Headlines

Home Guard Recruitment 2026: ಶಿವಮೊಗ್ಗದಲ್ಲಿ ಗೃಹರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ;10th ಪಾಸಾಗಿದ್ರೆ ಸಾಕು! – Kannada News | Shivamogga Home Guard Recruitment 2026: Apply Offline for 10th Pass Jobs

ಗೃಹರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯ ಗೃಹರಕ್ಷಕ ದಳವು ಅಧಿಕೃತ ಅಧಿಸೂಚನೆಯ ಮೂಲಕ ಗೃಹರಕ್ಷಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಸೇವೆ ಸಲ್ಲಿಸಲು ಆಸಕ್ತರಾಗಿರುವ ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 03 ರೊಳಗೆ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು. ವಯೋಮಿತಿ: ಕನಿಷ್ಠ ವಯಸ್ಸು: 19 ವರ್ಷ…

Read More

ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ಮೂವರು ಗಂಭೀರ, ಹಲವರಿಗೆ ಗಾಯ – Kannada News | Wedding Party Bus Overturns on Lake Bund Near Soraba; Major Tragedy Averted, 3 Seriously Injured

ಶಿವಮೊಗ್ಗ, ಮೇ 09: ಕೆರೆಯ ಏರಿ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿಯಾಗಿರುವ ಘಟನೆ ಸೊರಬ ತಾಲೂಕಿನ ಕೊರಕೋಡು ಕ್ರಾಸ್ ಬಳಿ ನಡೆದಿದೆ. ಸಿದ್ದಾಪುರದಿಂದ ಹಾನಗಲ್‌ನಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಆನವಟ್ಟಿ – ಸೊರಬ ಮಾರ್ಗವಾಗಿ ಸಂಚರಿಸುವ ವೇಳೆ ಅಪಘಾತಕ್ಕೀಡಾಗಿದೆ. ಕೆರೆ ಏರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಮಗುಚಿ ಬಿದ್ದಿದೆ. ಅದೇಷ್ಟವಶಾತ್​​ ದೊಡ್ಡ ಅನಾಹುತ ತಪ್ಪಿದ್ದು, ಘಟನೆಯಲ್ಲಿ ಮೂವರು ಗಂಬೀರ ಗಾಯಗೊಂಡಿದ್ದಾರೆ. ಬಸ್​​ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು,…

Read More

FIFA World Cup 2026: ಪೆನಾಲ್ಟಿ ಶೂಟೌಟ್‌ನಲ್ಲಿ 2 ಬಲಿಷ್ಠ ತಂಡಗಳು ಕಿಕ್ ಔಟ್..! – Kannada News | Germany and Netherlands Knocked Out in FIFA World Cup 2026

ಫಿಫಾ ವಿಶ್ವಕಪ್​ ರೌಂಡ್ ಆಫ್ 32 ಸುತ್ತಿನಲ್ಲಿ ಭರ್ಜರಿ ಪೈಪೋಟಿ ಮುಂದುವರೆದಿದೆ. ಈ ಪೈಪೋಟಿಯೊಂದಿಗೆ ವಿಶ್ವಕಪ್ ಅಂಗಳದ ಎರಡು ಬಲಿಷ್ಠ ತಂಡಗಳಾದ ಜರ್ಮನಿ ಹಾಗೂ ನೆದರ್​ಲ್ಯಾಂಡ್ಸ್ ತಂಡಗಳು ಹೊರಬಿದ್ದಿವೆ. ಸದಾ ವಿಶ್ವಕಪ್ ರೇಸ್‌ನಲ್ಲಿ ಮುಂಚೂಣಿಯಲ್ಲಿರುತ್ತಿದ್ದ ಈ ಯುರೋಪಿಯನ್ ಬಲಿಷ್ಠ ತಂಡಗಳಿಗೆ ಕ್ರಮವಾಗಿ ಪರಾಗ್ವೆ ಮತ್ತು ಮೊರಾಕೊ ತಂಡಗಳು ಸೋಲುಣಿಸಿವೆ. ಜರ್ಮನಿಗೆ ಬಿಗ್ ಶಾಕ್! ಫಿಫಾ ವಿಶ್ವಕಪ್ ಇತಿಹಾಸದಲ್ಲಿ ಜರ್ಮನಿ ತಂಡ ಪೆನಾಲ್ಟಿ ಶೂಟೌಟ್‌ನಲ್ಲಿ ಸೋತಿರುವುದು ಇದೇ ಮೊದಲು. ಫಿಲಡೆಲ್ಫಿಯಾ ಸ್ಟೇಡಿಯಂ ನಲ್ಲಿ ನಡೆದ ಈ ಪಂದ್ಯದಲ್ಲಿ ಪರಾಗ್ವೆ…

Read More

Bengaluru Air Quality: ಮಾಲಿನ್ಯ ಮುಕ್ತವಾಯ್ತು ಕರ್ನಾಟಕ! ಬೆಂಗಳೂರು, ಮೈಸೂರು, ಮಂಗಳೂರಿನ ಇಂದಿನ AQI ಎಷ್ಟು ಗೊತ್ತಾ? – Kannada News | Bengaluru AQI Today: Air Quality Levels in Karnataka Cities on May 23

ಬೆಂಗಳೂರು, ಮೇ 23: ಇಂದು ಕರ್ನಾಟಕದ ಪ್ರಮುಖ ನಗರಗಳು ಮತ್ತು ರಾಜಧಾನಿ ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ(AQI) ಒಟ್ಟಾರೆಯಾಗಿ ತೃಪ್ತಿಕರ ಮತ್ತು ಉತ್ತಮ ಮಟ್ಟದಲ್ಲಿದೆ. ಇತ್ತೀಚಿನ ಮಳೆ ಮತ್ತು ಹವಾಮಾನ ಬದಲಾವಣೆಗಳಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಸೂಚ್ಯಂಕ ತೃಪ್ತಿಕರ ಮಟ್ಟದಲ್ಲಿ ದಾಖಲಾಗಿದೆ. ಮಳೆಯ ಕಾರಣದಿಂದಾಗಿ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಮೈಸೂರು ಮತ್ತು ಮಂಗಳೂರು ನಗರಗಳಲ್ಲಿ ಅತ್ಯುತ್ತಮ ಶುದ್ಧ ಗಾಳಿ ವಾತಾವರಣವಿದೆ. ಬೆಂಗಳೂರಿನ ಇಂದಿನ…

Read More

ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕನ್ನ: ಲಾಕರನ್ನೇ ಕದ್ದೊಯ್ದ ಕಳ್ಳರು; ಬಂಧನ – Kannada News | House Robbery During Kashi Pilgrimage: Thieves Who Stole Locker Arrested

ವಶಕ್ಕೆ ಪಡೆದುಕೊಂಡಿರುವ ಚಿನ್ನಾಭರಣಗಳುImage Credit source: tv9 kannada ಬೆಂಗಳೂರು, ಮೇ 26: ನಗರದಲ್ಲಿ ಕಳ್ಳತನ (Theft) ಕೇಸ್​​ಗಳು ಕಡಿಮೆಯಾಗುತ್ತಿಲ್ಲ. ಭಿನ್ನ ವಿಭಿನ್ನ ರೀಯಿಯಲ್ಲಿ ಖದೀಮರು ದೋಚುತ್ತಿರುತ್ತಾರೆ. ಇತ್ತೀಚೆಗೆ ಒಂದು ತಂಡ ಜ್ಯುವೆಲರಿ ಶಾಪ್​​ಗೆ ಕನ್ನ ಹಾಕಿದ್ದರು. ಇದೀಗ ಮತ್ತೊಂದು ತಂಡ ಕಾಶಿ ಯಾತ್ರೆಗೆ ಹೋಗಿದ್ದವರ ಮನೆ ಟಾರ್ಗೆಟ್ ಮಾಡಿ ನುಗ್ಗಿದ್ದಾರೆ. ಎರಡು ಕೇಸ್​​​ ಭೇದಿಸಿರುವ ಪೊಲೀಸರು ದೋಚಿರುವ ವಸ್ತುಗಳ ಸಮೇತ ಆರೋಪಿಗಳ ಹೆಡೆಮುರಿ (Arrest) ಕಟ್ಟಿದ್ದಾರೆ. ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು…

Read More

Karnataka 2nd PUC Results 2026: ಇಂದೇ ದ್ವಿತೀಯ ಪಿಯುಸಿ ಫಲಿತಾಂಶ: ವಿದ್ಯಾರ್ಥಿಗಳೇ ಈ ವಿಚಾರವನ್ನು ಕಡ್ಡಾಯವಾಗಿ ತಿಳಿದುಕೊಳ್ಳಬೇಕು

ಬೆಂಗಳೂರು, ಏ.9: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದೆ. ರಾಜ್ಯದಾದ್ಯಂತ ಸುಮಾರು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ಪರೀಕ್ಷೆಯ ಫಲಿತಾಂಶ ಮತ್ತು ಅಂಕಪಟ್ಟಿ ಡೌನ್‌ಲೋಡ್ ಮಾಡಲು ಸಮಯ ನಿಗದಿಯಾಗಿದೆ. ಇಂದು (ಏಪ್ರಿಲ್ 9, 2026) ಇಂದು ಮಧ್ಯಾಹ್ನ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶ ಘೋಷಿಸಲಿದ್ದಾರೆ. ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಇಂದು ಸಂಜೆ 5:00 ಗಂಟೆಯ ನಂತರ…

Read More

ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ – Kannada News | Chaithra Kundapura Starts her Own Youtube Channel on the occasion of Sankranthi

ಚೈತ್ರಾ ಕುಂದಾಪುರ ಅವರು ಸಂಕ್ರಾಂತಿ ಸಂದರ್ಭದಲ್ಲಿ ಹೊಸ ಸುದ್ದಿ ನೀಡಿದ್ದಾರೆ. ಅವರು ತಮ್ಮದೇ ಆದ ಯೂಟ್ಯೂಬ್ ಚಾನೆಲ್ ಆರಂಭಿಸುತ್ತಿದ್ದಾರೆ. ಇದರ ಮೂಲಕ ಪಾಡ್​ಕಾಸ್ಟ್ ನಡೆಸಲಿದ್ದಾರೆ ಎಂಬುದು ವಿಶೇಷ. ಚೈತ್ರಾಗೆ ಈಗಾಗಲೇ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅದನ್ನು ಅವರು ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಆಧ್ಯಾತ್ಮ ಸೇರಿದಂತೆ ಹಲವು ವಿಷಯಗಳ ಕುರಿತು ಈ ಪಾಡ್​​ಕಾಸ್ಟ್​​ನಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ವಿವಿಧ ಕ್ಷೇತ್ರದವರನ್ನು ಇದರಲ್ಲಿ ಕರೆಸಿ ಮಾತುಕತೆ ನಡೆಸಲು ಅವರು ನಿರ್ಧರಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

Video: ಸ್ವಾಮಿ ವಿವೇಕಾನಂದರಿಗೆ ಅಮೆರಿಕ ಗೌರವ: ಸಿಯಾಟಲ್​​ನಲ್ಲೊ ಕಂಚಿನ ಪ್ರತಿಮೆ ಅನಾವರಣ

ವಾಷಿಂಗ್ಟನ್, ಏಪ್ರಿಲ್ 12: ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಮೊದಲ ಪೂರ್ಣ  ಪ್ರತಿಮೆಯನ್ನು ಸಿಯಾಟಲ್‌ನಲ್ಲಿ ಸ್ಥಾಪಿಸಲಾಗಿದೆ. ಸಿಯಾಟಲ್‌ನ ಡೌನ್‌ಟೌನ್‌ನಲ್ಲಿರುವ ಜನನಿಬಿಡ ವೆಸ್ಟ್‌ಲೇಕ್ ಚೌಕದಲ್ಲಿ ಈ ಕಂಚಿನ ಪ್ರತಿಮೆ ನಿರ್ಮಿಸಲಾಗಿದೆ.ಭಾರತೀಯ ಕಲಾವಿದ ನರೇಶ್ ಕುಮಾರ್ ಕುಮಾವತ್ ರಚಿಸಿದ ಈ ಪ್ರತಿಮೆಯನ್ನು ಶನಿವಾರ ಸಿಯಾಟಲ್ ಮೇಯರ್ ಕೇಟೀ ವಿಲ್ಸನ್ ಮತ್ತು ಸಿಯಾಟಲ್‌ನಲ್ಲಿರುವ ಭಾರತದ ಕಾನ್ಸುಲ್ ಜನರಲ್ ಪ್ರಕಾಶ್ ಗುಪ್ತಾ ಜಂಟಿಯಾಗಿ ಅನಾವರಣಗೊಳಿಸಿದರು. 1893 ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಂಸತ್ತಿನಲ್ಲಿ ಸ್ವಾಮಿ ವಿವೇಕಾನಂದರು ತಮ್ಮ ಐತಿಹಾಸಿಕ ಭಾಷಣ ಮಾಡಿದರು, ಅದರ…

Read More

IPL 2026:ಕ್ವಾಲಿಫೈಯರ್ 1 ರಲ್ಲಿ ಆರ್​ಸಿಬಿ ಎದುರಾಳಿ ಯಾರು? ಪಂದ್ಯ ಯಾವಾಗ? – Kannada News | RCB vs GT Qualifier 1 IPL 2026: Date, Venue, Live Stream – All You Need to Know

ಐಪಿಎಲ್ 2026 (IPL 2026) ರ 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರನ್​ಗಳಿಂದ ಸೋತ ಆರ್​ಸಿಬಿ (SRH vs RCB) ಸೋಲಿನೊಂದಿಗೆ ಲೀಗ್ ಹಂತವನ್ನು ಮುಗಿಸಿತು. ಈ ಸೋಲಿನ ಹೊರತಾಗಿಯೂ ರಜತ್ ಪಾಟಿದರ್ ಪಡೆ ಅಂಕಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಆರ್​ಸಿಬಿ ಕ್ವಾಲಿಫೈಯರ್ 1 ಆಡುವುದಕ್ಕೆ ಅರ್ಹತೆಯನ್ನು ಪಡೆದುಕೊಂಡಿತು. ಈ ಮೂಲಕ ಸತತ ಎರಡನೇ ಆವೃತ್ತಿಯಲ್ಲಿ ಆರ್​ಸಿಬಿ ಕ್ವಾಲಿಫೈಯರ್ 1 ಆಡಲಿದೆ. ಕಳೆದ ಆವೃತ್ತಿಯಲ್ಲಿ ಎರಡನೇ ಸ್ಥಾನ ಪಡೆದು ಕ್ವಾಲಿಫೈಯರ್ 1ರಲ್ಲಿ…

Read More

Snake Village: ಈ ಗ್ರಾಮದ ಪ್ರತಿಯೊಂದು ಮನೆಯಲ್ಲೂ ಒಂದೊಂದು ಹಾವು; ವಿಷಕಾರಿ ಹಾವುಗಳನ್ನೇ ಸಾಕುಪ್ರಾಣಿಗಳಂತೆ ಸಾಕುವ ಗ್ರಾಮವಿದು!

ಮನುಷ್ಯ-ಹಾವುಗಳ ಅಪರೂಪದ ಸ್ನೇಹImage Credit source: Pinterest ಮಹಾರಾಷ್ಟ್ರದ ಪುಣೆ ನಗರದಿಂದ ಸುಮಾರು ಇನ್ನೂರು ಕಿಲೋಮೀಟರ್ ದೂರದಲ್ಲಿರುವ ಶೆಟ್‌ಪಾಲ್ (Shetphal) ಎಂಬ ಪುಟ್ಟ ಗ್ರಾಮವು ಜಗತ್ತಿನಲ್ಲಿಯೇ ಅತ್ಯಂತ ವಿಶಿಷ್ಟವಾದ ಸಂಪ್ರದಾಯಕ್ಕೆ ಹೆಸರಾಗಿದೆ. ಸಾಮಾನ್ಯವಾಗಿ ಹಾವು ಎಂದರೆ ಮನುಷ್ಯರು ಮೈಲಿ ದೂರ ಓಡುತ್ತಾರೆ, ಆದರೆ ಈ ಹಳ್ಳಿಯಲ್ಲಿ ಮಾತ್ರ ಪರಿಸ್ಥಿತಿ ಸಂಪೂರ್ಣ ಉಲ್ಟಾ. ಹೊರಗಿನವರು ಮೊದಲ ಬಾರಿಗೆ ಈ ಗ್ರಾಮಕ್ಕೆ ಭೇಟಿ ನೀಡಿದರೆ ಮುಕ್ತವಾಗಿ ಓಡಾಡುವ ಹಾವುಗಳನ್ನು ನೋಡಿ ಖಂಡಿತವಾಗಿಯೂ ಹೆದರುತ್ತಾರೆ. ಆದರೆ ಸ್ಥಳೀಯರ ಧೈರ್ಯ, ಪ್ರೀತಿ ಮತ್ತು…

Read More