Bengaluru Air Quality: ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ, ಬೆಂಗಳೂರಿನಲ್ಲಿ ಸುಧಾರಿಸಿಲ್ಲ ವಾಯು ಗುಣಮಟ್ಟ – Kannada News | Bangalore Air Pollution Crisis: Bengaluru, Ballary and Shivamogga Air quality is getting poor

ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ, ಬೆಂಗಳೂರಿನಲ್ಲಿ ಸುಧಾರಿಸಿಲ್ಲ ವಾಯು ಗುಣಮಟ್ಟ ಬೆಂಗಳೂರು, ಫೆಬ್ರುವರಿ 03: ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ದಿನಕ್ಕೊಂದು ರೀತಿ ಬದಲಾಗುತ್ತಿದೆ. ಅದರೊಂದಿಗೆ ಮಂಗಳೂರು, ಶಿವಮೊಗ್ಗ ಮತ್ತು ಬಳ್ಳಾರಿಯ ಏರ್ ಕ್ವಾಲಿಟಿ ಸಹ 200ಕ್ಕೆ ಹತ್ತಿರವಾಗುತ್ತಿರುವುದು ಸಾಕಷ್ಟು ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಹಲವು ಜಿಲ್ಲೆಗಳಲ್ಲಿ ಕಲುಷಿತ ಗಾಳಿ ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 204ಕ್ಕೆ ಹೋಗಿ ತಲುಪಿದೆ. ಶಿವಮೊಗ್ಗದ…

Read More

ಏರ್ ಕೆನಡಾ ವಿಮಾನ ಅಪಘಾತ, 300 ಅಡಿ ಎತ್ತರದಿಂದ ಬಿದ್ದರೂ ಉಸಿರು ಉಳಿಸಿಕೊಂಡ ವಿಮಾನ ಸಿಬ್ಬಂದಿ

ನ್ಯೂಯಾರ್ಕ್​, ಮಾರ್ಚ್​ 24: ನ್ಯೂಯಾರ್ಕ್​​ನ ಲಾಗ್ವಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಭಾನುವಾರ(ಮಾರ್ಚ್​ 22)ರ ತಡರಾತ್ರಿ ಸಂಭವಿಸಿದ ಏರ್ ಕೆನಡಾ ವಿಮಾನ ಅಪಘಾತ(Plane Crash)ದಲ್ಲಿ 330 ಅಡಿಯಿಂದ ಬಿದ್ದರೂ ವಿಮಾನ ಸಿಬ್ಬಂದಿ ಪವಾಡದಂತೆ ಬದುಕುಳಿದಿದ್ದಾರೆ. ವಿಮಾನದಿಂದ 330 ಅಡಿ ದೂರಕ್ಕೆ ಎಸೆಯಲ್ಪಟ್ಟರು, ಆದರೆ ಅವರು ತಮ್ಮ ಜಂಪ್ ಸೀಟಿನಲ್ಲಿ ಸಿಲುಕಿಕೊಂಡಿದ್ದರು ಎಂದು ವರದಿಯಾಗಿದೆ . ಸೋಲಾಂಜ್ ಟ್ರೆಂಬ್ಲೇ ಅವರ ಒಂದು ಕಾಲಿನಲ್ಲಿ ಮುರಿತಗಳಾಗಿವೆ. ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ಮಗಳು ಸಾರಾ ಲೆಪಿನ್ ತಿಳಿಸಿದ್ದಾರೆ. ಅವರು ಕೆಳಗೆ ಬಿದ್ದಾಗಲೂ ಇನ್ನೂ…

Read More

ಪ್ರಧಾನಿ ಮೋದಿ ಜತೆಗೆ ವೆನೆಜುವೆಲಾ ಅಧ್ಯಕ್ಷೆ ಒಪ್ಪಂದ: ಇಂಧನ ಬೆಲೆ ಕಡಿಮೆಯಾಗುವ ಸಾಧ್ಯತೆ? – Kannada News | India Venezuela Forge Stronger Ties in Oil, Pharma Amid Tensions

ಅಮೆರಿಕ ಮತ್ತು ವೆನೆಜುವೆಲಾ ನಡುವಿನ ರಾಜಕೀಯ ಉದ್ವಿಗ್ನತೆಯ ನಡುವೆ, ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ (Delcy Rodríguez) ಅವರು ಶುಕ್ರವಾರ (ಜನವರಿ 30, 2026) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಹತ್ವದ ಮಾತುಕತೆ ನಡೆಸಿದ್ದಾರೆ.ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕ ಮಿಲಿಟರಿ ವಶಪಡಿಸಿಕೊಂಡ ನಂತರ, ಹಂಗಾಮಿ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡ ಡೆಲ್ಸಿ ರೊಡ್ರಿಗಸ್ ಮತ್ತು ಪ್ರಧಾನಿ ಮೋದಿ ನಡುವೆ ನಡೆದ ಮೊದಲ ಸಂವಾದ ಇದಾಗಿದೆ. ಭಾರತ ಮತ್ತು ವೆನೆಜುವೆಲಾ ನಡುವಿನ…

Read More

ಗೋಮಾಂಸ ಮತ್ತು ಅಶ್ಲೀಲ ಸಿನಿಮಾ ನಿಷೇಧವನ್ನು ಖಂಡಿಸಿದ್ದ ಕಿಯಾರಾ ಅಡ್ವಾಣಿ – Kannada News | Kiara Advani’s Decade Old Statement On Beef And P rn Bans Sparks Fresh Controversy

ಸೆಲೆಬ್ರಿಟಿಗಳು ಒಮ್ಮೊಮ್ಮೆ ನೀಡುವ ಹೇಳಿಕೆ ಅವರಿಗೆ ಮುಳುವಾಗುತ್ತದೆ. ಎಷ್ಟೋ ವರ್ಷಗಳ ಹಿಂದೆ ನೀಡಿದ ಹೇಳಿಕೆ ಮತ್ತೆ ಮತ್ತೆ ಚರ್ಚೆ ಆಗುತ್ತದೆ. ಈಗ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ದಶಕಗಳ ಹಿಂದೆ ಮುಂಬೈನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಿಯಾರಾ ನೀಡಿದ್ದ ಹೇಳಿಕೆ ಇದಾಗಿದೆ. ಗೋಮಾಂಸ ಹಾಗೂ ಅಶ್ಲೀಲ ಸಿನಿಮಾ ಬ್ಯಾನ್ ವಿಷಯವಾಗಿ ಅವರು ಮಾತನಾಡಿದ್ದರು. 1. ಕಿಯಾರಾ ಅಡ್ವಾಣಿ ವೈರಲ್ ವಿಡಿಯೋ  2. ಅಶ್ಲೀಲ ಸೈಟ್ ಹಾಗೂ ಗೋಮಾಂಸ…

Read More

ಹೃದಯ ಸಮುದ್ರ ಕಲಕಿದ್ದ ಸಂಗೀತ ಮಾಂತ್ರಿಕ ಎಸ್​​ಪಿ ವೆಂಕಟೇಶ್ ಇನ್ನಿಲ್ಲ – Kannada News | Famous music director SP Venkatesh passed away in Chennai

‘ಅಶ್ವಮೇಧ’ ಸಿನಿಮಾದ (Cinema) ‘ಹೃದಯ ಸಮುದ್ರ ಕಲಕಿ’ ಸೇರಿದಂತೆ ಹಲವು ಅತ್ಯುತ್ತಮ ಹಾಡುಗಳನ್ನು ಕನ್ನಡಕ್ಕೆ ನೀಡಿದ್ದ ದಕ್ಷಿಣದ ಖ್ಯಾತ ಸಂಗೀತ ನಿರ್ದೇಶಕರಲ್ಲಿ ಒಬ್ಬರಾಗಿದ್ದ ಎಸ್​​ಪಿ ವೆಂಕಟೇಶ್ ಅವರು ಇಂದು (ಫೆಬ್ರವರಿ 03) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ವೆಂಕಟೇಶ್ ಅವರು ಚೆನ್ನೈನ ತಮ್ಮ ಸ್ವಗೃಹದಲ್ಲಿ ಕೊನೆ ಉಸಿರೆಳೆದಿದ್ದಾರೆ ಅವರಿಗೆ 71 ವರ್ಷ ವಯಸ್ಸಾಗಿತ್ತು. ವೆಂಕಟೇಶ್ ನಿಧನಕ್ಕೆ ತಮಿಳು, ಮಲಯಾಳಂನ ಹಲವಾರು ಸಿನಿಮಾ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಗಿಟಾರಿಸ್ಟ್ ಆಗಿ ಚಿತ್ರರಂಗದಲ್ಲಿ ವೃತ್ತಿ ಆರಂಭಿಸಿದ ಎಸ್​​​ಪಿ ವೆಂಕಟೇಶ್ ಅವರು ನೂರಾರು…

Read More

Kedarnath Yatra: ಭಕ್ತರ ಗಮನಕ್ಕೆ; ಭಾರೀ ಮಳೆಯಿಂದ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ! – Kannada News

ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತImage Credit source: Pinterest ಉತ್ತರಾಖಂಡದ ಪವಿತ್ರ ಕೇದಾರನಾಥ ಧಾಮಕ್ಕೆ ತೆರಳಲು ಯೋಜನೆ ಮಾಡಿಕೊಂಡಿದ್ದ ಭಕ್ತರಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಪ್ರತಿಕೂಲ ಹವಾಮಾನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಯಾತ್ರಾ ಮಾರ್ಗಗಳಲ್ಲಿ ಭೂಕುಸಿತದ ಅಪಾಯ ಹೆಚ್ಚಾಗಿದ್ದು, ಕೆಲವೆಡೆ ರಸ್ತೆ ಸಂಪರ್ಕಕ್ಕೂ ಹಾನಿಯಾಗಿದೆ. ಭಕ್ತರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸ್ಥಳೀಯ ಆಡಳಿತ, ವಿಪತ್ತು ನಿರ್ವಹಣಾ…

Read More

‘ಜನ ನಾಯಗನ್’ ರೀತಿ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ‘ಕೆಡಿ’ ಸಿನಿಮಾಗೂ ಸೆನ್ಸಾರ್ ಸಮಸ್ಯೆ

‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ನಿರ್ಮಾಣ ಮಾಡಿರುವ ‘ಜನ ನಾಯಗನ್’ ಸಿನಿಮಾಗೆ ಸೆನ್ಸಾರ್ ಸಮಸ್ಯೆ ಆಗಿರುವುದು ಗೊತ್ತೇ ಇದೆ. ಈಗ ಅದೇ ನಿರ್ಮಾಣ ಸಂಸ್ಥೆಯ ‘ಕೆಡಿ’ ಸಿನಿಮಾ (KD Movie) ಕೂಡ ಇದೇ ರೀತಿಯ ಸಮಸ್ಯೆಗೆ ಸಿಲುಕಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ನಟಿಸಿದ್ದು, ಜೋಗಿ ಪ್ರೇಮ್ ಅವರು ನಿರ್ದೇಶನ ಮಾಡಿದ್ದಾರೆ. ಚಿತ್ರದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿದ್ದಂತೆಯೇ ಹೊಸ ಸಂಕಷ್ಟ ಶುರುವಾಗಿದೆ. ಚಿತ್ರತಂಡದ ಗಮನಕ್ಕೂ ಬಾರದಂತೆ ಈ ಸಿನಿಮಾವನ್ನು ಸೆನ್ಸಾರ್ (Censor) ಮಂಡಳಿಯ ರಿವೈಸಿಂಗ್ ಕಮಿಟಿಗೆ…

Read More

ICC T20 Rankings: 25 ಸ್ಥಾನ ಮೇಲೇರಿದ ಸಂಜು ಸ್ಯಾಮ್ಸನ್! ಜಾರಿದ ಸೂರ್ಯ – Kannada News | ICC T20 Rankings: Indian Stars Soar, Sanju Samson Jumps 25 Spots After WC Heroics

ತಿಲಕ್ ವರ್ಮಾ ಕೂಡ ಒಂದು ಸ್ಥಾನ ಮೇಲಕ್ಕೆ ಜಿಗಿದು ಏಳನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಬಂದಿದ್ದಾರೆ. ಆದಾಗ್ಯೂ, ನಾಯಕ ಸೂರ್ಯಕುಮಾರ್ ಯಾದವ್ ಹಿನ್ನಡೆ ಅನುಭವಿಸಿದ್ದು, ಏಳನೇ ಸ್ಥಾನಕ್ಕೆ ಕುಸಿದಿದ್ದಾರೆ. ಒಳ್ಳೆಯ ಸುದ್ದಿ ಏನೆಂದರೆ ಕಳಪೆ ಪ್ರದರ್ಶನದ ಹೊರತಾಗಿಯೂ ಅಭಿಷೇಕ್ ಶರ್ಮಾ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿ ಉಳಿದಿದ್ದು, ಅಗ್ರ ಸ್ಥಾನದಲ್ಲಿ ತಮ್ಮ ಹಿಡಿತವನ್ನು ಕಾಯ್ದುಕೊಂಡಿದ್ದಾರೆ. Source link

Read More

ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ನೆಲ ಒರೆಸುವ ನೀರಿಗೆ ಈ ಎರಡು ವಸ್ತುಗಳನ್ನು ಸೇರಿಸಿ – Kannada News | To prevent mosquitoes from entering the house Add these two things to mop water

ಸೊಳ್ಳೆ (mosquitoes), ಕೀಟಗಳ ಕಾಟ ಪ್ರತಿ ಮನೆಯಲ್ಲೂ ಇದ್ದಿದ್ದೆ. ಇವುಗಳ ಕಚ್ಚಿ ಕಿರಿಕಿರಿಯನ್ನು ಉಂಟು ಮಾಡುವುದರ ಜೊತೆಗೆ ರಾತ್ರಿ ನಿದ್ರೆಗೂ ಭಂಗ ತರುತ್ತವೆ. ಹಾಗಾಗಿ ಇವುಗಳ ಕಾಟದಿಂದ ಮುಕ್ತಿ ಪಡೆಯಲು ರಾಸಾಯನಿಕಯುಕ್ತ ಸ್ಪ್ರೇ, ಸೊಳ್ಳೆ ಕಾಯಿಲ್‌ಗಳನ್ನು ಹೆಚ್ಚಿನವರು ಬಳಕೆ ಮಾಡುತ್ತಾರೆ. ಇವುಗಳ ಬಳಕೆಯಿಂದ ಶಾಶ್ವತವಾಗಿ ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ಸಾಧ್ಯವಿಲ್ಲ ಜೊತೆಗೆ ನಮ್ಮ ಆರೋಗ್ಯದ ದೃಷ್ಟಿಯಿಂದ ಇವುಗಳ ಬಳಕೆ ಅಷ್ಟು ಸೂಕ್ತವಲ್ಲ.  ಹೀಗಿರುವಾಗ ಸೊಳ್ಳೆ, ಕೀಟಗಳ ಹಾವಳಿಯಿಂದ ಶಾಶ್ವತ ಪರಿಹಾರವನ್ನು ಪಡೆಯಲು ಆಲಂ ಕಲ್ಲು (ಪಟಿಕ)…

Read More

Welcome To The Jungle: 2000 ಕೋಟಿ ರೂ. ನಕಲಿ ಸಿನಿಮಾ; ಫ್ಲಾಪ್ ನಟ ಅಕ್ಷಯ್ ಕುಮಾರ್ ಪರಿಸ್ಥಿತಿ ಇದು – Kannada News

ಬಾಲಿವುಡ್ ಅಂಗಳದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ‘ವೆಲ್ಕಮ್’ ಸರಣಿಯ ಮೂರನೇ ಚಿತ್ರ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಸಿನಿಮಾದ ಅದ್ದೂರಿ ಟ್ರೇಲರ್ ಗುರುವಾರ (ಜೂನ್ 11) ಬಿಡುಗಡೆಯಾಗಿದೆ. 4 ನಿಮಿಷ 10 ಸೆಕೆಂಡ್‌ಗಳ ಈ ಸುದೀರ್ಘ ಟ್ರೇಲರ್ ಪ್ರೇಕ್ಷಕರಿಗೆ ನಗುವಿನ ರಸದೌತಣ ನೀಡುತ್ತಿದ್ದು, ಚಿತ್ರದ ಕ್ರೇಜಿ ಕಥಾಹಂದರವನ್ನು ಬಿಚ್ಚಿಟ್ಟಿದೆ. ಕೊರಿಯೋಗ್ರಾಫರ್ ಹಾಗೂ ನಿರ್ದೇಶಕ ಅಹಮದ್ ಖಾನ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. 2000 ಕೋಟಿ ರೂಪಾಯಿ ಬಜೆಟ್​ನ ನಕಲಿ ಸಿನಿಮಾದಲ್ಲಿ ನಟಿಸುವ ಫ್ಲಾಪ್…

Read More