Headlines

ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಮೊಕ್ಕಾಂ: 2 ದಿನಗಳಿಂದ ಹಿರಿಯ ಕಾಂಗ್ರೆಸ್ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್ – Kannada News | Priyanka gandhi husband Robert Vadra found In Bengaluru Amide Karnataka power tussle

ಬೆಂಗಳೂರು, (ಫೆಬ್ರವರಿ 26): ಸಂಸದೆ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್ ವಾದ್ರ (Robert Vadra) ಬೆಂಗಳೂರಿನಲ್ಲಿ (Bengaluru) ಮೊಕ್ಕಾಂ ಹೂಡಿದ್ದು, ಕಳೆದ ಎರಡು ದಿನಗಳಿಂದ ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್ ಹೊಡೆಯುತ್ತಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿರುವ ರಾಬರ್ಟ್ ವಾದ್ರಾ, ನಿನ್ನೆ (ಫೆಬ್ರವರಿ 25) ಇಸ್ಕಾನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ರಂಜಾನ್ ಮಾಸ ನಿಮಿತ್ತ ಬೆಂಗಳೂರಿನ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಖಾಸಗಿ ಹೊಟೆಲ್ ನಲ್ಲಿ ಹಿರಿಯ ನಾಯಕನ…

Read More

ಮಹಿಳಾ ಮೀಸಲಾತಿಗೆ ವಿರೋಧಿಸಿದ್ದಕ್ಕೆ ವಿಪಕ್ಷ ಬೆಲೆ ತೆರಬೇಕಾಗುತ್ತದೆ; ಪಿಎಂ ಮೋದಿ ವಾಗ್ದಾಳಿ – Kannada News | They Will face consequences; PM Modi Slams Opposition For Not Supporting womens reservation bill

ನವದೆಹಲಿ, ಏಪ್ರಿಲ್ 18: ಮಹಿಳಾ ಮೀಸಲಾತಿಗೆ (Women’s Reservation Bill) ಸಂಬಂಧಿಸಿದ ಸಂವಿಧಾನ (131ನೇ ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಳ್ಳಲು ವಿಫಲವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷದವರನ್ನು ಟೀಕಿಸಿದ್ದಾರೆ. ಇಂದು ನಡೆದ ಸಂಪುಟ ಸಭೆಯಲ್ಲಿ ಪ್ರಧಾನಿ ವಿರೋಧ ಪಕ್ಷದ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಈ ತಪ್ಪಿಗೆ ವಿಪಕ್ಷಗಳು ಸರಿಯಾದ ಬೆಲೆ ತೆರಬೇಕಾಗುತ್ತದೆ ಎಂದಿದ್ದಾರೆ. ವಿರೋಧ ಪಕ್ಷದ ಉದ್ದೇಶವನ್ನು ಬಹಿರಂಗಪಡಿಸಲು ಎನ್​ಡಿಎ ಸರ್ಕಾರವು ಪ್ರತಿಯೊಂದು ಹಳ್ಳಿ ಮತ್ತು ಪ್ರತಿಯೊಬ್ಬ ನಾಗರಿಕರಿಗೂ ಈ ವಿಷಯವನ್ನು ತಲುಪಿಸಲಿದೆ….

Read More

ನಾನೇ ನಂಬರ್ 1 ಟಾರ್ಗೆಟ್,ಇರಾನ್‌ ನನ್ನ ಹತ್ಯೆಗೆ ಸಂಚು ರೂಪಿಸುತ್ತಿದೆ ಎಂದ ಟ್ರಂಪ್ – Kannada News | Trump: Iran Plotting My Assassination; US Iran Conflict Escalates Amid Attacks

ವಾಷಿಂಗ್ಟನ್, ಜುಲೈ 09: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್(Iran) ನಡುವಿನ ಸೇನಾ ಸಂಘರ್ಷವು ಈಗ ತುತ್ತತುದಿಗೆ ತಲುಪಿದೆ. ಇರಾನ್ ದೇಶವು ತನ್ನನ್ನು ಹತ್ಯೆ ಮಾಡಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಹಸ್ಯ ಸಂಚು ರೂಪಿಸುತ್ತಿರಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ತಡರಾತ್ರಿ ಅತ್ಯಂತ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಟರ್ಕಿಯ ಅಂಕಾರಾದಲ್ಲಿ ನಡೆಯುತ್ತಿರುವ ನ್ಯಾಟೋ ಶೃಂಗಸಭೆಯ ನಡುವೆ ಪತ್ರಕರ್ತರೊಂದಿಗೆ ಮಾತನಾಡಿದ ಟ್ರಂಪ್, “ನಾನು ಇರಾನ್‌ನ ಪ್ರಮುಖ ಮತ್ತು ನಂಬರ್ ಒನ್ ಗುರಿಯಾಗಿದ್ದೇನೆ. ಇರಾನ್ ನಾಯಕತ್ವದ ಕೆಲವು ಶಕ್ತಿಗಳು…

Read More

Patanjali: ನಿಮ್ಮ ಜೀವನದಿಂದ ಈ ವಸ್ತುಗಳು ದೂರವೇ ಇರಲಿ: ಬಾಬಾ ರಾಮದೇವ್ ಸಲಹೆ – Kannada News | Baba Ramdev recommends quitting few things for healthier life

ಯೋಗ ಗುರು ಬಾಬಾ ರಾಮದೇವ್ (Baba Ramdev) ಅವರು ಸ್ವದೇಶಿ ಉತ್ಪನ್ನಗಳ ಅಳವಡಿಕೆಗೆ ಒತ್ತು ನೀಡುತ್ತಾರೆ. ಅವರು ಯೋಗ ಮತ್ತು ಆಯುರ್ವೇದ ಎರಡನ್ನೂ ಪ್ರತಿ ಮನೆಗೆ ತಲುಪಿಸಲು ಪ್ರಯತ್ನಿಸುತ್ತಿದ್ದಾರೆ. ಪತಂಜಲಿ ವೆಲ್ನೆಸ್ ಮೂಲಕ, ಅವರು ಆಗಾಗ್ಗೆ ಆರೋಗ್ಯದ ವಿಚಾರಗಳಲ್ಲಿ ಸಲಹೆ ನೀಡುತ್ತಿರುತ್ತಾರೆ. ಇತ್ತೀಚಿನ ದಿನಗಳಲ್ಲಿ, ನಮ್ಮ ಬದಲಾದ ಆಹಾರ ಪದ್ಧತಿ ಮತ್ತು ಜೀವನಶೈಲಿಯಿಂದಾಗಿ ಆರೋಗ್ಯಕ್ಕೆ ಹಾನಿ ಆಗುತ್ತಿದೆ. ವಯಸ್ಸಾದಾಗ ಬರುತ್ತಿದ್ದ ಕಾಯಿಲೆಗಳು ಈಗ ಕಿರಿಯ ವಯಸ್ಸಿನವರಲ್ಲೇ ಕಾಣಿಸಿಕೊಳ್ಳುತ್ತಿವೆ. ಹಿಂದಿನ ಕಾಲದಲ್ಲಿ, ಜನರು ಆಯುರ್ವೇದ ಉತ್ಪನ್ನಗಳು ಮತ್ತು ಮನೆಯಲ್ಲಿ…

Read More

ಇರಾನ್ ಮೇಲಿನ ದಾಳಿ ರದ್ದುಗೊಳಿಸಿದ ಟ್ರಂಪ್, ಶೀಘ್ರದಲ್ಲೇ ಶಾಂತಿ ಒಪ್ಪಂದ – Kannada News

ವಾಷಿಂಗ್ಟನ್, ಜೂನ್ 12: ಮಧ್ಯಪ್ರಾಚ್ಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿದ್ದ ಯುದ್ಧದ ಭೀತಿ ಮತ್ತು ಬಿಕ್ಕಟ್ಟು ಕೊನೆಗೊಳ್ಳುವ ಅತ್ಯಂತ ಆಶಾದಾಯಕ ಬೆಳವಣಿಗೆಯೊಂದು ಜಾಗತಿಕ ಮಟ್ಟದಲ್ಲಿ ನಡೆದಿದೆ. ಇರಾನ್ ಮೇಲಿನ ಸತತ ಮೂರನೇ ದಿನದ ನಿಗದಿತ ಮಿಲಿಟರಿ ದಾಳಿಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅಧಿಕೃತವಾಗಿ ರದ್ದುಗೊಳಿಸಿದ್ದು, ಟೆಹ್ರಾನ್ ಜೊತೆಗಿನ ಐತಿಹಾಸಿಕ ಶಾಂತಿ ಒಪ್ಪಂದ ಅಂತಿಮ ಹಂತಕ್ಕೆ ತಲುಪಿದೆ ಎಂದು ಘೋಷಿಸಿದ್ದಾರೆ. ಒಪ್ಪಂದಕ್ಕೆ ಅಮೆರಿಕ-ಇರಾನ್ ಒಲವು: ಶ್ವೇತಭವನದ  ಮಾತನಾಡಿದ ಅಧ್ಯಕ್ಷ ಟ್ರಂಪ್, ಒಪ್ಪಂದಕ್ಕೆ ಎರಡೂ ಕಡೆಯವರು ಒಪ್ಪಿಗೆ…

Read More

‘ಜನ ನಾಯಗನ್’ ವಿಳಂಬಂದಿಂದ ‘ಟಾಕ್ಸಿಕ್’,‘ಕೆಡಿ’ಗೆ ದೊಡ್ಡ ಹೊಡೆತ? – Kannada News | Jana Nayagan Delay: How KVN Productions Toxic and KD Releases Face Major Setbacks

‘ಜನ ನಾಯಗನ್’ ಚಿತ್ರಕ್ಕೆ (Jana Nayagan) ಕೋರ್ಟ್​ನಲ್ಲಿ ಸಾಕಷ್ಟು ಹಿನ್ನಡೆ ಆಗುತ್ತಲೇ ಇದೆ. ಜನವರಿ 9ರಂದೇ ಚಿತ್ರ ರಿಲೀಸ್ ಆಗಬೇಕಿತ್ತು. ಆದರೆ, ಸೆನ್ಸಾರ್ ಪ್ರಮಾಣಪತ್ರ ವಿಷಯದಲ್ಲಿ ಆದ ತೊಂದರೆಯಿಂದ ಸಿನಿಮಾ ರಿಲೀಸ್ ವಿಳಂಬ ಆಗುತ್ತಿದೆ. ಈ ಪ್ರಕರಣ ಇನ್ನೂ ಕೋರ್ಟ್​​ನಲ್ಲೇ ಇದೆ. ‘ಜನ ನಾಯಗನ್’ ಚಿತ್ರದ ವಿಳಂಬವು ‘ಟಾಕ್ಸಿಕ್’ ಹಾಗೂ ‘ಕೆಡಿ’ ಸಿನಿಮಾ ಪ್ರಚಾರದ ಮೇಲೆ ನೇರ ಪರಿಣಾಮ ಬೀರೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ‘ಕೆಡಿ’ ರಿಲೀಸ್​​ಗೂ ತೊಂದರೆ ತಂದೊಡ್ಡಬಹುದು ಎಂಬ ಆತಂಕ ಮೂಡಿದೆ….

Read More