Headlines

ಎರಡು ಲಕ್ಷ ರೂ. ಇದ್ದ ಹಣದ ಬ್ಯಾಗ್ ಕದ್ದೊಯ್ದು, ಮರದ ಮೇಲೆ ಕುಳಿತು ನೋಟಿನ ಮಳೆ ಸುರಿಸಿದ ಕೋತಿ – Kannada News

ಬುಲಂದ್‌ಶಹರ್, ಜೂನ್ 02: ಸಾಮಾನ್ಯವಾಗಿ ಕೋತಿ(Monkey)ಗಳು ಜನರ ಕೈಯಿಂದ ಮೊಬೈಲ್, ಹಣ್ಣು, ಪರ್ಸ್​, ಕನ್ನಡಕ ಇತ್ಯಾದಿ ಕಸಿದುಕೊಳ್ಳುವುದನ್ನು ಕಂಡಿದ್ದೇವೆ. ಆದರೆ ಉತ್ತರ ಪ್ರದೇಶದ ನ್ಯಾಯಾಲಯದ ಆವರಣದಲ್ಲಿ ಕೋತಿಯೊಂದು 2 ಲಕ್ಷ ರೂ. ಇದ್ದ ಬ್ಯಾಗ್​ ಕದ್ದೊಯ್ದು, ಮರದ ಮೇಲೆ ಕುಳಿತು ಹಣದ ಮಳೆ ಸುರಿಸಿರುವ ವಿಡಿಯೋ ವೈರಲ್ ಆಗಿದೆ. ಬೇವಿನ ಮರದಲ್ಲಿ ‘ನೋಟುಗಳ ಮಳೆ’ ನ್ಯಾಯಾಲಯದ ಆವರಣದಲ್ಲಿ ವ್ಯಕ್ತಿಯೊಬ್ಬರು ಹಣದ ಚೀಲದೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ, ಇದ್ದಕ್ಕಿದ್ದಂತೆ ಪ್ರತ್ಯಕ್ಷವಾದ ಕೋತಿಯು ಚೀಲವನ್ನು ಕಸಿದುಕೊಂಡು ಕ್ಷಣಾರ್ಧದಲ್ಲಿ ಹತ್ತಿರದ ಬೇವಿನ ಮರವನ್ನು…

Read More

Bakrid: ವಾಹನ ಸವಾರರೇ ಗಮನಿಸಿ! ಬಕ್ರೀದ್ ಹಿನ್ನೆಲೆ ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

ಕ್ರೀದ್ ಹಿನ್ನೆಲೆ ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ ಬೆಂಗಳೂರು, ಮೇ 28: ನಗರದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆ ಹಲವೆಡೆ ಸಂಚಾರ ಮಾರ್ಗಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಬೆಂಗಳೂರಿನ (Bengaluru) ದಕ್ಷಿಣ ವಿಭಾಗದ ಸಂಚಾರ ಪೊಲೀಸ್ ಉಪ ಆಯುಕ್ತರು ತಮ್ಮ ಅಧಿಕೃತ X ಖಾತೆಯಲ್ಲಿ ನಗರದ ವಾಹನ ಸವಾರರಿಗಾಗಿ ಪ್ರಮುಖ ಸಂಚಾರ ಸಲಹೆಯೊಂದನ್ನು ಹಂಚಿಕೊಂಡಿದ್ದಾರೆ. ರಸ್ತೆ ಕಾಮಗಾರಿಗಳ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದ್ದು, ಪರ್ಯಾಯ ಮಾರ್ಗಗಳ ಮಾಹಿತಿಯನ್ನೂ ಹಂಚಿಕೊಂಡಿದ್ದಾರೆ. ಮುಖ್ಯಾಂಶಗಳು ಬಕ್ರೀದ್ ಪ್ರಯುಕ್ತ ಬನ್ನೇರುಘಟ್ಟ…

Read More

Video:ಮಗಳು ಕಾಣೆಯಾಗಿದ್ದಾಳೆ ಸ್ವಾಮಿ ಹುಡುಕಿಕೊಡಿ ಅಂದ್ರೆ, ಗಾಡೀಲಿ ಡೀಸೆಲ್​ ಇಲ್ಲ ಹಣ ಕೊಡಿ ಎಂದ ಪೊಲೀಸ್ ಇನ್​ಸ್ಪೆಕ್ಟರ್ – Kannada News | Viral Video Puts Nagpur Police Under Scrutiny in Missing Girl Case

ನಾಗ್ಪುರ, ಮೇ 21: ಮಹಾರಾಷ್ಟ್ರದ ನಾಗ್ಪುರದಲ್ಲಿ ಇಡೀ ಪೊಲೀಸ್ ವ್ಯವಸ್ಥೆಯೇ ತಲೆತಗ್ಗಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಪಂಚಪಾವೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರದಿಂದ ಅಪ್ರಾಪ್ತ ಬಾಲಕಿಯೊಬ್ಬಳು ಕಾಣೆಯಾಗಿದ್ದಳು. ಗಾಬರಿಗೊಂಡ ಕುಟುಂಬಸ್ಥರು ತಕ್ಷಣವೇ ದೂರು ನೀಡಲು ಠಾಣೆಗೆ ಓಡಿ ಬಂದಾಗ, ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಬಾಬುರಾವ್ ರಾವತ್ ಅವರು, ನಮ್ಮ ವಾಹನದಲ್ಲಿ ಡೀಸೆಲ್ ಇಲ್ಲ, ನಿಮ್ಮ ಮಗಳನ್ನು ಹುಡುಕಬೇಕಾದರೆ ಇಂಧನಕ್ಕೆ ಹಣ ಕೊಡಿ ಎಂದು ಉಡಾಫೆಯಾಗಿ ಹೇಳಿದ್ದಾರೆ. ಈ ದಿಗ್ಭ್ರಮೆಗೊಳಿಸುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ…

Read More

ಅಭಿಮಾನಿಗಳು ತಳ್ಳಲು ಬಂದ ಬೌನ್ಸರ್​​ಗೆ ಸರಿಯಾಗಿ ಕ್ಲಾಸ್​ ತೆಗೆದುಕೊಂಡ ಜೂ.ಎನ್​ಟಿಆರ್ – Kannada News | Jr. NTR Defends Fans, Scolds Bouncers for Rude Behavior On His Birthday

ನೆಚ್ಚಿನ ಸ್ಟಾರ್ ನಟನನ್ನು ಕಣ್ತುಂಬಿಕೊಳ್ಳಲು ನೂರಾರು ಕಿಲೋಮೀಟರ್ ದೂರದಿಂದ ಬರುವ ಅಭಿಮಾನಿಗಳ ಮೇಲೆ ನಟರಿಗೆ ಸಾಕಷ್ಟು ಪ್ರೀತಿ ಇರುತ್ತದೆ. ಆದರೆ, ಅವರ ಭದ್ರತಾ ಸಿಬ್ಬಂದಿ ಮಾತ್ರ ಉದ್ಧಟತನ ತೋರುತ್ತಿರುತ್ತಾರೆ. ಸಾರ್ವಜನಿಕವಾಗಿ ಅಭಿಮಾನಿಗಳನ್ನು ದೂಡುವುದು, ಮುಗಿಬೀಳುವುದು ಬೌನ್ಸರ್‌ಗಳಿಗೆ ಸಾಮಾನ್ಯ ಎಂಬಂತಾಗಿದೆ. ಜೂನಿಯರ್ ಎನ್​​ಟಿಆರ್ (JR NTR) ಬೌನ್ಸರ್ ಕೂಡ ಇದೇ ರೀತಿ ನಡೆದುಕೊಂಡರು. ಆದರೆ, ಈ ಸಂದರ್ಭದಲ್ಲಿ ಅವರು ತಮ್ಮ ಅಭಿಮಾನಿಗಳ ಪರವಾಗಿ ನಿಂತು, ದುರ್ವರ್ತನೆ ತೋರಿದ ಭದ್ರತಾ ಸಿಬ್ಬಂದಿಗೆ ಎಲ್ಲರೆದುರೇ ಕ್ಲಾಸ್ ತಗೊಂಡಿದ್ದಾರೆ. ಜೂನಿಯರ್ ಎನ್​​ಟಿಆರ್ ಅವರ…

Read More

ಟಿ20 ವಿಶ್ವಕಪ್​ ಗೆದ್ದರೂ ಸೂರ್ಯಕುಮಾರ್ ಯಾದವ್ ‘ಸ್ಥಾನ’ಕ್ಕೆ ಕುತ್ತು!

T20 World Cup 2026: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಈ ಯಶಸ್ಸಿನೊಂದಿಗೆ ಟೀಮ್ ಇಂಡಿಯಾ 3ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾದ ನಾಯಕನಾಗಿ ಮುಂದುವರೆಯುವುದು ಅನುಮಾನ. ಏಕೆಂದರೆ ಬಿಸಿಸಿಐ 2026ರ ಟಿ20 ವಿಶ್ವಕಪ್​ಗಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ನೇಮಿಸಿದೆ. ಇದೀಗ ಅವರು ವಯಸ್ಸು 35 ವರ್ಷ. ಮುಂಬರುವ ಟಿ20 ವಿಶ್ವಕಪ್​ನಲ್ಲಿ ಅವರು ಕಣಕ್ಕಿಳಿಯುವುದಿಲ್ಲ ಎಂದೇ ಹೇಳಬಹುದು….

Read More

KKR vs GT: ಕಳಪೆ ಫಿಲ್ಡಿಂಗ್​ಗೆ ಸೋಲಿನ ಬೆಲೆ ತೆತ್ತ ಗುಜರಾತ್​; ಕೆಕೆಆರ್​ಗೆ 29 ರನ್ ಜಯ – Kannada News | KKR Keeps Playoff Hopes Alive: Beats GT by 29 Runs in IPL 2026 Match 60

ಐಪಿಎಲ್ 2026 ರ 60 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ, ಗುಜರಾತ್ ಟೈಟಾನ್ಸ್ ತಂಡವನ್ನು 29 ರನ್‌ಗಳಿಂದ ಸೋಲಿಸಿ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಕೆಕೆಆರ್ ತಂಡ ಪ್ಲೇಆಫ್‌ ರೇಸ್​ನಲ್ಲಿ ಇರಬೇಕೆಂದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಿತ್ತು. ಅದರಂತೆ ಗುಜರಾತ್​ನ ಕಳಪೆ ಫಿಲ್ಡಿಂಗ್ ಹಾಗೂ ಬ್ಯಾಟರ್​ಗಳ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ಕೆಕೆಆರ್ ಸುಲಭ ಜಯ ದಾಖಲಿಸಿತು. ಈಡನ್ ಗಾರ್ಡನ್ಸ್ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 247 ರನ್ ಗಳಿಸಿತು, ಇದು…

Read More

IAF Recruitment: ವಾಯುಪಡೆಯಲ್ಲಿ ತಾಂತ್ರಿಕ ಅಧಿಕಾರಿಗಳ ನೇಮಕಾತಿ; ಗೇಟ್ ಸ್ಕೋರ್ ಮೂಲಕ ನೇರ ಆಯ್ಕೆಗೆ ಸುವರ್ಣಾವಕಾಶ!

ವಾಯುಪಡೆಯಲ್ಲಿ ತಾಂತ್ರಿಕ ಅಧಿಕಾರಿಗಳ ನೇಮಕಾತಿImage Credit source: Pinterest ದೇಶದ ಯುವ ಎಂಜಿನಿಯರಿಂಗ್ ಪದವೀಧರರಿಗೆ ಭಾರತೀಯ ವಾಯುಪಡೆಯು (IAF) ಸುವರ್ಣ ಅವಕಾಶವೊಂದನ್ನು ಘೋಷಿಸಿದೆ. ವಾಯುಪಡೆಯ ತಾಂತ್ರಿಕ ಶಾಖೆಯ (ಆಫೀಸರ್ ಕೇಡರ್) ನೇಮಕಾತಿಗಾಗಿ ಹೊಸ ಉಪಕ್ರಮವೊಂದನ್ನು ಪ್ರಾರಂಭಿಸಲಾಗಿದ್ದು, ಇದರ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳು ತಮ್ಮ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್ (GATE) ಅಂಕಗಳ ಆಧಾರದ ಮೇಲೆ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಗೇಟ್ ಸ್ಕೋರ್ ಆಧಾರದ ಮೇಲೆ ನೇರ ಕಿರುಪಟ್ಟಿ: ಈ ಹೊಸ…

Read More

Karnataka SSLC 10th Result 2026 LIVE: ಕರ್ನಾಟಕ SSLC ಫಲಿತಾಂಶಕ್ಕೆ ಕ್ಷಣಗಣನೆ – Kannada News | KSEAB Karnataka SSLC 10th Result 2026 Live updates

ಬೆಂಗಳೂರು, ಏ,23 : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ನಡೆಸಿದ 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ  ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯಾದ್ಯಂತ ಸುಮಾರು 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆದಿದ್ದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಈಗಾಗಲೇ ಯಶಸ್ವಿಯಾಗಿ ಪೂರ್ಣಗೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶದ ಅಧಿಕೃತ ಘೋಷಣೆ ಹೊರಬೀಳಲಿದೆ.ಈ ವರ್ಷ ಪರೀಕ್ಷೆಗಾಗಿ 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು, ಅವರಲ್ಲಿ ಸುಮಾರು…

Read More

ಮಕ್ಕಳಿಂದ ದೊಡ್ಡವರವರೆಗೆ ಕಾಡುತ್ತಿದೆ ಥಲಸ್ಸೆಮಿಯಾ; ಮದುವೆಗೆ ಮುನ್ನ ಪರೀಕ್ಷೆ ಮಾಡಿಸುವುದಕ್ಕೆ ಕಾರಣ ಏನ್ ಗೊತ್ತಾ? – Kannada News | Blood Test Before Marriage: Thalassemia Risk, Genetics, and Prevention

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಥಲಸ್ಸೆಮಿಯಾ (Thalassemia) ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಥಲಸ್ಸೆಮಿಯಾ ಒಂದು ಆನುವಂಶಿಕ (inherited) ರಕ್ತದ ಕಾಯಿಲೆಯಾಗಿದ್ದು, ದೇಹವು ಸಾಕಷ್ಟು ಆರೋಗ್ಯಕರ ಹಿಮೋಗ್ಲೋಬಿನ್ ಅಥವಾ ಕೆಂಪು ರಕ್ತ ಕಣಗಳನ್ನು ಉತ್ಪಾದಿಸದ ಸ್ಥಿತಿಯಾಗಿದೆ ಅಂದರೆ ದೇಹದಲ್ಲಿ ಸಮರ್ಪಕ ಪ್ರಮಾಣದ ಹೀಮೋಗ್ಲೋಬಿನ್ ಉತ್ಪತ್ತಿಯಾಗುವುದಿಲ್ಲ. ಈ ರೀತಿ ಹೀಮೋಗ್ಲೋಬಿನ್ ಕಡಿಮೆಯಾಗುವುದರಿಂದ ದೇಹದ ಅಂಗಾಂಗಗಳಿಗೆ ಬೇಕಾದಷ್ಟು ಆಮ್ಲಜನಕ ತಲುಪದೇ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ವೈದ್ಯರ ಪ್ರಕಾರ, ಈ ಕಾಯಿಲೆ ಪೋಷಕರಿಂದ ಮಕ್ಕಳಿಗೆ ಹರಡುತ್ತದೆ. ತಂದೆ- ತಾಯಿ ಇಬ್ಬರೂ ಥಲಸ್ಸೆಮಿಯಾ…

Read More

ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಅಪಪ್ರಚಾರ ಆರೋಪ

ಬಾಗಲಕೋಟೆ, ಏಪ್ರಿಲ್​​ 05: ಉಪ ಚುನಾವಣಾ ಕಣ ರಂಗೇರಿದ್ದು, ಬಾಗಲಕೋಟೆಯಲ್ಲಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (NSUI) ಸಂಘಟನೆಯು ಬಿಜೆಪಿ ಅಭ್ಯರ್ಥಿ ವಿರುದ್ಧ ಅಪಪ್ರಚಾರ ನಡೆಸಿದೆ ಎಂಬ ಗಂಭೀರ ಆರೋಪವನ್ನು ಎದುರಿಸುತ್ತಿದೆ. ಕ್ಯಾಂಪಸ್ ಒಂದಕ್ಕೆ ಪ್ರವೇಶಿಸಿದ NSUI ಕಾರ್ಯಕರ್ತರು, ಆಕ್ಷೇಪಾರ್ಹ ಕರಪತ್ರಗಳನ್ನು ವಿತರಿಸುವ ಮೂಲಕ ಅಪಪ್ರಚಾರ ನಡೆಸಿದ್ದಾರೆ. 18 NSUI ಸದಸ್ಯರು ಕೇಸರಿ ಶಾಲುಗಳನ್ನು ಧರಿಸಿ ಕ್ಯಾಂಪಸ್ ಪ್ರವೇಶಿಸಿದ್ದು, ಅವರು ಬಿಜೆಪಿ ಅಭ್ಯರ್ಥಿಯನ್ನು ಗುರಿಯಾಗಿಸಿಕೊಂಡು ಆಪಾದಿತ ಅಪಪ್ರಚಾರದ ಕರಪತ್ರಗಳನ್ನು ಹಂಚಿದ್ದಾರೆ ಎಂದು ದೂರಲಾಗಿದೆ. ಈ ಘಟನೆಗೆ…

Read More