲಿ ಯಾರು ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದಾರೋ ಗೊತ್ತಿಲ್ಲ, ಆದರೆ ಇದರಿಂದ ಇತ್ತ ಸರ್ಕಾರಕ್ಕೂ ತಲೆ ನೋವಾಗಿದೆ. ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ಒಳ್ಳೆಯ ಹೆಸರು ಬಂದಿದೆ. ನೌಕರರು ಕೂಡ ಅಷ್ಟೇ ಕಷ್ಟ ಪಟ್ಟು ಕೆಲಸ ಮಾಡ್ತಿದ್ದಾರೆ. ಅದರ ಭಾಗವಾಗಿ…

Read More

ಒಂದೇ ಒಂದು ಎಸೆತದಿಂದ ಭರ್ಜರಿ ದಾಖಲೆ ತಪ್ಪಿಸಿಕೊಂಡ ಲಾರೆನ್ ಬೆಲ್

ಇಂಗ್ಲೆಂಡ್ ವೇಗಿ ಲಾರೆನ್ (Lauren Bell) ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಅದು ಸಹ ರಾಯಲ್ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ. ಈ ಹಿಂದೆ ಯುಪಿ ವಾರಿಯರ್ಸ್ ಪರ ಕಣಕ್ಕಿಳಿದಿದ್ದ ಲಾರೆನ್ ಬೆಲ್ ಆರ್​ಸಿಬಿ ಪರ ಆಡಿದ ಚೊಚ್ಚಲ ಪಂದ್ಯದಲ್ಲೇ ಎಲ್ಲರ ಗಮನ ಸೆಳೆದಿದ್ದಾರೆ. ಅದರಲ್ಲೂ ಮೊದಲ ಓವರ್​ ಮೇಡನ್ ಮಾಡುವ ಮೂಲಕ. ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್ 2026 ಅನ್ನು ಬೆಲ್ ಮೇಡನ್…

Read More