Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 24ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ದಿನವಿಡೀ ಪ್ರೊಡಕ್ಟಿವ್ ಆದಂಥ ಕೆಲಸ- ಕಾರ್ಯ, ಚಟುವಟಿಕೆಯಲ್ಲಿ ತೊಡಗಿಕೊಂಡಿರುತ್ತೀರಿ. ಸಂಬಂಧ- ಸ್ನೇಹದಲ್ಲಿ ಈ ಹಿಂದೆ ಯಾರಿಗೆ ಸಮಯ ನೀಡುವುದಕ್ಕೆ ಸಾಧ್ಯವಾಗಿಲ್ಲ ಎಂದು ನಿಮಗೆ ಅನಿಸಿರುತ್ತದೋ ಅಂಥವರ ಜತೆಗೆ ಕಾಲ ಕಳೆಯಲಿದ್ದೀರಿ. ಕೃಷಿ ಉತ್ಪನ್ನಗಳ ಮಾರ್ಕೆಟಿಂಗ್ ನಲ್ಲಿ ತೊಡಗಿಕೊಂಡಿದ್ದೀರಿ ಅಂತಾದಲ್ಲಿ ಆದಾಯದಲ್ಲಿ ಹೆಚ್ಚಳ ಆಗಲಿದೆ. ಇನ್ನು ಕೃಷಿಕರು ಕೆಲವು ಯಂತ್ರ- ಉಪಕರಣಗಳ ಖರೀದಿಗಾಗಿ ವಿಚಾರಣೆ ನಡೆಸಲಿದ್ದೀರಿ, ಅದಕ್ಕಾಗಿ ಕೊಟೇಷನ್ ಪಡೆದುಕೊಳ್ಳುವ ಸಾಧ್ಯತೆ…

Read More

Puja Tips: ಪೂಜೆಯಲ್ಲಿ ಯಾವ ವಸ್ತುಗಳನ್ನು ಮರುಬಳಕೆ ಮಾಡಬಹುದು? ಯಾವುದನ್ನು ಬಳಸಬಾರದು? – Kannada News | Reusable Puja Items: What You Can and Cannot Use Again in Worship

ಪೂಜೆಯ ಸಮಯದಲ್ಲಿ ದೇವರಿಗೆ ಹಲವು ರೀತಿಯ ವಸ್ತುಗಳನ್ನು ಅರ್ಪಿಸಲಾಗುತ್ತದೆ. ಪೂಜೆಯ ನಂತರ, ತುಪ್ಪ, ಹೂವುಗಳು, ಶ್ರೀಗಂಧ ಇತರ ಪೂಜೆಗಿಟ್ಟ ವಸ್ತುಗಳು ಉಳಿದುಬಿಡುತ್ತವೆ. ಕೆಲವು ವಸ್ತುಗಳು ದೇವರಿಗೆ ಅರ್ಪಿಸಿದರೂ ಹಾಳಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅವುಗಳನ್ನು ಶುದ್ಧೀಕರಿಸಿ ಮತ್ತೆ ಪೂಜೆಯಲ್ಲಿ ಬಳಸಬಹುದೇ ಅಥವಾ ಇಲ್ಲವೇ ಎಂಬ ಪ್ರಶ್ನೆ ಅನೇಕ ಜನರ ಮನಸ್ಸಿನಲ್ಲಿ ಉದ್ಭವಿಸುತ್ತದೆ. ಪೂಜಾ ಸಾಮಗ್ರಿಗಳ ಬಗ್ಗೆ ಹಲವು ಸಂದೇಹಗಳಿವೆ. ಹಾಗಾಗಿ ಪೂಜೆಯಲ್ಲಿ ಬಳಸುವ ಯಾವ ವಸ್ತುಗಳನ್ನು ಮರುಬಳಕೆ ಮಾಡಬಹುದು ಮತ್ತು ಯಾವುದನ್ನು ಬಳಸಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಪೂಜೆಯಲ್ಲಿ…

Read More

ನಂದಿನಿ ಸೇರಿ ಹಲವು ಕಂಪನಿಗಳ ನಕಲಿ ಹಾಲು ತಯಾರಿಕಾ ಜಾಲ ಪತ್ತೆ – Kannada News | Kolar: KGF Milk Adulteration Exposed; 8 Arrested for Multi Brand Fake Milk Production

ಕೋಲಾರ, ಜನವರಿ 16: ಹಲವು ಬ್ರ್ಯಾಂಡ್‌ ಕಂಪನಿಗಳ ಕಲಬೆರಕೆ ಹಾಲನ್ನು (Fake Milk) ತಯಾರಿಸುತ್ತಿದ್ದ 8 ಜನರನ್ನು ಕೆಜಿಎಫ್ (KGF) ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿ, ಕಲಬೆರಕೆಗೆ ಉಪಯೋಗಿಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರ ಮೂಲದ ವೆಂಕಟೇಶಪ್ಪ (50), ಬಾಲಾಜಿ (35), ದಿಲೀಪ್ (25), ಬಾಲರಾಜ್ (33), ಮನೋಹರ್ (28), ಕಾರ್ತಿಕ್ (29), ಮನೋಜ್ (22) ಮತ್ತು ಮಂಜುನಾಥ್ (55) ಬಂಧಿತ ಆರೋಪಿಗಳು. ನಕಲಿ ಹಾಲು ತಯಾರಿಕೆ ಅಡ್ಡೆ ಮೇಲೆ ದಾಳಿ ಕೆಜಿಎಫ್ ನಗರದ…

Read More

KKR vs RR: ರಿಂಕುಗೆ ಜೀವದಾನ ನೀಡಿ ಸೋತ ರಾಜಸ್ಥಾನ್; ಕೆಕೆಆರ್​ಗೆ ಮೊದಲ ಜಯ – Kannada News | IPL 2026: KKR Secures First Win vs RR at Eden Gardens, Ends Losing Streak

ಐಪಿಎಲ್ 2026 ರ 28ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್​ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಕೋಲ್ಕತ್ತಾ ಈಡನ್ ಗಾರ್ಡನ್ ಮೈದಾನದಲ್ಲಿ ಅಂದರೆ ಕೆಕೆಆರ್​ ತಂಡದ ತವರು ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿದ ಕೆಕೆಆರ್​ ಈ ಆವೃತ್ತಿಯಲ್ಲಿ ಕೊನೆಗೂ ತನ್ನ ಗೆಲುವಿನ ಖಾತೆ ತೆರೆಯಿತು. ಮೊದಲ 6 ಪಂದ್ಯಗಳಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲದೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದ ಕೆಕೆಆರ್ ಈ ಪಂದ್ಯದ ಗೆಲುವಿನೊಂದಿಗೆ ಒಂದು ಸ್ಥಾನ ಮೇಲೇರಿದೆ….

Read More

ಒಂದೇ ದಿನ ನಡೆದ 3 ಪಂದ್ಯಗಳನ್ನು ಭಾರಿ ಅಂತರದಲ್ಲಿ ಗೆದ್ದ ಟೀಂ ಇಂಡಿಯಾ

ಜೂನ್ 17 ರಂದು ಕ್ರಿಕೆಟ್ ಪ್ರಿಯರಿಗೆ ರಸದೌತಣವೇ ಸಿಕ್ಕಿತು. ಈ ಒಂದೇ ದಿನದಂದು ಬರೋಬ್ಬರಿ 7 ಅಂತರರಾಷ್ಟ್ರೀಯ ಪಂದ್ಯಗಳು ನಡೆದವು. ಆ 7 ಪಂದ್ಯಗಳಲ್ಲಿ ಟೀಂ ಇಂಡಿಯಾದ್ದೇ ಮೂರು ಪಂದ್ಯಗಳಿದ್ದವು. ಅಚ್ಚರಿಯ ಸಂಗತಿಯೆಂದರೆ ಈ ಮೂರು ಪಂದ್ಯಗಳನ್ನು ಭಾರತ ತಂಡ ಏಕಪಕ್ಷೀಯವಾಗಿ ಹಾಗೂ ಭಾರಿ ಅಂತರದಿಂದ ಗೆದ್ದುಕೊಂಡುವೆ. ಆ ಮೂರು ಪಂದ್ಯಗಳು ಯಾವುವು ಎಂಬುದರ ವಿವರ ಇಲ್ಲಿದೆ (PC- BCCI X). ಮೊದಲಿಗೆ ಭಾರತೀಯ ಕಾಲಮಾನ ಬೆಳಿಗ್ಗೆ 10 ಗಂಟೆಗೆ ಭಾರತ ಎ ಹಾಗೂ ಅಫ್ಘಾನಿಸ್ತಾನ ಎ…

Read More

WITT Summit 2026: ನಾಳೆಯಿಂದ ವಿಟ್ ಶೃಂಗಸಭೆ ಆರಂಭ; ಪ್ರಧಾನಿ ಮೋದಿ ಸೇರಿ ಮಹಾನ್​​ ದಿಗ್ಗಜರು ಭಾಗಿ

ನವದೆಹಲಿ, ಮಾರ್ಚ್ 22: ಟಿವಿ9 ನೆಟ್ವರ್ಕ್​​​ನ ಪ್ರತಿಷ್ಠಿತ ಕಾರ್ಯಕ್ರಮ “ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026” (WITT Summit) ನಾಲ್ಕನೇ ಆವೃತ್ತಿ ಮಾರ್ಚ್ 23 ಮತ್ತು 24ರಂದು ನವದೆಹಲಿಯಲ್ಲಿ ನಡೆಯಲಿದೆ. ಈ ಶೃಂಗಸಭೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿದ್ದು, ಆ ಮೂಲಕ ಸತತ ಮೂರನೇ ಬಾರಿ ಮುಖ್ಯ ಅತಿಥಿಯಾಗಿ ಎಲ್ಲರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಶೃಂಗಸಭೆಯಲ್ಲಿ ಬೇರೆ ಬೇರೆ ಕ್ಷೇತ್ರಗಳ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ. ದೇಶದ ಜ್ವಲಂತ ವಿಷಯಗಳ ಬಗ್ಗೆ ಗಂಭೀರ ಚರ್ಚೆಗಳು ನಡೆಯಲಿವೆ….

Read More

‘ಕಾಲಾ ಹಿರಣ್’ ಚಿತ್ರತಂಡಕ್ಕೆ ದೆಹಲಿ ಹೈಕೋರ್ಟ್ ನೋಟಿಸ್: ಬಿಡುಗಡೆಗೆ ತಡೆ ಕೋರಿದ ಸಲ್ಮಾನ್ ಖಾನ್ – Kannada News | Delhi High Court issues notice to makers of Kala Hiran Movie after Salman Khan plea

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ, ‘ಕಾಲಾ ಹಿರಣ್: ದಿ ಬ್ಯಾಟಲ್ ಫಾರ್ ಲೆಗಸಿ’ (Kala Hiran) ಚಿತ್ರದ ನಿರ್ಮಾಪಕರಿಗೆ ತುರ್ತು ನೋಟಿಸ್ ಜಾರಿ ಮಾಡಲಾಗಿದೆ. ಚಿತ್ರದ ಬಿಡುಗಡೆ ಮತ್ತು ಪ್ರಚಾರಕ್ಕೆ ತಡೆ ನೀಡಬೇಕು ಎಂದು ಸಲ್ಮಾನ್ ಖಾನ್ (Salman Khan) ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರ ಪೀಠವು, ಚಿತ್ರದ ನಿರ್ಮಾಪಕ ಅಮಿತ್ ಜಾನಿ, ಜಾನಿ ಫೈರ್‌ಫಾಕ್ಸ್ ಫಿಲ್ಮ್ಸ್, ನಿರ್ದೇಶಕ ಭರತ್ ಶ್ರೀನಾಥೆ…

Read More

ನಾಲ್ಕನೇ ದಿನ ಭರ್ಜರಿ ಗಳಿಕೆ ಮಾಡಿದ ‘ಪೆದ್ದಿ’; ಮುಂದಿದೆ ಚಾಲೆಂಜ್ – Kannada News

ರಾಮ್ ಚರಣ್ ನಟನೆಯ, ಬುಚ್ಚಿ ಬಾಬು ಸನ ನಿರ್ದೇಶನದ ‘ಪೆದ್ದಿ’ ಚಿತ್ರ ನಾಲ್ಕನೇ ದಿನವಾದ ಭಾನುವಾರ ಬಾಕ್ಸ್ ಆಫೀಸ್‌ನಲ್ಲಿ ತನ್ನ ಪಾರುಪತ್ಯ ಮುಂದುವರಿಸಿದೆ. ಭಾನುವಾರ ಭಾರತದಲ್ಲೇ ಬರೋಬ್ಬರಿ 31.90 ಕೋಟಿ ನೆಟ್ ಕಲೆಕ್ಷನ್ ಮಾಡಿದೆ. ಇದರೊಂದಿಗೆ ಭಾರತದಲ್ಲಿ ಚಿತ್ರದ ಒಟ್ಟು ನೆಟ್ ಗಳಿಕೆ 157.15 ಕೋಟಿ ರೂಪಾಯಿ ಆಗಿದೆ. ಭಾರತದಲ್ಲಿ 187.02 ಕೋಟಿ ಗ್ರಾಸ್ ಕಲೆಕ್ಷನ್ ಆಗಿದೆ. ಈ ಸಿನಿಮಾ, ವಿದೇಶಿ ಮಾರುಕಟ್ಟೆಯಿಂದ 46 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಜಾಗತಿಕವಾಗಿ ಕೇವಲ ನಾಲ್ಕೇ ದಿನಕ್ಕೆ…

Read More

‘ಕೆಡಿ’ ಅಶ್ಲೀಲ ಹಾಡಿನ ವಿವಾದ: ಮಹಿಳಾ ಆಯೋಗದ ಮುಂದೆ ಕ್ಷಮೆ ಕೇಳಿದ ಸಂಜಯ್ ದತ್ – Kannada News | Sanjay Dutt apologizes to National Commission for Women over KD Movie song controversy

ಕನ್ನಡದ ಪ್ಯಾನ್-ಇಂಡಿಯಾ ಸಿನಿಮಾ ‘ಕೆಡಿ: ದಿ ಡೆವಿಲ್’ (KD: The Devil) ಬಿಡುಗಡೆಗೂ ಮುನ್ನ ಸಖತ್ ವಿವಾದ ಮಾಡಿಕೊಂಡಿದೆ. ಈ ಸಿನಿಮಾದ ‘ಸರ್ಕೆ ಚುನಾರ್ ತೇರಿ ಸರ್ಕೆ’ ಹಾಡಿನಲ್ಲಿನ ಅಶ್ಲೀಲ ಸಾಹಿತ್ಯದ ಕಾರಣಕ್ಕೆ ಭಾರಿ ಟೀಕೆ ವ್ಯಕ್ತವಾಯಿತು. ಈ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಂಜಯ್ ದತ್ (Sanjay Dutt) ಅವರು ಸೋಮವಾರ (ಏಪ್ರಿಲ್ 27) ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಿ ಕ್ಷಮೆ ಯಾಚಿಸಿದ್ದಾರೆ. ಸೋಮವಾರ ಮಧ್ಯಾಹ್ನ ತಮ್ಮ ವಕೀಲರೊಂದಿಗೆ ಮಹಿಳಾ ಆಯೋಗದ ಕಚೇರಿಗೆ…

Read More

ಸಂಭ್ರಮಾಚರಣೆ ಭರದಲ್ಲಿ RCB ಫ್ಯಾನ್ಸ್ ಹುಚ್ಚಾಟ, ಲಾರಿ ಏರಿ ಮೈಮೇಲೆ ಪಟಾಕಿ ಹಾಕೊಂಡು ಮೊಂಡಾಟ: ಲಾಠಿ ಚಾರ್ಜ್

ಸಂಭ್ರಮಾಚರಣೆ ಭರದಲ್ಲಿ RCB ಫ್ಯಾನ್ಸ್ ಹುಚ್ಚಾಟImage Credit source: tv9 ಬೆಂಗಳೂರು, ಜೂನ್ 1: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆದ ಐಪಿಎಲ್ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ (GT) ತಂಡವನ್ನು ಮಣ್ಣುಮುಕ್ಕಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಕಪ್ ಮುಡಿಗೇರಿಸಿಕೊಂಡಿದೆ. ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಗರ್ಜನೆ ಹಾಗೂ ರೆಡ್ ಆರ್ಮಿ ಆರ್ಭಟಕ್ಕೆ ಸಿಕ್ಕ ಜಯದ ಬೆನ್ನಲ್ಲೇ ಕರ್ನಾಟಕದಲ್ಲಿ ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು…

Read More