ರೈಲ್ವೆ ಮುಂಬಡ್ತಿ ಪರೀಕ್ಷೆ: ಕನ್ನಡಪರ ಸಂಘಟನೆಗಳ ಪ್ರತಿಭಟನೆ ದಿಢೀರ್ ರದ್ದು, ಕಾರಣ ನಿಜಕ್ಕೂ ಗ್ರೇಟ್! – Kannada News | Kannada Outfits Call Off Railway Promotion Exam Protest After Request From Kannada Candidates: Main reason here
ರೈಲ್ವೆ ಇಲಾಖೆ ಮುಂಬಡ್ತಿ ಪರೀಕ್ಷೆ: ಕನ್ನಡಪರ ಸಂಘಟನೆಗಳ ಪ್ರತಿಭಟನೆ ವಾಪಸ್Image Credit source: PTI and tv9 ಹುಬ್ಬಳ್ಳಿ, ಜೂನ್ 23: ರೈಲ್ವೆ ಇಲಾಖೆಯ (Indian Railways) ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ (Kannada) ಭಾಷೆಗೆ ಅವಕಾಶ ನೀಡದೆ ಕನ್ನಡಿಗರಿಗೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ ಎಂಬ ಆರೋಪದ ನಡುವೆಯೇ, ರೈಲ್ವೆ ಮಂಡಳಿ (Railway Board) ವಿರುದ್ಧ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ಕನ್ನಡಪರ ಸಂಘಟನೆಗಳು ದಿಢೀರನೆ ಕೈಬಿಟ್ಟಿವೆ. ಈ ನಿರ್ಧಾರದ ಹಿಂದೆ ಅತ್ಯಂತ ಆಸಕ್ತಿದಾಯಕ ಕಾರಣವೊಂದಿದೆ! ಸ್ವತಃ ಕನ್ನಡಿಗ ಅಭ್ಯರ್ಥಿಗಳ…